ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಈ ನಟಿ ಟವೆಲ್ ಸುತ್ತಿಕೊಂಡು ಡ್ಯಾನ್ಸ್ ಮಾಡುವ ವೇಳೆ ಎಡವಟ್ಟು ಮಾಡಿಕೊಂಡಿದ್ದು ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.!ಏನಾಯ್ತು ತಿಳಿಯಲು ಈ ಲೇಖನ ಓದಿ…

    ಈ ಸೆಲೆಬ್ರೆಟಿಗಳೇ ಹೀಗೆ. ಏನಾದರೊಂದು ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವಂತೆ ಮಾಡುತ್ತಾರೆ. ಹೌದು, ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಲು ಕಾರಣ ಹಿಂದಿ ಧಾರವಾಹಿ ನಟಿಯೊಬ್ಬರು. ಈ ನಟಿ ಹಿಂದಿಯ ಕುಂಡಲಿ ಭಾಗ್ಯ ಎಂಬ ಸೀರಿಯಲ್’ನಲ್ಲಿ ನಟಿಸುತ್ತಿದ್ದಾರೆ.ಈ ಜನಪ್ರಿಯ ನಟಿಯ ಹೆಸರು ಶ್ರದ್ಧಾ ಆರ್ಯ. ಇವರು ತಮ್ಮ ಇಬ್ಬರು ಗೆಳತಿಯರ ಜೊತೆ ಟವೆಲ್ ಸುತ್ತಿಕೊಂಡು ಸೆಕ್ಸಿ ಡ್ಯಾನ್ಸ್ ಮಾಡಿದ್ದಾರೆ. ಆ ವೇಳೆ ಸಣ್ಣದೊಂದು ಎಡವಟ್ಟು ನಡೆದಿದೆ. ಅದನ್ನು ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಶೇರ್…

  • ಸುದ್ದಿ

    ಕರೋನ ಸಮಸ್ಯೆ ಹೀಗೆ ಇದ್ದರೆ ಚಿನ್ನದ ಬೆಲೆ ಎಷ್ಟಾಗಲಿದೆ. ಮಾರ್ಕೆಟ್ ತಜ್ಞರು ಹೇಳಿದ್ದೇನು ನೋಡಿ.!

    ಭಾರತದಲ್ಲಿ ಕೊರೋನಾ ಸೋಂಕು ಪ್ರಕರಣ ದಿನೇ ದಿನೇ ಹೆಚ್ಚುತ್ತಲೇ ಇದೆ, ಭಾರತದಲ್ಲಿ ಕೊರೋನಾ ಈಗ ಸ್ಟೇಜ್ 2 ಹಂತದಲ್ಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಸ್ಟೇಜ್ 4 ಗೆ ಕೊರೋನಾ ಆಕ್ರಮಿಸಿದರೆ ಖಂಡಿತ ದುರಂತ ಸಂಭವಿಸಲಿದೆ ಎಂದು ಹಲವಾರು ಮಂದಿ ಅಭಿಪ್ರಾಯ ಪಟ್ಟಿದ್ದಾರೆ, ಚೀನಾ ಈಗಾಗಲೇ ಈ ಸಂಕಷ್ಟದಿಂದ ಪಾರಾಗಿದೆ ಮತ್ತು ಭಾರತ ಈಗಾಗಲೇ ಹಲವಾರು ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಂಡಿದೆ. ಇಷ್ಟೇ ಅಲ್ಲದೆ ಕೊರೋನಾ ಅಬ್ಬರಕ್ಕೆ ಈಗಾಗಲೇ ಆರ್ಥಿಕ ವಹಿವಾಟು ಕುಸಿದು ಬಿದ್ದಿದೆ, ಕೇವಲ ಏಳು ದಿನಗಳಲ್ಲಿ ಅಂತರದಲ್ಲಿ…

  • ಜ್ಯೋತಿಷ್ಯ

    ದೇವರು ಕನಸಿನಲ್ಲಿ ಕಾಣಿಸಿಕೊಂಡರೆ ಏನಾಗುತ್ತೆ ಗೊತ್ತಾ..?

    ಪ್ರತಿಯೊಂದು ಕನಸಿಗೂ ಒಂದೊಂದು ಸಂಕೇತವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿ ಕನಸು ನಮ್ಮ ಭವಿಷ್ಯದ ಮೇಲೆ ಪ್ರಭಾವ ಬೀರುತ್ತದೆ. ಮುಂದೆ ಏನಾಗಬಹುದು ಎಂಬುದನ್ನು ಕನಸಿನಲ್ಲಿ ಕಂಡ ವಿಷ್ಯಗಳಿಂದ ಹೇಳಬಹುದಾಗಿದೆ. ಕನಸು ಅನೇಕ ಮುನ್ಸೂಚನೆಗಳನ್ನು ನೀಡುತ್ತದೆ. ಪ್ರತಿಯೊಬ್ಬರೂ ರಾತ್ರಿ ಮಲಗಿದಾಗ ಕನಸು ಕಾಣ್ತಾರೆ. ಪ್ರತಿಯೊಬ್ಬರಿಗೂ ಪ್ರತಿ ದಿನ ಬೇರೆ ಬೇರೆ ಕನಸುಗಳು ಕಾಣ್ತವೆ. ಕೆಲವರಿಗೆ ಕನಸಿನಲ್ಲಿ ಪದೇ ಪದೇ ದೇವರು ಕಾಣಿಸಿಕೊಳ್ತಾನೆ. ಕನಸಿನಲ್ಲಿ ದೇವರು ಕಂಡ್ರೆ ಖುಷಿಪಡಬೇಕು. ಇದು ಶುಭ ಸಂಕೇತ. ಯಾರಿಗೆ ದೇವರ ಕೃಪೆ ಇರುತ್ತದೆಯೋ ಅವ್ರಿಗೆ…

  • corona

    ಕೋವಿಡ್-19 ಮಾರ್ಗಸೂಚಿ ಪಾಲನೆಗೆ ಸೂಚನೆ

    ಜಿಲ್ಲೆಯಲ್ಲಿ ಕೋವಿಡ್-19 ಪರಿಸ್ಥಿತಿಯು ನಿಯಂತ್ರಣದಲ್ಲಿದೆ. ಆದಾಗ್ಯೂ, ಪ್ರಪಂಚದ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆಯಾಗಿದ್ದು, ಮುಂಬರುವ ಕ್ರಿಸ್‌ಮಸ್ ಮತ್ತು ಹೊಸ ವರ್ಷಾಚರಣೆಯ ಸಂದರ್ಭಗಳಲ್ಲಿ ಎಚ್ಚರ ವಹಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಯಂತೆ, ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು, ಜಿಲ್ಲೆಯ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಈ ಅಂಶಗಳ ಹಿನ್ನೆಲೆಯಲ್ಲಿ, ಪೂರ್ವಭಾವಿಯಾಗಿ ಸಾರ್ವಜನಿಕರು ಈ ಕ್ರಮಗಳನ್ನು ಪಾಲಿಸುವುದು ಅವಶ್ಯವಾಗಿದೆ. ಮುಚ್ಚಿದ ಸಂರಕ್ಷಣೆಗಳಾದ  (closed spaces) ಪಬ್, ಬಾರ್, ರೆಸ್ಟೋರೆಂಟ್, ಸಿನೆಮಾ ಹಾಲ್‌ಗಳು, ಶಾಪಿಂಗ್ ಮಾಲ್, ಕಛೇರಿಗಳು…

  • ಜ್ಯೋತಿಷ್ಯ, ಭವಿಷ್ಯ

    ಶಾಸ್ತ್ರಗಳು ಹೇಳಿದ ಪ್ರಕಾರ, ರತ್ನಗಳನ್ನು ಧರಿಸುವ ಮುಂಚೆ ಈ ನಿಯಮಗಳನ್ನು ಪಾಲಿಸುವುದು ಅವಶ್ಯಕತಿಳಿಯಲು ಈ ಲೇಖನ ಓದಿ…ಶೇರ್ ಮಾಡಿ…

    ಹಿಂದೂ ಧರ್ಮದ ಜ್ಯೋತಿಷ್ಯದ ಪ್ರಕಾರ ರತ್ನಗಳ ಧಾರಣೆಯಿಂದ ಕ್ಷೇಮ ಪ್ರಾಪ್ತವಾಗುತ್ತದೆ ಹಾಗೂ ಉದ್ಯೋಗ, ವ್ಯಾಪಾರ, ವಿವಾಹ, ಸಂತಾನ ಹೀಗೆ ನಾನಾ ಬಯಕೆಗಳ ಈಡೇರಿಕೆ ಹಾಗೂ ಜೀವನದಲ್ಲಿ ಉಂಟಾಗುವ ತೊಂದರೆಗಳಿಗೂ ರತ್ನಗಲಿಂದ ಪರಿಹಾರ ಸಿಗುತ್ತೆ ಎಂದು ಹಿಂದೂಗಳಲ್ಲಿ ನಂಬಿಕೆ ಇದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದಕ್ಕೂ ತನ್ನದೇ ಆದ ನಿಯಮವನ್ನು ಹೊಂದಿರುತ್ತದೆ ಅಂತೆಯೇ ನೀವು ರತ್ನಗಳನ್ನು ಧರಿಸುವಾಗ ಕೆಲವೊಂದು ನಿಯಮಗಳನ್ನು ಅನುಸರಿಸುವುದು ಒಳಿತು. ನೀವು ಧರಿಸುವ ರತ್ನಗಳು ನಿಮಗೆ ಒಳಿತು ಮಾಡಬಬೇಕು ಅಂದ್ರೆ ನೀವು ಇಂತಹ ನಿಯಮಗಳನ್ನು ಪಾಲಿಸಲೇಬೇಕು…

  • inspirational

    ಆಸ್ಪತ್ರೆಯಲ್ಲಿ ಬಿಲ್ ಪಾವತಿಸದೇ ಇರದ ಕಾರಣ ಪ್ರಭಾಕರ್ ಅವರ ಮೃತದೇಹವನ್ನು ಹೊರಗೆ ಬಿಟ್ಟಿರಲಿಲ್ಲ, ಆಗ ಬಂದವರು ಯಾರು ಗೊತ್ತಾ?

    ಟೈಗರ್ ಪ್ರಭಾಕರ್, ದಕ್ಷಿಣ ಭಾರತದಲ್ಲಿ ಈ ಸ್ಟಾರ್ ನಟ ಯಾರಿಗೆ ಗೊತ್ತಿಲ್ಲ ಹೇಳಿ, ಎಷ್ಟೋನಟರಿಗೆ ಆದರ್ಶ, ಚಿತ್ರರಂಗದಲ್ಲಿ ಘರ್ಜಿಸಿದ ನಟ, ಆದರೆ ಪ್ರಭಾಕರ್ ಅವರ ಕೊನೆಯ ದಿನಗಳು ಜನರು ಊಹಿಸಿದಷ್ಟು ಸುಂದರವಾಗಿರಲಿಲ್ಲ, ಅತಿಯಾದ ಅನಾರೋಗ್ಯದಿಂದ ಕೈಯಲ್ಲಿದ್ದ ಕಾಸು ಖಾಲಿ ಆಗಿತ್ತು. 25 ಮಾರ್ಚ್ 2001 ರಂದು ಟೈಗರ್ ಪ್ರಭಾಕರ್ ಅವರು ಬಹು ಅಂಗಾಂಗ ವೈಪಲ್ಯದಿಂದ ಇಹಲೋಕ ತ್ಯಜಿಸಿದರು, ಈ ಸುದ್ದಿ ಕೇಳಿ ಕಣ್ಣೀರು ಹಾಕಿದ ಲಕ್ಷಾಂತರ ಅಭಿಮಾನಿಗಳು, ಕೊನೆಯದಾಗಿ ಟೈಗರ್ ಪ್ರಭಾಕರ್ ಅವರ ಅಂತಿಮ ದರ್ಶನ ಪಡೆಯಲು…