ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಾಸುಕಿ ಪ್ರಿಯಾಂಕಳನ್ನು ತಬ್ಬಿಕೊಂಡಿದಕ್ಕೆ ಕೋಪಗೊಂಡ ಭೂಮಿ ಮಾಡಿದ್ದೇನು ಗೊತ್ತಾ?

    ಬಿಗ್ ಬಾಸ್ ಮನೆಯಲ್ಲಿ ಈ ಸೀಸನ್ ನಲ್ಲಿ ಯಾವುದೇ ಲವ್ವು ಇಲ್ಲ ಅಂದುಕೊಂಡವರಿಗೆ ವಾಸುಕಿ‌ ಶಾಕ್ ನೀಡುತ್ತಾ ಬರುತ್ತಿರೋದು ಇವರೇನಾ ವಾಸುಕಿ ವೈಭವ್ ಎನ್ನುವಂತಾಗಿರೋದು ಸುಳ್ಳಲ್ಲ. ಆದರೆ ಸದ್ಯ ಚಂದನ ವಿಷಯ ಮುಗಿಸಿ ಭೂಮಿ ಜೊತೆ ಮನೆಯಲ್ಲಿ ಅಡ್ಡಾಡುತ್ತಾ ಹೆಡ್ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಾಸುಕಿ ಬಗ್ಗೆ ಮನೆಯಲ್ಲೇ ದೂರುಗಳು ಹೆಚ್ಚಾಗಿದೆ. ಹೌದು, ನಿನ್ನೆ ಬಿಗ್ ಬಾಸ್ ಮನೆಯಲ್ಲಿ ಲೈಟ್ ಆಫ್ ಆದಮೇಲೆ ಪ್ರಿಯಾಂಕ ಶೈನ್ ಹಾಗೂ ವಾಸುಕಿ ಅವರು ಲಿವಿಂಗ್ ಏರಿಯಾದಲ್ಲಿ ಮಾತನಾಡುವಾಗ. ಇತ್ತೀಚೆಗೆ ವಾಸುಕಿ ಅವರು ಎಲ್ಲರನ್ನು…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 1 ಫೆಬ್ರವರಿ, 2019 ನೀವು ಇಂದು ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಇಂದು…

  • ಶಿಕ್ಷಣ

    ಪಿಯುಸಿ ಬಳಿಕ ಡಿಪ್ಲೊಮಾ 2ನೇ ವರ್ಷಕ್ಕೆ ಸೇರಲು ಅವಕಾಶ…!

    ಬೆಂಗಳೂರು: ದ್ವಿತೀಯ ಪಿಯುಸಿಯನ್ನು ವಿಜ್ಞಾನ ಅಥವಾ ತಾಂತ್ರಿಕ ವಿಷಯದಲ್ಲಿ ಪೂರೈಸಿದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ 2ನೇ ವರ್ಷಕ್ಕೆ ದಾಖಲಾಗಲು ರಾಜ್ಯ ಸರಕಾರ ಅವಕಾಶ ಮಾಡಿಕೊಟ್ಟಿದ್ದು, ಇದಕ್ಕಾಗಿ ಬ್ರಿಡ್ಜ್ ಕೋರ್ಸ್‌ ಕೂಡ ಸಿದ್ಧವಾಗುತ್ತಿದೆ. ಡಿಪ್ಲೊಮಾ ಪೂರೈಸಿದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಲ್ಯಾಟರಲ್‌ ಎಂಟ್ರಿ ಮೂಲಕ ಎಂಜಿನಿಯರಿಂಗ್‌ ಎರಡನೇ ವರ್ಷಕ್ಕೆ ಸೇರಿಕೊಳ್ಳಲು ಈ ವರೆಗೂ ಅವಕಾಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ರಾಜ್ಯ ಸರಕಾರ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ ಎರಡನೇ ವರ್ಷಕ್ಕೆ ದಾಖಲಾಗಲು ಅವಕಾಶ…

  • ರಾಜಕೀಯ

    ನರೇಂದ್ರ ಮೋದಿ ರಾಜಕೀಯ ಲಾಭಕ್ಕಾಗಿ ಸ್ವಂತ ಪತ್ನಿಯನ್ನೇ ತೊರೆದರು : ಅಕ್ಕ ಮಾಯಾವತಿ ಹೇಳಿಕೆ

    ರಾಜಕೀಯ ಲಾಭಕ್ಕಾಗಿ ತಮ್ಮ ಸ್ವಂತ ಪತ್ನಿಯನ್ನು ತೊರೆದ ಪ್ರಧಾನಿ ನರೇಂದ್ರ ಮೋದಿಯವರು ಬೇರೆಯವರ ಸೋದರಿ ಮತ್ತು ಪತ್ನಿಯರಿಗೆ ಗೌರವ ತೋರಿಸುತ್ತಾರೆ ಎಂದು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಮೋದಿ ವಿರುದ್ಧ ವೈಯಕ್ತಿಕ ದಾಳಿ ನಡೆಸಿದ್ದಾರೆ. ಇಂದು ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿದ ಅವರು, ಅಲ್ವರ್ ಅತ್ಯಾಚಾರ ಕೇಸಿನಲ್ಲಿ ಮೋದಿಯವರು ರಾಜಕೀಯ ಮಾಡುತ್ತಿದ್ದಾರೆ. ಮದುವೆಯಾದ ಮಹಿಳೆಯರು ತಮ್ಮ ಪತಿಯನ್ನು ನರೇಂದ್ರ ಮೋದಿಯವರ ಬಳಿ ಕಳುಹಿಸಲು ಭಯಪಡುತ್ತಾರೆ. ಮೋದಿಯವರು ತಮ್ಮ ಪತ್ನಿಯನ್ನು ತೊರೆದಂತೆ ತಮ್ಮ ಪತಿಯಂದಿರೂ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(12 ಮಾರ್ಚ್, 2019) ಮೌಲ್ಯ ಹೆಚ್ಚಾಗುವ ವಸ್ತುಗಳನ್ನು ಖರೀದಿಸಲು ಪರಿಪೂರ್ಣ ದಿನ. ನೀವು ಹೆಚ್ಚೇನೂ ಮಾಡದೇ ಇತರರ…

  • ರಾಜಕೀಯ

    ಮೋದಿಯವರ ಶಾದಿ ಶಗುನ್ಗೂ ಹಾಗೂ ಸಿದ್ದರಾಮಯ್ಯನವರ ಶಾದಿಭಾಗ್ಯಕ್ಕೂ ಏನ್ ಸಂಭಂದ ಗೊತ್ತಾ???

    ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್‌’ ಹೆಸರಿನ ಯೋಜನೆ ಘೋಷಿಸಿದೆ.