ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರಲು. ಈ ಒಂದು ಪಲ್ಯ ತಿಂದರೆ ಸಾಕು. ಈ ಅರೋಗ್ಯ ಮಾಹಿತಿ ನೋಡಿ.

    ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಅದ್ಬುತವಾದ ಪಲ್ಯ ಮಾಡೊದು ಹೇಗೆ. ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು ತೆಗೆದುಕೊಂಡು ಅದರಲ್ಲಿರುವ ನಾರಿನ ಅಂಶಗಳನ್ನು ತೆಗೆದು ಸಣ್ಣದಾಗಿ ಕಟ್ಟು ಮಾಡಿಕೊಳ್ಳಬೇಕು ಅದನ್ನು ಮಜ್ಜಿಗೆ ಒಳಗೆ ಹಾಕಬೇಕು ಏಕೆಂದರೆ ಬಾಳೆದಿಂಡು ಬೇಗನೆ ಕಪ್ಪಿಗೆ ಆಗುತ್ತದೆ ನಂತರ ಒಂದು ಪಾತ್ರೆಯಲ್ಲಿ ನೀರನ್ನು ಹಾಕಿ ಬಾಳೆದಿಂಡನ್ನು ಚೆನ್ನಾಗಿ ಬೇಯಿಸಬೇಕು ಸಣ್ಣದಾಗಿ ಮಾಡಬೇಕು ಇದು ನೆನಪಿರಲಿ.  ನಂತರ ಒಂದು ಪಾತ್ರೆಗೆ ಎಣ್ಣೆ…

  • ಸುದ್ದಿ

    ಭಾರತದಲ್ಲಿ ಹೂಡಿಕೆಯ ಸುರಿಮಳೆಯನ್ನೇ ಸುರಿಸಲಿರುವ ಸೌದಿ ಅರೇಬಿಯಾ! ಇದರ ಬಗ್ಗೆ ನಿಮಗೆಷ್ಟು ಗೊತ್ತು.?

    ತೈಲ ಸಂಪದ್ಭರಿತ ರಾಷ್ಟ್ರ ಸೌದಿ ಅರೇಬಿಯಾಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, 2024 ವೇಳೆಗೆ ಭಾರತದಲ್ಲಿ ಸೌದಿ ಅರೇಬಿಯಾ 100 ಶತಕೋಟಿಡಾಲರ್ ಹೂಡಿಕೆ ಮಾಡಲಿದೆ ಎಂದುಹೇಳಿದ್ದಾರೆ. ಸೌದಿ ರಾಜ ಸಲ್ಮಾನ್ಬಿನ್ ಅಬ್ದುಲ್ ಅಜೀಜ್ ಅಲ್ಸೌದ್​​ರೊಂದಿಗೆ ದ್ವಿಪಕ್ಷೀಯ ಮಾತುಕತೆನಡೆಸಿದ ಮೋದಿ, ನಂತರ ಹೂಡಿಕೆದಾರರಸಮಾವೇಶದಲ್ಲಿ ಭಾರತದಲ್ಲಿ ಹೂಡಿಕೆಗಿರುವ ಅವಕಾಶಗಳನ್ನು ತಿಳಿಸಿದರು. 100 ಶತಕೋಟಿ ಡಾಲರ್ ಹೂಡಿಕೆ: ಭಾರತದಲ್ಲಿ ತೈಲ ಸಂಸ್ಕರಣೆ, ಪೈಪ್​ಲೈನ್, ಗ್ಯಾಸ್​ ಟರ್ಮಿನಲ್ಸ್​​ಕ್ಷೇತ್ರಗಳಲ್ಲಿ 2024 ವೇಳೆಗೆ 100 ಶತಕೋಟಿ ಡಾಲರ್ ಹೂಡಿಕೆಮಾಡಲು ಸೌದಿ ಅರೇಬಿಯಾ ಒಪ್ಪಿದೆ.ಈಸ್ಟ್​​ ಕೋಸ್ಟ್​​ ರಿಫೈನರಿ ಯೋಜನೆಯಲ್ಲಿ ಭಾಗಿಯಾಗಲುಸೌದಿ…

  • ಸುದ್ದಿ

    ವೆಹಿಕಲ್ ಬಿಟ್ಟು ಇನ್ಮುಂದೆ ವಾಕಿಂಗ್ ಸ್ಟಾರ್ಟ್ ಮಾಡಿ ಈ ಆ್ಯಪ್‌ಗಳೇ ನಿಮ್ಮಗೆ ದುಡ್ಡು ಕೊಡುತ್ತದೆ,.!

    ನಾವು ಪ್ರತಿದಿನ ನಡೆಯುತ್ತೇವೆ. ಆದರೆ, ಹೀಗೆ ಸುಮ್ಮನೆ ನಡೆಯೋಕೆ ಯಾರಾದ್ರೂ ದುಡ್ಡು ಕೊಡ್ತಾರಾ? ನಾವು ಕೊಡ್ತೀವಿ ಅಂತಿದಾವೆ ಈ ವಾಕಿಂಗ್ ಆ್ಯಪ್‌ಗಳು. ಮತ್ತೇಕೆ ತಡ? ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ, ವಾಕ್ ಮಾಡೋಕೆ ಶುರು ಹಚ್ಕೊಳ್ಳಿ… ಹಣ ಮತ್ತು ಆರೋಗ್ಯ ಎರಡೂ ಗಳಿಸಿ. ವ್ಯಾಯಾಮ, ವಾಕಿಂಗ್, ರನ್ನಿಂಗ್- ಯಾವುದೇ ಆಗಲಿ, ನಮ್ಮ ಆರೋಗ್ಯಕ್ಕಾಗಿ, ಖುಷಿಗಾಗಿ ಮಾಡುತ್ತೇವೆ ಅಲ್ಲವೇ? ಆದರೆ, ಅದಕ್ಕೂ ಯಾರಾದರೂ ಹಣ ಕೊಡ್ತಾರೆ ಅಂದ್ರೆ? ಡಬಲ್ ಖುಷಿ ಆಗ್ದೇ ಇರುತ್ತಾ? ಇದಕ್ಕಾಗಿ ನೀವು ಹೆಚ್ಚೇನು ಕಷ್ಟ ಪಡಬೇಕಾಗಿಲ್ಲ….

  • ಸುದ್ದಿ

    ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲಕ್ಕೆ ಕಾರಣವಾಗಿದೆ ಸುಮಲತಾ ರವರು ಮಾಡಿರುವ ಈ ಗಂಭೀರ ಆರೋಪ..!

    ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ತಾರಕಕ್ಕೇರಿದ್ದು ವೈಯಕ್ತಿಕ ಆರೋಪ-ಪ್ರತ್ಯಾರೋಪಗಳು ಮುಗಿಲು ಮುಟ್ಟಿದ್ದು, ಈ ಮಧ್ಯೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರ ವಿರುದ್ಧ ಮಾಡಿರುವ ಆರೋಪ, ರಾಜ್ಯ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲಕ್ಕೆ ಕಾರಣವಾಗಿದೆ. ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಸುಮಲತಾ ಅಂಬರೀಶ್, ಹತಾಶೆಗೊಳಗಾಗಿರುವ ಜೆಡಿಎಸ್ ನಾಯಕರು ಈಗ ತಮ್ಮ ವಿರುದ್ಧ ವೈಯಕ್ತಿಕ ಜೀವನದ ಕುರಿತು ದಾಳಿ ನಡೆಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದಕ್ಕಾಗಿ ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಕುರಿತು ಅವರುಗಳು ಸಮಾಲೋಚನೆ…

  • ಸುದ್ದಿ

    ಯಶ್ ತುಂಬಿಸಿದ್ರು ಕೆರೆ, ಆಫಿಸರ್ಸ್ ತುಂಬಿಕೊಂಡ್ರು ಜೇಬು..!

    ಕೊಪ್ಪಳ: ತಲ್ಲೂರು ಕೆರೆ ಯಾರಿಗೆ ನೆನಪಿಲ್ಲ ಹೇಳಿ.. ನಟ ಯಶ್ ಆ ಜಿಲ್ಲೆಯ ತಲ್ಲೂರು ಕೆರೆಯನ್ನು ಅಭಿವೃದ್ದಿ ಪಡಿಸಿ ಅಧುನಿಕ ಭಗಿರಥನಾಗಿದ್ದರು. ಈ ಕಾರಣಕ್ಕಾಗಿಯೇ ತಲ್ಲೂರು ಕೆರೆ ಜನಮಾನಸದಲ್ಲಿ ಉಳಿದಿದೆ. ಆದ್ರೆ ಇದೇ ಕೆರೆಯಲ್ಲಿ ಯಶ್ ಅಭಿವೃದ್ದಿ ಪಡಿಸುವ ಮೊದಲು ಅದೊಂದು ಇಲಾಖೆ ಬರೊಬ್ಬರಿ ಒಂದು ಕೋಟಿ ಖರ್ಚು ಮಾಡಿದೆ ಅಂತಾ ಹಣ ಗುಳುಂ ಮಾಡಿದೆ. ನಟ ಯಶ್ 2017ರಲ್ಲಿ ತಮ್ಮ ಯಶೋಮಾರ್ಗ ಫೌಂಡೇಶನ್ ವತಿಯಿಂದ ಸ್ವಂತ ಖರ್ಚಿನಲ್ಲಿ ಬರೊಬ್ಬರಿ 70 ಲಕ್ಷಕ್ಕೂ ಅಧಿಕ ಹಣ ಖರ್ಚು…

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನ ನಿಮ್ಮ ರಾಶಿ ಫಲಗಳು ಹೇಗಿವೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(1 ಮಾರ್ಚ್, 2019) ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಬಾಕಿಯಿರುವ ಮನೆಕೆಲಸಗಳು ನಿಮ್ಮ ಸ್ವಲ್ಪ ಸಮಯ ತೆಗೆದುಕೊಳ್ಳುತ್ತವೆ….