ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಬೇವು ತಿನ್ನಲು ಕಹಿ ಆದರೂ ಆರೋಗ್ಯಕ್ಕೆ ರಾಮಬಾಣದಂತಹ ಔಷಧಿ. ಈ ಅರೋಗ್ಯ ಮಾಹಿತಿ ನೋಡಿ.

    ಬೇವು ಎಂದಾಕ್ಷಣ ನೆನಪಾಗೋದು ಕಹಿ. ಆದರೆ ಈ ಬೇವಿನಲ್ಲಿರುವ ಕಹಿ ಅಂಶ ಆರೋಗ್ಯಕ್ಕೆ ಎಷ್ಟು ಸಿಹಿ ಎನ್ನುವ ಬಗ್ಗೆ ಹಲವರಿಗೆ ತಿಳಿದಿರಲ್ಲ. ಜೀವನದಲ್ಲಿ ಸುಖ ದುಃಖಗಳನ್ನು ಸಮಾನವಾಗಿ ಸ್ವೀಕರಿಸಲು ಸಾಂಕೇತಿಕವಾಗಿ ಬೇವು, ಬೆಲ್ಲವನ್ನು ಪ್ರತಿ ಯುಗಾದಿಯಂದು ಹಂಚಲಾಗುತ್ತೆ. ಇದರ ಹಿಂದೆ ಒಂದು ಆರೋಗ್ಯಕರ ಕಾರಣವೂ ಅಡಗಿದೆ. ಪುರಾತನ ಗ್ರಂಥದಲ್ಲಿ ಬೇವಿನ ಆರೋಗ್ಯಕರ ಲಾಭದ ಬಗ್ಗೆ ಉಲ್ಲೇಖವಿದೆ. ಬೇವಿನ ಉತ್ತಮ ಗುಣಗಳಲ್ಲಿ ಉರಿಯೂತ ನಿವಾರಕ, ಬ್ಯಾಕ್ಟೀರಿಯಾ ನಿವಾರಕ ಮತ್ತು ಶಿಲೀಂಧ್ರ ನಿವಾರಕಗಳೂ ಸೇರಿದ್ದು, ಈ ಗುಣಗಳು ಮಾನವನ ಆರೋಗ್ಯಕ್ಕೆ…

  • ಆರೋಗ್ಯ

    ನಿಮ್ಗೆ ಈ 5 ತಿಂಡಿ ತಿನಿಸುಗಳು ಬಹಳ ನಿದ್ದೆ ತರಿಸುತ್ತವೆ..!ತಿಳಿಯಲು ಈ ಲೇಖನ ಓದಿ..

    ನಾವು ಸಿಟಿಯ ಒಂದಿಲ್ಲೊಂದು ರೀತಿಯಾಗಿ ಈ ಡೇರಿ ಪ್ರಾಡಕ್ಟ್ಸ್ ನ ಬಳಸುತ್ತಲೇ ಇರುತ್ತೇವೆ, ಅದು ಹಾಲು ಆಗಿರಲಿ, ಮೊಸರಾಗಿರಲಿ, ಅಥವಾ ಹಾಲಿನ ಉತ್ಪನ್ನವಾದ ಯಾವುದೇ ರೀತಿಯ ಸಿಹಿ ತಿಂಡಿಯಾಗಿರಲಿ ಇವುಗಳು ಖಂಡಿತ ನಿಮಗೆ ನಿದ್ದೆ ತರಿಸುತ್ತವೆ.

  • ಜ್ಯೋತಿಷ್ಯ

    ನಿಮ್ಮ ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಲು ಈ ನಿಯಮಗಳನ್ನು ಪಾಲನೆ ಮಾಡಿ..

    ಹಣದ ಯಾರಿಗೆ ತಾನೇ ಬೇಡ ಹೇಳಿ.ಇದರ ಅವಶ್ಯಕತೆ ಪ್ರತಿಯೊಬ್ಬರಿಗೂ ಇದೆ.ಆರ್ಥಿಕವಾಗಿ ಬಲಗೊಳ್ಳಲು ದಿನಪೂರ್ತಿ ದುಡಿಯುವ ಜನರಿದ್ದಾರೆ. ಬರೀ ಕೆಲಸ ಮಾಡಿದ್ರೆ ಸಾಲದು. ದೇವರ ಕೃಪೆ ಕೂಡ ನಮ್ಮ ಮೇಲಿರಬೇಕು. ಹಾಗಾಗಿ ಧನ ಪ್ರಾಪ್ತಿಗಾಗಿ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಪ್ರತಿದಿನ ಅಥವಾ ಪ್ರತಿ ಶುಕ್ರವಾರ ಶ್ರೀಸೂಕ್ತ ಅಥವಾ ಲಕ್ಷ್ಮಿ ಸ್ತೋತ್ರವನ್ನು ಪಠಣ ಮಾಡಿ. ಪ್ರತಿ ವಾರ ಮನೆ ಕ್ಲೀನ್ ಮಾಡುವಾಗ ನೀರಿಗೆ ಉಪ್ಪು ಬೆರೆಸಿ ಮನೆಯನ್ನು ಸ್ವಚ್ಛಗೊಳಿಸಿ. ಇದ್ರಿಂದ ಕೀಟಾಣುಗಳು ನಾಶವಾಗುವ ಜೊತೆಗೆ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಪ್ರತಿ…

  • ಸುದ್ದಿ

    ಒಂದು ಎಕರೆಗೆ ಆಗುವಷ್ಟು ಶ್ರೀಗಂಧ ಬೀಜ ಮಾರಿದ್ರೆ ಲಕ್ಷಗಟ್ಟಲೆ ಲಾಭ ಪಡೆಯಬಹುದು,

    ತುಂಬಾ ಜನರತಲೇಲಿರೋದೇನಂದ್ರೆ, ಶ್ರೀಗಂಧ ಹಾಕಿದರೆ ಕಳ್ಳರ ಕಾಟ, ಮಾರುಕಟ್ಟೆಗ್ಯಾರಂಟಿ ಇಲ್ಲ ಹಾಗೂ 15-20 ವರ್ಷದನಂತರವೇ ಅದರಿಂದ ಆದಾಯ ಸಿಗುವುದು, ಅಲ್ಲಿವರೆಗೆ ಬರೀ ನಾವ್‌ ಹಾಕ್ತಾ ಇರಬೇಕು… ಆದರೆ ವಾಸ್ತವವೇಬೇರೆ, ಶ್ರೀಗಂಧ ನೆಟ್ಟಮೂರೇ ವರ್ಷದಿಂದ ಆದಾಯ ಪಡೆಯಬಹುದು. ಶ್ರೀಗಂಧ ತನ್ನ ಬೀಜಗಳ ಮೂಲಕ ನಿಮಗೆ ಹಣ ತಂದುಕೊಡುತ್ತದೆ. ಏನಿಲ್ಲವೆಂದರೂ ಒಂದು ಎಕರೆಯಲ್ಲಿ ಹಾಕಿದ ಶ್ರೀಗಂಧದಿಂದ ಪ್ರತಿವರ್ಷ ಬೀಜ ಮಾರಾಟದಿಂದಲೇ ಅಂದಾಜು ಎರಡು ಲಕ್ಷ ಆದಾಯ ಇದೆ. ಎಲ್‌.ಐ.ಸಿ ಯ ಮನಿ ಬ್ಯಾಕ್‌ ಪಾಲಿಸಿಯ ಹಾಗೆ ಪ್ರತಿ ವರ್ಷ ಬೀಜದ…

  • ಸುದ್ದಿ

    ಬಾಲಕನಿಂದ ಮೋದಿಯವರಿಗೆ 37ನೇ ಪತ್ರ….ಕಾರಣ ಏನು?

    ಉತ್ತರ ಪ್ರದೇಶದ ಕಾನ್ಪುರದಲ್ಲಿ 8ನೇ ತರಗತಿಯ ಬಾಲಕನೊಬ್ಬ ತನ್ನ ತಂದೆಯ ಕೆಲಸವನ್ನು ಮರಳಿ ಕೊಡಿಸುವಂತೆ ಪ್ರಧಾನಿ ಮೋದಿ ಅವರಿಗೆ ಬರೋಬ್ಬರಿ 37 ಪತ್ರವನ್ನು ಬರೆದಿದ್ದಾನೆ.13 ವರ್ಷದ ಈ ಬಾಲಕ 2016ರಿಂದ ಮೋದಿಗೆ ಪತ್ರಗಳನ್ನು ಬರೆಯುತ್ತಿದ್ದಾನೆ. ಇದುವರೆಗೆ 36 ಪತ್ರಗಳನ್ನು ಬರೆದಿದ್ದಾನೆ. ಆದರೆ ಪ್ರಧಾನಿ ಮೋದಿ ಅವರಿಂದ ಪತ್ರಕ್ಕೆ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ. ಸರ್ಥಕ್ ತ್ರಿಪಾಠಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಬಾಲಕ. ಈತನ ತಂದೆ ಉತ್ತರ ಪ್ರದೇಶದಲ್ಲಿ ಸ್ಟಾಕ್ ಎಕ್ಸ್ ಚೇಂಜ್‍ನಲ್ಲಿ(ಯುಪಿಎಸ್‍ಇ)ಯಲ್ಲಿ ಕೆಲಸ ಮಾಡುತ್ತಿದ್ದರು….

  • ಉಪಯುಕ್ತ ಮಾಹಿತಿ

    ಯುವತಿಯೊಬ್ಬಳು ಫೇಸ್‍ಬುಕ್ ನಲ್ಲಿ ಚಾಟ್ ಮಾಡಿ ವಾಟ್ಸಪ್ ನಲ್ಲಿ ಸ್ಪೆಷಲ್ ದೋಖಾ ಕೊಟ್ಟಳು..!ತಿಳಿಯಲು ಈ ಲೇಖನ ಓದಿ..

    ಆನ್‍ಲೈನ್ ನಲ್ಲಿ ಹುಡುಗಿ ಸಿಗುತ್ತಾಳೆ ಎಂದು ಹುಡುಗರು ಚಾಟ್ ಮಾಡುತ್ತಾ ಸ್ವಲ್ಪ ಯಾಮಾರಿದ್ರೂ ಲಕ್ಷ ಲಕ್ಷ ಹಣ ದೋಚುವವರು ಇದ್ದಾರೆ. ಇಂತಹ ಆನ್‍ಲೈನ್ ದೋಖಾ ಪ್ರಕರಣಗಳ ಉದಾಹರಣೆಗಳು ಸಾಕಷ್ಟಿದ್ದರೂ ಮತ್ತೆ ಕೆಲವರು ಆನ್‍ಲೈನ್ ನಲ್ಲಿ ಪರಿಚಯವಾದವರಿಂದ ಪದೇ ಪದೇ ಮೋಸ ಹೋಗುತ್ತಿರುತ್ತಾರೆ.