ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಸಾಮಾನ್ಯವಾಗಿ ನಾವು ಮನೆಯಲ್ಲಿ ಅನ್ನ ಮಾಡುವಾಗ ಅಕ್ಕಿಯನ್ನು ತೊಳೆದು ಆ ನೀರನ್ನು ಚೆಲ್ಲುತ್ತೇವೆ ಅಥವಾ ಹಸುಗಳಿಗೆ ಕುಡಿಸುತ್ತೇವೆ. ಇದು ಎಲ್ಲರೂ ಮಾಡುವುದೇ… ಆದರೆ ಆ ನೀರಿನಿಂದ ನಮ್ಮ ಮುಖದ ಮೇಲಿನ ಮೊಡವೆಗಳನ್ನು ದೂರ ಮಾಡಿಕೊಳ್ಳುಬಹುದಲ್ಲದೇ ನಮ್ಮ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಬಹುದಂತೆ.
ಸಾಮಾನ್ಯವಾಗಿ ಎಲ್ಲರ ಸೌಂದರ್ಯ ಹಾಳಾಗುವುದು ಮೊಡವೆಗಳಿಂದಲೇ. ಹದಿಹರೆಯದಲ್ಲಿ ಸಾಮಾನ್ಯವಾದ ಮೊಡವೆ ಅಳಿದರೂ ಕಲೆಗಳನ್ನು ಉಳಿಸುತ್ತದೆ. ಕೆಲವರಿಗಂತೂ ಎಷ್ಟೇ ವಯಸ್ಸಾದರೂ ಇವು ಬಿಟ್ಟು ಹೋಗುವ ಮಾತನ್ನೇ ಆಡುವುದಿಲ್ಲ.
ನಮ್ಮಲ್ಲಿ ಅನೇಕರಿಗೆ ಆಹಾರ ಕ್ರಮಗಳಿಂದಾಗಿ, ಮೊಡವೆಗಳು ಬಂದು, ಅವು ನಮ್ಮ ಚರ್ಮದ ಮೇಲೆ ಕಲೆಯಾಗಿ ಕಾಡುತ್ತದೆ. ಇದನ್ನು ಹೋಗಲಾಡಿಸಲು ಅನೇಕ ಕಸರತ್ತುಗಳನ್ನು ಮಾಡುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಹಣ್ಣನ್ನು ಸಾಮಾನ್ಯವಾಗಿ ಕೆಲವರು ತಿನ್ನುತ್ತಿರುತ್ತಾರೆ, ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚು ಚಿರಪರಿಚಿತ, ಸಾಮಾನ್ಯವಾಗಿ ಈ ಹಣ್ಣು ಇದರ ಹೆಸರು ಚಳ್ಳೆಹಣ್ಣು ಎಂಬುದಾಗಿ ಇದನ್ನು ಅಡುಗೆಗೆ ಹಾಗೂ ಮತ್ತಿತರ ಕೆಲಸಕ್ಕೆ ಹಾಗೂ ಮನೆಮದ್ದುಗಳಿಗೆ ಔಷಧಿಯಾಗಿ ಕೂಡ ಬಳಸಲಾಗುತ್ತದೆ. ಅದ್ರಲ್ಲೂ ಇದರ ಉಪ್ಪಿನ ಕಾಯಿ ಸೇವನೆ ಅತಿ ಹೆಚ್ಚು ಬಳಕೆಯಲ್ಲಿದೆ ಕೆಲವು ಕಡೆ. ಈ ಚಳ್ಳೆಹಣ್ಣು ಯಾವೆಲ್ಲ ಉಪಯೋಗಕಾರಿ ಅಂಶಗಳನ್ನು ಹೊಂದಿದೆ ಹಾಗೂ ಇದರಿಂದ ದೇಹಕ್ಕೆ ಯಾವೆಲ್ಲ ಆರೋಗ್ಯಕಾರಿ ಅಂಶಗಳನ್ನು ಪಡೆಯಬಹುದಾಗಿದೆ,ಹಾಗೂ ಇದರ ಬಳಕೆಯನ್ನು ಹೇಗೆ ಮಾಡಬಹುದು ಯಾವ…
1. ಬಳಸಿದ ನಂತರ ಬಿಸಾಡುವ ಮೊಟ್ಟೆಯ ಕವಚ ಮಣ್ಣಲ್ಲಿ ಬೆರೆತರೆ ಗಿಡದ ಬೆಳವಣಿಗೆಯನ್ನು ಪ್ರಚೋದಿಸುವ ಹಾಗೂ ತರಕಾರಿ ಬೆಳೆಗಳಿಗೆ ತಗುಲುವ ಕೊಳೆರೋಗಗಳನ್ನು ತಡೆಗಟ್ಟುವ ಕ್ಯಾಲ್ಸಿಯಂ ಆಂಶ ಸಿಗುತ್ತದೆ. 2. ಕಾಫೀ ಗಸಿಯನ್ನು ಮಣ್ಣಿಗೆ ಸೇರಿಸಿ ಮಣ್ಣಲ್ಲಿ ಖನಿಜಾಂಶ – ಸಾರಜನಕ – ವಿಟಮಿನ್ನುಗಳನ್ನು ಹೆಚ್ಚಿಸಬಹುದು 3. ಟೀ ಗಸಿಯನ್ನೂ ಸಹ ಕಾಂಪೋಸ್ಟ್ ಮೂಲಕ ಮಣ್ಣಿಗೆ ಸೇರಿಸಿ ಮಣ್ಣಿನ ಗುಣಮಟ್ಟ ಹೆಚ್ಚಿಸಬಹುದು 4. ಬಾಳೇಹಣ್ಣಿನ ಸಿಪ್ಪೆಯನ್ನು ನೇರವಾಗಿ ಮಣ್ಣ ಮೇಲೆ ಹಾಕಿ, ಮಣ್ಣಿಗೆ ಕ್ಯಾಲ್ಸಿಯಂ, ಮೆಗ್ನೇಷಿಯಂ ಮತ್ತು ಪೊಟ್ಯಾಷ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ (18 ನವೆಂಬರ್, 2018) ನಿಮ್ಮ ವರ್ತನೆ ಕೇವಲ ನಿಮ್ಮ ಕುಟುಂಬಕ್ಕೆ ಮಾತ್ರವೇ ಅಸಮಾಧಾನ ತರದೇ ಸಂಬಂಧಗಳಲ್ಲೂ ಶೂನ್ಯತೆಯನ್ನು ತರಬಹುದು. ಏಕಪಕ್ಷೀಯ ವ್ಯಾಮೋಹನಿಮಗೆ…
ಕೈಗಾರಿಕೆಗಳು ಮಾಲಿನ್ಯಕಾರಕಗಳನ್ನು ಗಂಗಾಕ್ಕೆ ಮುಚ್ಚುವ ಮೂಲಕ ಮತ್ತು ಘಾಟ್ಗಳನ್ನು ಮುಚ್ಚುವುದರಿಂದ, ಪ್ರಾಚೀನ ನದಿಯ ನೀರಿನ ಗುಣಮಟ್ಟವು ಮಾನವರಿಗೆ ಸ್ನಾನ ಮಾಡಲು ಮತ್ತು ಜಲಚರಗಳನ್ನು ಬೆಂಬಲಿಸಲು ಸಾಕಷ್ಟು ಸುಧಾರಿಸಿದೆ ಎಂದು ಸಿಪಿಸಿಬಿ ತಿಳಿಸಿದೆ. ನಮ್ಮ ಸುತ್ತಮುತ್ತಲಿನ ಪರಿಸರವು ಲಾಕ್ ಡೌನ್ ಸಮಯದಲ್ಲಿ ಪ್ರಾಣಿಗಳನ್ನು ಪುನಶ್ಚೇತನಗೊಳಿಸುವುದನ್ನು ನಾವು ನೋಡಿದ್ದೇವೆ ಮತ್ತು ಪ್ರಾಣಿಗಳು ಸಾಮಾನ್ಯವಾಗಿ ಅವು ಇರಬೇಕೆಂದು ನಾವು ನಿರೀಕ್ಷಿಸುವುದಿಲ್ಲ. ವಾಯುಮಾಲಿನ್ಯದ ಮಟ್ಟವು ಇಳಿದಿರುವುದು ಮಾತ್ರವಲ್ಲ, ಕಲುಷಿತ ನದಿಗಳ ನೀರಿನ ಗುಣಮಟ್ಟವೂ ಭಾರತದಲ್ಲಿ ಸುಧಾರಿಸಿದೆ. ಗಂಗಾ ಘಟ್ಟಗಳನ್ನು ನಿರ್ಜನವಾಗಿಟ್ಟುಕೊಂಡು ಮಾನವರು ಕ್ಯಾರೆಂಟೈನ್ನಲ್ಲಿ…
ನಾವು ಪ್ರತಿದಿನ ಕನಿಷ್ಠ ಎಂಟು ಗ್ಲಾಸ್ ನೀರನ್ನು ಕುಡಿಯಬೇಕು ಎನ್ನುವುದು ಎಲ್ಲರಿಗೂ ಗೊತ್ತು. ಆದರೆ ನೀರು ಕುಡಿಯಲು ಸರಿಯಾದ ಸಮಯ ಯಾವುದು? ಶರೀರದಲ್ಲಿ ನೀರಿನ ಪರಿಣಾಮವನ್ನು ಗರಿಷ್ಠವಾಗಿಸಲು ಅದನ್ನು ಸೇವಿಸಲು ಅತ್ಯುತ್ತಮ ಸಮಯ ಯಾವುದು ಮತ್ತು ಹಾನಿಕಾರಕ ಪರಿಣಾಮವನ್ನು ತಪ್ಪಿಸಲು ನೀರನ್ನು ಯಾವ ಸಮಯ ದಲ್ಲಿ ಸೇವಿಸಬಾರದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
ಹೆಚ್ಚಿನ ವಿಜ್ಞಾನಿಗಳು ಹೇಳುವಂತೆ ಶೌಚಾಲಯವು ರೋಗ ರುಜಿನಗಳ ತವರಾಗಿದೆ ಎಂದಾಗಿದೆ. ಆದ್ದರಿಂದ ನೀವು ಸ್ಥಳಕ್ಕೆ ಹೆಚ್ಚು ಆದ್ಯತೆ ನೀಡಿ ಸ್ವಚ್ಛಗೊಳಿಸಿದಂತೆ ನಿಮ್ಮ ಮನೆಯನ್ನು ರಕ್ಷಿಸಿಕೊಳ್ಳಬಹುದಾಗಿದೆ.