ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿಯ ಶುಭಫಲಗಳನ್ನು ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಮಾರ್ಚ್, 2019) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ. ಗೃಹ…

  • Health

    ಕಿತ್ತಳೆ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಕಿತ್ತಳೆ ಒಂದು ರೀತಿಯ ಕಡಿಮೆ ಕ್ಯಾಲೋರಿ, ಹೆಚ್ಚು ಪೌಷ್ಟಿಕ ಸಿಟ್ರಸ್ ಹಣ್ಣು. ಆರೋಗ್ಯಕರ ಮತ್ತು ವೈವಿಧ್ಯಮಯ ಆಹಾರದ ಭಾಗವಾಗಿ, ಕಿತ್ತಳೆ ಹಣ್ಣುಗಳು ಬಲವಾದ, ಸ್ಪಷ್ಟವಾದ ಚರ್ಮಕ್ಕೆ ಕೊಡುಗೆ ನೀಡುತ್ತವೆ ಮತ್ತು ವ್ಯಕ್ತಿಯ ಅನೇಕ ಪರಿಸ್ಥಿತಿಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕಿತ್ತಳೆ ಹಣ್ಣುಗಳು ಅವುಗಳ ನೈಸರ್ಗಿಕ ಮಾಧುರ್ಯ, ಲಭ್ಯವಿರುವ ಹಲವು ವಿಧಗಳು ಮತ್ತು ಬಳಕೆಯ ವೈವಿಧ್ಯತೆಯಿಂದಾಗಿ ಜನಪ್ರಿಯವಾಗಿವೆ. ಉದಾಹರಣೆಗೆ, ಒಬ್ಬ ವ್ಯಕ್ತಿಯು ಅವುಗಳನ್ನು ರಸ ಮತ್ತು ಮಾರ್ಮಲೇಡ್‌ಗಳಲ್ಲಿ ಸೇವಿಸಬಹುದು, ಅವುಗಳನ್ನು ಸಂಪೂರ್ಣವಾಗಿ ತಿನ್ನಬಹುದು, ಅಥವಾ ಕೇಕ್…

  • ಭವಿಷ್ಯ

    ಫೆಬ್ರವರಿಯಲ್ಲಿ ‘ಮೋದಿ’ಗೆ ಗಂಡಾಂತರ..!ಕಿಂಗ್ ಮೇಕರ್ ಆಗಲಿದ್ದಾರೆ “ಎಚ್’ಡಿಕೆ”!ಈ ಗುರೂಜಿಯಿಂದ ಭವಿಷ್ಯ…

    ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದೆ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಭವಿಷ್ಯ ನುಡಿದಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಗುರೂಜಿ, ಪ್ರಧಾನಿ ಈಗಾಗಲೇ ಎರಡು ದೊಡ್ಡ ಗಂಡಾಂತರಗಳಿಂದ ತಪ್ಪಿಸಿಕೊಂಡು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ.

  • ಉಪಯುಕ್ತ ಮಾಹಿತಿ

    ಮತದಾರ ತಾನು ಚಲಾಯಿಸಿದ ಮತ ಸರಿಯಾಗಿದೆಯೇ ಎನ್ನುವುದನ್ನು ಖಚಿತ ಪಡಿಸಿಕೊಳ್ಳುವುದು ಹೇಗೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಮತಗಟ್ಟೆಗೆ ಹೋಗುವ ನಾವು, ನಮಗೆ ಇಷ್ಟವಾದ ಪಕ್ಷಕ್ಕೋ, ಅಭ್ಯರ್ಥಿಗೋ ವೋಟ್ ಹಾಕಿ ಬಂದುಬಿಡ್ತಿವಿ.ಆದರೆ ನಾವು ಹಾಕಿದ ವೋಟ್, ನಾವು ಚುನಾಯಿಸಿದ ಅಭ್ಯರ್ಥಿಗೆ ಅಥವಾ ಪಕ್ಷಕ್ಕೆ ಬಿದ್ದಿದೆಯೇ ಎಂಬುವ ಗ್ಯಾರಂಟಿ ಯಾರು ಕೊಡುತ್ತಾರೆ..? ಹೌದು, ಇದು ಸಹಜವಾಗಿ ಎಲ್ಲರಲ್ಲೂ ಮೂಡುವ ಪ್ರಶ್ನೆ. ಹಾಗಾದ್ರೆ ನಾವು ಚುನಾಯಿಸಿದ ಅಭ್ಯರ್ಥಿ ಅಥವಾ ಪಕ್ಷಕ್ಕೆ ನಮ್ಮ ವೋಟ್ ಬಿದ್ದಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳುವುದು ಹೇಗೆ..? ವಿವಿಪ್ಯಾಟ್ ಅಂದ್ರೆ ಏನು..? ವಿವಿಪ್ಯಾಟ್ ಅಂದರೆ  “ವೋಟರ್ ವೆರಿಫಯಬಲ್ ಆಡಿಟ್ ಟ್ರಯಲ್” ಎಂದು. ಇದನ್ನು ಇಲೆಕ್ಟ್ರಾನಿಕ್ ವೋಟಿಂಗ್ ಮಷಿನ್’ಗೆ ಜೋಡಿಸಲಾಗಿರುತ್ತದೆ.ಇದರಿಂದ…

  • ಸುದ್ದಿ

    ಯುವತಿಯನ್ನುತಾಯಿಯ ಎದುರೆ ರೇಪ್ ಮಾಡಿದ ನಟ…!

    ನಟ, ನಿರ್ದೇಶಕನಾಗಿ ಹೆಸರು ಮಾಡಿದ್ದು ಯುವತಿಯೊರ್ವಳನ್ನು ಅತ್ಯಾಚಾರ ಮಾಡುತ್ತಿದ್ದರೂ ಅದನ್ನು ವಿರೋಧಿಸದೇ ಆತನ ವಿಕೃತ ಕಾರ್ಯಕ್ಕೆ ತಾಯಿಯೋರ್ವಳು ಸಹಾಯ ಮಾಡಿರುವ ಹೀನಾಯ ಕೃತ್ಯ ಬೆಂಗಳೂರಿನಲ್ಲಿ ನಡೆದಿದೆ. ಕಿರುಚಿತ್ರ ನಿರ್ದೇಶಕ, ನಟ ಪಿ ಪ್ರಮೋದ್ ಕುಮಾರ್ ಎಂಬಾತ 21 ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದುಕೊಂಡು ಹೋಗಿ ತಮ್ಮ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ಈ ವೇಳೆ ನಟನ ತಾಯಿ ಮನೆಯಲ್ಲಿ ಇದ್ದರೂ ಸಹ ಏನು ಮಾಡದೇ ಸುಮ್ಮನಿದ್ದಾರೆ. ಈ ಸಂಬಂಧ ಪ್ರಮೋದ್ ಕುಮಾರ್ ಮೊದಲ ಆರೋಪಿಯಾಗಿದ್ದು ಆತನ ತಾಯಿ…

  • ಕರ್ನಾಟಕ

    ಮೆಜೆಸ್ಟಿಕ್ ನಲ್ಲಿ ಬೇಬಿ ಸಿಟ್ಟಿಂಗ್ ವ್ಯವಸ್ಥೆಗೆ ಮೆಟ್ರೋ ನಿರ್ಧಾರ …!ಹೊಸ ಯೋಜನೆಯ ಬಗ್ಗೆ ತಿಳಿಯಲು ಈ ಲೇಖನ ಓದಿ….

    ಬೆಂಗಳೂರಿನ ಜನರಿಗೆ ದಿನದಿಂದ ದಿನಕ್ಕೆ ಆಪ್ತವಾಗುತ್ತಿರುವ ನಮ್ಮ ಮೆಟ್ರೋ ಇನ್ನು ಮುಂದೆ ಇನ್ನಷ್ಟು ಹತ್ತಿರವಾಗಲಿದೆ. ಡಿಸೆಂಬರ್ ವೇಳೆಗೆ ನಮ್ಮ ಮೆಟ್ರೋದಲ್ಲಿ ಮಹಿಳಾ‌ ಬೋಗಿ ಸಹ ಆರಂಭವಾಗಲಿದೆ‌.