ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಮೋದಿ ನೇತೃತ್ವದ: ಷೇರುಪೇಟೆಯಲ್ಲಿ ಹೂಡಿಕೆದಾರರಿಗೆ ಬಂಪರ್, 2 ದಿನದಲ್ಲಿ 3.86 ಲಕ್ಷ ಕೋಟಿ ರೂ. ಲಾಭ!

    ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೇರುತ್ತಿದ್ದು, ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರು ಬಂಪರ್ ಲಾಭ ಗಳಿಸಿದ್ದಾರೆ.ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಪ್ರಧಾನಿಯಾಗಿ ಮರಳುತ್ತಿರುವುದು ಷೇರು ಮಾರುಕಟ್ಟೆಯಲ್ಲಿ ಭಾರಿ ಜಿಗಿತಕ್ಕೆ ಕಾರಣವಾಗಿದ್ದು, ಸೋಮವಾರ ಮುಂಬೈ ಷೇರು ಪೇಟೆಯ ಸೆನ್ಸೆಕ್ಸ್‌ ಮತ್ತು ರಾಷ್ಟ್ರೀಯ ಷೇರು ಮಾರುಕಟ್ಟೆಯ ನಿಪ್ಟಿ ಮತ್ತೊಂದು ದಾಖಲೆಯ ಎತ್ತರವನ್ನು ತಲುಪಿದೆ. ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಬಿಎಸ್ ಇ 871.9 ಅಂಕಗಳ ಜಿಗಿತವನ್ನು ದಾಖಲಿಸಿದ್ದು, ಸೋಮವಾರ…

  • ವಿಜ್ಞಾನ

    ಐಐಟಿ ಪ್ರಯೋಗ ಯಶಸ್ವಿಗೊಂಡಿದ್ದು, ಇನ್ಮುಂದೆ ಕೋಳಿಯ ಬದಲು ಗಿಡದಲ್ಲಿ ಮೊಟ್ಟೆಗಳು ಬೆಳೆಯಲಿವೆ ,.!

    ನವದೆಹಲಿ, ಇಷ್ಟು ದಿನ ಮೊಟ್ಟೆ ಮಾಂಸಾಹಾರಿಯೋ,ಸಸ್ಯಾಹಾರಿಯೋ ಎಂಬ ವಾದ, ಪ್ರತಿವಾದಗಳು ಯಥೇಚ್ಚವಾಗಿ ನಡೆಯುತ್ತಿದ್ದವು. ಕೆಲವರು ಕೋಳಿಯ ಭ್ರೂಣವಾಗಿರುವುದರಿಂದ ಇದು ಮಾಂಸಾಹಾರ ಎಂದು ಹೇಳಿದರೆ, ಅದುಪೂರ್ತಿ ಕೋಳಿಯ ರೂಪು ಪಡೆದುಕೊಳ್ಳದ ಕಾರಣ ಅದು ಸಸ್ಯಾಹಾರಿ ಎಂದು ವಾದಿಸುವವರು ಅಧಿಕ ಸಂಖ್ಯೆಯಲ್ಲಿದ್ದರು. ಆದರೆ ಈಗ ಈ ಎಲ್ಲ ವಾದ ಪ್ರತಿವಾದಗಳಿಗೆ ಬ್ರೇಕ್​ ಹಾಕುವ ಮೂಲಕ ಶುದ್ಧ ಸಸ್ಯ ಜನ್ಯ ಮೊಟ್ಟೆಯನ್ನು ಬೆಳೆಯಬಹುದಾಗಿದೆ! ದೆಹಲಿಯ ಇಂಡಿಯನ್​ ಇನ್​ಸ್ಟಿಟ್ಯೂಟ್​ ಆಫ್​ಟೆಕ್ನಾಲಜಿಯ (ಐಐಟಿ) ಸಂಶೋಧಕರು ಗಿಡದಲ್ಲಿಮೊಟ್ಟೆಯನ್ನು ಬೆಳೆದಿದ್ದಾರೆ. ನಾನ್​ ಸಾಯ್​, ಗ್ಲುಟೆನ್​ಮುಕ್ತವಾಗಿರುವ ಈ ಮೊಟ್ಟೆಯನ್ನು…

  • ಸುದ್ದಿ

    ಆರ್ಥಿಕ ಕುಸಿತ ಎದುರಿಸುವುದು ಹೇಗೆ ಎಂದು ಮೋದಿಗೆ ಆರು ಸಲಹೆ ನೀಡಿದ ಮನಮೋಹನ್ ಸಿಂಗ್,.!

    ನವದೆಹಲಿ, ಆರ್ಥಿಕತೆಯು ಸಹಜ ಸ್ಥಿತಿಗೆ ಬರಲು ಸರ್ಕಾರವು ಮೊದಲು ಜಿಎಸ್‌ಟಿಯನ್ನು ಸರಳ ಹಾಗೂ ಸುಧಾರಣೆ ಮಾಡಬೇಕು. ಗ್ರಾಮೀಣ ಬಳಕೆಯನ್ನು ಹೆಚ್ಚಿಸಬೇಕು ಮತ್ತು ಬಂಡವಾಳ ಸೃಷ್ಟಿಯ ಸಾಲದ ಕೊರತೆಯ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಲಹೆ ನೀಡಿದ್ದಾರೆ. ಭಾರತವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ ಎಂಬ ಸತ್ಯವನ್ನು ನಿರಾಕರಿಸಲು ಸಾಧ್ಯವಿಲ್ಲ. ಈಗಾಗಲೇ ಸಾಕಷ್ಟು ಸಮಯ ಕಳೆದುಹೋಗಿದೆ. ವಲಯವಾರು ಚೂರು ಚೂರು ಗಮನ ನೀಡುವಂತಹ ರಾಜಕೀಯ ಬಂಡವಾಳವನ್ನು ವ್ಯರ್ಥ ಮಾಡುವ ಬದಲು ಅಥವಾ ಅಪನಗದೀಕರಣದಂತಹ ಶಾಶ್ವತ ಬ್ಲಂಡರ್‌ಗಳನ್ನು…

  • ಸುದ್ದಿ

    ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಕಟ್ಟಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ…ಕಾರಣ?

    ಅಮರಾವತಿ: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರ್ಮಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ.ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಅವರು ನಿರ್ಮಿಸಿದ್ದ ಪ್ರಜಾ ವೇದಿಕೆ ಹೆಸರಿನ ಸರ್ಕಾರಿ ಕಟ್ಟಡವನ್ನು ರಾತ್ರೋರಾತ್ರಿ ಒಡೆದು ಹಾಕಲಾಗಿದೆ. 2 ದಿನಗಳಿಂದ ಇಲ್ಲಿದ್ದ ಎಲ್ಲಾ ಪೀಠೋಪಕರಣ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ನಿನ್ನೆ 6 ಬುಲ್ಡೋಜರ್‍ಗಳು ಮತ್ತು 12 ಮಂದಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಟ್ಟಡವನ್ನು ಧ್ವಂಸಗೊಳಿಸಿದ್ದಾರೆ. 2017ರಲ್ಲಿ ಸಿಆರ್‍ಡಿಎ ಆಂದ್ರಪ್ರದೇಶದ ರಾಜಧಾನಿ…

  • ದೇವರು

    ಮನುಷ್ಯ ಮಾಡಿದ ತಪ್ಪಿಗೆ ದೇವರ ಮುಖಕ್ಕೂ ಬಿತ್ತು ಮಾಸ್ಕ್ …!

    ಪರಿಸರದ ಎದುರು ಯಾರೂ ದೊಡ್ಡವರಲ್ಲ. ಈ ಮಾತು ಮನುಷ್ಯರಿಗಲ್ಲ ದೇವರಿಗೂ ಅನ್ವಯಿಸುತ್ತೆ. ವಾಯು ಮಾಲಿನ್ಯಕ್ಕೆ ಜನರು ಬೆಚ್ಚಿ ಬೀಳುತ್ತಿದ್ದಾರೆ. ಮನೆಯಿಂದ ಹೊರ ಬರುವುದಕ್ಕೂ ಮೊದಲು ಮುಖಕ್ಕೆ ಮಾಸ್ಕ್ಹಾಕಿಕೊಳ್ಳುವುದು ಸರ್ವೇ ಸಾಮಾನ್ಯ ಆಗಿಬಿಟ್ಟಿದೆ. ಉತ್ತರ ಭಾರತದಲ್ಲಂತೂ ಇದೊಂದು ಸಂಪ್ರದಾಯದಂತೆ ಆಗಿ ಬಿಟ್ಟಿದೆ. ಉತ್ತರ ಪ್ರದೇಶದಲ್ಲಿ ದೇವರಿಗೂ ಪರಿಸರ ಮಾಲಿನ್ಯದ ಪ್ರಭಾವ ತಟ್ಟಿದೆ. ಇಂಥದೊಂದು ಅನುಮಾನ ಹುಟ್ಟಿಕೊಳ್ಳಲು ಕಾರಣವಾಗಿದ್ದೇ ವಾರಣಾಸಿಯಲ್ಲಿ ನಡೆದಿರುವ ಈ ಘಟನೆ. ನವದೆಹಲಿಯಲ್ಲಿ ಪರಿಸರ ಹದಗೆಟ್ಟು ಹೋಗಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ದೆಹಲಿಯಲ್ಲಿ ಜನರು ಮುಖಕ್ಕೆ…

  • ಸುದ್ದಿ

    ನೀವ್ ನಂಬಲ್ಲ…ಈ ರಾಜ್ಯದಲ್ಲಿ ಅತ್ಯಾಚಾರ ಮಾಡೋದು ತಪ್ಪೇ ಅಲ್ವಂತೆ..!ಅತ್ಯಾಚಾರ ಮಾಡಿದವನಿಗೆ ಏನ್ ಮಾಡ್ತಾರೆ ಎಂದು ತಿಳಿದ್ರೆ ನೀವ್ ಶಾಕ್ ಆಗ್ತೀರಾ…

    ಸೋಮಾಲಿಲ್ಯಾಂಡ್ ಒಂದು ಸ್ವಯಂ ಅಂಗೀಕೃತ ರಾಜ್ಯವಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಸೋಮಾಲಿಯಾ ಗುರುತಿಸಲ್ಪಟ್ಟಿದೆ. ಆದರೆ ಸೋಮಾಲಿಲ್ಯಾಂಡ್’ಗೆ ದೇಶದ ಅನುಕೂಲ ಇನ್ನು ಸಿಕ್ಕಿಲ್ಲ. ಈ ರಾಜ್ಯದಲ್ಲಿ ಅತ್ಯಾಚಾರ ಒಂದು ಕಾನೂನುಭಂಗ ವಾಗಿರಲಿಲ್ಲ.