ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಹುಟ್ಟಿದ ಊರಿನಲ್ಲಿ 80ಎಕರೆ ತೋಟ ಖರಿದಿಸಿದ ರಾಕಿಂಗ್ ಸ್ಟಾರ್…ಕಾರಣ ಕೇಳಿದ್ರೆ ಸಲಾಂ ರಾಕಿ ಭಾಯ್ ಅಂತೀರಾ…

    ನಟ ರಾಕಿಂಗ್ ಸ್ಟಾರ್ ಯಶ್ ಹಾಸನದಲ್ಲಿ ಮನೆ ಹಾಗೂ 80 ಎಕರೆ ತೋಟ ಖರೀದಿಸಿದ್ದಾರೆ. ಹಾಸನ ದೊಡ್ಡಕೊಂಡಗೋಳ ಯಶ್ ತಾಯಿ ಪುಷ್ಪಾ ಅವರ ತವರಾಗಿದೆ.ಯಶ್ ಜನಿಸಿದ್ದು ಹಾಸನ ಜಿಲ್ಲಾಸ್ಪತ್ರೆಯಲ್ಲಿ. ಈ ನಂಟಿನಿಂದ ಹುಟ್ಟೂರು ಹಾಸನದಲ್ಲಿ ಮನೆ ಹಾಗೂ ತೋಟವನ್ನು ಅವರು ಖರೀದಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರು ಈಗಾಗಲೇ ತನ್ನುರಿನ ಕೆರೆಯನ್ನು ಕೋಟಿಗಳ ವೆಚ್ಛದಲ್ಲಿ ಹೂಳು ತೆಗೆಸಿ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ಕುಡಿಯುವ ನೀರಿನ ತೊಂದರೆಯನ್ನು ಹೋಗಲಾಡಿಸಿದ್ದರು. ಈಗ ಅದರ ಜೊತೆಗೆ ತನ್ನ ಹುಟ್ಟೂರಿನಲ್ಲಿ ಜಮೀನು ಮತ್ತು…

  • ಸುದ್ದಿ

    ಅನಾಮಧೇಯ 40 ಲಕ್ಷ ರೂ. ಬ್ಯಾಂಕಿಗೆ ಬಂತೆಂದು ಎಗ್ಗಿಲ್ಲದೆ ಖರ್ಚು ಮಾಡಿದ ದಂಪತಿಗೆ ಮುಂದೆ ಕಾದಿತ್ತು ಶಿಕ್ಷೆ!

    ಚೆನ್ನೈ,  ತಮ್ಮ ಬ್ಯಾಂಕ್ ಖಾತೆಗೆ ಅನಾಮಧೇಯವಾಗಿ ಬಂದ 40 ಲಕ್ಷ ರೂ. ಹಣವನ್ನು ಖರ್ಚು ಮಾಡಿದ ಕಾರಣಕ್ಕಾಗಿ ಸ್ಥಳೀಯ ಕೋರ್ಟ್ 3 ವರ್ಷ ಶಿಕ್ಷೆ ವಿಧಿಸಿದ ಘಟನೆ ತಮಿಳುನಾಡಿನ ತಿರುಪೂರಿನಲ್ಲಿ ನಡೆದಿದೆ. ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ. ಗುಣಶೇಖರನ್ ಹಾಗೂ ಆತನ ಪತ್ನಿ ರಾಧಾ ಶಿಕ್ಷೆಗೆ ಒಳಗಾಗಿರುವ ದಂಪತಿ. 2012ರಲ್ಲಿ ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ.ಗುಣಶೇಖರನ್ ಎಂಬುವವರ ಅಕೌಂಟಿಗೆ ಅನಾಮಧೇಯವಾಗಿ 40 ಲಕ್ಷ ರೂ. ಜಮೆಯಾಗಿತ್ತು. ಹಣ ಬಂದ ಖುಷಿಗೆ ಎಲ್ಲಿಂದ…

  • ಸುದ್ದಿ

    ಮೀನಿಗಾಗಿ ಬಲೆ ಬೀಸಿದವನಿಗೆ ಸಿಕ್ಕಿದ್ದು ಬರೋಬ್ಬರಿ 20 ಕೋಟಿ, ಅದೇಗೆ ಗೊತ್ತೆ

    ಇತ್ತೀಚಿಗೆ ಗೋಲ್ಡ್ ಜಾತಿಯ ಮೀನು ಹಿಡಿದ್ದಿದ್ದ ಮೀನುಗಾರ 5 ಲಕ್ಷ ಸಂಪಾದನೆ ಮಾಡಿರುವ ಬಗ್ಗೆ ಸುದ್ದಿ ಆಗಿತ್ತು. ಈಗ ಮೀನುಗಾರನೊಬ್ಬ 20 ಕೋಟಿ ಗಳಿಸಿದ್ದಾನೆ ಎಂದು ತಿಳಿದು ಬಂದಿದೆ. ಅದೇಗೆ ಅಂತೀರಾ. ಓಮನ್ ದೇಶಕ್ಕೆ ಸೇರಿದ ಖಾಲಿದ್ ತನ್ನ ಇಬ್ಬರು ಗೆಳೆಯರೊಡನೆ ಹೋಗಿ ಹಗಲೆಲ್ಲ ಮೀನು ಹಿಡಿದು ಕುಟುಂಬಕ್ಕೆ ಪೋಷಣೆ ಮಾಡುತ್ತಿದ್ದ, ಈತ ಬಡತನದಲ್ಲಿ ಬೆಂದು ಹೋಗಿದ್ದ ಆದರೆ ಅವತ್ತು ಆತನ ಅದೃಷ್ಟದ ದಿನವಾಗಿತ್ತು. ಒಂದು ದಿನ ಹೀಗೆ ಮೀನು ಹಿಡಿಯಲು ಹೋದಾಗ ಅಷ್ಟೊಂದು ಮೀನು ಸಿಗಲಿಲ್ಲ….

  • ಪ್ರೇಮ, ಸಂಬಂಧ, ಸ್ಪೂರ್ತಿ

    ಸಾವು ಬದುಕಿನ ಮಧ್ಯೆ ಹೋರಾಟ, ತಂದೆಗೆ ಲಿವರ್ ದಾನ ಮಾಡಿ ಪಿತೃಪ್ರೇಮ ಮೆರೆದ ಯುವತಿ.

    ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ತಂದೆಗೆ ಲಿವರ್ ಸಿಗುತ್ತಾ ಅಂತ ಮಗಳು ಚಾತಕ ಪಕ್ಷಿಯಂತೆ ಕಾಯುತ್ತಿದ್ದಳು. ಆದರೆ ಕಾದಿದ್ದೆ ಬಂತು. ಲಿವರ್ ಮಾತ್ರ ಸಿಗಲೇ ಇಲ್ಲ. ಲಿವರ್ ಸಿಗದೇ ಇದ್ದರೆ ತಂದೆ ಮೃತ್ಯು ಕಟ್ಟಿಟ್ಟ ಬುತ್ತಿ ಎಂದು ತಿಳಿದ ಮಗಳು ಈಗ ಕೊನೆಗೆ ತನ್ನ ಪಿತ್ತಜನಕಾಂಗವನ್ನೇ ನೀಡುವ ಮೂಲಕ ಜನ್ಮ ನೀಡಿದ ತಂದೆಗೆ ಮರುಜನ್ಮ ನೀಡಿದ್ದಾಳೆ. ಹೌದು. ಐಸಿಯುನಲ್ಲಿ ಹೋರಾಡುತ್ತಿದ್ದ ತನ್ನ ತಂದೆಗಾಗಿ ಮಗಳೊಬ್ಬಳು ಲಿವರ್ ನ ಒಂದು ಭಾಗವನ್ನು ದಾನ ಮಾಡಿರುವ ಘಟನೆ ತಮಿಳುನಾಡಿನ…

  • ದೇವರು-ಧರ್ಮ

    ಇಲ್ಲಿ ಎಲ್ಲರೂ ಕೋಮುವಾದಿಗಳೇ..!!! ಹೇಗೆ ಗೊತ್ತಾ? ಈ ಲೇಖನಿ ಓದಿ…

    ದೇವರು ಭೂಮಿ ಮತ್ತು ಸ್ವರ್ಗಗಳನ್ನು 6 ದಿನದಲ್ಲಿ ನಿರ್ಮಿಸಿದ ಮತ್ತು ಉಳಿದ ಅಗತ್ಯ ವಸ್ತುಗಳನ್ನು 7ನೇ ದಿನದಂದು ನಿರ್ಮಿಸಿದ ಅನ್ನೋದನ್ನ ಜಗತ್ತಿನ 14 ಮಿಲಿಯನ್ ಜನ ಈಗಲೂ ನಂಬುತ್ತಾರೆ ಅನ್ನೋದನ್ನು ನಾನು ನನ್ನ ಹಿಂದು,ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಯಹೂದಿ ಗೆಳೆಯರಲ್ಲಿ ಹೇಳ್ದಾಗ ಯಹೂದಿ ಗೆಳೆಯನನ್ನು ಬಿಟ್ಟು ಉಳಿದವರೆಲ್ಲ ಹೊಟ್ಟೆ ಹುಣ್ಣಾಗುವಂತೆ ನಕ್ಕರು.

  • ಆರೋಗ್ಯ, ಉಪಯುಕ್ತ ಮಾಹಿತಿ

    ಸ್ಪೂನ್ ಬಿಟ್ಟು ನಿಮ್ಮಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಲಾಭಗಳೀವೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು ಕೂಡ ಕಡಿಮೆಯಾಗಿದ್ದರೆ. ಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಪ್ರಯೋಜನಗಳಿವೆ ಎಂದು ತಿಳಿದುಕೊಳ್ಳಿ.