ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಹಳದಿ ಬಟ್ಟೆ ಹಾಕಿರೋ ಹುಡುಗಿ ನಿಮ್ಮ ಕಣ್ಣಿಗೆ ಬಿದ್ರೆ ಏನಾಗುತ್ತೆ ಗೊತ್ತಾ?

    ಹಿಂದೂ ಧರ್ಮದಲ್ಲಿ ಬಣ್ಣಕ್ಕೂ, ಶಕುನಕ್ಕೂ ಸಂಬಂಧವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಬಣ್ಣಕ್ಕೂ ಅದ್ರದೇ ಆದ ಮಹತ್ವ, ಪ್ರಾಮುಖ್ಯತೆಯಿರುತ್ತದೆ. ವಾರದಲ್ಲಿ ಏಳು ದಿನ ಏಳು ದೇವತೆಗಳ ಆಧಾರದ ಮೇಲೆ ಬಣ್ಣಕ್ಕೆ ಶುಭ-ಅಶುಭ ಸ್ಥಾನ ನೀಡಲಾಗಿದೆ. ಶಾಸ್ತ್ರಗಳ ಪ್ರಕಾರ, ಗುರುವಾರ ಹಳದಿ ಬಣ್ಣ ಶ್ರೇಷ್ಠ. ಗುರುವಾರ ಹಳದಿ ಬಟ್ಟೆ ಧರಿಸಿದ ಹುಡುಗಿ ಕಣ್ಣ ಮುಂದೆ ಬಂದ್ರೆ ಶೀಘ್ರವೇ ಜೀವನದಲ್ಲಿ ಧನಪ್ರಾಪ್ತಿಯಾಗಲಿದೆ ಎಂದರ್ಥ. ಇನ್ನು ಶುಕ್ರವಾರದ ದಿನ ಅಂಗೈ ತುರಿಸಿದ್ರೆ ಹಣ ಪ್ರಾಪ್ತಿಯಾಗಲಿದೆ ಎಂದರ್ಥ. ಆದಷ್ಟು ಬೇಗ ಆರ್ಥಿಕ ಸಮಸ್ಯೆ…

  • ಸುದ್ದಿ

    ‘ಗೂಗಲ್ ಪೇ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ!..ನೀವು ಬಳಸುತ್ತಿದ್ದಿರಾ ಅಗಾದರೆ ಇದನ್ನು ಓದಿ…

    ಭಾರತದಲ್ಲಿ ವ್ಯಾಪಕವಾಗಿ ಬಳಕೆಯಾಗುತ್ತಿರುವ ಡಿಜಿಟಲ್ ವಾಲೆಟ್ ಮತ್ತು ಜನಪ್ರಿಯ ಆನ್‌ಲೈನ್ ಪಾವತಿ ವ್ಯವಸ್ಥೆ ‘ಗೂಗಲ್ ಪೇ’ ಅಪ್ಲಿಕೇಶನ್‌ಗೆ ಇದೀಗ ಬಯೋಮೆಟ್ರಿಕ್ ಭದ್ರತೆಯನ್ನು ಪರಿಚಯಿಸಲಾಗಿದೆ. ಆಂಡ್ರಾಯ್ಡ್ 10 ನೊಂದಿಗೆ ಗೂಗಲ್ ಪರಿಚಯಿಸಿದ ಬಯೋಮೆಟ್ರಿಕ್ ಭದ್ರತೆ ವೈಶಿಷ್ಟ್ಯವನ್ನು ಗೂಗಲ್ ಪೇ ಅಪ್ಲಿಕೇಶನ್‌ನ ಇತ್ತೀಚಿನ 2.100 ಆವೃತ್ತಿಯಲ್ಲಿ ತರಲಾಗಿದ್ದು, ಇದು ಫಿಂಗರ್‌ಪ್ರಿಂಟ್ ಮತ್ತು ಮುಖ ಗುರುತಿಸುವಿಕೆ ವೈಶಿಷ್ಟ್ಯವನ್ನು ಬಳಸಿಕೊಂಡು ಬಳಕೆದಾರರು ತಮ್ಮ ಆನ್‌ಲೈನ್ ವಹಿವಾಟುಗಳನ್ನು ರಕ್ಷಿಸಲು ಅನುವು ಮಾಡಿಕೊಡಲಿದೆ. ಗೂಗಲ್ ಪೇ ಅಪ್ಲಿಕೇಶನ್‌ ಬಳಕೆದಾರರು ಈ ಹಿಂದೆ ತಮ್ಮ ವಹಿವಾಟುಗಳನ್ನು ಭದ್ರಪಡಿಸಿಕೊಳ್ಳಲು…

  • ಉಪಯುಕ್ತ ಮಾಹಿತಿ

    50ರುಪಾಯಿ ರಿಯಾಯಿತಿಯನ್ನು, ಪ್ರತಿ ತಿಂಗಳು ನಿಮ್ಮ ಕರೆಂಟ್ ಬಿಲ್’ನಲ್ಲಿ ತಪ್ಪದೇ ಕೇಳಿ ಪಡೆಯಿರಿ..ಹೇಗೆಂದು ತಿಳಿಯಲು ಈ ಲೇಖನ ಓದಿ,ಶೇರ್ ಮಾಡಿ…

    ಈಗಂತೂ ಮನೆ ಖರ್ಚುಗಳನ್ನು ಸರಿದೂಗಿಸಲು ಏನೇನೋ ಪ್ಲಾನ್’ಗಳನ್ನೂ ಮಾಡ್ತಾರೆ.  ತಿಂಗಳು ಮುಗಿಯಿತು ಎಂದರೆ ಬಿಲ್’ಗಳ ಕಾಟ ಹೆಚ್ಚಾಗುತ್ತದೆ.ಕೇಬಲ್ ಬಿಲ್,ಕರೆಂಟ್ ಬಿಲ್.ವಾಟರ್ ಬಿಲ್ ಹೀಗೆ ಹಲವಾರು ಬಿಲ್’ಗಳು ಸಾಲಾಗಿ ಬಂದು ನಿಮ್ಮ ನಿಮ್ಮ ಮನೆಯ ಬಾಗಿಲಿನಲ್ಲಿ ಬೀಳುತ್ತವೆ. ಸ್ಯಾಲರಿ ಪಡೆದು ಬಡ್ಜೆಟ್ ಮೂಲಕ ಸಂಸಾರ ನೀಗಿಸುವವರಿಗೆ ಇದರ ಪ್ರಾಮುಖ್ಯತೆ ಏನೆಂಬುದು ತಿಳಿದಿರುತ್ತದೆ..ಬರುವ ಬಿಲ್ ನಲ್ಲಿ ನಾವು ಕಡಿಮೆ ಮಾಡಬಹುದಾದದ್ದು ಎಂದರೆ ಅದು ಕರೆಂಟ್ ಬಿಲ್‌.. ಹೌದು ಕರೆಂಟ್ ಬಿಲ್ ಕಡಿಮೆ ಬರಲು ಈ ಕೆಳಗಿನ ಕ್ರಮಗಳನ್ನು ಪಾಲಿಸಿ.. 1.ಮನೆಯಲ್ಲಿ…

  • ಉಪಯುಕ್ತ ಮಾಹಿತಿ

    ಜ್ವರದಿಂದ-ಹೃದಯಘಾತದವರೆಗೆ ಎಲ್ಲಾ ಕಾಯಿಲೆಗಳನ್ನು ತಡೆಯುವ ರಾಮಬಾಣ ಯಾವುದು ಗೊತ್ತಾ?

    ‘ವಿಟಮಿನ್ ಡಿ’ ಇರುವ ಆಹಾರ, ಫುಡ್ ಸಪ್ಲಿಮೆಂಟ್ಸ್ ಅನ್ನು ನಿಯಮಿತವಾಗಿ ಸೇವಿಸುವು ದರಿಂದ ಅನೇಕ ಕಾಯಿಲೆಗಳನ್ನು ಕ್ಷಣಮಾತ್ರದಲ್ಲಿ ಹಿಮ್ಮೆಟ್ಟಿಸಬಹುದು. ಆದರೆ ಭಾರತದಲ್ಲಿ ಹೆಚ್ಚಿನ ಜನರು ‘ವಿಟಮಿನ್ ಡಿ’ ಕೊರತೆಯಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ಡಿ ಇದ್ದು, ಮೂಳೆ ಮತ್ತು ಸ್ನಾಯುಗಳ ಆರೋಗ್ಯಕ್ಕೆ ಉತ್ತಮ ಔಷಧ. ಪ್ರತಿಯೊಂದು ಸಂಶೋಧನೆಗಳು ‘ವಿಟಮಿನ್ ಡಿ’ ಸೇವನೆಯಿಂದ ಕೊರತೆ ಯಿರುವ ಜನರಲ್ಲಿ ತೀವ್ರವಾದ ಉಸಿರಾಟದ ಸೋಂಕಿನ ಅಪಾಯ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂದು ತೋರಿಸಿವೆ. ಆದರೆ ‘ವಿಟಮಿನ್ ಡಿ’…

  • ದೇವರು-ಧರ್ಮ

    ಸಂತಾನ ಭಾಗ್ಯ,ಸರ್ಪ ದೋಷ ಇನ್ನೂ ಹತ್ತು ಹಲವು ದೋಷಗಳು ನಿವಾರಣೆಯಾಗುವ ಜಗತ್ತಿನ ಏಕೈಕ ಗರುಡ ದೇವಾಲಯ..!ತಿಳಿಯಲು ಈ ಲೇಖನ ಓದಿ ಮತ್ತು ಮರೆಯದೇ ಶೇರ್ ಮಾಡಿ ಎಲ್ಲರಿಗೂ ದರ್ಶನ ಭಾಗ್ಯ ಸಿಗಲಿ..

    ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊಲದೇವಿ ಗ್ರಾಮವೂ ಐತಿಹಾಸಿಕ ಹಿನ್ನೆಲೆ ಇರುವ ಗರುಡ ದೇವಸ್ಥಾನ ಹೊಂದಿರುವ ಗ್ರಾಮ. ಮುಳಬಾಗಿಲು ತಾಲೂಕು ಕೇಂದ್ರದಿಂದ 14 ಕೀ.ಮೀ. ದೂರದಲ್ಲಿ ಕೊಲದೇವಿ ಗ್ರಾಮ ಸಿಗುತ್ತದೆ. ಈ ದೇವಾಲಯ ಸಾವಿರ ವರ್ಷಗಳ ಹಿಂದೆ ರಾಮಾನುಜಾಚಾರ್ಯರಿಂದ ಪ್ರತಿಷ್ಠಾಪನೆ ಆಗಿದೆ. ಹಾಗು ದ್ರಾವಿಡ ಶೈಲಿಯಲ್ಲಿ ದೇವಾಲಯ ನಿರ್ಮಾಣ ಮಾಡಲಾಗಿದೆ. ಇಲ್ಲಿಯ ಗರುಡ ದೇವರು ಒಂದು ಕೈಯಲ್ಲಿ ನಾರಾಯಣ, ಇನ್ನೊಂದು ಕೈಯಲ್ಲಿ ಲಕ್ಷ್ಮೀಯನ್ನು ಹೊಂದಿರುವುದನ್ನು ಕಾಣಬಹುದು. ಈ ಗ್ರಾಮ ರಾಮಾಯಣ ಮತ್ತು ಮಹಾಭಾರತದ ಮಹಾಕಾವ್ಯಗಳ ಹಿನ್ನೆಲೆ ಹೊಂದಿರುವ…

  • ಸುದ್ದಿ

    ಮಗು ಬಿದ್ದಿದ್ದು ಆಗುಂಬೆ ಘಾಟಿಯಲ್ಲಿ, ಗೊತ್ತಾಗಿದ್ದು ಕೊಪ್ಪದಲ್ಲಿ, ಸುರಕ್ಷಿತವಾಗಿ ಪೋಷಕರ ಮಡಿಲು ಸೇರಿದ ಕಂದಮ್ಮ.

    ಗುರುವಾರ ರಾತ್ರಿ 9.30ರ ಸಮಯದಲ್ಲಿ ಕಾರು ಮಂಗಳೂರಿನಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದಾಗ ಘಾಟಿಯಲ್ಲಿ ಐದು ವರ್ಷದ ಹೆಣ್ಣು ಮಗುವೊಂದು ಅಳುತ್ತಾ ನಿಂತಿತ್ತು. ಇದನ್ನು ಗಮನಿಸಿದ ಚಾಲಕ ತಕ್ಷಣ ಕಾರಿನಿಂದ ಇಳಿದು ಮಗುವನ್ನು ಕರೆ ತಂದು ಆಗುಂಬೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಮಗು ಆಗುಂಬೆ ಠಾಣೆಯಲ್ಲಿ ಸುರಕ್ಷಿತವಾಗಿತ್ತು. ಮಗುವಿನ ಪೋಷಕರು ಯಾರು ಎಂದು ಪೊಲೀಸರು ಪತ್ತೆ ಹಚ್ಚಲು ಮುಂದಾದಾಗ ಪೋಷಕರ ಬೇಜವಾಬ್ದಾರಿಯೇ ಇದಕ್ಕೆ ಕಾರಣ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಮೂಲದವರಾದ ಬೀನು ಎಂಬವರು ಕುಟುಂಬ …