ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    9ರ ಬಾಲಕಿಯನ್ನು ಅತ್ಯಾಚಾರ ಮಾಡಿದ ಆರೋಪಿಯನ್ನು ನಡು ರಸ್ತೆಯಲ್ಲೇ ಬಡಿದು ಸಾಯಿಸಿದ್ರು ಜನ…..!

    9 ವರ್ಷದ ಅಪ್ರಾಪ್ತೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದು, ಆತನನ್ನು ಸ್ಥಳೀಯರು ಹಿಡಿದು ಥಳಿಸಿ ಹತ್ಯೆಗೈದ ಘಟನೆ ಪಂಜಾಬ್‍ನ ಜಲಂಧರ್ ನಲ್ಲಿ ನಡೆದಿದೆ. ಜಲಂಧರ್ ನ ರಾಮ ಮಂಡಿ ಪ್ರದೇಶದಲ್ಲಿ ಭಾನುವಾರ ಈ ಘಟನೆ ನಡೆದಿದೆ. ಅಲೆಮಾರಿ ಕೂಲಿಕಾರನಾಗಿದ್ದ ಪಪ್ಪು ಕುಮಾರ್(39) 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಾಲಕಿಯ ಪೋಷಕರು ಕೂಡ ಅಲೆಮಾರಿ ಕೂಲಿಕಾರಾಗಿದ್ದು, ಬಾಲಕಿ ಹಾಗೂ ಆರೋಪಿ ನೆರೆಹೊರೆಯ ಮನೆಗಳಲ್ಲಿ ವಾಸವಾಗಿದ್ದರು. ಭಾನುವಾರ ಆರೋಪಿ ತನ್ನ ಮನೆಗೆ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ ಮಾಡಿದ್ದಾನೆ. ಈ…

  • ಆಧ್ಯಾತ್ಮ

    ಭಗವಂತನನ್ನು ಕಾಣಲು ವೇದಾನುಭವಗಳಿಂದ ಪ್ರಾಚೀನ ಋಷಿಗಳು ಕಂಡುಕೊಂಡ ಕೆಲವು ಮೂಲಸೂತ್ರಗಳು.

    ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ (7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900454448ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು 9900454448 ಶರೀರವನ್ನು ನೀರು ಮತ್ತು ಯೋಗದಿಂದ…

  • ಉಪಯುಕ್ತ ಮಾಹಿತಿ

    ಸದ್ಯದಲ್ಲೇ “ಗೋವು ” ಆನ್ಲೈನ್ ಮಾರುಕಟ್ಟೆ ..!ತಿಳಿಯಲು ಈ ಲೇಖನ ಓದಿ ..

    ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕವಾದ ವೆಬ್ಸೈಟ್ ಇದ್ದರೆ ಹೇಗಿರುತ್ತದೆ. ಇನ್ನು ಆರು ತಿಂಗಳು ಕಾದು ಕುಳಿತರೆ ಅದೂ ಸಿದ್ಧವಾಗಿ ಬಿಡುತ್ತದೆ. ಅದೂ ಓಎಲ್‌ಎಕ್ಸ್, ಕ್ವಿಕರ್ ಮಾದರಿಯಲ್ಲಿಯೇ.

  • ಸುದ್ದಿ

    ಖಳ ನಟ ಉದಯ್ ಗೆ ದೃವಾ ಆಮಂತ್ರಣ. ಮಿಸ್ ಯೂ ಮಚ್ಚಾ ಎಂದು ಗೆಳೆಯನ ನೆನೆದು ನೋವಲ್ಲು ಸಂತಸ ಕೊಟ್ಟ ದೃವಾ ಸರ್ಜಾ.

    ಚಂದನವನದ ಆ್ಯಕ್ಷನ್ ಪ್ರಿನ್ಸ್ ದೃವಾ ಸರ್ಜಾ ಮೊನ್ನೆ ಮೊನ್ನೆ ಅಷ್ಟೇ ದುರಂತ ಅಂತ್ಯ ಕಂಡ ಖಳನಾಯಕ ಉದಯ್ ಅವರ ಅಕ್ಕನ ಗಂಡ ಅಂದರೆ ಬಾವ ರಾಜ ನಿರ್ದೇಶನದ ಐರಾ ಚಿತ್ರದ ಮೂಹೂರ್ತವನ್ನು ಉದಯ್ ಅವರ ಸಮಾಧಿ ಬಳಿ ಕ್ಲಾಪ್ ಮಾಡುವ ಆ ಚಿತ್ರಕ್ಕೆ ಚಾಲನೆಯನ್ನು ಮಾಡಿ ಗೆಳೆಯನನ್ನು ನೆನೆದು ಭಾವುಕರಾಗಿದ್ದರು. ದೃವಾ ಸರ್ಜಾ ಮದುವೆಯ ತಯಾರಿ ಕೂಡ ಭರ್ಜರಿಯಾಗಿ ಸಾಗಿದೆ. ಇತ್ತ ದೃವಾ ಸರ್ಜಾ ಮದುವೆಯ ಆಮಂತ್ರಣ ಪತ್ರಿಕೆ ಹಿಡಿದು ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ಮನೆ…

  • inspirational

    ಕೊರೊನಾ 3ನೇ ಅಲೆ ಎದುರಿಸುವುದಕ್ಕೆ ರಾಜ್ಯ ಸರ್ಕಾರ ಸಿದ್ಧತೆ; ಆಸ್ಪತ್ರೆಗಳಲ್ಲೇ ಆಕ್ಸಿಜನ್ ಪ್ಲಾಂಟ್ ತೆರೆಯಲು ಚರ್ಚೆ

    ಮೂರನೇ ಅಲೆಯಲ್ಲಿ ಕೊರೊನಾ ಮಕ್ಕಳನ್ನೆ ಟಾರ್ಗೆಟ್ ಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಸೆಪ್ಟೆಂಬರ್ ಅಥವಾ ನವೆಂಬರ್ ತಿಂಗಳಲ್ಲಿ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ತಜ್ಞರ ಮಾಹಿತಿ ಕೇಳಿ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಮಯೂನ್.ಎನ್ Published On – 25 May 2021 ಸಾಂದರ್ಭಿಕ ಚಿತ್ರ ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವವನ್ನೆ ಕಂಗಾಲಾಗಿಸಿದೆ. ಈಗಾಗಲೇ ಅದೆಷ್ಟೋ ಬಡ ಜೀವಿಗಳನ್ನು ಬಲಿ ಪಡೆದಿದೆ. ಪೋಷಕರನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ಕೊರೊನಾ ಆರ್ಭಟ ಕಡಿಮೆಯಾಗುತ್ತಿದೆ. ಇನ್ನು ಮುಂದೆ ಎಲ್ಲವೂ ಮೊದಲಿನಂತೆ…

  • ಸುದ್ದಿ, ಸ್ಪೂರ್ತಿ

    ಒಂದು ದಿನದ ಮಟ್ಟಿಗೆ DCPಯಾಗಿ, ತನ್ನ ತಂದೆಗೆ ಆದೇಶ ನೀಡಿದ ವಿಧ್ಯಾರ್ಥಿನಿ..!ಈಕೆ ಡಿಸಿಪಿ ಆಗಿದ್ದು ಹೇಗೆ ಗೊತ್ತಾ..?

    ಐಎಸ್​​ಸಿ ಪರೀಕ್ಷೆಯಲ್ಲಿ ದೇಶಕ್ಕೆ 4ನೇ ಸ್ಥಾನ ಪಡೆದ ವಿದ್ಯಾರ್ಥಿನಿ ಒಬ್ಬಳಿಗೆ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಡಿಸಿಪಿ ಆಗುವ ಯೋಗ ಒದಗಿ ಬಂದಿದೆ. ಈ ಸಾಧನೆ ಮಾಡಿರುವ ವಿಧ್ಯಾರ್ಥಿನಿಯ ಹೆಸರು ರೀಚಾ ಸಿಂಗ್ ಎಂದು. ಈ ಪ್ರತಿಭಾನ್ವಿತ ವಿಧ್ಯಾರ್ಥಿನಿಯ ಸಾಧನೆಯನ್ನು ಶ್ಲಾಘಿಸುವ ಸಲುವಾಗಿ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಉಪ ಪೊಲೀಸ್​ ಕಮಿಷನರ್​​ ಆಗುವ ಅವಕಾಶ ನೀಡಲಾಗಿತ್ತು.  ಕೊಲ್ಕತ್ತಾದ ಜಿ.ಡಿ. ಬಿರ್ಲಾ ಸೆಂಟರ್​ ಫಾರ್​ ಎಜುಕೇಷನ್​ನಲ್ಲಿ ವಿಧ್ಯಾಭ್ಯಾಸ ಮಾಡಿರೋ ರಿಚಾ, ಪ್ಲಸ್​​ 2 ಪರೀಕ್ಷೆಯಲ್ಲಿ ಶೇ. 99.25…