ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಅತಿ ಸುಲಭವಾಗಿ ತಯಾರಿಸುವ ಈರುಳ್ಳಿ ದೋಸೆ ರೆಸಪಿ, ನೀವು ಒಮ್ಮೆ ಮಾಡಿ ಸವಿಯಿರಿ.

    ಈರುಳ್ಳಿ ದೋಸೆಯನ್ನು ನಿಮ್ಮ ಮನೆಯಲ್ಲೇ ರುಚಿಯಾಗಿ ಈ ಸರಳ ವಿಧಾನದ ಮೂಲಕ ತಯಾರಿಸಿ ಸವಿಯಿರಿ. ದೋಸೆಯನ್ನು ಹೇಗೆ ಮಾಡುವುದು ಅನ್ನೋ ಚಿಂತೆ ಬಿಡಿ ಈ ವಿಧಾನ ಅನುಸರಿಸಿ… ತಯಾರಿಸಲು ಬೇಕಾಗುವ ಸಾಮಗ್ರಿಗಳುಎರಡು ಕಪ್ ಹುಳಿ ಬಂದ ದೋಸೆ ಹಿಟ್ಟು2-3 ಈರುಳ್ಳಿ3-4 ಹಸಿಮೆಣಸಿನ ಕಾಯಿಸ್ವಲ್ಪ ಕರಿಬೇವು ಸ್ವಲ್ಪ ಕೊತ್ತಂಬರಿ ಸೊಪ್ಪುಎರಡು ಚಮಚ ತುರಿದ ಕ್ಯಾರೇಟ್ರುಚಿಗೆ ತಕ್ಕಷ್ಟು ಉಪ್ಪುಎರಡು ಚಮಚ ಎಣ್ಣೆ ತಯಾರಿಸುವ ವಿಧಾನ: ಮೊದಲನೆಯದಾಗಿ ಹುಳಿ ಬಂದ ದೋಸೆ ಹಿಟ್ಟಿಗೆ ಈರುಳ್ಳಿ, ಹಸಿಮೆಣಸು, ಕರಿಬೇವು, ಕೊತ್ತಂಬರಿ ಸೊಪ್ಪು, ತುರಿದ…

  • ಕ್ರೀಡೆ

    “ಭಾರತವೇ ಕ್ರಿಕೆಟ್ನಲ್ಲಿ” ಗೆಲ್ಲಲಿ ಎಂದು ಪ್ರಾರ್ಥಿಸುವ ‘ಪಾಕಿಸ್ತಾನಿ ಕ್ರಿಕೆಟ್’ ಅಭಿಮಾನಿ !!! ನೀವು ನಂಬಲೇಬೇಕು?

    ಕ್ರಿಕೆಟ್ ನಮ್ಮ ಭಾರತೀಯ ಆಟವಲ್ಲದಿದ್ದರು, ಇಡೀ ಭಾರತೀಯರ ಮನ ಮನದಲ್ಲೂ ಮನೆ ಮಾಡಿದೆ. ಅದರಲ್ಲೂ ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚೂ ಕಡಿಮೆ ಇಡಿಯ ಭಾರತವೇ

  • ವಿಸ್ಮಯ ಜಗತ್ತು

    ಇಲ್ಲಿ ಕತ್ತಲಾಗುತ್ತಿದ್ದಂತೆ ಪುರುಷರ ಮೇಲೆ ಹೆಣ್ಣು ಪ್ರೇತಾತ್ಮಗಳು ದಾಳಿ ಮಾಡುತ್ತಿವೆಯಂತೆ..!ಈ ಲೇಖನ ಓದಿ ಶಾಕ್ ಆಗ್ತೀರಾ…

    ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ. ಹೌದು, ತೆಲಂಗಾಣದ ನಿರ್ಮಲ್ ಜಿಲ್ಲೆಯ ಕಾಶಿಗುಡ್‍ ಎಂಬ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದ್ದು, ಆ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿದ್ದಾರಂತೆ. ಕಾಶಿಗುಡ್‍’ನ ಈ ಗ್ರಾಮದಲ್ಲಿ ಕತ್ತಲಾದ…

  • ಸುದ್ದಿ, ಸ್ಪೂರ್ತಿ

    ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆ ಈಡೇರಿಸಿದ ದರ್ಶನ್.

    ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆಯನ್ನು ಈಡೇರಿಸಲು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಭೇಟಿ ಮಾಡಿದ್ದಾರೆ. ರತನ್, ದರ್ಶನ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ಚಿಕ್ಕವಯಸ್ಸಿನಲ್ಲೇ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾನೆ. ದರ್ಶನ್ ಅವರನ್ನು ನೋಡುವುದು ರತನ್‍ನ ಬಹುದಿನದ ಆಸೆ ಆಗಿದ್ದು. ಒಂದೇ ಒಂದು ಬಾರಿ ದರ್ಶನ್ ಅವರನ್ನು ನೋಡಬೇಕೆಂದು ರತನ್ ತುಂಬಾ ಹಂಬಲಿಸುತ್ತಿದ್ದನು. ಈ ವಿಷಯ ತಿಳಿದ ದರ್ಶನ್, ರತನ್ ಕುಟುಂಬವನ್ನು ಹಾಸನದಿಂದ ಬೆಂಗಳೂರಿಗೆ ಕರೆಸಿಕೊಂಡರು. ಬಳಿಕ ರತನ್ ದರ್ಶನ್ ಅವರನ್ನು ಭೇಟಿ ಆಗುತ್ತಿದ್ದಂತೆ ಸಿಕ್ಕಾಪಟ್ಟೆ ಖುಷಿಪಟ್ಟಿದ್ದಾನೆ….

  • Sports

    ಪಾಕಿಸ್ತನದ ಅಭಿಮಾನಿಗೆ ಟಿಕೆಟ್ ಕೊಡಿಸಿದ ಧೋನಿ….!

    ಪಾಕಿಸ್ತಾನ ಮೂಲದ ಕ್ರಿಕೆಟ್ ಅಭಿಮಾನಿ ಮೊಹಮ್ಮದ್ ಬಶೀರ್ (ಚಾಚಾ ಶಿಕಾಗೋ) ಅವರಿಗೆ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್. ಧೋನಿ ಭಾನುವಾರ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ಪಂದ್ಯದ ಟಿಕೆಟ್ ಕೊಡಿಸಿದ್ದಾರೆ. ಧೋನಿ ಮತ್ತು ಬಶೀರ್ ಅವರದ್ದು 9 ವರ್ಷದ ಗೆಳತನ. ಜೂನ್ 16ರಂದು ಇಂಗ್ಲೆಂಡ್‍ನ ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ಧೋನಿ ಚಾಚಾ ಶಿಕಾಗೋ ಅವರಿಗೆ ಟಿಕೆಟ್‍ನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ. ಅಮೆರಿಕದ…

  • ಸುದ್ದಿ

    ಭರ್ಜರಿ ಶಾಪಿಂಗ್ ಸ್ಟಾರ್ಟ್ ಮಾಡಿದ ಯಶ್ ಮತ್ತು ರಾಧಿಕಾ ಪಂಡಿತ್ ಇದಕ್ಕೆ ಕಾರಣ? ಇಲ್ಲಿದೆ ನೋಡಿ,.!

    ರಾಧಿಕಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು . ಅಕ್ಟೋಬರ್ ಮೊದಲ ವಾರದಲ್ಲಿ ಅವರ ಮನೆಗೆ ತುಂಟ ಕೃಷ್ಣನೋ ಅಥವಾ ಮಹಾಲಕ್ಷ್ಮೀಯೋ ಬರುತ್ತಾರೆ. ಇತ್ತೀಚೆಗಷ್ಟೇ ಯಶ್ ಮಗಳ ಜೊತೆಗಿನ ವಿಡಿಯೋ ಶೇರ್ ಮಾಡಿದ್ದರು. ಆ ವಿಡಿಯೋದಲ್ಲಿ ಆಯ್ರಾ ಕ್ಯಾಮೆರಾ ನೋಡಿ, ತಂದೆ ಯಶ್ ಹೇಳಿಕೊಟ್ಟಂತೆ ಟಾಟಾ ಮಾಡುತ್ತಿದ್ದಳು. ಇವಳ ಚೂಟಿತನ ಕಂಡು ಎಲ್ಲರೂ ಆಶ್ಚರ್ಯಚಕಿತರಾಗಿದ್ದರು.  ಸ್ಯಾಂಡಲ್‌ವುಡ್‌ನ ಬೆಸ್ಟ್ಬ್ಯೂಟಿಫುಲ್ ದಂಪತಿ ಯಶ್ ಹಾಗೂರಾಧಿಕಾ ಪಂಡಿತ್. ಮದುವೆಯ ನಂತರದಲ್ಲಿರಾಧಿಕಾ ಸದ್ಯ ಸಿನಿಮಾಗಳಿಂದ ದೂರವಿದ್ದಾರೆ.ಯಶ್ ‘ಕೆಜಿಎಫ್ 2’ ಸಿನೆಮಾದಲ್ಲಿ ಬಿಜಿಯಿದ್ದಾರೆ. ಇವರಿಬ್ಬರಿಗೂ ಮುದ್ದಾದ ಆಯ್ರಾ ಎಂಬಮಗಳಿರೋದು ಗೊತ್ತೇ ಇದೆ. ಆಗಾಗದಂಪತಿ…