ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಮೈಸೂರು ಮಹಾರಾಜ ಯದುವೀರ ಪತ್ನಿ, ರಾಣಿ ತ್ರಿಷಿಕಾರವರಿಗೆ ಜನಿಸಿದ ಪುಟ್ಟ ರಾಜಕುಮಾರನಿಗೆ ಈಗ ನಾಮಕರಣದ ಸಂಭ್ರಮ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಧೋಳ ಹೌಂಡ್ / ಮುಧೋಲ್ ಹೌಂಡ್, ಇದನ್ನು ಮರಾಠಾ ಹೌಂಡ್, ಪಾಶ್ಮಿ ಹೌಂಡ್ ಮತ್ತು ಕ್ಯಾಥೆವಾರ್ ಡಾಗ್ ಎಂದೂ ಕರೆಯುತ್ತಾರೆ, ಇದು ಭಾರತದಿಂದ ದೃಷ್ಟಿಗೋಚರ ತಳಿಯಾಗಿದೆ. ಕೆನಲ್ ಕ್ಲಬ್ ಆಫ್ ಇಂಡಿಯಾ (ಕೆಸಿಐ) ಮತ್ತು ಇಂಡಿಯನ್ ನ್ಯಾಷನಲ್ ಕೆನಲ್ ಕ್ಲಬ್ (ಐಎನ್ಕೆಸಿ) ಈ ತಳಿಯನ್ನು ವಿವಿಧ ತಳಿಗಳ ಹೆಸರಿನಲ್ಲಿ ಗುರುತಿಸುತ್ತವೆ. ಕೆಸಿಐ ಇದನ್ನು ಕಾರವಾನ್ ಹೌಂಡ್ ಎಂದು ನೋಂದಾಯಿಸಿದರೆ, ಐಎನ್ಕೆಸಿ ಮುಧೋಲ್ ಹೌಂಡ್ ಹೆಸರನ್ನು ಬಳಸುತ್ತದೆ ರಾಜ್ಯದ ಬಾಗಲಕೋಟೆ ಜಿಲ್ಲೆಯ ಸಣ್ಣ ಪಟ್ಟಣ ಮುಧೋಳ ಎಂಬ ಊರಿನ ಹೆಸರನ್ನು…
ಕಣ್ಣಿನ ಅಂದವನ್ನು ಕಾಡಿಗೆ ಹೆಚ್ಚಿಸುತ್ತದೆ. ಮಹಿಳೆಯರು ಕಾಡಿಗೆ ಹಚ್ಚಿಕೊಳ್ಳೋದು ಸಾಮಾನ್ಯ ಸಂಗತಿ. ಆದ್ರೆ ಕೆಲವರು ಮಕ್ಕಳ ಕಣ್ಣಿಗೂ ಕಾಡಿಗೆ ಹಚ್ಚುತ್ತಾರೆ. ದೃಷ್ಟಿ ತಾಗಬಾರದು ಎನ್ನುವ ಕಾರಣಕ್ಕೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚಲಾಗುತ್ತದೆ. ಆದ್ರೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚೋದು ಸುಲಭದ ಕೆಲಸವಲ್ಲ. ಕೆಲವೊಮ್ಮೆ ಮಕ್ಕಳ ಕಣ್ಣಿಗೆ ಕೈ ತಾಗುವುದುಂಟು. ಹಾಗೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುವುದು ಸುರಕ್ಷಿತವಲ್ಲ. ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುತ್ತಿದ್ದಂತೆ ಕಣ್ಣಿನಿಂದ ನೀರು ಬರಲು ಶುರುವಾಗುತ್ತದೆ. ಇದು ಸೋಂಕಿನ ಅಪಾಯಕ್ಕೆ ಕಾರಣವಾಗುತ್ತದೆ. ಪ್ರತಿ ದಿನ…
ಆತ್ಮೀಯ ಸ್ನೇಹಿತರೆ ನಮ್ಮದೊಂದು ಕೋರಿಕೆ, ನಿಮಗೆ ಪರಿಚಯವಿರುವ ಬಡ ವಿದ್ಯಾರ್ಥಿಗಳಿಗೆ ಈ ಕೆಳಗಿನ ವಿದ್ಯಾರ್ಥಿ ವೇತನಗಳ ಬಗ್ಗೆ ದಯವಿಟ್ಟು ಮಾಹಿತಿ ನೀಡಿ ಮತ್ತು ನಿಮ್ಮ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ…
ಮಲ್ಲೇಶ್ವರಂ ಸ್ಪೋರ್ಟ್ಸ್ ಫೌಂಡೇಷನ್ ಸಹಯೋಗದಲ್ಲಿ ಕರ್ನಾಟಕ ಬಾಕ್ಸಿಂಗ್ ಅಸೋಸಿಯೇಷನ್ ರವರು ನಡೆಸುತ್ತಿರುವ ರಾಷ್ಟ್ರೀಯ ಮಟ್ಟದ 60ನೇ ಸೀನಿಯರ್ ನ್ಯಾಷನಲ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಡಾ.ರಾಜ್ ಕುಮಾರ್ ಕಪ್ ಪಂದ್ಯಾವಳಿಗೆ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ರವರು
ಹುಟ್ಟುವ ಮಕ್ಕಳಲ್ಲಿ ಕಣ್ಣಿನ ಕ್ಯಾನ್ಸರ್ ಹೆಚ್ಚುತ್ತಿದೆ. ಪೋಷಕರು ಕ್ಯಾನ್ಸರ್ನ್ನು ಪತ್ತೆ ಹಚ್ಚಿ ತಕ್ಷಣವೇ ಮಗುವಿಗೆ ಚಿಕಿತ್ಸೆ ನೀಡಿದರೆ ಬದುಕುಳಿಯುವ ಸಾಧ್ಯತೆ ಇರುತ್ತದೆ. ಮಕ್ಕಳ ಕಣ್ಣಿನ ಕೆಳಭಾಗದಲ್ಲಿ ಬಿಳಿ ಮಚ್ಚೆ ಇದ್ದರೆ ಅಥವಾ ಮೆಳ್ಳಗಣ್ಣಿದ್ದರೆ ಎಲ್ಲಾ ಸಂದರ್ಭದಲ್ಲೂ ಅದು ಶುಭಶಕುನವಾಗಿರುವುದಿಲ್ಲ, ಸಮಸ್ಯೆಯೂ ಆಗಿರಬಹುದು ಹಾಗಾಗಿ ಇಂತಹ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ವೈದ್ಯರನ್ನು ಸಂಪರ್ಕಿಸುವುದು ಒಳಿತು. ನಿರ್ಲಕ್ಷಿಸಿದರೆ ಶಾಶ್ವತವಾಗಿ ದೃಷ್ಟಿ ಕಳೆದುಕೊಳ್ಳಬಹುದು. ಅಷ್ಟೇ ಅಲ್ಲ ಕ್ಯಾನ್ಸರ್ ಕಣ ಮೆದುಳಿಗೆ ವ್ಯಾಪಿಸಿ ಪ್ರಾಣವನ್ನೇ ಬಲಿತೆಗೆದುಕೊಳ್ಳುವ ಸಾಧ್ಯತೆಯೂ ಕೂಡ ಇರುತ್ತದೆ.ರೆಟಿನೊ ಬ್ಲಾಸ್ಟೋಮಾ ಎಂಬುದು…
ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕ್ರಮ ಸಂಖ್ಯೆ, ಚಿಹ್ನೆ, ಪಕ್ಷ ???????