ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕ್ಯಾನ್ಸರ್ ರೋಗಿಗಳಿಗಾಗಿ ತನ್ನ ತಲೆ ಕೂದಲನ್ನೇ ಬೋಳಿಸಿಕೊಂಡ ಪೊಲೀಸ್ ಅಧಿಕಾರಿ,.!!

    ಅಪರ್ಣಾ ಲವಕುಮಾರ್ ಈ ಹೆಸರು ನೀವೆಂದಾದರೂ ಕೇಳಿದ್ದೀರಾ? ಬಹುಶಃ ಕ್ಯಾನ್ಸರ್ ಪೀಡಿತರಿಗೆ ನೈಸರ್ಗಿಕ ಕೂದಲಿನ ವಿಗ್ ಮಾಡಿಸುವ ಸಲುವಾಗಿ ಈ ಪೊಲೀಸ್ ಹಿರಿಯ ಅಧಿಕಾರಿ ತಮ್ಮ  ತಲೆ ಬೋಳಿಸಿಕೊಂಡಿದ್ದಾರೆ. ಸದ್ಯ ಇವರ ಈ ಮನವೀಯ ನಡೆ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ. ಕೇರಳ ತ್ರಿಶೂರ್ ಜಿಲ್ಲೆಯ ಇರಿಂಜಲಕೂಡಾದ ನಿವಾಸಿಯಾಗಿರುವ ಅಪರ್ಣಾ ತಮ್ಮ ಮೊಣಕಾಲುದ್ದದ ಕೂದಲನ್ನು ಕ್ಯಾನ್ಸರ್ ಪೀಡಿತರಿಗಾಗಿ ಬೋಳಿಸಿಕೊಂಡಿರುವುದು ನೆಟ್ಟಿಗರ ಮನ ಗೆದ್ದಿದೆ ಇನ್ನು ತಮ್ಮ ತಲೆ ಕೂದಲು ಬೋಳಿಸುವ ಮೊದಲು ಇವರು ಈ ಬಗ್ಗೆ…

  • ಸುದ್ದಿ

    SSLC ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ನೇಮಕಾತಿ, 20 ಸಾವಿರ ರೂ. ವೇತನದ ಉದ್ಯೋಗಾವಕಾಶ,..!!

    ರೈಲ್ವೆ ಇಲಾಖೆಯಲ್ಲಿನ ಸಹಾಯಕ ಲೊಕೊ ಪೈಲಟ್ (ALP) ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ವಿಭಾಗದಲ್ಲಿ ಒಟ್ಟು 306 ಹುದ್ದೆಗಳು ಖಾಲಿ ಇದ್ದು, ಆಸಕ್ತರು ನವೆಂಬರ್ 11ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ರೈಲ್ವೆ ನೇಮಕಾತಿ ಸೆಲ್ (ಆರ್‌ಆರ್‌ಸಿ) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ. ಒಟ್ಟು ಹುದ್ದೆಗಳ ಸಂಖ್ಯೆ – 306ಸಹಾಯಕ ಲೊಕೊ ಪೈಲಟ್ – 85 ಹುದ್ದೆಗಳುತಂತ್ರಜ್ಞ (ಟೆಕ್ನಿಷಿಯನ್) – 221 ಹುದ್ದೆಗಳು ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ…

  • ಸುದ್ದಿ

    ಸೂರ್ಯನ ಬೆಳಕಿನಿಂದ ನಾಶವಾಗುತ್ತಾ ಕೊರೋನಾ ವೈರಸ್, ಇಲ್ಲಿದೆ ನೋಡಿ ಅಸಲಿ ಸತ್ಯ.

    ಸದ್ಯಕ್ಕೆ ಇಡೀ ವಿಶ್ವವನ್ನೇ ಕಾಡುತ್ತಿರುವ ಕೊರೋನಾ ವೈರಸ್ ಜಾಗತಿಕ ಮಟ್ಟದಲ್ಲಿ ಎಲ್ಲ ದೇಶದ ಜನರ ನಿದ್ದೆಗೆಡಿಸಿದೆ, ಹೌದು ಕೊರೋನಾ ತಂದಿರುವ ಸ್ಥಿತಿ ಆ ರೀತಿಯದ್ದಾಗಿದೆ. ಇನ್ನು ಕೊರೊನ ಬಗ್ಗೆ ಜನರು ನಾನಾ ರೀತಿಯ ತಪ್ಪು ತಿಳುವಳಿಕೆ ಹೊಂದಿದ್ದಾರೆ ಮತ್ತು ಈ ತಪ್ಪುಗಳ ಬಗ್ಗೆ ಜನರಿಗೆ ತಿಳುವಳಿಕೆ ನೀಡುವುದು ನಮ್ಮ ಕರ್ತವ್ಯ ಆಗಿದೆ. ಹೆಚ್ಚಿನ ಜನರು ತಾಪಮಾನ ಹೆಚ್ಚಿದರೆ ವೈರಸ್ ನಾಶವಾಗುತ್ತೆ ಎನ್ನುವ ಸುದ್ದಿಯೊಂದನ್ನು ಬಲವಾಗಿ ನಂಬಿದ್ದಾರೆ, ಆದರೆ ಈ ಸುದ್ದಿಯ ಬಗ್ಗೆ ವಿಶ್ವ ಅರೋಗ್ಯ ಸಂಸ್ಥೆ ಏನು…

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಸ್ಪೂರ್ತಿ

    51ವರ್ಷದ ಮಹಿಳೆ ಮಾಡಿರುವ ಸಾಧನೆಯ ಬಗ್ಗೆ ನೀವು ತಿಳಿದ್ರೆ ಅಚ್ಚರಿ ಪಡೋದ್ರಲ್ಲಿ ಡೌಟ್ ಇಲ್ಲ.!

    ಸಾಧನೆ ಅನ್ನೋದು ಸುಲಭದ ಮಾತಲ್ಲ. ‘ಆಗುವುದಿಲ್ಲ ಅನ್ನೋ ಮಾತನ್ನು ಬಿಟ್ಟು ಆಗುತ್ತೆ’ ಅನ್ನೋ ದಾರಿಯನ್ನು ಹುಡುಕಿದಾಗ ಮಾತ್ರ ಆ ಸಾಧನೆಯನ್ನು ಮಾಡಲು ಸಾಧ್ಯವಾಗುವುದು ಹಾಗು ಅದಕ್ಕೆ ಪ್ರತಿಫಲ ಸಿಗುವುದು.ಕಣ್ರೀ ನಾವು ನಿಮಗೆ ಹೇಳಲು ಹೊರಟಿರುವ ಕಥೆ ಎಲ್ಲರ ಕಣ್ಣು ಹುಬ್ಬೇರಿಸುವ ರೀತಿಯಲ್ಲಿರುವ ಕಥೆ ಇದು.