ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಪ್ಪು ಹಣ ಆಯ್ತು, ಬಂಗಾರದ ಬೇಟೆಗಿಳಿದ ಮೋದಿ ಸರ್ಕಾರ : ಚಿನ್ನ ರೂಪದ ಕಾಳಧನದ ಮೇಲೆ ಮೋದಿ ಸರ್ಜಿಕಲ್ ಸ್ಟ್ರೈಕ್…!

    ನೋಟು ನಿಷೇಧದ ಬಳಿಕ ಮೋದಿ ಸರ್ಕಾರ ಕಪ್ಪು ಹಣ ನಿಯಂತ್ರಿಸಲು ಬಂಗಾರದ ಮೇಲೆ ಭಾರೀ ಪ್ರಮಾಣದ ತೆರಿಗೆ ಹೇರಲು ಚಿಂತನೆ ನಡೆಸಿದೆ. ನಗದು ರೂಪದ ಕಾಳಧನ ನಿಗ್ರಹಕ್ಕೆಂದು ನೋಟುರದ್ದತಿಯ ಸರ್ಜಿಕಲ್‌ ದಾಳಿ ನಡೆಸಿದ ಕೇಂದ್ರ ಸರಕಾರ ಸದ್ಯವೇ ಚಿನ್ನದ ರೂಪದಲ್ಲಿ ಸಂಗ್ರಹವಾಗಿರುವ ಕಾಳಧನವನ್ನು ಬಯಲಿಗೆಳೆಯಲು ಹೊಸ ಯೋಜನೆ ಆರಂಭಿಸಲಿದೆ. ಹೌದು. ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿದ್ದು ಕಪ್ಪು ಹಣವನ್ನು ಸಕ್ರಮಗೊಳಿಸಲು ಹೇಗೆ ಯೋಜನೆ ತರಲಾಗಿತ್ತೋ ಅದೇ ರೀತಿಯಾಗಿ ದಾಖಲೆ ಇಲ್ಲದ ಚಿನ್ನವನ್ನುನಿಗದಿ ಪಡಿಸಿದ ತೆರಿಗೆ ಪಾವತಿಸಿ…

  • ಜಯಂತಿಗಳು

    ಇಂದು ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ…ಗಾಂಧಿ ಜಯಂತಿ ಸ್ವಾತಂತ್ರಕ್ಕೆ ಮುಂಚೆ ಆಚರಿಸಲಾಗಿತ್ತು!ಯಾವಾಗ ಗೊತ್ತಾ..?

    ಬ್ರಿಟೀಷರ ಅಟ್ಟಹಾಸ ತಾರಕಕ್ಕೇರಿದಾಗ, ಭಾರತವನ್ನು ಬ್ರಿಟೀಷರ ಕಪಿಮುಷ್ಟಿಯಿಂದ ಬಿಡಿಸಲು ಜನಿಸಿದ ಶಾಂತಿ ಪ್ರವರ್ತಕ ಮಹಾತ್ಮಾ ಗಾಂಧಿ. ಗುಜರಾತ್ ನ ಪೋರ್ ಬಂದರ್ ನಲ್ಲಿ ಅಕ್ಟೋಬರ್ 2, 1869 ರಂದು ಮೋಹನ್ ದಾಸ್ ಕರಮ್ ಚಂದ್ ಗಾಂಧಿಯಾಗಿ ಜನಿಸಿ, ವಿದೇಶದಲ್ಲಿ ಕಾನೂನು ಪದವಿ ಪಡೆದು ದಕ್ಷಿಣ ಭಾರತದಲ್ಲೇ ಹೋರಾಟ ಆರಂಭಿಸಿ ಭಾರತಕ್ಕೆ ಬಂದರು.

  • ವಿಸ್ಮಯ ಜಗತ್ತು

    ಪ್ರಕೃತಿಯಲ್ಲಿ ಅಸ್ತಿತ್ವದಲ್ಲಿದೆ ಎಂದು ನೀವು ನಂಬಲಾಗದ 05 ವಿಷಯಗಳನ್ನು ಎಲ್ಲಿವೆ..!ತಿಳಿಯಲು ಈ ಲೇಖನ ಓದಿ…

    ಪ್ರಕೃತಿಯಲ್ಲಿ ಅದ್ಭುತ ವಿಷಯಗಳು ನೀವು ಅಸ್ತಿತ್ವದಲ್ಲಿ ನಂಬುವುದಿಲ್ಲಪ್ರಕೃತಿ ಅನಿರೀಕ್ಷಿತವಾಗಿದೆ, ಅದು ಸುಂದರವಾಗಿರುತ್ತದೆ ಮತ್ತು ವಿಶ್ರಾಂತಿ ಪಡೆಯುಬಹುದು.ಈ ಜಗತ್ತು ಅದ್ಭುತಗಳಿಂದ ತುಂಬಿದೆ, ನಾವು ಎಲ್ಲೆಡೆಯೂ ಒಂದು ಮಂತ್ರವಿದ್ಯೆಯನ್ನು ನೋಡಬಹುದು. ಪ್ರಕೃತಿ ಅದ್ಭುತ ವಿಷಯಗಳಿಂದ ತುಂಬಿದೆ, ಅವುಗಳಲ್ಲಿ ಕೆಲವು ನಂಬಲಾಗದವು. 1.ಮಾಲ್ಡೋವ್ಸ್ನ ವಾಧೋವಿನ ಹೊಳೆಯುವ ಶೋರ್ಗಳು:- ಇದು ಒಂದು ಬೆಳಕಿನ ಪ್ರದರ್ಶನವೆಂದು ಕಂಡುಬರುತ್ತದೆ, ಅದು ನಂಬಲಾಗದದು. 2.ಕೈಲೂವಾ, ಹವಾಯಿನಲ್ಲಿ ಮಳೆಬಿಲ್ಲು ಗಮ್:- ಇದು ಸಾಮಾನ್ಯವಾಗಿ ರೇನ್ಬೋ ಯೂಕಲಿಪ್ಟಸ್ ಎಂದು ಕರೆಯಲ್ಪಡುವ ಒಂದು ಎತ್ತರದ ಮರವಾಗಿದೆ. 3.ದೆವ್ವದ ಮರಗಳು,ಪಾಕಿಸ್ತಾನ:- 2010 ರ ಪ್ರವಾಹದಿಂದಾಗಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಚಳಿಗಾಲದಲ್ಲಿ ಗೋಡಂಬಿ ಸೇವನೆ ಮಾಡುವುದರಿಂದ ಏನೆಲ್ಲಾ ಉಪಯೋಗವಿದೆ ಗೊತ್ತಾ? ಇಲ್ಲಿದೆ ಉಪಯುಕ್ತ ಮಾಹಿತಿ!

    ಚಳಿಗಾಲ ಬಂತೆಂದರೆ ಏನನ್ನಾದರೂ ತಿನ್ನುತ್ತಲೇ ಇರಬೇಕು ಎನಿಸದೇ ಇರದು. ಕಾಳು, ಹಣ್ಣುಗಳು, ತುಪ್ಪದಂತಹ ಪದಾರ್ಥಗಳು ದೇಹದ ಉಷ್ಣಗಳನ್ನು ಹೆಚ್ಚಿಸುವಲ್ಲಿ ಸಹಕಾರಿ, ಹಾಗಾಗಿ ಈ ಬಗೆ ಆಹಾರ ಪದಾರ್ಥಗಳನ್ನು ಹೆಚ್ಚು ಹೆಚ್ಚು ಸೇವಿಸಬೇಕು. ಇದರಿಂದ ದೇಹದ ಉಷ್ಣತೆ ಕಾಪಾಡುವುದರ ಜತೆಗೆ ಕಾಯಿಲೆ ಬೀಳದಿರಲು ಇದೊಂದು ಒಳ್ಳೆಯ ಉಪಾಯವೂ ಹೌದು. ಶೇಂಗಾ ಮತ್ತು ದ್ವಿದಳ ಧಾನ್ಯಗಳು, ಬಾದಾಮಿ ಮತ್ತು ಗೋಡಂಬಿ ಮತ್ತು ಇವುಗಳಿಂದ ತಯಾರಿಸಿದ ಪದಾರ್ಥಗಳು ಉತ್ತಮ. ಅಲ್ಲದೆ ಇವು ದೇಹದೊಳಗಿನ ಕೊಲೆಸ್ಟ್ರಾಲ್​ನ್ನು ಹೆಚ್ಚಿಸುವುದಿಲ್ಲ. ಗೋಡಂಬಿ ಸೇವನೆಯಿಂದ ದೇಹದೊಳಗೆ ಕೊಲೆಸ್ಟ್ರಾಲ್​…

  • ಸುದ್ದಿ, ಸ್ಪೂರ್ತಿ

    ಗಂಗೆ ಮಲೀನವಾಗಬಾರದೆಂದು ಪ್ರತಿದಿನ ನದಿಯಲ್ಲಿ ತೇಲುವ ಪ್ಲಾಸ್ಟಿಕ್ ಬಾಟಲಿಗಳನ್ನು ಎತ್ತುತ್ತಿರುವ ಮೀನುಗಾರ. ಈ ಸುದ್ದಿ ನೋಡಿ.

    ಗಂಗಾ ನದಿಯಲ್ಲಿ ಪ್ಲಾಸ್ಟಿಕ್ ನ ಬಳಕೆ ಅತಿ ಹೆಚ್ಚಾಗಿದ್ದು ನದಿಯ ಮಾಲಿನ್ಯಕ್ಕೆ ತುತ್ತಾಗಿದೆ, ಇಲ್ಲಿಗೆ ಬರುವ ಪ್ರವಾಸಿಗಳು ಕೂಡ ತಾವು ತರುವ ವಸ್ತುಗಳ ಪ್ಲಾಸ್ಟಿಕ್ ಅನ್ನು ಎಲ್ಲೆಂದರೆ ಅಲ್ಲಿ ಬಿಸಾಡಿ ಹೋಗುತ್ತಾರೆ. ಇದು ತೀರಾ ನದಿಯ ಮಾಲಿನ್ಯಕ್ಕೆ ತುತ್ತಾಗಿದೆ. ಆದರೆ ಇಲ್ಲಿ 48 ವರ್ಷದ ಕಾಳಿಪದ ದಾಸ್ ಎಂಬುವವರು  ಪ್ರತಿದಿನ ಗಂಗಾ ನದಿಯಲ್ಲಿ ಕಸವನ್ನು ಎತ್ತುವ ಕಾರ್ಯವನ್ನು ಮಾಡುತ್ತಾರೆ. ಇವರು ಮೂಲತಃ ಪಶ್ಚಿಮ ಬಂಗಳಾದವರಾಗಿದ್ದು ಕಾಳಿಪದ ಮೀನುಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ 3 ವರ್ಷಗಳಿಂದ ಇವರು ಮೀನು ಹಿಡಿಯುವ…

  • ಸುದ್ದಿ

    ರೈತರಿಗೆ ಬಂಪರ್ ಕೊಡುಗೆ, ಇನ್ಮುಂದೆ ಪ್ರತಿ ತಿಂಗಳು ಬಂದು ಕೈಸೇರಲಿದೆ 3000 ರೂ…!

    ನವದೆಹಲಿ: ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ರೈತರ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ವಿಸ್ತರಿಸಲಾಗಿದೆ. ಇದರಿಂದ 14.5 ಕೋಟಿ ರೈತರಿಗೆ ಅನುಕೂಲವಾಗಲಿದೆ. ಇದೇ ವೇಳೆ ಪ್ರಧಾನಮಂತ್ರಿ ಕಿಸಾನ್ ಪಿಂಚಣಿ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಮಾಸಿಕ 3000 ರೂ. ಪಿಂಚಣಿ ನೀಡುವ ಮಹತ್ವದ ಯೋಜನೆ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. 60 ವರ್ಷ ಮೇಲ್ಪಟ್ಟ ರೈತರಿಗೆ ಮಾಸಿಕ 3000 ರೂ.ಗಳನ್ನು ಕೇಂದ್ರ ಸರ್ಕಾರದಿಂದ ನೀಡಲಾಗುವುದು. ಪ್ರಧಾನ ಮಂತ್ರಿ…