ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಜಗತ್ತಿನಲ್ಲಿ ಯೂಟ್ಯೂಬ್ ವಿಡಿಯೋಗಳು ಸಖತ್ ಸದ್ದು ಮಾಡುತ್ತಿದ್ದು, ಯೂಟ್ಯೂಬ್ನಲ್ಲಿ ವಿವಿಧ ಬಗೆಯ ಅಡುಗೆಗಳನ್ನು ಹೇಳಿಕೊಡುವ ಅನೇಕ ಚಾನಲ್ಗಳಿವೆ. ಚೆಫ್ಗಳಿಂದ ಹಿಡಿದು ಗೃಹಿಣಿಯರೂ ಕೂಡ ಯೂಟ್ಯೂಬ್ನಲ್ಲಿ ಅಡುಗೆ ವಿಡಿಯೋಗಳನ್ನ ಹಾಕ್ತಿರ್ತಾರೆ. ಇಲ್ಲಿ ಯಾರ ಸಹಾಯವೂ ಇಲ್ಲದೇ ಸ್ಟಾರ್ ಆಗಬಹುದು. ತಮ್ಮದೇ ಚಾನಲ್ ಶುರು ಮಾಡಬಹುದು, ಹಣವನ್ನು ಸಂಪಾದನೆ ಮಾಡಬಹುದು. ಇದೇ ಮಾದರಿಯಲ್ಲಿ ಆಂಧ್ರ ಶತಾಯುಷಿ, 106 ವರ್ಷದ ಅಜ್ಜಿಯೊಬ್ಬರು ಹಳ್ಳಿ ಸ್ಟೈಲ್ ಅಡುಗೆಗಳ ಮೂಲಕ ಇಂಟರ್ನೆಟ್ ಸ್ಟಾರ್ ಆಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರರಂಗದಲ್ಲಿ 80 ರ ದಶಕದಲ್ಲಿ ಹಲವಾರು ನಟರು ಕನ್ನಡ ಚಲನಚಿತ್ರ ರಂಗಕ್ಕೆ ಪಾದರ್ಪಣೆ ಮಾಡಿದ್ದರು ಆ ವೇಳೆಯಲ್ಲಿ ಶ್ರೀಧರ್ ಕೂಡ ಕನ್ನಡ ಚಲನ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು ಹಲವಾರು ಸಿನಿಮಾಗಳಲ್ಲಿ ನಟಿಸಿದರು ಇವರು ನಟ ಮಾತ್ರವಲ್ಲ ಒಬ್ಬ ಒಳ್ಳೆಯ ಅದ್ಭುತ ನೃತ್ಯಗಾರ ನಟನೆ ಜೊತೆ ನೃತ್ಯ ಮಾಡುವುದರಲ್ಲಿಯೂ ಕೂಡ ಸುಪ್ರಸಿದ್ಧ ಎಲ್ಲಾ ವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದರು ಕನ್ನಡ ಚಲನಚಿತ್ರಗಳಲ್ಲಿ ಮಾತ್ರವಲ್ಲದೆ ಬಹುಭಾಷೆಗಳಲ್ಲಿ ಸಿನಿಮಾವನ್ನು ಮಾಡಿದ್ದಾರೆ. ಇವರ ವೈಯಕ್ತಿಕ ಜೀವನಕ್ಕೆ ಬರುವುದಾದರೆ ಇವರಿಗೆ ಒಬ್ಬಳು ಹೆಂಡತಿ ಮತ್ತು…
ಹೈದರಾಬಾದ್, ಆಗಸ್ಟ್ 14: ತೆಲಂಗಾಣದಲ್ಲಿ ಮಧ್ಯಂತರ ಸಾರ್ವಜನಿಕ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಮಾಹಿತಿ ನೀಡುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೂಚಿಸಿದ್ದಾರೆ. ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಕ್ಕೆ ಒಟ್ಟು 27 ವಿದ್ಯಾರ್ಥಿಗಳು ಮೃತಪಟ್ಟಿದ್ದರು. ಮುಖ್ಯ ಕಾರ್ಯದರ್ಶಿ ಎಸ್ಕೆ ಜೋಶಿ ಅವರಿಗೆ ವರದಿ ನೀಡುವಂತೆ ತಿಳಿಸಿದ್ದಾರೆ. ಒಟ್ಟು 9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿಮೂರು ಲಕ್ಷ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಾಧ್ಯವಾಗಿರಲಿಲ್ಲ.ತೆಲಂಗಾಣ ರಾಜ್ಯದ ಮಧ್ಯಂತರ ಪರೀಕ್ಷಾ ಮಂಡಳಿ(TSBIE)ಯು ಏ. 18ರಂದು ಫಲಿತಾಂಶವನ್ನುಪ್ರಕಟಿಸಿತ್ತು. ಅಚ್ಚರಿಯೆಂದರೆ ಈ ವೇಳೆ ಸಾವಿರಾರು…
ಹೈದರಾಬಾದ್, ಮಕ್ಕಳು ಪಡೆಯಬೇಕೆಂಬ ಬಯಕೆ ಸಾಮಾನ್ಯವಾಗಿ ಎಲ್ಲಾ ತಾಯಿಯರಿಗೂ ಇರುತ್ತದೆ. ಆದರೆ ಒಂದು ವಯಸ್ಸಿನ ಮಿತಿಯಿರುತ್ತದೆ. ಸಾಮಾನ್ಯವಾಗಿ 50 ವಯಸ್ಸಿನ ನಂತರ ಮೆನೋಪಾಸ್ ಹಂತ ತಲುಪಿದ ಬಳಿಕ ಮಹಿಳೆಯರಿಗೆ ಗರ್ಭ ಧರಿಸುವುದು ಸಾಧ್ಯವಾಗುವುದಿಲ್ಲ. ಮೊಮ್ಮಕ್ಕಳು, ಮುಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ದ್ರಾಕ್ಷಾರಾಮಮ್ ಬ್ಲಾಕ್ನ ನೆಲಪಾರ್ತಿಪಾಡು ಗ್ರಾಮದ ಈರಮಟ್ಟಿ ಮಂಗಯಮ್ಮ ಎಂಬ 74ರ ಅಜ್ಜಿ ಮದುವೆಯಾದ 54 ವರ್ಷಗಳ ನಂತರ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ….
ಬಿಜೆಪಿ ಅಭ್ಯರ್ಥಿ ಸೋಲಿಗೆ ಕಮಲ ನಾಯಕರೇ ಸ್ಕೆಚ್ ಹಾಕುತ್ತಿದ್ದಾರಾ ಎಂಬ ಪ್ರಶ್ನೆಯೊಂದು ಮೂಡಿದೆ. ಯಾಕಂದ್ರೆ ಶಾಸಕ ಪ್ರೀತಂಗೌಡ ಹಾಗೂ ಬಿಜೆಪಿ ಕಾರ್ಯಕರ್ತ ಮಾತಾಡಿದ್ದಾರೆ ಎನ್ನಲಾದ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಬಿಜೆಪಿ ಶಾಸಕ ಪ್ರೀತಂಗೌಡ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದೆ. ಬಿಜೆಪಿಯಲ್ಲಿ ಪುಕ್ಸಟ್ಟೆ ನಾಯಕನಾಗಲು ಮಂಜು ಹೊರಟಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಎ. ಮಂಜು ಬಗ್ಗೆ ಕಾರ್ಯಕರ್ತನ ಬಳಿ ಪ್ರೀತಂ ಗೌಡ ಮಾತನಾಡಿದ್ದಾರೆನ್ನಲಾಗಿದೆ. ಹಾಸನದಲ್ಲಿ ಬಳ್ಳಾರಿ ಚುನಾವಣೆಯ ಫಲಿತಾಂಶ ಮರುಕಳಿಸುತ್ತದೆ. 10…
ಆರಂಭದಲ್ಲಿ ವಾರದಲ್ಲಿ ಒಂದು ದಿನ ರಜೆ ಪಡೆಯಲು ವಿಶ್ವದ ಜನರು ಪರದಾಡಿದ್ದರು. ನಂತ್ರ ಕೆಲ ಕಂಪನಿಗಳು ವಾರದಲ್ಲಿ ಎರಡು ದಿನ ರಜೆ ನೀಡಲು ಶುರು ಮಾಡಿದ್ವು. ಇಷ್ಟಾದ್ರೂ ಉದ್ಯೋಗಿಗಳು ವಾರದಲ್ಲಿ ಮೂರು ದಿನ ರಜೆ ಸಿಕ್ಕರೆ ಎಷ್ಟು ಚೆಂದವೆಂದು ಆಲೋಚನೆ ಮಾಡ್ತಾರೆ. ಭಾರತದಲ್ಲಿ ಇದು ಇನ್ನೂ ಸಾಧ್ಯವಾಗಿಲ್ಲ. ಆದ್ರೆ ಬ್ರಿಟನ್ ಕಂಪನಿಯೊಂದು ಉದ್ಯೋಗಿಗಳಿಗೆ ಖುಷಿ ಸುದ್ದಿ ನೀಡಿದೆ. ಪೋರ್ಟ್ಕುಲಸ್ ಲೆಗ್ಸ್ ಹೆಸರಿನ ಕಂಪನಿ ವಾರದಲ್ಲಿ ಮೂರು ದಿನ ರಜೆ ನೀಡುವುದಾಗಿ ಹೇಳಿದೆ. ಅಂದ್ರೆ ಕೆಲಸಗಾರರು ವಾರದಲ್ಲಿ ನಾಲ್ಕು…
ಗುಜರಾತ್ನ ಜಾಮ್ನಗರದಲ್ಲಿ ಇದೇ ರೀತಿಯ ಲವ್ಸ್ಟೋರಿಯೊಂದು ಬೆಳಕಿಗೆ ಬಂದಿದೆ. ಬಹುತೇಕ ಲವ್ ಸ್ಟೋರಿಗಳಂತೆ ಈ ಕಥೆ ಕೂಡಾ ದುರಂತ ಅಂತ್ಯ ಕಂಡಿದೆ. ನಿಶ್ಚಿತಾರ್ಥವಾಗಿ ಎರಡು ತಿಂಗಳ ನಂತ್ರ ಭಾವಿ ಪತ್ನಿಗೆ ಎಲೆಕ್ಟ್ರಿಕಲ್ ಶಾಕ್ ಹೊಡದಿತ್ತು. ಇದ್ರಿಂದ ಯುವತಿಯ ಎರಡು ಕಾಲು, ಕೈ ಕತ್ತರಿಸಬೇಕಾಯ್ತು. ಇಷ್ಟಾದ್ರೂ ಆಕೆಯನ್ನೇ ಮದುವೆಯಾಗ್ತೇನೆಂದು ಭರವಸೆ ನೀಡಿದ್ದ ಭಾವಿ ಪತಿ ಆರು ತಿಂಗಳು ಆಕೆ ಜೊತೆ ಆಸ್ಪತ್ರೆಯಲ್ಲಿದ್ದ. ಆದ್ರೆ ಯುವತಿ ಬದುಕಿ ಬರಲಿಲ್ಲ. ಯುವತಿ ಶವಕ್ಕೆ ವಧುವಿನಂತೆ ಸಿಂಗಾರ ಮಾಡಿ ಅಂತ್ಯಸಂಸ್ಕಾರ ಮಾಡಲಾಯ್ತು. ಕಣ್ಣೀರಿನ…