ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    0

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಉಡುಪಿಯ ಅರಬ್ಬೀ ಸಮುದ್ರ ಈಗ ಕಪ್ಪು ಸಮುದ್ರವಾಗಿದೆ…..ಕಾರಣ?

    ಜಿಲ್ಲೆಯಲ್ಲಿ ಅರಬ್ಬೀ ಸಮುದ್ರ ಬುಡಮೇಲಾಗಿದೆ. ನೀಲಿ ಸಮುದ್ರ ಈಗ ಕಪ್ಪು ಸಮುದ್ರವಾಗಿದೆ. ದಡಕ್ಕೆ ಬರುವ ಅಲೆಗಳು, ನಡು ಸಮುದ್ರದ ಚಿತ್ರಣ ಯುರೋಪಿನ ಸಮುದ್ರವನ್ನು ಹೋಲುತ್ತಿದೆ. ಮಳೆಯ ರೌದ್ರನರ್ತನದ ಬಳಿಕ ಇದೀಗ ಅರಬ್ಬೀ ಸಮುದ್ರ ಕಪ್ಪುಬಣ್ಣಕ್ಕೆ ತಿರುಗಿದೆ. ಸಾಮಾನ್ಯವಾಗಿ ಪೂರ್ಣಪ್ರಮಾಣದ ಗಾಳಿಮಳೆಯಾದಾಗ ಸಮುದ್ರ ಪ್ರಕ್ಷುಬ್ಧಗೊಳ್ಳುತ್ತದೆ. ಅಲೆಯ ಅಬ್ಬರವೂ ಜೋರಾಗಿ ಕಡಲ ನೀರು ಸಂಪೂರ್ಣ ಉಲ್ಟಾಪಲ್ಟಾವಾಗುತ್ತದೆ. ಈ ಸಂದರ್ಭದಲ್ಲಿ ಸಮುದ್ರದ ಮರಳು, ಅಲೆಯಲ್ಲಿ ಮಿಶ್ರಣಗೊಂಡಾಗ ಸಮುದ್ರ ಕಪ್ಪು ಬಣ್ಣಕ್ಕೆ ತಿರುಗಿದಂತೆ ಭಾಸವಾಗುತ್ತದೆ. ಇದು ನದಿಗಳ ನೀರು ಸಂಗಮಗೊಳ್ಳುವ ಅಳಿವೆ ಬಾಗಿಲ…

  • ಸುದ್ದಿ

    ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿ, ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತ ಶ್ವಾನ.

    ಪ್ರಾಣಿಗಳಿಗೆ ಸಾಸಿವೆಯಷ್ಟು ಪ್ರೀತಿ ಕೊಟ್ಟರೆ ಸಾಕು, ಅವು ಬೆಟ್ಟದಷ್ಟು ಪ್ರೀತಿ ತೋರಿಸುತ್ತವೆ ಎಂಬುದಕ್ಕೆ ಇಲ್ಲೊಂದು ನಡೆದಿರುವ ಘಟನೆಯೇ ಸಾಕ್ಷಿ. ಹೌದು. ಚೀನಾದ ವುಹಾನ್ ನಗರದಲ್ಲಿ ಮುದ್ದಿನಿಂದ ಸಾಕಿದ ಶ್ವಾನವೊಂದು ತನ್ನ ಯಜಮಾನನನ್ನು ಕಾಯುತ್ತಾ ಕುಳಿತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಶ್ವಾನ ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿದೆ. ಹೀಗಾಗಿ ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತು ಆತನ ಬರುವಿಕೆಗಾಗಿ ಕಾಯುತ್ತಾ ಕುಳಿತಿದೆ. ಇದನ್ನು ಗಮನಿಸಿದ ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಫೋಟೋ,…

  • ಸುದ್ದಿ

    ಚಂದನ್-ನಿವೇದಿತ ಎಂಗೇಜ್ಮೆಂಟ್ ಬಗ್ಗೆ ಸುದೀಪ್ ಪ್ರತಿಕ್ರಿಯೆ ಏನು ಗೊತ್ತ…!

    ಗಾಯಕ ಚಂದನ್ ಶೆಟ್ಟಿ ಅವರು ಯುವದಸರಾ ವೇದಿಕೆಯಲ್ಲಿ ತಮ್ಮ ಗೆಳತಿ ನಿವೇದಿತಾ ಗೌಡ ಅವರಿಗೆ ಲವ್ ಪ್ರಪೋಸ್ ಮಾಡಿದ್ದರು. ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದ್ದು ಭಾರಿ ವಿರೋಧಕ್ಕೆ ಗುರಿಯಾಗಿತ್ತು. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಬ್ಬರು ಬಿಗ್ ಬಾಸ್ ಕನ್ನಡ 5ನೇ ಆವೃತ್ತಿಯಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ಬಿಗ್ ಮನೆಯಲ್ಲಿ ಇಬ್ಬರು ಆತ್ಮೀಯ ಬಾಂಧವ್ಯ ಹೊಂದಿದ್ದರು. ಬಿಗ್ ಬಾಸ್ ಮುಗಿದ ಮೇಲೂ ತಮ್ಮ ಫ್ರೆಂಡ್ ಷಿಪ್ ಮುಂದುವರಿಸಿದ್ದರು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರುಕನ್ನಡ ರ‍್ಯಾಪರ್,…

  • ಜ್ಯೋತಿಷ್ಯ

    ನಿಮ್ಮ ಗುರುವಾರದ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ

    ಮೇಷ ರಾಶಿ ಭವಿಷ್ಯ (Thursday, December 2, 2021) ಅತಿಯಾಗಿ ತಿನ್ನುವುದನ್ನು ತಪ್ಪಿಸಿ ಮತ್ತು ಫಿಟ್ ಆಗಿ ಉಳಿಯಲು ನಿಯಮಿತವಾಗಿ ಹೆಲ್ತ್ ಕ್ಲಬ್‌ಗೆ ಭೇಟಿ ನೀಡಿ. ಇಂದು ಹಣದ ಆಗಮನವು ನಿಮ್ಮನ್ನು ಯಾವುದೇ ಸಮಸ್ಯೆಗಳಿಂದ ಮುಕ್ತಗೊಳಿಸಬಹುದು ನಿಮ್ಮ ಜ್ಞಾನ ಮತ್ತು ಒಳ್ಳೆಯ ಹಾಸ್ಯ ನಿಮ್ಮ ಬಳಿಯಿರುವ ಜನರನ್ನು ಆಕರ್ಷಿಸಬಹುದು. ಇದು ಪ್ರೀತಿಯಲ್ಲಿ ನಿಮ್ಮ ಅದೃಷ್ಟದ ದಿನ. ನಿಮ್ಮ ಸಂಗಾತಿ ನಿಮ್ಮ ಬಹುನಿರೀಕ್ಷಿತ ಕಲ್ಪನೆಗಳನ್ನು ಸಾಕ್ಷಾತ್ಕಾರ ಮಾಡುವ ಮೂಲಕ ನಿಮ್ಮನ್ನು ಅಚ್ಚರಿಗೊಳಿಸುತ್ತಾರೆ. ಇಂದು ನಿಮಗೆಲ್ಲರಿಗೂ ತುಂಬ ಸಕ್ರಿಯವಾದ ಮತ್ತು…

  • ಉಪಯುಕ್ತ ಮಾಹಿತಿ

    ನೀವೂ ಪ್ರತೀ ದಿವಸ ತಪ್ಪದೆ ಸ್ನಾನ ಮಾಡುತ್ತೀರಾ.!

    ಕೊರೆಯುವ, ಥರಗುಟ್ಟುವ ಚಳಿಯಲ್ಲಿ ಕೆಲವರು ಪ್ರತಿದಿನ ಸ್ನಾನ ಮಾಡಲು ಇಷ್ಟ ಪಡುವುದಿಲ್ಲ. ಅನೇಕರು ಪ್ರತಿದಿನ ಸ್ನಾನ ಮಾಡ್ತಾರೆ. ಪ್ರತಿದಿನ ಸ್ನಾನ ಮಾಡೋರು ಬೆಸ್ಟ್ ಅಂತಾ ನೀವು ಹೇಳಬಹುದು. ಆದ್ರೆ ಸಂಶೋಧನೆಯೊಂದು ನಿಮಗೆ ಆಶ್ಚರ್ಯವಾಗುವಂತಹ ಸಂಗತಿ ಹೇಳಿದೆ. ಪ್ರತಿದಿನ ಸ್ನಾನ ಮಾಡೋರು ಗಮನ ಇಟ್ಟು ಓದಿ. ಪ್ರತಿದಿನ ಸ್ನಾನ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಲ್ಲವಂತೆ. ಹಾಗೆ ಮಾಡುವವರು ಹೆಚ್ಚಿನ ಬಾರಿ ಅನಾರೋಗ್ಯಕ್ಕೆ ತುತ್ತಾಗ್ತಾರಂತೆ. ಯಸ್, ಸಂಶೋಧನೆಯೊಂದು ಈ ವಿಷಯವನ್ನು ಹೇಳಿದೆ. ನಮ್ಮ ದೇಹಕ್ಕೆ ಎಣ್ಣೆಯ ಅವಶ್ಯಕತೆ ಇದೆ. ದೇಹದಲ್ಲಿರುವ ತೈಲದ ಅಂಶ…

  • ಸಿನಿಮಾ, ಸುದ್ದಿ

    ಯಶ್​ಗೆ ಅಂಬಿ, ರವಿಚಂದ್ರನ್ ಜನ್ಮದಿನವೇ ಮರೆತುಹೋಯಿತೇ? ಸಿಟ್ಟಾದ್ರು ರೆಬೆಲ್​ ಸ್ಟಾರ್ ಹಾಗೂ ಕ್ರೇಜಿ ಸ್ಟಾರ್​ ಫ್ಯಾನ್ಸ್.

    ದರ್ಶನ್, ಪುನೀತ್ ರಾಜ್ಕುಮಾರ್, ಸುದೀಪ್ ಸೇರಿ ಎಲ್ಲರೂ ಟ್ವೀಟ್ ಮಾಡುವ ಮೂಲಕ ಅಂಬಿ ಜನ್ಮದಿನಕ್ಕೆ ಶುಭಾಶಯ ಕೋರಿದ್ದಾರೆ. ಆದರೆ, ಓರ್ವ ಸ್ಟಾರ್ ನಟನನ್ನು ಬಿಟ್ಟು! ಕನ್ನಡ ಚಿತ್ರರಂಗದ ದೊಡ್ಡಣ್ಣನಂತೆ ಕೆಲಸ ಮಾಡಿದ್ದ ರೆಬೆಲ್ ಸ್ಟಾರ್ ಅಂಬರೀಶ್ ಸಿನಿಮಾ ರಂಗದಲ್ಲಿ ಯಾವುದೇ ತೊಂದರೆ ಆದರೂ ಅದನ್ನು ಪರಿಹಾರ ಮಾಡುತ್ತಿದ್ದರು. ಅವರನ್ನು ಕಳೆದುಕೊಂಡ ಕನ್ನಡ ಚಿತ್ರರಂಗ ಬಡವಾಗಿದೆ. ಮೇ 29 ಅವರ ಜನ್ಮದಿನ. ಮೇ 30 ರವಿಚಂದ್ರನ್​ ಜನ್ಮದಿನ. ಈ ವೇಳೆ ಕನ್ನಡ ಚಿತ್ರರಂಗದ ಎಲ್ಲ ಗಣ್ಯರೂ ಯಶ್ ಅವರನ್ನು…