ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಒಂದು ಲಕ್ಷದ ಒಳಗೆ ಖರೀದಿಸಬಹುದಾದ ಟಾಪ್ ಬೈಕುಗಳು ಯಾವುವು ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.

  • ಸುದ್ದಿ

    132 ಕೋಟಿಮೌಲ್ಯ ಬೆಲೆ ಬಾಳುವ ಈ ನಂಬರ್ ಪ್ಲೇಟನ್ನು ಮಾರಟಕ್ಕೆ ಇಟ್ಟಿದ್ದಾರೆ, ಇಷ್ಟಕ್ಕೂ ಇದರ ವಿಶೇಷತೆಯಾದರು ಏನು?

    ನಮ್ಮ ದೈನಂದಿನ ದಿನ ಪತ್ರಿಕೆಗಳಲ್ಲಿ ಲಕ್ಷಗಟ್ಟಲೆ ಖರ್ಚು ಮಾಡಿ ಫ್ಯಾನ್ಸಿ ನಂಬರ್‌ಗಳನ್ನು ಖರೀದಿಸುವ ಸುದ್ದಿಗಳನ್ನು ಓದಿರುತ್ತೇವೆ. ಆದರೇ, ಇಲ್ಲೊಬ್ಬ ಉದ್ಯಮಿ ತನ್ನ ದುಬಾರಿ ಸೂಪರ್ ಕಾರಿನ ಫ್ಯಾನ್ಸಿ ನಂಬರ್ ಪ್ಲೇಟ್ ಅನ್ನು ಮಾರಾಟ ಮಾಡಲು ನಿರ್ಧರಿಸಿದ್ದು, ಇದರ ಬೆಲೆಯು ಕೇವಲ 132 ಕೋಟಿ ಎಂದು ಹೇಳಿಕೊಂಡಿದ್ದಾನೆ.ಹೌದು, ಬ್ರಿಟನ್‌ನಲ್ಲಿ ಭಾರೀ ಜನಪ್ರಿಯತೆ ಗಳಿಸಿರುವ ‘ಎಫ್1’ ನಂಬರ್ ಪ್ಲೇಟ್‌ಗೆ ಇದೀಗ ಭಾರೀ ಬೇಡಿಕೆ ಸೃಷ್ಠಿಯಾಗಿದೆ. ಈ ಹಿಂದೆ 2008ರಲ್ಲಿ ಕೇವಲ 4.5 ಕೋಟಿ ಬೆಲೆ ಹೊಂದಿದ್ದ ಎಫ್1 ನಂಬರ್ ಪ್ಲೇಟ್‌ಗಳು…

  • ಆರೋಗ್ಯ

    ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು

    ಈ ಬೀಜಗಳು ಅಧಿಕ ನಾರಿನಂಶವನ್ನು ಹೊಂದಿವೆ. ಈ ಬೀಜಗಳನ್ನು ನೆನೆಸಿದ ನೀರಿನ ಸೇವನೆಯಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಮತ್ತು ಕರುಳುಗಳಲ್ಲಿ ಜೀರ್ಣಗೊಂಡ ಆಹಾರದ ಚಲನೆ ಸುಲಭಗೊಳ್ಳುತ್ತದೆ. ಈ ನೀರಿನ ಸೇವನೆಯ ಇತರ ಮಹತ್ವಗಳನ್ನು ನೋಡೋಣ. ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು: ತೂಕ ಇಳಿಕೆಗೆ ಅಪಾರ ನೆರವು ನೀಡುವ ಆರೋಗ್ಯಕರ ವಿಧವೆಂದರೆ ಆಹಾರದಲ್ಲಿ ನಾರಿನಂಶವನ್ನು ಹೆಚ್ಚಿಸುವುದು. ಇದಕ್ಕೆ ಉತ್ತಮ ಆಯ್ಕೆ ಚಿಯಾ ಬೀಜಗಳು. ಇವುಗಳಲ್ಲಿ ಕರಗದ ನಾರು, ಪ್ರೋಟೀನ್, ಆರೋಗ್ಯಕರ ಕೊಬ್ಬುಗಳು, ಕ್ಯಾಲ್ಸಿಯಂ, ಮ್ಯಾಂಗನೀಸ್, ಮೆಗ್ನೀಸಿಯಮ್ ಮತ್ತು ರಂಜಕ…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663953892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663953892 ಮೇಷ(27 ನವೆಂಬರ್, 2018) ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ ಭಾಗವಹಿಸುತ್ತೀರಿ ಮತ್ತು ಕೇವಲ ಮೂಕ ಪ್ರೇಕ್ಷಕರಾಗಿ ಮಾತ್ರ ಉಳಿಯುವುದಿಲ್ಲವೆಂದು…

  • ಸುದ್ದಿ

    ಈ ಹಸುವಿನ ಹಾಲಿನ ಬೆಲೆಯನ್ನ ಕೇಳಿದರೆ ನೀವು ನಿಜಕ್ಕೂ ಶಾಕ್! ಒಂದು ಲೀಟರ್ ಗೆ ಎಷ್ಟು ಗೊತ್ತಾ?

    ಈಗಿನ ಕಾಲದಲ್ಲಿ ಹಾಲನ್ನ ಕುಡಿಯದೆ ಇರುವ ಜನರ ಹುಡುಕುವುದು ಬಹಳ ಕಷ್ಟ, ಹೌದು ಹಾಲು ನಮ್ಮ ದೇಹಕ್ಕೆ ಹೆಚ್ಚಿನ ಪ್ರಮಾಣದ ಔಷದಿಯ ಅಂಶಗಳನ್ನ ಒದಗಿಸುವುದರಿಂದ ಹೆಚ್ಚಿನ ಜನರು ಹಾಲನ್ನ ಕುಡಿಯುತ್ತಾರೆ. ಇನ್ನು ಬಳಸುವ ನಾವು ಗೋಮಾತೆಯ ಹಾಲನ್ನ ವಿವಿಧ ಉಪಯೋಗಗಳಿಗಾಗಿ ಬಳಸುತ್ತೇವೆ, ಹೌದು ಚಹಾ ಮಾಡಲು ಮತ್ತು ಸಿಹಿ ತಿಂಡಿಗಳನ್ನ ಮಾಡಲು ಮತ್ತು ದೇವರ ಪೂಜೆಗೆ ಹೆಚ್ಚಿನ ಪ್ರಮಾಣದಲ್ಲಿ ಹಾಲನ್ನ ಬಳಸಲಾಗುತ್ತದೆ. ಇನ್ನು ದಿನದಿಂದ ದಿನಕ್ಕೆ ಜನಸಂಖ್ಯೆ ಜಾಸ್ತಿ ಆಗುತ್ತಾ ಹೋದಂತೆ ಹಸುವಿನ ಹಾಲಿನ ಬೆಲೆ ಕೂಡ…

  • ಗ್ಯಾಜೆಟ್

    ಕೇವಲ 98 ರೂ..! ತನ್ನ ಗ್ರಾಹಕರಿಗೆ ಜಿಯೋ ಕೊಡ್ತು ಬಿಗ್ ಆಫರ್…

    ಜಿಯೋ ಬಂದಮೇಲೆ ಮೊಬೈಲ್ ಕಂಪನಿಗಳ ನಡುವಿನ ಪೈಪೋಟಿ ಶುರುವಾಗಿದ್ದು,ಇದರಿಂದ ಗ್ರಾಹಕರಿಗೆ ಅನುಕೂಲವಾಗಿದೆ. ಜಿಯೋ ಗ್ರಾಹಕರಿಗೆ ಬಂಪರ್ ಆಫರ್ ನೀಡಲು ಮುಂದಾಗಿದ್ದು, 98 ರೂಪಾಯಿಗೆ