ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ರವಾಹದಿಂದ ಪಾರು ಮಾಡುವಂತೆ ಕೋರಿ 108 ಬಗೆಯ ಸಿಹಿ ಮಾಡಿ ದೇವಿಗೆ ವಿಶೇಷ ಪೂಜೆ…!

    ಉತ್ತರ ಕರ್ನಾಟಕ, ಕರಾವಳಿಯಲ್ಲಿ ಪ್ರವಾಹ ದಿನದಿಂದ ದಿನಕ್ಕೆ ಅತಿಯಾಗುತ್ತಿದ್ದು, ಪ್ರವಾಹಕ್ಕೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದಲ್ಲಿ ಅನಾಹುತದಿಂದ ಪಾರು ಮಾಡುವಂತೆ ಇಲ್ಲೊಂದು ದೇವಾಲಯದಲ್ಲಿ ವಿಭಿನ್ನ ರೀತಿಯಲ್ಲಿ ಪೂಜೆ ಸಲ್ಲಿಸಲಾಗಿದೆ. ಜಿಲ್ಲೆಯ ಮುಳಬಾಗಿಲು ತಾಲೂಕು ಪಿಚ್ಚಗುಂಟ್ಲಹಳ್ಳಿ ಗ್ರಾಮದ ಆದಿಪರಾಶಕ್ತಿ ದೇವಾಲಯದಲ್ಲಿ ವಿಶೇಷ ರೀತಿಯ ತಿಂಡಿ ತಿನಿಸುಗಳು ಮಾಡಿ ಪೂಜೆ ಮಾಡಲಾಗಿದೆ. ವಿವಿಧ ಬಗೆಯ ಮೈಸೂರ್ ಪಾಕ್, ಲಾಡು, ಜಹಂಗೀರ್, ಜಿಲೇಬಿ, ಚಕ್ಕುಲಿ, ನಿಪ್ಪಟ್, ಪುರಿಉಂಡೆಯಂತಹ 108 ಬಗೆಯ ತಿಂಡಿಗಳನ್ನು ಮಾಡಲಾಗಿತ್ತು. ಅದನ್ನು ದೇವರಿಗೆ ಅರ್ಪಿಸಿ ನಂತರ ಭಕ್ತರಿಗೂ…

  • ಸುದ್ದಿ

    ಶೀಘ್ರವೇ ಸುಮಲತಾ ಕುರಿತಂತೆ ವಿಡಿಯೋ ಸಿಡಿ ರಿಲೀಸ್ ಮಾಡುವುದಾಗಿ JDS ಶಾಸಕನಿಂದ ಹೊಸ ಬಾಂಬ್!ಆ ವಿಡಿಯೋದಲ್ಲಿ ಇರೋದು ಏನು?ಈ ಸುದ್ದಿ ನೋಡಿ…

    ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮತದಾನಕ್ಕೆ ಇನ್ನೆರಡು ದಿನ ಬಾಕಿ ಇರುವಂತೆಯೇ ಜೆಡಿಎಸ್ ಮುಖಂಡ ಸಿಎಸ್ ಪುಟ್ಟರಾಜು ಹೊಸ ಬಾಂಬ್ ಸಿಡಿಸಿದ್ದು, ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಬಿಜೆಪಿ ಪಕ್ಷಕ್ಕೆ ಸೇರಲು ತಯಾರಿ ನಡೆಸಿದ್ದಾರೆ. ಈ ಕುರಿತ ವಿಡಿಯೋ ಸಿಡಿ ತಮ್ಮ ಬಳಿ ಇದ್ದು ಶೀಘ್ರ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಪುಟ್ಟರಾಜು ಅವರು, ‘ಖಾಸಗಿ ಹೋಟೆಲ್​​ವೊಂದರಲ್ಲಿ ಸುಮಲತಾ ಈಗಾಗಲೇ ಬಿಜೆಪಿ ಜತೆಗೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ಬಿಜೆಪಿ ಸೇರಲು…

  • ಜ್ಯೋತಿಷ್ಯ

    ರಾಘವೇಂದ್ರ ಸ್ವಾಮಿಯ ಆಶೀರ್ವಾದದಿಂದ ಈ ರಾಶಿಗಳಿಗೆ ಶುಭಯೋಗ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ನಿಯಂತ್ರಣವನ್ನು ಮೀರಿ ಖರ್ಚು ವೆಚ್ಚಗಳು ಏರವ ಸಾಧ್ಯತೆಗಳಿವೆ. ಈ ಬಗ್ಗೆ ಎಚ್ಚರ ಇರಲಿ. ಅಂತೆಯೇ ನಿಮ್ಮ ಸುತ್ತಮುತ್ತ ಹೊಗಳು ಭಟ್ಟಂಗಿಗಳು ಇರುವರು. ಇವರ ಬಗ್ಗೆ ಹೆಚ್ಚಿನ ಜಾಗರೂಕತೆಯಿಂದ…

  • ಉಪಯುಕ್ತ ಮಾಹಿತಿ

    ನೀವು ಮದುವೆಯಾಗುವ ಹುಡುಗಿಯ ಕಾಲಿನ ಎರಡನೆಯ ಬೆರಳು ಉದ್ದವಿದ್ದರೆ ಏನಾಗುತ್ತದೆ ಗೊತ್ತಾ..!

    ಈಗಿನ ಕಾಲದಲ್ಲಿ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಸಾಕಷ್ಟು ನಿರೀಕ್ಷೆ ಮತ್ತು ಆಲೋಚನೆಗಳನ್ನ ಇಟ್ಟುಕೊಂಡಿರುತ್ತಾರೆ, ತಾನು ಮದುವೆಯಾಗುವ ಸುಂದರವಾಗಿರಬೇಕು, ಒಳ್ಳೆಯ ಗುಣವನ್ನ ಹೊಂದಿರಬೇಕು ಮತ್ತು ಸಂಪ್ರದಾಯಸ್ಥ ಮನೆಯಿಂದ ಬರಬೇಕು ಎಂದು ಬಹಳ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ನಿರೀಕ್ಷೆಯನ್ನ ಹೊಂದಿರುತ್ತಾರೆ. ಇನ್ನು ಮುಖ್ಯವಾಗಿ ಕಾಲಿನ ಎರಡನೆಯ ಬೆರಳು ಉದ್ದವಾಗಿರುವ ಹುಡುಗಿಯರನ್ನ ಮದುವೆಯಾದರೆ ಅವರ ಜೀವನ ಹೇಗಿರುತ್ತದೆ ಮತ್ತು ಕಾಲಿನ ಬೆರಳಿನ ಬಗ್ಗೆ ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ ಅನ್ನುವುದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಎರಡು ದಿನಕ್ಕೊಮ್ಮೆ ಕಡಲೆಬೀಜವನ್ನು ಸೇವಿಸಿದ್ರೆ ಹೃದಯ ಸಂಬಂಧಿ ಖಾಯಿಲೆಗಳು ನಿಮ್ಮ ಬಳಿ ಸುಳಿಯುವುದಿಲ್ಲ. ಈ ಅರೋಗ್ಯ ಮಾಹಿತಿ ನೋಡಿ.

    ಕಡಲೆ ಬೀಜ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ಕಡಲೆಬೀಜವನ್ನು ಬಡವರ ಬಾದಾಮಿ ಎನ್ನುತ್ತಾರೆ. ಈ ಕಡಲೆಬೀಜ ಬಾದಾಮಿಯಲ್ಲಿರುವಷ್ಟೇ ಪೌಷ್ಠಿಕತೆಯನ್ನ ಒಳಗೊಂಡಿದೆ. ಇದರಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತದೆ. ಇದು ಕೇವಲ ಉತ್ತಮ ಆರೋಗ್ಯಕ್ಕೆ ಮಾತ್ರವಲ್ಲ ಉತ್ತಮ ಸೌಂದರ್ಯಕ್ಕೂ ಸಹಾಯಕ. ಕಡಲೆಬೀಜದಲ್ಲಿನ ಇನ್ನಷ್ಟು ಆರೋಗ್ಯಕರ ಅಂಶಗಳು ಇಲ್ಲಿವೆ ನೋಡಿ.. ಕಡಲೆಬೀಜ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. ಪ್ರತಿದಿನ ಕಡಲೆ ಬೀಜ ಸೇವಿಸುವುದರಿಂದ ಗ್ಯಾಸ್ ಹಾಗೂ ಅಸಿಡಿಟಿಯಂತಹ ಸಮಸ್ಯೆಗಳು ದೂರವಾಗುತ್ತವೆ….

  • ಆರೋಗ್ಯ

    ಹೆಚ್ಚಾಗಿ ಲಟಿಕೆ ತೆಗೆಯುವ ಅಭ್ಯಾಸ ಇದೆಯಾ, ಹಾಗಾದರೆ ಅಪಾಯ ತಪ್ಪಿದಲ್ಲ.

    ಲಟಿಕೆ ತಗೆಯದ ವ್ಯಕ್ತಿ ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಲಟಿಕೆ ಎಲ್ಲರೂ ತೆಗೆಯುತ್ತಾರೆ, ಇನ್ನು ಕೆಲವರು ಕೈ ಕಾಲು ಬೆರಳುಗಳ ನೋವಿನಿಂದ ಲಟಿಕೆ ತೆಗೆದರೆ ಇನ್ನು ಕೆಲವರು ಲಟಿಕೆಯ ಶಬ್ದವನ್ನ ಕೇಳಲು ಲಟಿಕೆ ತೆಗೆಯುತ್ತಾರೆ. ಇನ್ನು ಕೆಲವರಿಗೆ ಈ ಲಟಿಕೆ ತೆಗೆಯುವುದು ಒಂದು ತರಾ ಚಟ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಕೆಲವು ಜನರು ಇಡೀ ಹೊತ್ತು ಕೈ ಮತ್ತು ಕಾಲುಗಳ ಲಟಿಕೆ ತೆಗೆಯುತ್ತಲೇ ಇರುತ್ತಾರೆ ಮತ್ತು…