ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘ರಾಧಾ ರಮಣ’ ಖ್ಯಾತಿಯ ದೀಪಿಕಾ ಮದುವೆ ತೆಲುಗು ಸ್ಟಾರ್ ನಟನ ಜೊತೆ ಫಿಕ್ಸ್ ವರನು ಯಾರು ಗೊತ್ತೇ ??

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಧಾ ರಮಣ’ ಧಾರಾವಾಹಿ ಈಗ ಮುಗಿದಿರುವ ವಿಷಯ ನಮಗೆಲ್ಲರಿಗೂ ತಿಳಿದಿದೆ. ಆದರೆ ಈಗ ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದ ದೀಪಿಕಾ ಪಾತ್ರಧಾರಿಯ ಅನುಷಾ ಹೆಗ್ಡೆ  ಅವರು ತೆಲುಗು ನಟನನ್ನು ಮದುವೆಯಾಗಲಿದ್ದಾರೆ ಎಂದು ಹೇಳಿದ್ದಾರೆ . ಅನುಷಾ ತೆಲುಗು ಕಿರುತೆರೆ ನಟ ಪ್ರತಾಪ್ ಸಿಂಗ್ ಶಾ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅನುಷಾ ‘ರಾಧಾ ರಮಣ’ ಧಾರಾವಾಹಿ ಮುಗಿದ ಮೇಲೆ ತೆಲುಗಿನ ‘ನಿನ್ನೆ ಪೆಳ್ಳಾಡಟ’ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿಯ ನಟನ…

  • ಸುದ್ದಿ

    ಟೈಮ್ ಪಾಸ್ ಮತ್ತು ವಿಶ್ರಾಂತಿಗಾಗಿ ಸ್ಮಾರ್ಟ್ ಫೋನ್ ನೋಡುತ್ತೀದ್ದಿರಾ?, ಆರೋಗ್ಯಕ್ಕೆ ಅದು ಒಳ್ಳೆಯದಲ್ಲ!

    ಮೆಲ್ಬೋರ್ನ್: ಟೈಮ್ ಪಾಸ್ ಮಾಡುವುದಕ್ಕೆ ಅಥವಾ ವಿಶ್ರಾಂತಿ ತೆಗೆದುಕೊಳ್ಳುವುದಕ್ಕೂ ನೀವು ಸ್ಮಾರ್ಟ್ ಫೋನ್ ಮೊರೆ ಹೋಗುತ್ತೀರಿ ಎಂದಾದರೆ ಖಂಡಿತವಾಗಿಯೂ ನಿಮ್ಮ ಮಾನಸಿಕ ಆರೋಗ್ಯ ಸರಿ ಇಲ್ಲ ಎಂದು ಅರ್ಥ! ಹೀಗೆಂದು ಮಾನವ ವರ್ತನೆಗಳಲ್ಲಿ ಕಂಪ್ಯೂಟರ್ ಗಳು (Computers in Human Behavior) ಎಂಬ ನಿಯತಕಾಲಿಕೆಯ ಸಂಶೋಧನಾ ವರದಿ ಹೇಳುತ್ತಿದೆ. ಆಸ್ಟ್ರೇಲಿಯಾದ ಡೀಕಿನ್ ವಿಶ್ವವಿದ್ಯಾಲಯದ ಸಂಶೋಧಕರು ಸ್ಮಾರ್ಟ್ಫೋನ್ ನ ನಿರಂತರ ಬಳಕೆ ಮತ್ತು ಮಾನಸಿಕ ಯೋಗಕ್ಷೇಮದ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಮಾನಸಿಕ ಆರೋಗ್ಯದ ಮಟ್ಟ ಅತ್ಯುತ್ತಮವಾಗಿಲ್ಲದವರು, ನಕಾರಾತ್ಮಕ ಭಾವನೆಯುಳ್ಳವರು,…

  • ಸುದ್ದಿ

    ಸರ್ಕಾರದಿಂದ ಗುಡ್ ನ್ಯೂಸ್. ಸ್ವಂತ ಮನೆ ಮತ್ತು ಜಾಗ ಇಲ್ಲದವರಿಗೆ ಬಂದಿದೆ ಹೊಸ ಮನೆಗಳು.

    ಈಗಿನ ಪರಿಸ್ಥಿತಿಯಲ್ಲಿ ಅದೆಷ್ಟೋ ಜನರು ಸ್ವಂತ ಮನೆ ಇಲ್ಲದೆ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ ಮತ್ತು ಕೆಲವು ಜನರು ಸ್ವಂತ ಜಾಗ ಇಲ್ಲದೆ ಕೂಡ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ, ಇನ್ನು ಈಗ ಸ್ವಂತ ಮನೆ ಇಲ್ಲದವರಿಗೆ, ಬಾಡಿಗೆ ಮನೆಯಲ್ಲಿ ವಾಸ ಇರುವವರಿಗೆ ಕೇಂದ್ರ ಸರ್ಕಾರವು ಮತ್ತೇ ಬಂಪರ್ ಕೊಡುಗೆಯನ್ನ ನೀಡಿದೆ. ಹಲವು ಜನರಿಗೆ ನಗರ ಪ್ರದೇಶದಲ್ಲಿ ಮನೆಯನ್ನ ಖರೀದಿ ಮಾಡಬೇಕು ಅನ್ನುವ ಆಸೆ ಇದ್ದೆ ಇರುತ್ತದೆ ಮತ್ತು ನಗರ ಪ್ರದೇಶದಲ್ಲಿ ಮನೆ ಖರೀದಿ ಮಾಡಬೇಕು ಅಂದು…

  • ಸ್ಪೂರ್ತಿ

    ಹೆಣ್ಮಕ್ಕಳು ತಂದೆಯನ್ನೇ ಅತಿ ಹೆಚ್ಚು ಇಷ್ಟ ಪಡುತ್ತಾರೆ ಯಾಕೆ ಗೊತ್ತಾ.? ಈ ಕಾರಣಕ್ಕೆ.!

    ಪ್ರತಿ ತಂದೆ ತಾಯಿಗಳಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ, ಮಕ್ಕಳು ಕೂಡ ಅಷ್ಟೇ ತಂದೆ ತಾಯಿಯನ್ನು ಹೆಚ್ಚು ಇಷ್ಟಪಡುತ್ತಾರೆ. ವಿಶೇಷವೇನೆಂದರೆ ಹೆಣ್ಮಕ್ಕಳು ತಂದೆಯನ್ನು ಅತಿ ಹೆಚ್ಚು ಇಷ್ಟ ಪಡುತ್ತಾರೆ ಯಾಕೆ ಗೊತ್ತಾ.? ಈ ಕಾರಣಕ್ಕೆ ತಂದೆಯನ್ನು ಹೆಣ್ಮಕ್ಕಳು ಹೆಚ್ಚು ಇಷ್ಟ ಪಡೋದು. ಪ್ರತಿ ತಂದೆಗಳು ತನ್ನ ಹೆಂಡತಿಗಿಂತ ಮಗಳಿಗೆ ಹೆಚ್ಚು ಅಧ್ಯಾತೆ ಕೊಡುತ್ತಾರೆ, ಹಾಗು ಹೆಚ್ಚು ಪ್ರೀತಿಸುತ್ತಾರೆ, ತನ್ನ ತಂದೆಗೆ ಮಗಳೇ ಸರ್ವಸ್ವ ಆಗಿರುತ್ತಾಳೆ. ಅಷ್ಟೇ ಅಲ್ಲದೆ ಈ ಕಾರಣಗಳು ಕೂಡ ತಂದೆಯನ್ನು ಹೆಚ್ಚು ಇಷ್ಟಪಡುವಂತೆ ಮಾಡುತ್ತವೆ. ಪ್ರತಿ…

  • ಸುದ್ದಿ

    ಬಿಗಿದಪ್ಪಿದ ಸ್ಥಿತಿಯಲ್ಲಿ ತಾಯಿ-ಮಗು ಶವ ಪತ್ತೆ..! ಕರುಳು ಹಿಂಡಿದ ದೃಶ್ಯ..!

    ಭಾರೀ ಮಳೆ ಪ್ರವಾಹ ಮತ್ತು ಭೂ ಕುಸಿತಗಳಿಂದ ನಲುಗಿರುವ ಕೇರಳಾದಲ್ಲಿ ಕರುಣಾಜನಕ ದೃಶ್ಯಗಳು ಕಂಡು ಬರುತ್ತಿದ್ದು, ಜನರು ಮಮ್ಮಲ ಮರಗುತ್ತಿದ್ದಾರೆ. ಮಲ್ಲಪುರಂ ಜಿಲ್ಲೆಯ ಕೊಟ್ಟುಕುಣ್ನು ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಿಂದ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ತಾಯಿ ಮತ್ತು ಮಗುವಿನ ಶವ ಬಿಗಿದಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹೃದಯವಿದ್ರಾವಕ ದೃಶ್ಯ ಕಂಡು ರಕ್ಷಣಾ ಕಾರ್ಯಕರ್ತರು ಮತ್ತು ಸ್ಥಳೀಯರು ಕಣ್ಣುಗಳು ಒದ್ದೆಯಾದವು. ಗೀತು(21) ಮತ್ತು ಆಕೆಯ ಒಂದೂವರೆ ವರ್ಷದ ಮಗು (ದೃವ)ವಿನ ಶವ ಭೂ…

  • ತಂತ್ರಜ್ಞಾನ

    ಸ್ಮಾರ್ಟ್ ಯುಗ – ಸ್ಮಾರ್ಟ್ ಹೋಮ್ – ಸ್ಮಾರ್ಟ್ ಕಾರ್ 2019 – 2050

    ಈ ಸ್ಮಾರ್ಟ್ ಯುಗದಲ್ಲಿ ಪ್ರತಿನಿತ್ಯ ಹೊಸ ಹೊಸ ಆವಿಷ್ಕಾರವಾಗುವುದನ್ನು ನಾವು ನೋಡಿರುತ್ತೇವೆ ಅದನ್ನು ನಾವು ಅನುಭವಿಸುತ್ತಲೂ ಇರಬಹುದು, ಕೇವಲ 10 ವರ್ಷಗಳ ಹಿಂದೆ ಇದ್ದ ತಂತ್ರಜ್ಞಾನಕ್ಕೂ ಈಗಿನ ತಂತ್ರಜ್ಞಾನಕ್ಕೂ ಅಜಗಜಾಂತರ ವ್ಯತ್ಯಾಸವಿದೆ, ಹಾಗೆಯೇ ಈಗಿರುವ ತಂತ್ರಜ್ಞಾನಕ್ಕೂ ಮುಂದಿನ 20 ಅಥವಾ 30 ವರ್ಷಗಳ ತಂತ್ರಜ್ಞಾನಕ್ಕೂ ಬಹಳಷ್ಟು ವ್ಯತ್ಯಾಸವಿರುತ್ತದೆ! ಈ ಕೆಳಗಿನ ವಿಡಿಯೋ ನಮ್ಮ ಮುಂದಿನ ಪೀಳಿಗೆ ಉಪಯೋಗಿಸಬಹುದಾದ ತಂತ್ರಜ್ಞಾನಗಳ ಬಗ್ಗೆ ನಿಮಗೆಲ್ಲ ಕಿರುನೋಟವನ್ನು ತೋರಿಸುತ್ತದೆ! ಕುತೂಹಲಭರಿತವಾದ ಈ ವಿಡಿಯೋವನ್ನು ತಪ್ಪದೇ ವೀಕ್ಷಿಸಿ..!