ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಷಾಕಿಂಗ್ ನ್ಯೂಸ್ ; ಭಿಕ್ಷುಕಿಯ ಅಕೌಂಟಿನಲ್ಲಿ ಪತ್ತೆಯಾಯ್ತು 5 ಕೋಟಿಗೂ ಹೆಚ್ಚು ಹಣ,.!ಹೇಗೆ ಗೊತ್ತಾ,..!!

    ಎರಡು ದಿನಗಳ ಹಿಂದಷ್ಟೆ ಮುಂಬೈನಲ್ಲಿ ಮೃತಪಟ್ಟ ಭಿಕ್ಷುಕನ ಮನೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಹಣ ಪತ್ತೆಯಾಗಿತ್ತು. ಈಗ ವಿದೇಶದ ಭಿಕ್ಷುಕಿಯೊಬ್ಬರ ಬ್ಯಾಂಕ್ ಅಕೌಂಟ್ ಖಾತೆಯಲ್ಲಿ 5 ಕೋಟಿಗೂ ಹೆಚ್ಚು ಹಣ ಪತ್ತೆಯಾಗಿದೆ. ಅರಬ್ ದೇಶದ ಲೆಬನನ್​ನ ವಾಫಾ ಮಹಮ್ಮದ್ ಎಂಬ ಭಿಕ್ಷುಕಿಯ ಬ್ಯಾಂಕ್ ಅಕೌಂಟಿನಲ್ಲಿ ಬರೋಬ್ಬರಿ 1.33 ಮಿಲಿಯನ್ ಲೆಬನಾನ್ ಪೌಂಡ್(ಭಾರತೀಯ ರೂಗಳಲ್ಲಿ 5.62 ಕೋಟಿ ರೂ.) ಪತ್ತೆಯಾಗಿದೆ. ಲೆಬನನ್​ನ ಜಮ್ಮಲ್ ಟ್ರಸ್ಟ್​ ಬ್ಯಾಂಕ್​ ನಲ್ಲಿ ಹಣವಿಡಲಾಗಿದ್ದು, ತನ್ನ ಖಾತೆಯಲ್ಲಿ ಎಷ್ಟು ಹಣವಿದೆ ಎಂಬ ವಿಷಯ ಸ್ವತಃ…

  • ಸಿನಿಮಾ

    ಕೊನೆಗೂ ಎಲ್ಲರ ಮುಂದೆ ಕ್ಷಮೆ ಯಾಚಿಸಿದ ಗಂಡ ಹೆಂಡತಿ ನಟಿ ಸಂಜನಾ..!ಏಕೆ ಗೊತ್ತಾ..?

    ಗಂಡ ಹೆಂಡತಿ” ಸಿನಿಮಾ ವೇಳೆ ನಿರ್ದೇಶಕ ರವಿ ಶ್ರೀವತ್ಸ ಚಿತ್ರೀಕರಣದ ಸಮಯ ಕಿರುಕುಳ ನಿಡಿದ್ದರೆಂದು, ಬೆದರಿಕೆ ಹಾಕಿದ್ದರೆಂದೂ ಆರೋಪಿಸಿದ್ದ ನಟಿ ಸಂಜನಾ ಇದೀಗ ತಣ್ಣಗಾಗಿದ್ದಾರೆ.ನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಸಂಜನಾ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ಗಂಡ-ಹೆಂಡತಿ ಚಿತ್ರದಲ್ಲಿ ಪದೇ ಪದೇ ಕಿಸ್ಸಿಂಗ್ ಸೀನ್ ಮಾಡಿಸಿದ್ದರು ಎಂದು ಆರೋಪಿಸಿದ್ದ ಸಂಜನಾ ತಮ್ಮ ಆರೋಪದ ಕುರಿತು ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಸಂಜನಾ ಕಲಾವಿದರ ಸಂಘ, ನಿರ್ದೇಶಕರ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ…

  • ಸ್ಪೂರ್ತಿ

    ಜೀವನದಲ್ಲಿ ಸಮಾಜಕ್ಕೆ ಏನನ್ನಾದರೂ ಕೊಡುಗೆ ನೀಡಬೇಕೆಂಬುದು ಸತ್ಯ..ಅದಕ್ಕೆ ಸುನಿತಾ ಮಂಜುನಾಥ್ ರವರೇ ನೈಜ್ಯ ಉದಾಹರಣೆ…

    ಸಾಕಷ್ಟು ಸಮಾಜಸೇವೆಗಳನ್ನು ಮಾಡಿ ಹೆಸರಾಗಿರುವ ಸುನಿತಾ ಮಂಜುನಾಥ್ ರವರ ಬಹು ದೊಡ್ಡ ಕನಸಿನ ಆಂದೋಲನವೇ “ಕಸದಿಂದ ರಸ” ತಮ್ಮದೇ ಶಾಲೆಯ ಮಕ್ಕಳಿಗೆ ಹುರಿದುಂಬಿಸಿ..‌ ದೇಶದ ಬಗ್ಗೆ ಅಭಿಮಾನವನ್ನು ಹೆಚ್ಚು ಮಾಡುತ್ತಿರುವ ಇವರು ನಿಜಕ್ಕೂ ಗ್ರೇಟ್..

  • inspirational

    ನಿಮ್ಮ ನೆನಪೇ ನಿತ್ಯ ಜ್ಯೋತಿ ನಿಮ್ಮ ಸ್ಮರಣೆಯೇ ಅಮರ ಪ್ರೀತಿ. ಅಂಬಿಗೆ ಸುಮಲತಾ ಶುಭಾಶಯ

    ಇಂದು ಅಂಬರೀಶ್ ಅವರ 68ನೇ ಜನ್ಮದಿನವಾಗಿದ್ದು, ಈ ಹಿಂದೆ ಅವರ ಅಭಿಮಾನಿಗಳು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಮೂಲಕ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದರು. ಅಂಬಿ ನಿಧನದ ನಂತರ ಅಭಿಮಾನಿಗಳು ಅವರ ಸಮಾಧಿ ಸ್ಥಳಕ್ಕೆ ತೆರಳಿ ಜನ್ಮದಿನವನ್ನು ಆಚರಿಸುತ್ತಿದ್ದರು. ಆದರೆ ಈ ಬಾರಿ ಕೊರೊನಾ ಲಾಕ್‍ಡೌನ್ ಕಾರಣದಿಂದ ಅದು ಸಾಧ್ಯವಾಗಿಲ್ಲ. ಸುಮಲತಾ ಅವರು ಟ್ವೀಟ್ ಮಾಡುವ ಮೂಲಕ ಅಂಬರೀಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ. “ಅಂಬರೀಶ್ ಅವರು ಇಂದು 68ನೇ ವರ್ಷಕ್ಕೆ ಕಾಲಿಡುತ್ತಿದ್ದರು. ಆದರೆ ವಿಧಿ…

  • ಜ್ಯೋತಿಷ್ಯ

    ಇಂದು ಭಾನುವಾರ, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಭಾನುವಾರ , 18/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಆಗಾಗ ಸಂಚಾರದಿಂದ ಕಾರ್ಯಸಿದ್ಧಿಯಾದರೂ ದೇಹಾಯಾಸ ತಂದೀತು. ಹೊಸ ಆದಾಯದ ಮೂಲಗಳು ಗೋಚರಕ್ಕೆ ಬಂದಾವು. ಸೂಕ್ತ ಸಲಹೆಗಾಗಿ ಹಿತೈಷಿಗಳು ನಿಮ್ಮ ಮಾರ್ಗದರ್ಶನಕ್ಕೆ ಬಂದಾರು. ವೃಷಭ:- ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉದಾಸೀನತೆ ತೋರಿಸಿಯಾರು. ವೃತ್ತಿರಂಗದಲ್ಲಿ ಮುನ್ನಡೆ ಸಮಾಧಾನ ತರುತ್ತದೆ. ಯಾವುದೇ ಸಮಸ್ಯೆಗಳನ್ನು…

  • ಸುದ್ದಿ

    ಜಿಯೋ ಕಂಪನಿಯ ಈ ಆಫರ್ ಕೇಳಿ DTH, ಕೇಬಲ್‌ ಆಪರೇಟರ್‌ ಗಳಲ್ಲಿ ಶುರುವಾಗಿದೆ ನಡುಕ!ಸೆಪ್ಟೆಂಬರ್ 5ರ ನಂತ್ರ…

    ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಳಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಜಿಯೋ ಗಿಗಾ ಫೈಬರ್ ಮೂಲಕ ದೊಡ್ಡ ಮಾಡಲು ಸಜ್ಜಾಗಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಖೇಶ್ ಅಂಬಾನಿ ದೊಡ್ಡ ಬಾಂಬ್ ಸಿಡಿಸಿದ್ದಾರೆ. ಸೆಪ್ಟೆಂಬರ್ 5ರ ನಂತರ ದೇಶದಲ್ಲಿ ದೊಡ್ಡ ಕ್ರಾಂತಿ ಮಾಡಲು ಸಜ್ಜಾಗಿರುವ ಜಿಯೋ ಕಂಪನಿ ಒಡೆತನದ ಮುಖೇಶ್…