ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನೀರಿಗಾಗಿ ಕಾದು ಕುಳಿತಿದ್ದವರು ನಲ್ಲಿ ತಿರುವಿದ ತಕ್ಷಣ ಬಂತು ರಕ್ತ…ಕಾರಣ?

    ಧಾರವಾಡ: ಸಾಮಾನ್ಯವಾಗಿ ನಲ್ಲಿಯನ್ನ ತಿರುವಿದರೆ ನೀರು ಬರುತ್ತದೆ. ಆದರೆ ಧಾರವಾಡದ ಒಂದು ಕಾಲೋನಿಯ ಜನರು ನಲ್ಲಿಯನ್ನ ತಿರುವಿದರೆ ಅಲ್ಲಿ ಕೆಂಪು ಬಣ್ಣದ (ರಕ್ತದ ರೀತಿ) ನೀರು ಬರುತ್ತಿದೆ. ಧಾರವಾಡದ ಗೊಲ್ಲರ ಕಾಲೋನಿ ಹಾಗೂ ಹೂಗಾರ ಓಣಿಯಲ್ಲಿ ಮಂಗಳವಾರ ನೀರು ಬರಬೇಕಿತ್ತು. ಅದನ್ನೆ ಕಾಯುತ್ತಾ ಕುಳಿತಿದ್ದ ಜನರು ನಲ್ಲಿ ತಿರುಗಿಸಿದ ತಕ್ಷಣವೇ ನೀರಿನ ಬದಲು ರಕ್ತದ ಬಣ್ಣವಿರುವ ನೀರು ಬಂದಿದೆ. ಇದನ್ನ ನೋಡಿದ ಗ್ರಾಮಸ್ಥರು ಕೂಡಲೇ ಜಲ ಮಂಡಳಿಗೆ ದೂರನ್ನ ನೀಡಿದ್ದಾರೆ. ಅಸಲಿಗೆ ನಲ್ಲಿ ಪಕ್ಕದಲ್ಲೇ ಇರುವ ಕಸಾಯಿ…

  • ಸುದ್ದಿ

    ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಹೋಗದೇ ಮನೆಯಲ್ಲಿ ಕೂತಿದ್ದಾರೆ ಮಾಜಿ ಸಿಎಂ!ಕಾರಣ ಏನು ಗೊತ್ತಾ?ಈ ಸುದ್ದಿ ನೋಡಿ

    ಲೋಕಸಭಾ ಚುನಾವಣೆಯಲ್ಲಿ ತಾವು ಶಿಫಾರಸ್ಸು ಮಾಡಿದ ಅಭ್ಯರ್ಥಿಗಳಿಗೆ ಟಿಕೆಟ್ ನೀಡದೆ ಬೇರೆಯವರಿಗೆ ಮಣೆ ಹಾಕಿರುವುದರಿಂದ ಹೈಕಮಾಂಡ್ ನಾಯಕರ ವಿರುದ್ಧ ಮುನಿಸಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ತೆರಳದೆ ಕಳೆದ ಮೂರು ದಿನಗಳಿಂದ ಮನೆಯಲ್ಲಿಯೇ ಇದ್ದಾರೆಂದು ಹೇಳಲಾಗಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತಕುಮಾರ್ ಅವರ ಬದಲಿಗೆ ತೇಜಸ್ವಿ ಸೂರ್ಯ ಅವರಿಗೆ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ರಮೇಶ್ ಕತ್ತಿ ಅವರ ಬದಲಿಗೆ ಅಣ್ಣಾ ಸಾಹೇಬ ಜೊಲ್ಲೆಯವರಿಗೆ ಟಿಕೆಟ್ ನೀಡಿರುವುದು ಯಡಿಯೂರಪ್ಪನವರಿಗೆ…

  • ದೇವರು-ಧರ್ಮ

    ಮಾವಿನ ತೋರಣ ಬಾಗಿಲಿಗೆ ಕಟ್ಟುವುದರ ಉದ್ದೇಶ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಹಿಂದುಗಳಿಗೆ ಅಮಾವಾಸ್ಯೆ ಹುಣ್ಣಿಮೆಯಿಂದ ಹಿಡಿದು ಪ್ರತಿದಿನವೂ ಒಂದು ರೀತಿಯ ಹಬ್ಬವೇ ಸರಿ. ವರ್ಷದಲ್ಲಿ ಹೆಚ್ಚಿನ ಹಬ್ಬಗಳನ್ನ ಆಚರಿಸುವವರು ಕೂಡ ಇವರೇ, ಪ್ರತಿ ಹಬ್ಬಗಳು ಸಹ ಒಂದೊಂದು ವಿಶೇಷತೆಯನ್ನ ಹೊಂದಿವೆ ಎಂದರೆ ಖಂಡಿತ ತಪ್ಪಾಗಲಾರದು.ಹಿಂದೂಗಳು ಹೆಚ್ಚಾಗಿ ಸಂಪ್ರದಾಯಗಳನ್ನ ಇನ್ನು ಸಹ ಆಚರಣೆಯಲ್ಲಿಟ್ಟಿದ್ದರೆ, ಒಂದೊಂದು ಆಚರಣೆಗಳಿಗೂ ಸಹ ಒಂದೊಂದು ಮಹತ್ವವಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಏಪ್ರಿಲ್, 2019) ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಛಾಶಕ್ತಿ ಇಂದು…

  • ಜ್ಯೋತಿಷ್ಯ

    ಮನಿ ಪ್ಲಾಂಟ್’ನ್ನು ಮನೆಯಲ್ಲಿ,ಎಲ್ಲಿ ಬೆಳೆಸಿದ್ರೆ ಶುಭ,ಅಶುಭಗಳು ಆಗುತ್ತವೆ ಗೊತ್ತಾ..?

    ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು ಮನಿಪ್ಲಾಂಟ್‌.