ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಂಬರೀಶ್ ಸಮಾಧಿಗೆ ನಮಸ್ಕರಿಸಿ ಮಂಡ್ಯದತ್ತ ತೆರಳಿದ ಸುಮಲತಾ….!

    ದಿವಂಗತ ಅಂಬರೀಶ್ ಅವರ ಜಯಂತಿಯಾದ ಇಂದು ಪತ್ನಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅವರು ಇಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಂಡ್ಯ ಸಂಸದರಾಗಿ ಆಯ್ಕೆ ಆಗಿರುವ ಸುಮಲತಾ ಅವರು ಇಂದು ಬೆಳಿಗ್ಗೆಯೇ ಕಂಠೀರವ ಸ್ಟುಡಿಯೋಕ್ಕೆ ತೆರಳಿ ಅಂಬರೀಶ್ ಸ್ಮಾರಕಕ್ಕೆ ಮಗ ಅಭಿಶೇಕ್ ಅವರೊಂದಿಗೆ ಸೇರಿ ಪೂಜೆ ಸಲ್ಲಿಸಿದರು. ನೆರೆದಿದ್ದ ಅಭಿಮಾನಿಗಳೊಂದಿಗೂ ಸುಮಲತಾ ಅವರು ಕೆಲ ಕಾಲ ಮಾತನಾಡಿದರು. ಅಭಿಶೇಕ್, ರಾಕ್‌ಲೈನ್ ವೆಂಕಟೇಶ್ ಇನ್ನೂ ಹಲವು ಅಭಿಮಾನಿಗಳು, ಚಿತ್ರರಂಗದ ಪ್ರಮುಖರು…

  • ಸುದ್ದಿ

    ಮುಚ್ಚುವ ಅಂತದಲ್ಲಿದ್ದ ಸರ್ಕಾರಿ ಶಾಲೆಗೆ ಹೊಸ ರೂಪ: ರಿಷಬ್ ದತ್ತು ಪಡೆದ ಶಾಲೆ ಈಗ ಹೇಗಿದೆ ಗೊತ್ತ..?

    ಸ್ಯಾಂಡಲ್ ವುಡ್ ನ ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿ ಮುಚ್ಚಿಹೋಗುತ್ತಿದ್ದ ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದರು. “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು” ಸಿನಿಮಾ ಮೂಲಕ ಸರ್ಕಾರಿ ಶಾಲೆಯ ದುಸ್ಥಿತಿಯನ್ನು ಸುಂದರವಾಗಿ ಕಟ್ಟಿಕೊಟ್ಟಿದ್ದರು. ಶೆಟ್ಟರ ಸರ್ಕಾರಿ ಶಾಲೆಗೆ ಎಲ್ಲಕಡೆಯಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸರ್ಕಾರಿ ಶಾಲೆಯಲ್ಲಿ ಚಿತ್ರೀಕರಣ ಮಾಡಿ, ಸಿನಿಮಾ ಸಕ್ಸಸ್ ಆದ ನಂತರ ಸೈಲೆಂಟ್ ಆಗದ ರಿಷಬ್, ಚಿತ್ರೀಕರಣ ಮಾಡಿದ ಶಾಲೆಯನ್ನು ದತ್ತು ಪಡೆದಿದ್ದರು. ಶಾಲೆ ಅಳಿವಿನ ಅಂಚಿನಲ್ಲಿದೆ ಎನ್ನುವ ವಿಚಾರ ಗೊತ್ತಾಗುತ್ತಿದ್ದಂತೆ ಶಾಲೆಗೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಫೆಬ್ರವರಿ, 2019) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮನೆಯಲ್ಲಿ ಸಾಮರಸ್ಯ ತರಲು…

  • ಮನರಂಜನೆ

    84 ದಿನಗಳ ಕಾಲ ಇದ್ದು ಬಿಗ್ ಬಾಸ್ ಮನೆಯಿಂದ ಆಚೆ ಬಂದ ಚಂದನ ಅವರಿಗೆ ಸಿಕ್ಕ ಸಂಭಾವನೆ ಎಷ್ಟು ಗೊತ್ತಾ, ನೋಡಿ.

    ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ…

  • ಸುದ್ದಿ

    ನಂದಿ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು….!

    ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ನಂದಿ ಮೂರ್ತಿಗೆ ಯಾರೋ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದಾರೆ. ಇಂದು ಬೆಳಗ್ಗಿನ ಜಾವ ಪೂಜಾ ವಿಧಿ-ವಿಧಾನದ ಮಾಡುವಾಗ ಚಪ್ಪಲಿ ಹಾರ ಹಾಕಿರುವ ವಿಚಾರ ಬೆಳಕಿಗೆ ಬಂದಿದೆ. ಶುಕ್ರವಾರ ರಾತ್ರಿ ಪೂಜೆ ಮಾಡಿದ ಬಳಿಕ ದೇವಸ್ಥಾನಕ್ಕೆ ಬಾಗಿಲು ಹಾಕಲಾಗಿತ್ತು. ಆದರೆ ಇಂದು ಬೆಳಗ್ಗೆ ಮತ್ತೆ ದೇವಾಲಯದ ಬಾಗಿಲು ತೆರೆದಾಗ ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿರುವುದು ಕಂಡು ಬಂದಿದೆ. ರಾತ್ರಿ ದೇವಸ್ಥಾನದಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಿಡಿಗೇಡಿಗಳು ನಂದಿ ವಿಗ್ರಹಕ್ಕೆ ಚಪ್ಪಲಿ…

  • ದೇಶ-ವಿದೇಶ

    ಉಚಿತವಾಗಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಪಡೆದುಕೊಳ್ಳುವುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನಿ ಓದಿ…

    ಪ್ರಧಾನಿ ನರೇಂದ್ರ ಮೋದಿಯವರು 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಕ್ಷೇಮಾಭಿವೃದ್ಧಿ ಕಾರ್ಯಕ್ರಮವನ್ನು ಲಾಂಚ್ ಮಾಡಿದ್ದಾರೆ. ಈ ಯೋಜನೆ ಮೂಲಕ ಐದು ಕೋಟಿ ಎಲ್ಪಿಜಿ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಲಾಗಿದೆ.