ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ದಿನಭವಿಷ್ಯ (26 ಡಿಸೆಂಬರ್, 2018) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(26 ಡಿಸೆಂಬರ್, 2018) ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ…

  • inspirational, ಆರೋಗ್ಯ, ಉಪಯುಕ್ತ ಮಾಹಿತಿ

    ಕೆಲವೇ ದಿನಗಳಲ್ಲಿ ಕಡಿಮೆ ಮಾಡಿಕೊಳ್ಳಿ 5 ಕೆಜಿ ತೂಕ..!ಹೇಗೆ ಗೊತ್ತಾ..?

    ತೂಕ ಜಾಸ್ತಿಯಾಗಿದೆ ಎನ್ನುವ ಚಿಂತೆ ಕಾಡ್ತಿದೆಯಾ. ತೆಳ್ಳಗಾಗಲು ಸಿಕ್ಕಾಪಟ್ಟೆ ಪ್ರಯತ್ನ ಪಟ್ಟು, ಕೈ ಖಾಲಿ ಮಾಡಿಕೊಂಡು ಕುಳಿತಿದ್ದೀರಾ? ಹಾಗಿದ್ರೆ ಖರ್ಚಿಲ್ಲದೆ ಮನೆಯಲ್ಲಿಯೇ ಆರಾಮವಾಗಿ ತೂಕ ಇಳಿಸಿಕೊಳ್ಳೋದು ಹೇಗೆ ಅಂತಾ ನಾವು ಹೇಳ್ತೇವೆ ಕೇಳಿ. ಕೇವಲ 10 ದಿನಗಳಲ್ಲಿ 5 ಕೆ.ಜಿ ತೂಕ ಇಳಿಸಿಕೊಳ್ಳುವ ಉಪಾಯ ಇಲ್ಲಿದೆ. ನೈಸರ್ಗಿಕ ಔಷಧಿ ವಾಟರ್ ಥೆರಪಿ ಮೂಲಕ ತೂಕ ಇಳಿಸಿಕೊಳ್ಳಬಹುದು. ಬ್ರಿಟನ್ ನ ಫಿಟ್ನೆಸ್ ಕೋಚ್ ಶೌನ್ ವಾಕರ್ ವಾಟರ್ ಥೆರಪಿಯ ಕೆಲವೊಂದು ಪ್ರಯೋಗಗಳನ್ನು ಮಾಡಿದ್ದಾರೆ. ವಾಕರ್ ಹೇಳುವಂತೆ ವಾಟರ್ ಥೆರಪಿ…

  • ಆರೋಗ್ಯ

    ಖಾಲಿ ಹೊಟ್ಟೆಯಲ್ಲಿ Tea & Coffee ಕುಡಿಯುತ್ತಿದ್ದರೆ 1 ನಿಮಿಷದಲ್ಲಿ ಈ ಲೇಖನವನ್ನ ತಪ್ಪದೇ ಓದಿ .

    ಪ್ರೀತಿಯ ಸ್ನೇಹಿತರೇ ಮನುಷ್ಯ ಪ್ರತಿಯೊಂದನ್ನು ಮಾಡಲು ಜೀವನದಲ್ಲಿ ಆರೋಗ್ಯಕರವಾಗಿ ಬದುಕಲು ಎಷ್ಟೊಂದು ಆಹಾರವನ್ನು ಪ್ರತಿನಿತ್ಯ ನಾವು ಸೇವಿಸುತ್ತಿರುತ್ತಾರೆ ಇಂತಹ ಆಹಾರದಲ್ಲಿ ದೇಹಕ್ಕೆ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಯಾವ ಸಮಯದಲ್ಲಿ ಯಾವ ಆಹಾರವನ್ನು ತೆಗೆದುಕೊಳ್ಳಬೇಕು ಎಂಬುದರ ಕನಿಷ್ಠ ಮಾಹಿತಿಯೂ ಕೂಡ ನಮಗೆ ಇರುವುದಿಲ್ಲ ಅಂಥದ್ದೇ ಒಂದು ಪಾನೀಯವಾದ ಟೀ ಕಾಫಿ ಇದು ದೇಹಕ್ಕೆ ಎಂತಹ ದುಷ್ಪರಿಣಾಮವನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡರೆ ನೀಡುತ್ತೇನೆಂದರೆ ದೇಹವನ್ನು ಯಾವ ಮಟ್ಟಿಗೆ ಹಾಳು ಮಾಡುತ್ತದೆ ಎಂಬುದರ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ನಾನು…

  • ಉಪಯುಕ್ತ ಮಾಹಿತಿ

    ವೋಟರ್ ಲಿಸ್ಟ್’ನಲ್ಲಿ ನಿಮ್ಮ ಮತ್ತು ಊರಿನವರ ಹೆಸರು ಇದೆಯೇ,ಇಲ್ಲವೆಂಬುದನ್ನು ನಿಮ್ಮ ಮೊಬೈಲ್’ನಲ್ಲೇ ಚೆಕ್ ಮಾಡೋದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಇನ್ನೇನು ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರ ಬರ್ತಿದೆ.ನಮ್ಮಲ್ಲಿ ವೋಟರ್ ಕಾರ್ಡ್ ಇದ್ರೂ ಕೂಡ ಮತದಾರರ ಪಟ್ಟಿಯಲ್ಲಿ ನಮ್ಮ ಹೆಸರು ಇದೆಯೋ,ಇಲ್ಲವೋ ಎಂಬ ಅನುಮಾನ ಕಾಡುವುದು ಸಹಜ.

    ಆದ್ರೆ ನಿಮಗೆ ಅನುಮಾನ ಬೇಡ.ನಿಮ್ಮ ಹೆಸರು ಅಥವಾ ಬೇರೆ ಯಾರದೇ ಹೆಸರಾಗಲಿ ಮತದಾರರ ಪಟ್ಟಿಯಲ್ಲಿ ಇದೆಯೋ ಇಲ್ಲವೆಂಬುದನ್ನು ನಿಮ್ಮ ಮೊಬೈಲ್’ನಲ್ಲಿ ನೀವೇ ನೋಡಬಹುದು.

  • ಉಪಯುಕ್ತ ಮಾಹಿತಿ

    ಬಿಳಿ ಎಕ್ಕದ ಗಿಡದಿಂದ ಈ ರೀತಿ ಮಾಡಿದರೆ ನಿಮ್ಮ ಮನೆಯಲ್ಲಿ ಸಕಲ ಐಶ್ವರ್ಯ ವೃದ್ಧಿಸುತ್ತದೆ.!

    ಈ ಒಂದು ಗಿಡದ ಬಗ್ಗೆ ನಮ್ಮ ಪೂರ್ವಜರು ಹೇಳುವ ಹಾಗೆ ಬಿಳಿ ಎಕ್ಕದ ಗಿಡವೊಂದು ಮನೆಯಲ್ಲಿ ಇದ್ದರೆ ಸಕಲ ಐಶ್ವರ್ಯ, ಅಂತಸ್ತು ವೃದ್ಧಿಯಾಗುತ್ತದೆ, ಹಣಕಾಸಿನ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂಬ ಮಾತಿದೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಹಣಕಾಸಿನ ವ್ಯವಹಾರಗಳು ಇಂಥ ಎಲ್ಲಾ ತೊಂದರೆಗಳಿಗೆ ಬಿಳಿ ಎಕ್ಕದ ಗಿಡ ರಾಮಬಾಣ ಎಂದೇ ಹೇಳಬಹುದು. ಆನೇಕ ಜನರು ತಮ್ಮ ವ್ಯವಹಾರ, ವಹಿವಾಟುಗಳಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿರುತ್ತಾರೆ. ಜೊತೆಗೆ ಹಣಕಾಸಿನ ವಿಚಾರಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತ ಸಾಲಭಾದೆಯಲ್ಲಿ ಸಿಲುಕಿ ಕಷ್ಟದ ಪರಿಸ್ಥಿತಿಯಲ್ಲಿ ಇರುತ್ತಾರೆ….

  • ಸುದ್ದಿ

    ಹಿಮಪಾತದ ನಡುವೆ ದೇಶ ಸೇವೆ ಸಲ್ಲಿಸುತ್ತಿರುವ ಈ ವೀರಯೋಧನಿಗೊಂದು ಸಲಾಂ. ಜಾಲತಾಣಗಳಲ್ಲಿ ಸಖತ್ ವೈರಲ್.

    ಸದ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಈ ನಡುವೆ ಸಿಆರ್‌ಪಿಎಫ್ ಯೋಧರೊಬ್ಬರು ಕರ್ತವ್ಯ ಸಲ್ಲಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ಫೋಟೋ ನೋಡಿದವರು ಆ ಚಳಿಯಲ್ಲೂ ಎದೆಗುಂದದೆ ಕರ್ತವ್ಯ ಸಲ್ಲಿಸುತ್ತಿರುವ ಯೋಧನಿಗೆ ಸಲಾಂ ಎಂದಿದ್ದಾರೆ. ನಮ್ಮ ಸೈನಿಕರು ನಮ್ಮ ಹೆಮ್ಮೆ ಎಂದು ನಾವು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಆದರೆ ನಮ್ಮ ಸೈನಿಕರು ನಮಗಾಗಿ ಪ್ರತಿದಿನ ಪಡುವ ಕಷ್ಟ ಅಷ್ಟಿಷ್ಟಲ್ಲ. ಚಳಿಗಾಳಿ ಹಿಮಮಳೆ ಯಾವುದನ್ನೂ ಲೆಕ್ಕಿಸದೆ ಸೈನಿಕರು ಬಾರ್ಡರ್ ನಲ್ಲಿ ನಮಗಾಗಿ ಪ್ರಾಣ ಒತ್ತೆಯಿಟ್ಟು…