ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಿಡುಗಡೆಯಾಯ್ತು BJP ಪಕ್ಷದ ಪ್ರಣಾಳಿಕೆ..ರೈತರಿಗೆ ಪಿಂಚಣಿ ಸೇರಿದಂತೆ ಪ್ರಣಾಳಿಕೆಯಲ್ಲಿ ಏನೆಲ್ಲಾ ಇದೆ ಗೊತ್ತಾ.?

    ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಣಾಳಿಕೆ `ಸಂಕಲ್ಪ ಪತ್ರ’ ಬಿಡುಗಡೆ ಮಾಡಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪ್ರಣಾಳಿಕೆ ಬಿಡುಗಡೆ ಮಾಡುವ ಮೊದಲು ಸರ್ಕಾರ ಐದು ವರ್ಷಗಳಲ್ಲಿ ಮಾಡಿದ ಸಾಧನೆಯನ್ನು ಜನರ ಮುಂದಿಟ್ಟರು. ಪ್ರಣಾಳಿಕೆಯಲ್ಲಿ ಬಿಜೆಪಿ ಎಲ್ಲ ವರ್ಗದ ಜನರನ್ನು ಖುಷಿಗೊಳಿಸುವ ಪ್ರಯತ್ನ ನಡೆಸಿದೆ. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಜೊತೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ, ನಿರ್ಮಲಾ ಸೀತಾರಾಂ ಸೇರಿದಂತೆ ಅನೇಕ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಕ್ಯಾನ್ಸರ್ ಚಿಕಿತ್ಸೆಯಿಂದ ನಿಮ್ಮ ಕೂದಲು ಉದುರುತ್ತಿದಿಯೇ -ಏನು ಮಾಡಬೇಕು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಕಿಮೊಥೆರಪಿ ಹಾಗು ರೇಡಿಯೇಶನ್ ಥೆರಪಿ ಮಾಡಿಸಿಕೊಂಡಲ್ಲಿ ಕೂದಲು ಉದುರುವಿಕೆ ಅಥವಾ ಅಲೋಪಿಶಿಯಾವು ಒಂದು ಪ್ರಧಾನ ಅಡ್ಡ ಪರಿಣಾಮವಾಗಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಕೂದಲು ಉದುರುವಿಕೆಯು ಭಾಗಶಃ ಕಾಣಿಸಿಕೊಳ್ಳಬಹುದು ಅಥವಾ ಮುಖ, ಕೈ, ತಲೆ, ಕಾಲು, ಕಂಕುಳು ಹಾಗು ಜನನಾಂಗದ ಭಾಗದ ಮೇಲಿರುವ ಕೂದಲುಗಳೆಲ್ಲಾ ಸಹ ಉದುರಲು ಆರಂಭಿಸಬಹುದು.

  • ಸುದ್ದಿ

    400 ವರ್ಷಗಳಿಗೊಮ್ಮೆ ಅರಳುವ ಅಪರೂಪದ ವಿಸ್ಮಯಕಾರಿ ಹೂವು..! ಎಲ್ಲಿ ಸಿಗುತ್ತದೆ ಗೊತ್ತಾ?

    ಚಿಕ್ಕ ಚಿಕ್ಕ ಹೂಕೋಸನ್ನು ಮಂಟಪದಂತೆ ಜೋಡಿಸಿಟ್ಟಂತೆ ಕಾಣುವ ಫೋಟೋವೊಂದನ್ನು ಪೋಸ್ಟ್‌ ಮಾಡಿ, ಇದು ಹೂಕೋಸಲ್ಲ. ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಅರಳುವ ಅಪರೂಪದ ಹೂವು ಎಂದು ಹೇಳಲಾಗಿದೆ. ಇದರ ಹೆಸರು ಪಗೋಡ ಅಂದರೆ ಗೋಪುರ ಎಂದರ್ಥ. ಕೆನೆ ಬಣ್ಣದ ಕೋನ್‌ ಆಕಾರದಲ್ಲಿ ಹೂವಿನ ಸುತ್ತ ಹಸಿರು ಎಲೆಗಳು ಆವರಿಸಿಕೊಂಡಿದ್ದು, ನೋಡಲು ಸುಂದರವಾಗಿದೆ. ಆದರೆ ನಿಜಕ್ಕೂ ಇದು ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಮಾತ್ರ ಅರಳುವ ಪಗೋಡ ಹೂವೇ ಎಂದು ಪರಿಶೀಲಿಸಿದಾಗ ಇದು ಪಗೋಡಾ ಅಲ್. ಅಥವಾ ಅಪರೂಪಕ್ಕೆ ಅರಳುವ ಹೂವೂ…

  • ವೀಡಿಯೊ ಗ್ಯಾಲರಿ

    ಈ ವಿಚಿತ್ರ ಜೀವಿಯನ್ನು ನೋಡಿದ್ದೀರಾ..?ನೋಡಲು ಈ ಚಿತ್ರದ ಮೇಲೆ ಕ್ಲಿಕ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ… ಆ ವಿಚಿತ್ರ ಜೀವಿ ಹೇಗಿದೆ ಗೊತ್ತಾ.?ಈ ವಿಡಿಯೋ ನೋಡಿ..

  • ಸುದ್ದಿ

    ಬಿಎಂಟಿಸಿ, ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಒಂದು ಬ್ರೇಕಿಂಗ್ ನ್ಯೂಸ್…!

    ಬೆಂಗಳೂರು: ಬಿಎಂಟಿಸಿ ಕಿರಿಯ ಸಹಾಯಕ ಕಂ ಡಾಟಾ ಎಂಟ್ರಿ ಆಪರೇಟರ್ ಗಳ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ. 2018 ರ ಮಾರ್ಚ್ 23 ರಂದು 100 ಕಿರಿಯ ಸಹಾಯಕರ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ 6 ತಿಂಗಳ ಕಂಪ್ಯೂಟರ್ ತರಬೇತಿ ಪಡೆದಿರಬೇಕು. ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು ಎಂದು ತಿಳಿಸಲಾಗಿತ್ತು. 26 ಸಾವಿರಕ್ಕೂ ಹೆಚ್ಚು ಮಂದಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಜೂನ್ 10 ರಂದು ಪರೀಕ್ಷೆ ಬರೆದಿದ್ದರು. ಮೂಲ ದಾಖಲಾತಿಗಳ ಪರಿಶೀಲನೆಗೆ 1:5 ಅನುಪಾತದಲ್ಲಿ…

  • karnataka

    ಇಂದು SSLC ಫಲಿತಾಂಶ: ರಿಸಲ್ಟ್ ಲಭ್ಯವಾಗೋ ವೆಬ್‍ಸೈಟ್ ಇಲ್ಲಿದೆ

    ಗುರುವಾರದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇವತ್ತು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಲಿದೆ.

    ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿರುವ ಎಸ್‍ಎಸ್‍ಎಲ್‍ಸಿ ಬೋರ್ಡ್‍ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್‍ಸೈಟ್‍ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಾರ್ಚ್ 30 ರಿಂದ ಏಪ್ರಿಲ್ 12ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆದಿತ್ತು.