ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡು ಅಭಿವೃದ್ಧಿಗೆ ಮುಂದಾದ ಡಿಬಾಸ್ ಫ್ಯಾನ್ಸ್,.!

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ ‘ಡಿ ಕಂಪನಿ’ ಜಿಲ್ಲೆಯ ಕುಗ್ರಾಮವೊಂದರ ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ. ಸಕಲೇಶಪುರ ತಾಲೂಕಿನ ರಾಮೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯನ್ನು ಎರಡು ವರ್ಷಕ್ಕೆ ದತ್ತು ಪಡೆದಿರುವ ದರ್ಶನ್ ಅಭಿಮಾನಿಗಳು ಶಾಲಾ ಅಭಿವೃದ್ಧಿಗೆ ಮುಂದಾಗಿದ್ದಾರೆ. ಶಾಲೆಯ ಮಕ್ಕಳಿಗೆ ಸಮವಸ್ತ್ರಗಳು, ಪುಸ್ತಕ, ಶಾಲಾ ಕಟ್ಟಡಕ್ಕೆ ಬಣ್ಣ, ಪೀಠೋಪಕರಣ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ನೀಡುವ ವಾಗ್ದಾನವನ್ನು ದರ್ಶನ್ ಅಭಿಮಾನಿಗಳು ನೀಡಿದ್ದಾರೆ. ಈ ನಿಟ್ಟಿನಲ್ಲಿ ಡಿ ಕಂಪನಿ ಈಗಾಗಲೇ ಶಿಕ್ಷಣ ಇಲಾಖೆಯಿಂದ…

  • ಸುದ್ದಿ

    ನಿದ್ರೆ ಮಾಡೋಕೂ 13 ಲಕ್ಷ ರೂ ಸಂಬಳ ನೀಡುತ್ತಂತೆ ನಾಸಾ.., ಆದ್ರೆ ಕಂಡೀಷನ್ಸ್ ಅಪ್ಲೈ!

    ನವದೆಹಲಿ: ಕೆಲಸ ಮಾಡುವ ವೇಳೆ ನಿದ್ರೆ ಮಾಡಿ ಸಾಕಷ್ಟು ಜನ ಕೆಲಸ ಕಳೆದುಕೊಂಡಿದ್ದಾರೆ. ಆದರೆ ನಿದ್ರೆ ಮಾಡೋದೇ ಕೆಲಸವಾದ್ರೆ.. ಅದೂ ಅದಕ್ಕೆ ಲಕ್ಷ ಲಕ್ಷ ಸಂಬಳವಿದ್ರೆ..!ಇದು ಸಾಧ್ಯಾನಾ ಎಂದು ಮೂಗು ಮುರಿಯಬೇಡಿ.. ಖಂಡಿತಾ ಸಾಧ್ಯ. ಅದೂ ಕೂಡ ವಿಶ್ವದ ಪ್ರತಿಷ್ಠಿತ ಸಂಸ್ಥೆಯೊಂದು ನಿದ್ರೆ ಮಾಡುವವರಿಗೆ ಲಕ್ಷ ಲಕ್ಷ ರೂ ಸಂಬಳ ನೀಡುವುದಾಗಿ ಹೇಳಿದೆ, ಹೌದು ಅಧ್ಯಯನವೊಂದರ ನಿಮಿತ್ತ ಅಮೆರಿಕದ ಖ್ಯಾತ ಬಾಹ್ಯಾಕಾಶ ಸಂಸ್ಥೆ ನಾಸಾ ನಿದ್ರೆ ಮಾಡುವವರಿಗೆ 13 ಲಕ್ಷ ರೂ ಸಂಬಳ ನೀಡುವುದಾಗಿ ಘೋಷಣೆ ಮಾಡಿದೆ….

  • ಸುದ್ದಿ

    ನಟಿ ಕಾಜಲ್‍ಗಾಗಿ ಬರೋಬ್ಬರಿ 60 ಲಕ್ಷ ರೂ. ಕಳೆದುಕೊಂಡ ಅಭಿಮಾನಿ…!

    ನೆಚ್ಚಿನ ನಟ ನಟಿಯರನ್ನ ನೋಡುವ, ಭೇಟಿ ಮಾಡುವ ಆಸೆ ಪ್ರತಿಯೊಬ್ಬ ಅಭಿಮಾನಿಗೂ ಇರುತ್ತೆ. ಆದ್ರೆ ಹುಚ್ಚು ಅಭಿಮಾನಕ್ಕೆ ಸಿಲುಕಿ ಅದೆಷ್ಟೋ ಅಭಿಮಾನಿಗಳು, ಹಣ, ಪ್ರಾಣ ಹಾನಿ ಮಾಡಿಕೊಂಡಿದ್ದನ್ನ ಕೂಡ ನಾವು ಹಿಂದೆ ಅನೇಕ ಭಾರಿ ನೋಡಿದ್ದೇವೆ. ಇದೀಗ ಇಂಥಹದ್ದೇ ಮತ್ತೊಂದು ಘಟನೆ ನಡೆದಿದ್ದು, ದಕ್ಷಿಣ ಭಾರತದ ಪ್ರಖ್ಯಾತ ನಟಿಯನ್ನು ನೋಡುವ ಆಸೆಯಿಂದ ಅಭಿಮಾನಿಯೋರ್ವ 60 ಲಕ್ಷ ರೂಪಾಯಿ ಕಳೆದುಕೊಂಡಿದ್ದಾನೆ. ತಮಿಳುನಾಡಿನ ರಾಮನಾಥಪುರಂ ನಿವಾಸಿಯಾಗಿರುವ ಅಭಿಮಾನಿ ಕಾಜಲ್ ಅಗರ್‌ವಾಲ್ ನ ಅಪ್ಪಟ ಅಭಿಮಾನಿ. ಕಾಜಲ್ ಅವರನ್ನು ಜೀವನದಲ್ಲಿ ಒಮ್ಮೆಯಾದರೂ…

  • ಜ್ಯೋತಿಷ್ಯ

    ಯಾವ ದಿನ ಹುಟ್ಟಿದವರು, ಏನೆಲ್ಲಾ ಗುಣ ನಡೆತೆ ಹೊಂದಿರುತ್ತಾರೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಜ್ಯೋತಿಷ್ಯಾಸ್ತ್ರ ಬಹು ಪುರಾತನವಾಗಿದ್ದರೂ ಕೆಲವರು ಇಂದಿಗೂ ನಂಬುವುದಿಲ್ಲ. ಆದರೆ ನಮ್ಮ ಹುಟ್ಟಿನ ಕೆಲವು ಅಂಶಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂಬುದು ಜ್ಯೋತಿಷ್ಯಾಸ್ತ್ರದಲ್ಲಿ ಹೇಳದೇ ಇದ್ದರೂ ವಾಸ್ತವಾಂಶಗಳನ್ನು ಗಮನಿಸಿ ನಿಜ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.

  • ಸುದ್ದಿ

    ವಿರಾಟ್ ಕೊಹ್ಲಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ…!

    ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ  ಅವರ ಆಟೋಗ್ರಾಫ್ ಪಡೆಯಲು ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ. ಆದರೆ ಭಾರತ ತಂಡದ ಅತ್ಯಂತ ಜನಪ್ರಿಯ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ.  ವೆಸ್ಟ್‌ಇಂಡೀಸ್ ಪ್ರವಾಸದ ವೇಳೆಯಲ್ಲಿ ಜಮೈಕಾದಲ್ಲಿ ಪತ್ನಿ ಅನುಷ್ಕಾ ಶರ್ಮಾ ಜತೆಯಲ್ಲಿರುವಾಗ ಅಚಾನಕ್ ಆಗಿ ಬಾಲಕನ ಭೇಟಿಯಾದರು. ಈ ಸಂದರ್ಭದಲ್ಲಿ ಬಾಲಕನೇ ನನ್ನ ಆಟೋಗ್ರಾಫ್ ಪಡೆಯುವೀರಾ ಎಂದು ವಿರಾಟ್ ಕೊಹ್ಲಿರನ್ನು ಪ್ರಶ್ನಿಸಿದರು.  ಬಾಲಕನ ಪ್ರಶ್ನೆಯಿಂದ ಅಚ್ಚರಿಗೊಂಡರೂ ನಗುಮುಖದಿಂದಲೇ ಬಹಳ ತಾಳ್ಮೆಯಿಂದ…

  • ಗ್ಯಾಜೆಟ್

    “4G ಜಿಯೋ” ಸಿಮ್ಅನ್ನು “3G ಮೊಬೈಲ್” ನಲ್ಲಿ ಉಪಯೋಗಿಸುವುದು ಹೇಗೆಂದು ತಿಳಿಯಬೇಕೇ??? ಹಾಗಾದರೆ ಈ ಲೇಖನವನ್ನು ಓದಿ

    ಈಗ 3ಜಿ ಫೋನ್ ಇರುವವರು ಈ ಕೆಳಗೆ ನೀಡಿದ ಟ್ರಿಕ್ಸ್ ಬಳಿಸಿ ಜಿಯೋ ಸಿಮ್ ನಿಮ್ಮ ಫೋನ್’ನಲ್ಲಿ ಆಕ್ಟಿವೇಟ್ ಮಾಡಿಕೊಳ್ಳಬಹುದು.