ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಈ ಉಂಡೆ ಮಾಡ್ಕೊಂಡು ತಿಂದರೆ ಕೆಮ್ಮು ಕಫ ಸಮಸ್ಯೆ ಮಾಯ.

    ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು . ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು…

  • ಉಪಯುಕ್ತ ಮಾಹಿತಿ, ಹಣ

    ನೀವು ದುಡ್ಡು ಉಳಿಸಬೇಕು, ಅಂದ್ರೆ ಮಾತ್ರ ಓದಿ..ಶೇರ್ ಮಾಡಿ..

    ಏನ್ಮಾಡಿದರು ಖರ್ಚು ಕಡಿಮೆ ಆಗ್ತಿಲ್ಲ !ನಮ್ಮನ ಬಡವರು ಅಂತ ನಾವೇ ಕರೆದುಕೊಳ್ಳೋ ಸ್ಥಿತಿ ಬಂದ್ಬಿಟ್ಟಿದೆ. ಇದಕ್ಕೆ ಸರಿಯಾದ ಪರಿಹಾರ ನಿಮ್ಮ ಹತ್ತಿರಾನೆ ಇದೆ. ಈ ಹಳ್ಳಿ ಹುಡುಗರು ಮಾಡುವ ಬುದ್ದಿವಂತಿಕೆ ಮಾಡಿ ಸಾಕು – ಏನದು ತಿಳಿಹಿರಿ.

  • ಸುದ್ದಿ

    ಹಾಸನದ ದೇವಾಲಯದಲ್ಲಿ ಪ್ರತಿ ಸೋಮವಾರ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಪೂಜೆ ನಡೆಯುವದಕ್ಕೆ ಕಾರಣವೇನು ಗೊತ್ತಾ?

    ಪುರಾತನ ಮತ್ತು ಮುಜರಾಯಿ ಇಲಾಖೆಗೆ ಸೇರಿದ ಹಾಸನದ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಪ್ರತಿ ಸೋಮವಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಅರ್ಚನೆ ಮಾಡಲಾಗುತ್ತದೆ.ಇದರ ಜೊತೆಗೆ ಅಧಿಕಾರಿಯ ಹೆಸರಿನಲ್ಲಿ ಮರ ಬೆಳೆಸಲಾಗುತ್ತಿದ್ದು ಪ್ರತಿದಿನ ಜಲಾಭಿಷೇಕ ಕೂಡ ನಡೆಯುತ್ತದೆ. ಈ ಪುರಾತನ ದೇವಾಲಯ ಶಿಥಿಲಾವಸ್ಥೆಗೆ ತೆರಳಿದ್ದರೂ ಯಾವ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಗಮನಹರಿಸಲಿಲ್ಲ. ಆದರೆ ರೋಹಿಣಿ ಸಿಂಧೂರಿಯವರು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಹಣ ಬಿಡುಗಡೆ ಮಾಡಿದ್ದರು. 2017ರಲ್ಲಿ ಹಾಸನ ಜಿಲ್ಲಾಧಿಕಾರಿಯಾಗಿ ಬಂದ ರೋಹಿಣಿ ಸಿಂಧೂರಿ ದೇವಾಲಯದ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ತಕ್ಷಣ 30 ಲಕ್ಷ ಹಣ…

  • ಸುದ್ದಿ

    ಯಡಿಯೂರಪ್ಪನವರ ಕಡೆಯಿಂದ ರಾಜ್ಯದ ವಾಹನ ಸವಾರರಿಗೆ ಸಿಹಿಸುದ್ದಿ.! ಏನದು ಗೊತ್ತೇ..??

    ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ…

  • ಆಧ್ಯಾತ್ಮ

    ವಿಷ್ಣು ಸ್ವರೂಪನಾದ ಶ್ರೀ ಪಾಂಡುರಂಗ ವಿಠಲ ಭಕ್ತಿ ಪಂಥ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ವಿಷ್ಣು ಸ್ವರೂಪದ…

  • ಆರೋಗ್ಯ

    ಅಂಜೂರ ಹಣ್ಣು ಮನುಷ್ಯನ ದೇಹಕ್ಕೆ ಎಷ್ಟೊಂದು ಲಾಭವಿದೆ ಗೋತ್ತಾ..?ತಿಳಿಯಲು ಈ ಲೇಖನ ಓದಿ..

    ಅಂಜೂರ ಮನುಷ್ಯನ ದೇಹಕ್ಕೆ ತುಂಬಾನೇ ಸಹಕಾರಿಯಾಗಿದೆ. ಇದರ ಸೇವನೆಯನ್ನು ಮಾಡೋದ್ರಿಂದ ಸಿಗುವ ಆರೋಗ್ಯಕಾರಿ ಲಾಭಗಳು ಯಾವುವು ಅನ್ನೋದು ಮುಂದೆ ನೋಡಿ.