ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಜೀವನಶೈಲಿ

    ಮದುವೆಯಾದ ಮಹಿಳೆಯರು ಕಾಲುಂಗುರ ಧರಿಸುವುದರ ಹಿಂದೆ ಇರುವ ವೈಜ್ಞಾನಿಕ ಕಾರಣ ಗೊತ್ತಾ.?ತಿಳಿಯಲು ಇದನ್ನು ಓದಿ ಮರೆಯದೇ ಶೇರ್ ಮಾಡಿ…

    ಮದುವೆಯಲ್ಲಿ ಮದುಮಗಳಿಗೆ ತಾಳಿಯೊಂದಿಗೆ ಕಾಲುಂಗುರವನ್ನು ಸಹ ಹಾಕುತ್ತಾರೆ, ನಮ್ಮ ಹಿಂದೂ ಸಂಪ್ರದಾಯದ ಪ್ರಕಾರ ಮುತೈದೆಗೆ ತಾಳಿ, ಕುಂಕುಮ, ಹೂವು, ಬಳೆ, ಇವುಗಳೊಂದಿಗೆ ಕಾಲುಂಗುರವು ಬಹಳ ಪ್ರಮುಖ ಪಾತ್ರವಹಿಸುತ್ತದೆ, ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಕಾಲುಂಗುರ ಧರಿಸುವುದರ ಹಿಂದೆ ಅಡಗಿದೆ ವೈಜ್ಞಾನಿಕ ಕಾರಣ:- ವೇದಗಳ ಅನುಸಾರ ಎರಡು ಕಾಲು ಬೆರಳಿಗೆ ಬೆಳ್ಳಿ ಕಾಲುಂಗುರ ಧರಿಸುವುದರಿಂದ ತಿಂಗಳ ಮುಟ್ಟು ಸರಿಯಾಗಿ ಆಗುವುದಲ್ಲದೇ ಗರ್ಭಧಾರಣೆ…

  • ದೇವರು-ಧರ್ಮ

    ದೇವಸ್ಥಾನಗಳಲ್ಲಿ ಹೊಡೆಯುವ ಘಂಟೆಯ ಹಿಂದಿದೆ ನಿಮ್ಗೆ ತಿಳಿಯದ ಈ ರಹಸ್ಯ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ಬಹಳಷ್ಟು ಮಂದಿ ನಿತ್ಯ ದೇವಸ್ಥಾನಕ್ಕೆ ಹೋಗುತ್ತಿರುತ್ತಾರೆ.ದೇವಸ್ಥಾನಕ್ಕೆ ಹೋದಾಗ ದೇವರಿಗೆ ಮಂಗಳಾರತಿ ಮಾಡುವ ಸಮಯದಲ್ಲಿ ಸಾಮಾನ್ಯವಾಗಿ ಎಲ್ಲರೂ ಘಂಟೆ ಬಾರಿಸುತ್ತಾರೆ.ಅದರಲ್ಲೂ ಚಿಕ್ಕಮಕ್ಕಳಿಗಂತೂ ಘಂಟೆ ಬಾರಿಸುವುದರಲ್ಲಿ ಎತ್ತಿದ ಕೈ.ಅದರಲ್ಲಿ ಅವರು ಒಂದು ಕೈ ಮುಂದೆನೇ ಇರ್ತಾರೆ. ಆದರೆ ಗುಡಿಯಲ್ಲಿ ಘಂಟೆ ಯಾಕೆ ಹೊಡೀತಾರೆ ಗೊತ್ತಾ..? ಗುಡಿಗೆ ಹೋದವರು ಕಡ್ಡಾಯವಾಗಿ ಘಂಟೆ  ಭಾರಿಸುತ್ತಾರೆ. ಮನೆಯಲ್ಲೂ ಅಷ್ಟೇ ಪೂಜೆ ಮಾಡುತ್ತಿದ್ದಾಗ, ಆರತಿ ಬೆಳಗುತ್ತಿದ್ದಾಗ ಘಂಟೆ  ಹೊಡೆಯುತ್ತಾರೆ… ದೇವಾಲಯಕ್ಕೆ ಹೋದಾಗ ಗಂಟೆ ಹೊಡೆದರೆ ಮನಸ್ಸಿಗೆ ಆಧ್ಯಾತ್ಮಿಕ ಆನಂದ ಸಿಗುವುದಷ್ಟೇ ಅಲ್ಲದೆ ಸಕಲ ಶುಭಗಳು ಸಿದ್ಧಿಸುತ್ತವೆ. ಘಂಟೆಯಲ್ಲಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬ್ಯಾಟರಿ ಚಾಲಿತ ಹೃದಯ ಇದೆ ಅಂದ್ರೆ ನೀವು ನಂಬತೀರಾ..? ಈ ಪುಟ್ಟ ಬಾಲಕನ ಹೃದಯ ಈಗ ಆ ಮೊಬೈಲ್‌ನಲ್ಲಿದೆ..?

    ನಾವೆಲ್ಲಾ ಬ್ಯಾಟರಿ ಚಾಲಿತ ಬೈಕ್​ಗಳನ್ನು ಹಾಗೂ ಕಾರುಗಳನ್ನು ನೋಡಿದ್ದೇವೆ. ಆದ್ರೆ, ಬ್ಯಾಟರಿ ಚಾಲಿತ ಹೃದಯ ಇದೆ ಅಂದ್ರೆ ನೀವು ನಂಬತೀರಾ..? ಹೌದು ಇದು ನಿಜಕ್ಕೂ ಹೌಹಾರುವಂತಹ ವಿಷಯ. 4 ವರ್ಷದ ಬಾಲಕನಿಗೆ ಬ್ಯಾಟರಿ ಮೂಲಕ ಹೃದಯದ ಬಡಿತ ನಡೆಯುತ್ತಿರುವ ಇಂಟರೆಸ್ಟಿಂಗ್ ಸ್ಟೋರಿ ಇಲ್ಲಿದೆ. ನಿಜಕ್ಕೂ ಇದೊಂದು ರೀತಿಯಲ್ಲಿ ವಿಚಿತ್ರ ಅನಿಸಿದ್ರೂ ಸತ್ಯ. ದಾಂಡೇಲಿ ಮೂಲದ ಪ್ರಕಾಶ ಹಾಗೂ ಅಶ್ವಿನಿ ದಂಪತಿಯ 4 ವರ್ಷದ ಬಾಲಕನಿಗೆ ಇಂತಹದೊಂದು ಆಪರೇಷನ್ ಮಾಡಲಾಗಿದೆ. ನಾಲ್ಕು ವರ್ಷದ ಈ ಬಾಲಕ ಹೃದಯ ಸಂಬಂದಿ…

  • inspirational

    ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ಬದಲಿಗೆ ಕೋಕಾಕೋಲಾ ತುಂಬಿಸಿದ ಭೂಪ- ಮುಂದೇನಾಯ್ತು?

    ಸದ್ಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಬಹುತೇಕ ದ್ವಿಚಕ್ರ ವಾಹನಗಳು ಪೆಟ್ರೋಲ್ ಎಂಜಿನ್ ಸಹಾಯದಿಂದ ಚಲಿಸುತ್ತಿರುವುದು ಎಂದು ನಮಗೆಲ್ಲಾ ತಿಳಿದೇ ಇದೆ. ಜೊತೆಗೆ ದೇಶದೆಲ್ಲೆಡೆ ಎಲೆಕ್ಟ್ರಿಕ್ ವಾಹನಗಳು ಕೂಡಾ ಬಿಡುಗಡೆಯಾಗುತ್ತಿದ್ದು, ಪೆಟ್ರೋಲ್ ಎಂಜಿನ್ ಬೈಕ್‌ಗಳಿಗೆ ಟಕ್ಕರ್ ನೀಡುವುದಕ್ಕೆ ಸಜ್ಜಾಗುತ್ತಿವೆ. ಹೀಗಿರುವಾಗ ಇಲ್ಲೊಬ್ಬ ಅಸಾಮಿ ಕೋಕಾಕೋಲಾದಿಂದ ಬೈಕ್ ಚಾಲನೆ ಮಾಡುವ ಹೊಸ ಪ್ರಯತ್ನಕ್ಕೆ ಕೈಹಾಕಿದ್ದಾನೆ. ವಾಹನಗಳ ಇಂಧನಗಳ ಬೆಲೆ ಕಡಿತಗೊಳಿಸುವುದಕ್ಕೆ ಜಗತ್ತಿನಾದ್ಯಂತ ಹಲವು ಹೊಸ ಇಂಧನ ಮಾದರಿಗಳನ್ನು ಪತ್ತೆಹಚ್ಚಲು ಹತ್ತಾರು ಸಂಶೋಧನೆಗಳು ನಡೆಯುತ್ತಿದ್ದು, ಇಲ್ಲೊಬ್ಬ ಯುವಕ ಮಾತ್ರ ಒಂದು ಸಾಧಾರಣ ಕೂಲ್…

  • ಜ್ಯೋತಿಷ್ಯ

    ಮಹಾಕಾಳೇಶ್ವರನ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಮಾರ್ಚ್, 2019) ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ ಮಾಡುತ್ತದೆ ಮತ್ತು ಅಗತ್ಯವಿರುವ ಬೆಳಕನ್ನು ನೀಡುತ್ತದೆ….

  • ಸುದ್ದಿ

    ಹುಷಾರ್…..!ಸ್ಮಾರ್ಟ್‌ ಟೀವಿಯನ್ನು ಹ್ಯಾಕ್‌ ಮಾಡಿ, ದಂಪತಿಯ ಲೈಂಗಿಕ ಕ್ರಿಯೆ ದೃಶ್ಯ ಸೆರೆ…!

    ಕಂಪ್ಯೂಟರ್‌ಗಳು, ಕಂಪನಿಯ ಸರ್ವರ್‌ಗಳನ್ನು ಹ್ಯಾಕ್‌ ಮಾಡುವುದನ್ನು ಕೇಳಿದ್ದೇವೆ. ಆದರೆ ಸೂರತ್‌ನಲ್ಲಿ ಕಂಡುಕೇಳರಿಯದ ಪ್ರಕರಣವೊಂದು ವರದಿಯಾಗಿದೆ. ಮನೆಯೊಂದರ ಬೆಡ್‌ರೂಂನಲ್ಲಿ ಅಳವಡಿಸಲಾಗಿದ್ದ ಸ್ಮಾರ್ಟ್‌ ಟೀವಿಯನ್ನು ಹ್ಯಾಕ್‌ ಮಾಡಿ, ದಂಪತಿಯ ಲೈಂಗಿಕ ಕ್ರಿಯೆ ದೃಶ್ಯಗಳನ್ನು ಸೆರೆ ಹಿಡಿದು, ಅಶ್ಲೀಲ ಜಾಲತಾಣಕ್ಕೆ ಅಪ್‌ಲೋಡ್‌ ಮಾಡಲಾಗಿರುವ ಘಟನೆ ನಡೆದಿದೆ. ತನ್ನದೇ ವಿಡಿಯೋ ಆನ್‌ಲೈನ್‌ ಅಶ್ಲೀಲ ಜಾಲತಾಣದಲ್ಲಿರುವುದನ್ನು ಪತಿ ನೋಡಿದ ಬಳಿಕ ಈ ಅಕ್ರಮ ಬಯಲಾಗಿದೆ. ಇದು ಸ್ಮಾರ್ಟ್‌ ಟೀವಿ ಬಳಕೆದಾರರಿಗೆ ಎಚ್ಚರಿಕೆ ಗಂಟೆಯಾಗಿದೆ. ಪೊಲೀಸರಿಗೆ ದೂರು ನೀಡಿದರೆ ಮುಜುಗರಕ್ಕೆ ಗುರಿಯಾಗಬೇಕಾಗುತ್ತದೆ ಎಂಬ ಕಾರಣಕ್ಕೆ ಈ…

  • ಆರೋಗ್ಯ

    ‘ಮೊಳಕೆ ಬಂದ ಗೋಧಿ’ಯನ್ನು ತಿಂದ್ರೆ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಮೊಳಕೆ ಬಂದ ಕಾಳುಗಳು ಆರೋಗ್ಯಕ್ಕೆ ಒಳ್ಳೆಯದು. ಹೆಚ್ಚಾಗಿ ಡಯೆಟ್ ಮಾಡುವವರು ಮೊಳಕೆ ಬಂದ ಕಾಳುಗಳನ್ನು ತಿನ್ನುತ್ತಾರೆ. ಸಾಮಾನ್ಯವಾಗಿ ಹೆಸರು, ಕಡಲೆಯನ್ನು ಮೊಳಕೆ ಬರಿಸಿ ಸೇವಿಸುತ್ತಾರೆ.

  • ಉಪಯುಕ್ತ ಮಾಹಿತಿ

    ಲಕ್ಷಾಂತರ ಪ್ಯಾನ್ ಕಾರ್ಡ್ ರದ್ದು!ನಿಮ್ಮ ಪ್ಯಾನ್ ಕಾರ್ಡ್ ರದ್ದಾಗಿದೆಯಾ,ಇಲ್ಲವಾ ಚೆಕ್ ಮಾಡಲು ಈ ಲೇಖನಿ ಓದಿ…

    ಹಣಕಾಸು ರಾಜ್ಯ ಸಚಿವ ಸಂತೋಷ ಕುಮಾರ್ ಗಂಗಾವರ್‌ರು ಸಂಸತ್ತಿಗೆ ಲಿಖಿತ ಪ್ರಶ್ನೆಗೆ ಉತ್ತರಿಸಿ ಒಬ್ಬವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಹಂಚಲಾಗಿತ್ತು. ಜುಲೈ 27ರವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗುರುತಿಸಿ ರದ್ದು ಪಡಿಸಲಾಗಿದೆ. ಎಂದು ತಿಳಿಸಿದ್ದಾರೆ. ಒಬ್ಬನೆ ವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ನೀಡಿದ್ದು ಪತ್ತೆಯಾಗಿದೆ.