ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಇಂದು ಸೋಮವಾರ, 05/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಸೋಮವಾರ, 05/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ. ಆರೋಗ್ಯದ ಬಗ್ಗೆ ಕಾಳಜಿ ಇರಲಿ.ಕಾರ್ಯದಲ್ಲಿ ಯಶಸ್ಸು. ಸಂಚಾರದಲ್ಲಿ ಜಾಗ್ರತೆವಹಿಸಿ.ಕಾರ್ಯಗಳಲ್ಲಿ ಶುಭ. ಆರ್ಥಿಕ ವ್ಯವಹಾರದಲ್ಲಿ ಸಫಲತೆ. ವ್ಯಾಪಾರ ಹೂಡಿಕೆಗಳಿಂದ ಲಾಭ. ವೃಷಭ:- ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾದ ಸೌಕರ್ಯ ಸಿಗಲಿದೆ. ವಿದ್ಯಾರ್ಥಿಗಳು ಉತ್ತಮ ದಿನವಾಗಿದೆ. ಸಾಂಸಾರಿಕವಾಗಿ ತಾಳ್ಮೆ-ಸಮಾಧಾನಗಳಿಂದ ನೆಮ್ಮದಿ. ಬಂಧುಗಳ ಆಗಮನ ಸಾಧ್ಯತೆ. ಆರ್ಥಿಕವಾಗಿ ಲಾಭ ಯಾರಲಿದೆ. ಕುಟುಂಬದಲ್ಲಿ ಸಂತಸ. ನೀವು ಪ್ರಯಾಣ ಮಾಡುವಾಗ ಹಣ ಖರ್ಚು ಮಾಡುವ ಬಗ್ಗೆ ಗಮನ ಇರಲಿ. ಮಿಥುನ:– ಹಣದ…

  • ಆರೋಗ್ಯ

    ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು

    ದೇವರ ನೈವೇದ್ಯಕ್ಕೆ ಅರ್ಪಿಸುವ ಹಣ್ಣುಗಳಲ್ಲಿ ಬಾಳೆಹಣ್ಣಿಗೆ  ಮೊದಲ ಸ್ಥಾನ. ಬಾಳೆ ಹಣ್ಣು ಎಲ್ಲಾ ಕಾಲಕ್ಕೂ ಎಲ್ಲಾ ಕಡೆ, ಎಲ್ಲಾ ವರ್ಗದವರಿಗೆ ಸುಲಭವಾಗಿ ಸಿಗುವ ಫಲ. ಅದರಂತೆ ನಿಮ್ಮ ಜೀವನ ಕ್ರಮದಲ್ಲಿ ನಿಯಮಿತವಾಗಿ ಬಾಳೆಹಣ್ಣು ಸೇವಿಸಿದರೆ ನಿಮ್ಮ ಬಾಳು ಬಂಗಾರ ಆಗುತ್ತದೆ ಹಲವು ಪ್ರಬೇಧ ಹೊಂದಿರುವ ಬಾಳೆ ಹಣ್ಣಿನಲ್ಲಿ ಹಲವು ಔಷಧೀಯ ಗುಣಗಳಿವೆ. ಬಾಳೆ ನಿಯಮಿತವಾಗಿ ಸೇವಿಸಿದರೆ ಆರೋಗ್ಯ ವೃದ್ಧಿಸುತ್ತದೆ. ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು ಹೈ ಫೈಬರ್ ಬಾಳೆಹಣ್ಣನ್ನು ಕರಗಬಲ್ಲ ಮತ್ತು ಕರಗದಂತಹ ನಾರಿನಿಂದ ತುಂಬಿಸಲಾಗುತ್ತದೆ. ಕರಗಬಲ್ಲ ಫೈಬರ್…

  • Health, karnataka, Lifestyle, ಆರೋಗ್ಯ

    ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ಶುಭ ದಿನದಂದು ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(27 ಡಿಸೆಂಬರ್, 2018) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬದ ಸದಸ್ಯರು ನಿಮ್ಮ ಜೀವನದಲ್ಲಿ ಒಂದು…

  • ಪ್ರೇಮ, ಸಂಬಂಧ

    100 ವರ್ಷ ಪೂರೈಸಿದ ತಾಯಿಗೆ ಋಣ ತೀರಿಸಲು ಬೆಳ್ಳಿ ಕಿರೀಟ ತೊಡಿಸಿದ ಮಗ.

    ಸಾಮ್ರಾಜ್ಯ ಗೆದ್ದ ಮಕ್ಕಳಿಗೆ ತಾಯಿಯೇ ಎದುರು ನಿಂತು ಕಿರೀಟ ಹಾಕಿ ಪಟ್ಟಾಭಿಷೇಕ ಮಾಡಿರುವುದು ಚರಿತ್ರೆಯ ಪುಟಗಳಲ್ಲಿ ನಾವು ಓದಿದ್ದೇವೆ. ಆದರೆ ಧಾರವಾಡದಲ್ಲಿ ರೈತರೊಬ್ಬರು ತಮ್ಮ ತಾಯಿಯ ಶತಮಾನೋತ್ಸವಕ್ಕೆ ಬೆಳ್ಳಿ ಕಿರೀಟ ತೊಡಿಸಿ ಸಾವಿರಾರು ಜನರ ಮಧ್ಯೆ ಅಭಿನಂದಿಸಿದ್ದಾರೆ. ಡಾಕ್ಟರ್, ಇಂಜಿನಿಯರ್ ಓದಿ ಕೆಲಸ ಸಿಕ್ಕ ಬಳಿಕ ವಿದೇಶದಲ್ಲಿ ಸುಖ ಜೀವನ ನಡೆಸುವ ಕೆಲ ಮಕ್ಕಳು ತಮ್ಮ ತಂದೆ ತಾಯಿಯನ್ನು ವೃದ್ಧಾಶ್ರಮಕ್ಕೋ, ಅನಾಥಾಶ್ರಮಕ್ಕೋ ಸೇರಿಸುವ ಕಾಲವಿದು. ಇಂಥಹ ಕಾಲದಲ್ಲಿ ಧಾರವಾಡ ಜಿಲ್ಲೆಯ ಹೊಲ್ತಿಕೋಟಿ ಗ್ರಾಮದ ರೈತ ಮಹದೇವಪ್ಪ ಕೋರಿ…