ತಾಜಾ ಸುದ್ದಿ

  • ! Без рубрики

    The Founding of YouTube A Short History

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • corona, Health

    ದೇಶದಲ್ಲಿ, ರಾಜ್ಯದಲ್ಲಿ ಕೊರೋನ ಸ್ಫೋಟ

    ದೇಶದಲ್ಲಿ ರಾಜ್ಯದಲ್ಲಿ ಕೊರೋನ ಹೆಚ್ಚಳವಾಗಿದೆ.ಕಳೆದ 4 ವಾರಗಳಲ್ಲಿ ವೈರಸ್ ಉತ್ತುಂಗಕ್ಕೆ ತಲುಪಿದೆ.ದೇಶದಲ್ಲಿ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ತಾಸಿನ ಅವಧಿಯಲ್ಲಿ ಮಂಗಳವಾರ ಕ್ಕಿಂತ ಶೇ.55% ಹೆಚ್ಚಳಗೊಂಡಿದೆ.   ದೇಶದಲ್ಲಿ ಸುಮಾರು 90ಸಾವಿರ ಪ್ರಕರಣ ದಾಖಲಾಗಿದೆ.ರಾಜ್ಯದಲ್ಲೂ ಶೇ.3.33ರಷ್ಟು ಪ್ರಕರಣ ದಾಖಲಾಗಿದೆ.ಈ ರೀತಿಯ ಹೆಚ್ಚಳದಿಂದಾಗಿ 3ನೇ ಅಲೆ ಖಚಿತವಾದಂತೆ ಆಗಿದೆ. ದೇಶದಲ್ಲಿ ಒಟ್ಟಾರೆ ಕೋವಿಡ್ ಪ್ರಕರಣಗಳು 3,50,18,358ಕ್ಕೆ ಏರಿದೆ.ಮರಣ ಪ್ರಮಾಣ 4,82,551ಕ್ಕೆ ಮುಟ್ಟಿದೆ.8 ದಿನಗಳಿಂದ ಶೇ.6.3ಪಟ್ಟು ಏರಿದೆ.ಡಿ. 29ರಂದು 0.79 ಇದ್ದ ಪಾಸಿಟಿವಿಟಿ ದರ ಜ.5ಕ್ಕೆ ಶೇ.5.03ಕ್ಕೆ ಹೆಚ್ಚಳವಾಗಿದೆ.ಒಟ್ಟು 3,43,21,803ಮಂದಿ…

    Loading

  • ಸುದ್ದಿ

    ಪ್ಲಾಸ್ಟಿಕ್ ಬಾಟಲ’ಗಳನ್ನು ಬಿಸಾಡ್ತೀರಾ.!ನೋಡಿ ಇವರು ಈ ವೇಸ್ಟ್ ಬಾಟಲ’ಗಳಿಂದಲೇ ಮನೆ ಕಟ್ಟಿದ್ದಾರೆ..ಹೇಗೆ ತಿಳಿಯಲು ಈ ಲೇಖನ ಓದಿ…

    ಪ್ಲಾಸ್ಟಿಕ್ ಬಾಟಲಿಗಳನ್ನು ಮರಳಿನಿಂದ ತುಂಬಿಸಿಲಾಗುತ್ತದೆ, ನಂತರ ಬಾಟಲಿಗಳನ್ನು ಮೇಲೆ ತೋರಿಸಿರುವ ಚಿತ್ರದಂತೆ ಸಾಲಲ್ಲಿ ಜೋಡಿಸಲಾಗುತ್ತದೆ, ಮರಳು ಮತ್ತು ಸಿಮೆಂಟ್ ಅನ್ನು ಬೆರೆಸಿ ನಿರ್ಮಾಣಗೊಂಡ ಬಾಟಲಿಯ ಗೋಡೆಯ ಮೇಲೆ ಹಾಕಲಾಗುತ್ತದೆ, ಇದು ಬಾಟಲಿಗಳನ್ನು ಹಿಡಿದಿಡಲು ಸಹಕಾರಿಯಾಗುರ್ತದೆ ಹಾಗು ಘನ ಗೋಡೆಯನ್ನು ಹೊಂದುತ್ತದೆ.

  • ಸುದ್ದಿ

    ದೇವೇಗೌಡರಿಗೆ 87ನೇ ಹುಟ್ಟುಹಬ್ಬದ ಶುಭಾಶಯವನ್ನುತಿಳಿಸಿದ ಪ್ರಧಾನಿ ನರೇಂದ್ರ ಮೋದಿ…,

    ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರ 87ನೇ ಹುಟ್ಟುಹಬ್ಬವನ್ನು ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆಯೊಂದಿಗೆ ಆಚರಿಸಿಕೊಳ್ಳಲು ಸಿಎಂ ಎಚ್‌.ಡಿ.ಕುಮಾರಸ್ವಾಮಿ ದಂಪತಿ ಸೇರಿ ಇಡೀ ಕುಟುಂಬ ಶುಕ್ರವಾರ ಸಂಜೆಯೇ 2 ವಿಶೇಷ ವಿಮಾನಗಳಲ್ಲಿ ತಿರುಪತಿಗೆ ತೆರಳಿದೆ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರಿಗೆ 87ನೇ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ. ಮತ್ತು ಉತ್ತಮ ಆರೋಗ್ಯವನ್ನು ದೇವರು ಕರುಣಿಸಲಿ ಎಂದು ನರೇಂದ್ರ ಮೋದಿ ಟ್ವೀಟ್‌ ಮೂಲಕ ಶುಭ ಹಾರೈಸಿದ್ದಾರೆ. ರಾಜಕೀಯ ಕಚ್ಚಾಟಗಳ…

  • ಸುದ್ದಿ

    ಬ್ರೆಕಿಂಗ್ ಸುದ್ದಿ..ಮುದ್ದಹನುಮೇಗೌಡರು ತಮ್ಮ ನಾಮಪತ್ರ ಹಿಂಪಡೆಯುವುದು ಖಚಿತ.?ಈ ಸುದ್ದಿ ನೋಡಿ

    ತುಮಕೂರು ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ಕಾಂಗ್ರೆಸ್ ಸಂಸದ ಮುದ್ದಹನುಮೇಗೌಡ, ಪಕ್ಷದ ನಾಯಕರ ಒತ್ತಡಕ್ಕೆ ಮಣಿದಿದ್ದು, ಚುನಾವಣಾ ಕಣದಿಂದ ಹಿಂದೆ ಸರಿಯಲು ಸಮ್ಮತಿಸಿದ್ದಾರೆನ್ನಲಾಗಿದೆ. ಮುದ್ದಹನುಮೇಗೌಡರು ತುಮಕೂರು ಕ್ಷೇತ್ರದ ಹಾಲಿ ಸಂಸದರಾಗಿದ್ದರೂ ಸಹ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದ ಹಿನ್ನಲೆಯಲ್ಲಿ ಈ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲಾಗಿತ್ತು. ಈ ಹಿನ್ನಲೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ವರಿಷ್ಟ ಹೆಚ್.ಡಿ. ದೇವೇಗೌಡರು ಕಣಕ್ಕಿಳಿದಿದ್ದು, ಮುದ್ದಹನುಮೇಗೌಡರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದರಿಂದ ಮೈತ್ರಿ…

  • ಉಪಯುಕ್ತ ಮಾಹಿತಿ

    ಡ್ರೈವಿಂಗ್ ಲೈಸೆನ್ಸ್ ರಿನಿವಲ್ ಅಗಲಿ ಅಡ್ರೆಸ್ ಚೇಂಜ್ ಆಗಲಿ ಈಗ ತುಂಬಾ ಸುಲಭ!ತಿಳಿಯಲು ಈ ಮಾಹಿತಿ ನೋಡಿ..

    ಡ್ರೈವಿಂಗ್ ಲೈಸೆನ್ಸ್ ನವೀಕರಣ ಅಥವಾ ಅದರಲ್ಲಿನ ವಿಳಾಸ ಬದಲಾವಣೆಗೆ ಸಾರಿಗೆ ಇಲಾಖೆ ಕಚೇರಿಗಳಿಗೆ ಇನ್ನು ಮುಂದೆ ಪದೇ ಪದೇ ಅಲೆಯಬೇಕಿಲ್ಲ. ಅಲ್ಲದೇ, ಈ ಪ್ರಕ್ರಿಯೆಗೆ ಯಾವುದೇ ನಿರಾಕ್ಷೇಪಣಾ ಪತ್ರ ಅವಶ್ಯಕತೆ ಇಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯ ಹೇಳಿದೆ. ಬಹುತೇಕ ಜನ ಸ್ವಂತ ಊರಿನ ವ್ಯಾಪ್ತಿಯ ಆರ್.ಟಿ.ಓ. ಕಚೇರಿಯಲ್ಲಿ ಡಿಎಲ್ ಮಾಡಿಸಿಕೊಂಡಿರುತ್ತಾರೆ ಕಾರಣಾಂತರದಿಂದ ಅವರು ಬೇರೆ ನಗರ ಅಥವಾ ರಾಜ್ಯದಲ್ಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಡಿಎಲ್ ನವೀಕರಣ ಮತ್ತು ವಿಳಾಸ ಬದಲಾವಣೆಗೆ ಆರ್.ಟಿ.ಓ….

  • ಸುದ್ದಿ

    ರಾತ್ರಿ ವೇಳೆ ತಾಜ್ ಮಹಲ್ ನಲ್ಲಿ ಲೈಟ್ ಯಾಕೆ ಹಾಕುವುದಿಲ್ಲ ಗೊತ್ತಾ..!

    ವೀಕ್ಷಕರೇ ನಮ್ಮ ಭಾರತ ದೇಶವು ಸಾಂಸ್ಕೃತಿಕವಾಗಿ ತುಂಬಾ ಮುಂದುವರಿದ ದೇಶವಾಗಿದೆ ಈ ನಮ್ಮ ದೇಶದಲ್ಲಿ ಅನೇಕ ರೀತಿಯ ಅರಮನೆಗಳು ದೇವಸ್ಥಾನಗಳು ಪೂರಕವಾಗಿರುವಂತಹ ಶಿಲ್ಪಕಲೆಗಳನ್ನು ಹೊಂದಿರುವುದನ್ನು ನಾವು ಕಾಣಬಹುದಾಗಿದೆ. ಈ ರೀತಿ ಅರಮನೆಗಳು ಮತ್ತೆ ದೇವಾಲಯಗಳನ್ನು ನೋಡಲು ಸಾವಿರಾರು ಲಕ್ಷಾಂತರ ಪ್ರವಾಸಿಗರು ಬರುವುದನ್ನು ನಾವು ಕಾಣಬಹುದು. ಎಷ್ಟೊಂದು ಪ್ರವಾಸಿಗರು ರಾತ್ರಿ ವೇಳೆಯಲ್ಲಿ ಈ ರೀತಿ ಸ್ಥಳಗಳನ್ನು ನೋಡಲು ಬರುತ್ತಾರೆ ರಾತ್ರಿ ವೇಳೆಯಲ್ಲಿಯೇ ಬರುತ್ತಾರೆ ಏಕೆಂದರೆ ಈ ಸ್ಥಳಗಳಲ್ಲಿರುವ ಅತ್ಯುನ್ನತವಾದ ಅರಮನೆಗಳು ದೇವಾಲಯಗಳಿಗೆ ದೀಪಗಳಿಂದ ಅಲಂಕಾರವನ್ನು ಮಾಡಿರುತ್ತಾರೆ.  ಬೆಳಗ್ಗಿನ ಸಮಯದಲ್ಲಿ…