ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 18 ಜನವರಿ, 2019 ಅಧ್ಯಯನಗಳನ್ನು ತಪ್ಪಿಸಿಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಿಕೆ ನಿಮ್ಮ ಪೋಷಕರಿಗೆ ಕೋಪ ಬರಿಸಬಹುದು. ವೃತ್ತಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 17 ಜನವರಿ, 2019 ಪ್ರಣಯ ನಿಮ್ಮ ಹೃದಯವನ್ನು ಆಳುತ್ತದೆ. ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ ಜೀವನದಲ್ಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 10 ಜನವರಿ, 2019 ಹೊಸ ಹಣಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ನಿಮ್ಮನ್ನು ಪ್ರೀತಿಸುವ ಹಾಗೂ ನಿಮ್ಮಬಗ್ಗೆ ಕಾಳಜಿಯಿರುವವರ…

  • ಜ್ಯೋತಿಷ್ಯ, ಭವಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(5 ಜನವರಿ, 2019) ನಿಮ್ಮಲ್ಲಿ ಸಾಮರ್ಥ್ಯದ ಕೊರತೆಯಿರದೇ ಇಚ್ಛಾಶಕ್ತಿಯ ಕೊರತೆಯಿದೆಯೆಂದು ನೀವು ಅರ್ಥಮಾಡಿಕೊಳ್ಳಬೇಕು….

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(4 ಜನವರಿ, 2019) ನೀವು ಇಂದು ಹಣ ಉಳಿಸುವುದು ಕಷ್ಟ – ನೀವು ಇಂದು ಅತಿಯಾಗಿ ಖರ್ಚು ಮಾಡುವ ಅಥವಾ ನಿಮ್ಮ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(3 ಜನವರಿ, 2019) ನಿಮ್ಮ ಒರಟು ವರ್ತನೆ ನಿಮ್ಮ ಪತ್ನಿಯೊಂದಿಗಿನ ಸಂಬಂಧವನ್ನು ಹಾಳು ಮಾಡಬಹುದು. ಏನಾದರೂ ಬಾಲಿಶವಾದದ್ದನ್ನುಮಾಡುವ ಮೊದಲು ನಿಮ್ಮ ವರ್ತನೆಯ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಜನವರಿ, 2019) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(1 ಜನವರಿ 2019) ನಿಮ್ಮ ಪ್ರೀತಿ ಒಂದು ಹೊಸ ಎತ್ತರವನ್ನು…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ಶುಭ ದಿನದಂದು ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(27 ಡಿಸೆಂಬರ್, 2018) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬದ ಸದಸ್ಯರು ನಿಮ್ಮ ಜೀವನದಲ್ಲಿ ಒಂದು…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ದಿನಭವಿಷ್ಯ (26 ಡಿಸೆಂಬರ್, 2018) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(26 ಡಿಸೆಂಬರ್, 2018) ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಯಾವ ದಿಕ್ಕಿಗೆ ಮಲಗಿದ್ರೆ ಒಳ್ಳೆಯದು ಗೊತ್ತಾ?ಇದು ಮೂಡ ನಂಬಿಕೆಯಲ್ಲ.. ಇದರ ಹಿಂದಿದೆ ನೋಡಿ ಅಧ್ಬುತ ಮಹತ್ವ..!

    ನಮ್ಮ ಹಿರಿಯರು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಬಾರದು ಎಂದು ನಮಗೆ ತಿಳಿಸುತ್ತಾರೆ. ಸಾಮಾನ್ಯವಾಗಿ ಪೂರ್ವ ದಿಕ್ಕಿಗೆ ಅಥವಾ ದಕ್ಷಿಣ ದಿಕ್ಕಿಗೆ ತಲೆ ಹಾಕಿ ಮಲಗಿಕೊಳ್ಳುವುದು ನಮ್ಮ ಹಿಂದೂ ಧರ್ಮದಲ್ಲಿ ವಾಡಿಕೆಯಾಗಿದೆ. ನಾವು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಭೂತ ಪ್ರೇತಗಳು ನಮ್ಮನ್ನು ಆವರಿಸುತ್ತವೆ ಎಂಬ ಮೂಢನಂಬಿಕೆಗಳಿವೆ. ಅಲ್ಲದೆ  ಪುರಾಣದಲ್ಲಿ ಗಣೇಶನಿಗೆ ತೊಡಿಸಿದ ಆನೆಯ ತಲೆಯನ್ನು ಕಡಿದಿದ್ದು ಸಹ ಅದು ಉತ್ತರಕ್ಕೆ ತಲೆ ಹಾಕಿ ಮಲಗಿದ್ದರಿಂದ. ಈ ಕಾರಣಕ್ಕೆ ನಾವು ಉತ್ತರಕ್ಕೆ ತಲೆ ಹಾಕಿ ಮಲಗಿದರೆ…

  • ಸ್ಪೂರ್ತಿ

    ನಮ್ಮನ್ನು ಬಿಟ್ಟು ಹೋಗಬೇಡಿ ಎಂದು ತಮ್ಮ ಶಿಕ್ಷಕನನ್ನು ಬಿಡದೇ ಅಂಗಲಾಚಿ ಕಣ್ಣಿರು ಹಾಕುತ್ತಿರುವುದೇಕೆ ಗೊತ್ತಾ..!

    ಈಗಂತೂ ವಿಧ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಗುರು ಶಿಷ್ಯರ ಸಂಬಂದ ಮೊದಲಿನ ಹಾಗೆ ಇಲ್ಲ.ಆದರೆ ಕೆಲವು ಶಿಕ್ಷಕರು ವಿಧ್ಯಾರ್ಥಿಗಳಿಗೆ ತೋರಿಸುವ ಪ್ರೀತಿ ಮತ್ತು ಕಲಿಸುವ ರೀತಿ ವಿಧ್ಯಾರ್ಥಿ ಶಿಕ್ಷಕರ ನಡುವೆ ಒಂದು ಬಿಡಿಸಲಾರದ ಅನುಬಂದವನ್ನೇ ಹುಟ್ಟು ಹಾಕುತ್ತದೆ. ಅಂತಹ ಶಿಕ್ಷಕರು ಒಂದು ವೇಳೆ ಬೇರೊಂದು ಶಾಲೆಗೇ ವರ್ಗಾವಣೆಯಾದರೆ ವಿಧ್ಯಾರ್ಥಿಗಳು ಮತ್ತು ಆ ಶಿಕ್ಷಕ ಪಡುವ ಯಾತನೆ ಅಷಿಷ್ಟಲ್ಲ.ಇದಕ್ಕೊಂದು ನೈಜ ಉದಾಹರಣೆ ಎಂಬಂತೆ ತಮಿಳುನಾಡಿನ ಶಾಲೆಯೊಂದರಲ್ಲಿ ಘಟನೆ ನಡೆದಿದೆ. ತಮ್ಮ ಪ್ರೀತಿಯ ಶಿಕ್ಷಕ ವರ್ಗವಾಗಿ ಬೇರೆ ಶಾಲೆಗೆ ಹೋಗುವುದು…

  • ದೇಶ-ವಿದೇಶ

    “ಭಾರತೀಯ ಸೇನೆ”ಗೆ ಶೀಘ್ರವೇ ಬರಲಿದೆ “ಸ್ವದೇಶಿ ಬುಲೆಟ್‌ ಪ್ರೂಫ್‌ ಜಾಕೆಟ್‌”………

    ಪ್ರಧಾನಿ ನರೇಂದ್ರ ಮೋದಿ ಅವರು ‘ಮೇಕ್‌ ಇನ್‌ ಇಂಡಿಯಾ’ ಮಂತ್ರ ಜಪಿಸುತ್ತಿರುವಾಗಲೇ ಬಂಗಾಳಿ ವಿಜ್ಞಾನಿಯೊಬ್ಬರು ಕಡಿಮೆ ಬೆಲೆಯ, ಅತ್ಯಂತ ಕಡಿಮೆ ತೂಕದ

  • ಸಿನಿಮಾ

    ‘ಒಂದು ಮೊಟ್ಟೆಯ ಕಥೆ’ಇದು ಕನ್ನಡದ ಸಿನಿಮಾ!ಈ ಸಿನಿಮಾ ಹೇಗಿದೆ ಗೊತ್ತಾ?ಈ ಲೇಖನಿ ಓದಿ…

    ಲೂಸಿಯಾ, ಯೂ ಟರ್ನ್ ಮುಂತಾದ ಯಶಸ್ವೀ ಚಿತ್ರಗಳ ನಿರ್ದೇಶಕ ಪವನ್ ಕುಮಾರ್ ಹೊಸದೊಂದು ಚಿತ್ರವನ್ನು ನಿರ್ಮಿಸಿದ್ದಾರೆ. ಆ ಚಿತ್ರದ ಹೆಸರು ‘ಒಂದು ಮೊಟ್ಟೆಯ ಕಥೆ’. ಹಾಗಂತ ಇದು ಕೋಳಿ ಮೊಟ್ಟೆಯ ಕಥೆಯಲ್ಲ. ನಮ್ಮ ನಿಮ್ಮೆಲರ ನಡುವೆ ಓಡಾಡೋ ಹಲವಾರು ಮೊಟ್ಟೆ ತಲೆಗಳ ಕಥೆ. ಅಂದ್ರೆ ತಲೆಯ ಮೇಲೆ ಕೂದಲಿಲ್ಲದೇ ಎಲ್ಲರಿಂದ ‘ಮೊಟ್ಟೆ, ಬಾಲ್ಡಿ, ಚೊಂಬು, ಟಕ್ಲು’ ಎಂದೆಲ್ಲಾ ಕರೆಸಿಕೊಳ್ಳುವವರ ಕಥೆ.

  • ಆಧ್ಯಾತ್ಮ

    ರೋಗಮುಕ್ತ ಜೀವನಕ್ಕಾಗಿ ಯೋಗಾಭ್ಯಾಸ ಮಾಡಿ

    ಯೋಗಾಭ್ಯಾಸದಿಂದ ವ್ಯಕ್ತಿಯ ಆತ್ಮಗೌರವ, ಹಾಗೂ ಆತ್ಮವಿಶ್ವಾಸವು ವೃದ್ಧಿಸುತ್ತದೆ. ನಿರಂತರವಾಗಿ ಯೋಗಾಭ್ಯಾಸವನ್ನು ರೂಢಿಸಿಕೊಂಡವರು ರೋಗಮುಕ್ತವಾದ ಜೀವನವನ್ನು ನಡೆಸಬಹುದು ಎಂದು ಪತಂಜಲಿ ಯೋಗ ಶಿಕ್ಷಣ ಸಮಿತಿಯ ಬೆಂಗಳೂರು ಪಶ್ಚಿಮ ವಲಯದ ಸಂಚಾಲಕ ಜಯರಾಮ್ ರವರು ಅಭಿಪ್ರಾಯಪಟ್ಟರು. ತಾಲ್ಲೂಕಿನ ಶ್ರೀಕ್ಷೇತ್ರ ಕೈವಾರದ ಶ್ರೀ ಯೋಗಿನಾರೇಯಣ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಯೋಗಾಭ್ಯಾಸ ಶಿಬಿರದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಯೋಗಾಭ್ಯಾಸವನ್ನು ಎಲ್ಲಿ ಬೇಕಾದರೂ ಮಾಡಬಹುದು. ಅದಕ್ಕೆ ವಿಶೇಷ ತಯಾರಿ ಅಥವಾ ಪರಿಕರಗಳೇನೂ ಬೇಕಾಗಿಲ್ಲ. ಯೋಗದಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಪ್ರಸ್ತುತ…

  • ಸಾಧನೆ, ಸ್ಪೂರ್ತಿ

    ಅಂಬುಲೆನ್ಸ್‌ಗೆ ದಾರಿ ತೋರಿದ ಹುಡ್ಗ, ತಮ್ಮನ ಪ್ರಾಣ ಉಳಿಸಿದ ಸೋದರಿಗೆ ಶೌರ್ಯ ಪ್ರಶಸ್ತಿ ಪುರಸ್ಕಾರ.

    ರಾಯಚೂರಿನ ವೆಂಕಟೇಶ್, ಉತ್ತರ ಕನ್ನಡದ ಆರತಿ ಸೇಠ್ ಶೌರ್ಯ ಪ್ರಶಸ್ತಿ ಪುರಸ್ಕೃತ ಮಕ್ಕಳು. ಇಂದು ದೆಹಲಿಯಲ್ಲಿ ಭಾರತೀಯ ಮಕ್ಕಳ ಕಲ್ಯಾಣ ಮಂಡಳಿ ವತಿಯಿಂದ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಘೋಷಣೆಯಾಗಿದ್ದು, ದೇಶದ 22 ಮಕ್ಕಳನ್ನು ಆಯ್ಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಈ ಮಕ್ಕಳಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ವೆಂಕಟೇಶ್, ಪ್ರವಾಹ ಸಂದರ್ಭದಲ್ಲಿ ರಸ್ತೆ ಕಾಣದೆ ನಿಂತಿದ್ದ ಅಂಬುಲೆನ್ಸ್ ಗೆ ದಾರಿ ತೋರಿಸುವ ಮೂಲಕ ಐದು ಮಂದಿಯ ಪ್ರಾಣ ರಕ್ಷಣೆ ಮಾಡಿದ್ದ. ಮೃತ…