ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    KGF ಧುಳೆಬ್ಬಿಸುತ್ತಿರುವ ಬೆನ್ನಲ್ಲೇ, ದಾಖಲೆಯಾಯ್ತು ಸುದೀಪ್ ಪೈಲ್ವಾನ್ ಚಿತ್ರ!ಈ ದಾಖಲೆ ಮಾಡಿದ ಮೊದಲ ಕನ್ನಡ ಚಿತ್ರವಾಗಲಿದೆ..!

    ಯಶ್ ಅಭಿನಯದ ಕೆಜಿಎಫ್ ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗಿ ಬಿರುಗಾಳಿಯಂತೆ ಮುನ್ನುಗ್ಗುತ್ತಿದೆ. ಮೊದಲ ಬಾರಿಗೆ ಕನ್ನಡ ಚಿತ್ರವೊಂದು ಕನ್ನಡ ಚಿತ್ರರಂಗವನ್ನು ಮತ್ತೊಂದು ನೆಕ್ಸ್ಟ್ ಲೆವೆಲ್ ಗೆ ತೆಗೆದುಕೊಂಡುಹೋಗಿರುವುದು ಸುಳ್ಳಲ್ಲ. ಈಗ ಕನ್ನಡ ಚಿತ್ರರಂಗದ ಸುದೀಪ್ ಅಭಿನಯದ ಮತ್ತೊಂದು ಬಹು ನಿರೀಕ್ಷಿತ ಚಿತ್ರ ಪೈಲ್ವಾನ್ ನೂತನ ದಾಖಲೆ ಬರೆಯಲು ಸಜ್ಜಾಗಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ಐದು ಭಾಷೆಗಳಲ್ಲಿ ತೆರೆಕಂಡು ಧೂಳೆಬ್ಬಿಸುತ್ತಿದ್ದು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರಕ್ಕೆ ಹೊಸ ಮಾರುಕಟ್ಟೆಯನ್ನು ಕೆಜಿಎಫ್ ಚಿತ್ರ ತೋರಿಸಿಕೊಟ್ಟಿದೆ….

  • ಮನರಂಜನೆ

    ತಂದೆಯಾದ ಬಿಗ್ ಬಾಸ್ ಸ್ಪರ್ದಿ ರಿಯಾಜ್ ಭಾಷಾ…ಯಾವ ಮಗು ಈ ಸುದ್ದಿ ನೋಡಿ..

    ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್‍ 5 ರ ಸ್ಪರ್ಧಿ ರಿಯಾಜ್‍ ತಂದೆಯಾದ ಖುಷಿಯಲ್ಲಿದ್ದಾರೆ. ರಿಯಾಜ್ ಪತ್ನಿ ಆಯೇಶಾ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬುಧವಾರ ರಿಯಾಝ್ ಪತ್ನಿ ಆಯೇಶಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ರಿಯಾಜ್‍ ಫೇಸ್‍ಬುಕ್‍ನಲ್ಲಿ ಬರೆದುಕೊಂಡಿದ್ದು, ಆಸ್ಪತ್ರೆಯಲ್ಲಿ ತಾವು ಮಗುವಿನ ಪಕ್ಕವಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಸಿಹಿ ಸುದ್ದಿ ಈ ಮೂಲಕ ನಾನು…

  • ಸೌಂದರ್ಯ

    ಮಹಿಳಾಮಣಿಗಳೆ “ಮೂಗುತಿ” ಚುಚ್ಚಿಸಿಕೊಳ್ಳುವ ಮುನ್ನ ಈ ಲೇಖನಿ ಓದಿ, ತಪ್ಪದೆ ಶೇರ್ ಮಾಡಿ

    ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.

  • ಸುದ್ದಿ

    ಸಿಹಿ ಸುದ್ದಿ : ಗ್ಯಾಸ್ ಸಿಲಿಂಡರ್ ಜೊತೆ ಸಿಗುತ್ತೆ 50 ಲಕ್ಷ ರೂ. ಉಚಿತ ವಿಮೆ

    ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಪಡೆಯುವವರಿಗೆ ಸಿಲಿಂಡರ್ ಜೊತೆ 50 ಲಕ್ಷ ರೂಪಾಯಿವರೆಗೆ ವಿಮೆ ಸಂಪೂರ್ಣ ಉಚಿತವಾಗಿ ಸಿಗಲಿದೆ. ಅಂದ್ರೆ ಅಡುಗೆ ಮಾಡುವ ವೇಳೆ ಸಿಲಿಂಡರ್ ಸ್ಫೋಟಿಸಿ ಅನಾಹುತ ಸಂಭವಿಸಿದ್ರೆ ಕುಟುಂಬಕ್ಕೆ 50 ಲಕ್ಷ ರೂಪಾಯಿಯವರೆಗೆ ಪರಿಹಾರ ಸಿಗಲಿದೆ. ಸರ್ವೆಯೊಂದರ ಪ್ರಕಾರ, ಭಾರತದಲ್ಲಿ ಪ್ರತಿ ವರ್ಷ 100ಕ್ಕೂ ಹೆಚ್ಚು ಮಂದಿ ಸಿಲಿಂಡರ್ ಸ್ಫೋಟಿಸಿ ಸಾವನ್ನಪ್ಪುತ್ತಾರೆ. ಆದ್ರೆ ಅನೇಕ ಬಾರಿ ಜನರು ಇದ್ರ ಪರಿಹಾರವನ್ನು ಪಡೆಯುವುದಿಲ್ಲ. ಪರಿಹಾರದ ಬಗ್ಗೆ ಅವ್ರಿಗೆ ಮಾಹಿತಿಯಿಲ್ಲದಿರುವುದು ಇದಕ್ಕೆ ಕಾರಣ. ಈ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 25 ಜನವರಿ, 2019 ಏಕೆಂದರೆ ಅದು ಮಗುವನ್ನು ಬಾಧಿಸಬಹುದು. ರಿಯಲ್ ಎಸ್ಟೇಟ್ ಮತ್ತು ಆರ್ಥಿಕ ವ್ಯವಹಾರಗಳಿಗೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮದೇ ಆದ ಭಾವನಾಲೋಕದಲ್ಲಿರುವ ನಿಮಗೆ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆಯನ್ನುಂಟು ಮಾಡುವ ಸಾಧ್ಯತೆ ಇದೆ. ಪರಾಕ್ರಮದ ಕೆಲಸ ಅಥವಾ ಸಂವಹನ ಕಾರ್ಯಗಳಲ್ಲಿ ಹಿನ್ನಡೆ ಅನುಭವಿಸಬೇಕಾಗುವುದು..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ…