ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಏಪ್ರಿಲ್, 2019) ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ನಿಮಗೆ ತಿಳಿದ…

  • ಸುದ್ದಿ

    ಬಿಜೆಪಿಯಿಂದ ‘ಆಪರೇಷನ್ ಆಷಾಢ’ ಸ್ಟಾರ್ಟ್..! ರಾಜೀನಾಮೆಗೆ ತಯಾರಾದ 8 ರಿಂದ 13 ಮಂದಿ ಶಾಸಕರು..!

    ಶಾಸಕ ಆನಂದ್‍ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್‍ನಲ್ಲಿ ಅಸಮಾಧಾನಗೊಂಡಿರುವ ಇನ್ನಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮೂಲಗಳ ಪ್ರಕಾರ ಶುಕ್ರವಾರದೊಳಗೆ 8ರಿಂದ 13 ಮಂದಿ ಶಾಸಕರು ಯಾವುದೇ ಕ್ಷಣದಲ್ಲಾದರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಆಪರೇಷನ್ ಕಮಲ ಆಷಾಢ ಪರ್ವ ಆರಂಭವಾಗಿದೆ. ಶಾಸಕರಾದ ಪ್ರತಾಪ್‍ಗೌಡ ಪಾಟೀಲ್(ಮಸ್ಕಿ), ಬಸವರಾಜ್ ದದ್ದಲ್ (ರಾಯಚೂರು ಗ್ರಾಮೀಣ), ಬಿ.ಸಿ.ಪಾಟೀಲ್ (ಹಿರೇಕೆರೂರು), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್‍ಕುಮಟಳ್ಳಿ (ಅಥಣಿ), ಮಹಂತೇಶ್ ಕೌಜಲಗಿ (ಬೈಲಹೊಂಗಲ), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮೀಣ), ಜೆ.ಗಣೇಶ್ (ಕಂಪ್ಲಿ),…

  • govt, Sports

    ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಎಂದರೇನು?

    ಕ್ರೀಡಾ ಮತ್ತು ಕ್ರೀಡಾಕೂಟದಲ್ಲಿ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಎಂದು ಅಧಿಕೃತವಾಗಿ ಕರೆಯಲ್ಪಡುವ ರಾಜೀವ್ ಗಾಂಧಿ ಖೇಲ್ ರತ್ನ, ಇದು ಭಾರತದ ಗಣರಾಜ್ಯದ ಅತ್ಯುನ್ನತ ಕ್ರೀಡಾ ಗೌರವವಾಗಿದೆ. 1984 ರಿಂದ 1989 ರವರೆಗೆ ಕಚೇರಿಯಲ್ಲಿ ಸೇವೆ ಸಲ್ಲಿಸಿದ ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹೆಸರನ್ನು ಈ ಪ್ರಶಸ್ತಿಗೆ ಇಡಲಾಗಿದೆ.  ಇದನ್ನು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವು ವಾರ್ಷಿಕವಾಗಿ ನೀಡಲಾಗುತ್ತದೆ. ಸ್ವೀಕರಿಸುವವರನ್ನು (ಗಳು) ಸಚಿವಾಲಯವು ರಚಿಸಿದ ಸಮಿತಿಯಿಂದ ಆಯ್ಕೆಮಾಡಲಾಗುತ್ತದೆ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ…

  • ಸುದ್ದಿ

    ಇಲ್ಲಿದೆ ನೋಡಿ ಮದ್ಯ ಪ್ರಿಯರಿಗೊಂದು ಸಿಹಿಸುದ್ದಿ…!

    ಗೋವಾ ಪ್ರವಾಸಮಾಡ ಹೊರಟಿರುವ ಪ್ರವಾಸಿಗರೂ ಮತ್ತು ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ಇದ್ದು, ಇನ್ನು ಮುಂದೆ ಗೋವಾದಿಂದಹೆಚ್ಚು ಮದ್ಯದ ಬಾಟಲಿಗಳನ್ನು ಮನೆಗೊಯ್ಯಲು ಅಲ್ಲಿನ ಸರ್ಕಾರ ಅವಕಾಶ ನೀಡಿದೆ.  ಅಚ್ಚರಿ ಪಡಬೇಡಿಇದು ನಿಜ…. ಹೌದು.. ಗೋವಾ ಪ್ರವಾಸಕ್ಕೆ ಹೋಗುವ ಮದ್ಯಪ್ರಿಯರಿಗೆ ಅಲ್ಲಿನ ಸರ್ಕಾರ ಸಿಹಿ ಸುದ್ದಿನೀಡಿದ್ದು, ಇನ್ನು ಮುಂದೆ ಪ್ರವಾಸ ಮುಗಿಸಿ ಮನೆಗೆ ಮರಳುವ ಇತರೆ ರಾಜ್ಯಗಳ ಪ್ರವಾಸಿಗರು ಹೆಚ್ಚುವರಿಮದ್ಯದ ಬಾಟಲಿಗಳನ್ನು ಮನೆಗೆ ಕೊಂಡೊಯ್ಯಬಹುದು.  ಆದಾಯ ಕೊರತೆಯಿಂದ ಕಂಗೆಟ್ಟಿರುವ ಗೋವಾ ಸರ್ಕಾರ ಇಂತಹುದೊಂದು ಪ್ರಸ್ತಾವನೆಯನ್ನು ಮುಂದಿಟ್ಟಿದ್ದು, ಶೀಘ್ರದಲ್ಲಿಯೇ ಈ…

  • ಸ್ಪೂರ್ತಿ

    ರಿಯಾಲಿಟಿ ಶೋನಲ್ಲಿ ಗೆದ್ದ ಹಣವನ್ನು ನೆರೆಪೀಡಿತರಿಗೆ ನೀಡಿದ ವಿಶೇಷ ಚೇತನ. ಸಿಎಂ ಜೊತೆ ಕಾಲಿನಿಂದಲೇ ಕ್ಲಿಕ್ಕಿಸಿಕೊಂಡ ಸೆಲ್ಫಿ ವೈರಲ್.

    ಕೇರಳದ ಅಲತ್ತೂರಿನ ವಿಶೇಷ ಚೇತನ ಪ್ರಣವ್ ಬಾಲಸುಬ್ರಹ್ಮಣ್ಯನ್ ಅವರು ಸಿಎಂ ನೆರೆ ಪರಿಹಾರ ನಿಧಿಗೆ ದೇಣಿಗೆ ನೀಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಹುಟ್ಟಿನಿಂದಲೇ ಎರಡು ಕೈಗಳನ್ನು ಕಳೆದುಕೊಂಡಿರುವ ಪ್ರಣವ್ ಅವರು ಕಾಲಿನಿಂದಲೇ ಚಿತ್ರ ಬಿಡಿಸುವ ಕಲೆಯನ್ನು ಕರಗತ ಮಾಡಿಕೊಂಡು ಸಾಕಷ್ಟು ಹೆಸರುಗಳಿಸಿದ್ದಾರೆ. ಮಂಗಳವಾರ ಕೇರಳ ಸಿಎಂ ಪಿಣರಾಯಿ ವಿಜಯ್‍ನ್ ಅವರನ್ನು ಪ್ರಣವ್ ಭೇಟಿಯಾಗಿ ಕೇರಳ ನೆರೆಸಂತ್ರಸ್ತರ ನೆರವಿಗಾಗಿ ದೇಣಿಗೆ ಚೆಕ್ ನೀಡಿದ್ದಾರೆ. ಭೀಕರ ನೆರೆಯಿಂದ ಕೇರಳ ಅಕ್ಷರಶಃ ನಲುಗಿಹೋಗಿದೆ. ನೆರೆ ಪೀಡಿತ ಪ್ರದೇಶಗಳ ಜನರ ಪಾಡು ಮೂರಾಬಟ್ಟೆಯಾಗಿದೆ. ಹೀಗಾಗಿ…

  • ಜ್ಯೋತಿಷ್ಯ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ.. ನಿಮ್ಮ ರಾಶಿ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಅನುಭವಿಗಳ ಸಲಹೆಪಡೆದು ಷೇರು ಬಜಾರಿನಲ್ಲಿ ಹಣ ಹೂಡುವುದು ಒಳಿತು. ಸಮಾಜವು ನಿಮ್ಮ ಸೇವೆಯನ್ನು ಗುರುತಿಸಿ ಗೌರವಿಸಲಿದೆ. ಸರ್ಕಾರಿ ನೌಕರರು ಮೇಲಧಿಕಾರಿಗಳೊಂದಿಗೆ ಉತ್ತಮ ಸಂಬಂಧವನ್ನು ಇಟ್ಟುಕೊಳ್ಳುವರು.   .ನಿಮ್ಮ ಸಮಸ್ಯೆ.ಏನೇ .ಇರಲಿ…