ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ರಾಜಕೀಯ

    ತನ್ನ ಪ್ರಜೆಗಳ ಹಿತಕ್ಕಾಗಿ ಅತ್ಯಂತ ಬೆಲೆ ಬಾಳುವ ವಜ್ರವನ್ನೇ ಮಾರಿದ ದೇಶ..!ತಿಳಿಯಲು ಈ ಲೇಖನ ಓದಿ …

    ಕೆಲವು ದೇಶಗಳಿರುತ್ತವೆ, ತನ್ನ ಪ್ರಜೆಗಳಿಗಾಗಿ ಏನನ್ನೂ ಮಾಡದಿದ್ದರೂ…ತಮ್ಮ ಚರಿತ್ರೆಯ ಬಗ್ಗೆ ಹೊಗಳುತ್ತಾ ಮೀಸೆ ತಿರುವುತ್ತವೆ. ಪ್ರಜೆಗಳು ಹಸಿವಿನಿಂದ ಸಾಯುತ್ತಿದ್ದರೂ. ತಮ್ಮ ದೇಶದ ಸಂಸ್ಕೃತಿ ಬಹಳ ದೊಡ್ಡದೆಂದು ಪ್ರಚಾರ ಮಾಡುತ್ತಿರುತ್ತವೆ. ನಮ್ಮ ದೇಶದ ಶಿಲ್ಪಗಳನ್ನು, ತಾಳೆಗರಿಗಳನ್ನು ಬೇರೊಂದು ದೇಶ ಕದ್ದಿದೆಯೆಂದು… ಅವುಗಳನ್ನು ಮರಳಿ ತಮ್ಮ ದೇಶಕ್ಕೆ ತರುತ್ತೇವೆಂದು ಹೇಳುತ್ತಿರುತ್ತವೆ.

  • ವಿಸ್ಮಯ ಜಗತ್ತು

    ಈ ಊರಿನ ಗಂಡಸರಿಗೆ ಮಾತ್ರ, ಹೆಣ್ಣು ದೆವ್ವಗಳು ಕೊಡುತ್ತಿರುವ ಕಾಟವಾದ್ರೂ ಏನು ಗೊತ್ತಾ..?ಶಾಕ್ ಆಗ್ತೀರಾ!ಈ ಲೇಖನ ಓದಿ…

    ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ.

  • ಸುದ್ದಿ

    ರೈತರಿಗೆ ಬಂಪರ್ ಸುದ್ದಿ ಕೊಟ್ಟ ಕುಮಾರಣ್ಣ..!

    ಡಿಸೆಂಬರ್ ಒಳಗೆ ರಾಜ್ಯದ ರೈತರ ಬೆಳೆ ಸಾಲ ಮನ್ನಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ, ಸಾಲಮನ್ನಾ ಫಲಾನುಭವಿ ರೈತರಿಗೆ ಋಣಮುಕ್ತ ಪ್ರಮಾಣ ಪತ್ರ ವಿತರಿಸಿದ ಸಿಎಂ, ಡಿಸೆಂಬರ್ ಒಳಗೆ ರೈತರ ಬೆಳೆ ಸಾಲಮನ್ನಾ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ. ಬ್ಯಾಂಕುಗಳಿಗೆ 4 ಕಂತುಗಳಲ್ಲಿ ರೈತರ ಸಾಲ ಮನ್ನಾದ ಮೊತ್ತವನ್ನು ಪಾವತಿಸಲು ಚಿಂತನೆ ನಡೆದಿತ್ತಾದರೂ, 2 ಕಂತುಗಳಲ್ಲಿ ಸಾಲಮನ್ನಾ ಮೊತ್ತವನ್ನು ಬ್ಯಾಂಕುಗಳಿಗೆ ಪಾವತಿಸಿ ಡಿಸೆಂಬರ್ ಒಳಗೆ ಸಂಪೂರ್ಣವಾಗಿ…

  • ಆರೋಗ್ಯ

    ರಾತ್ರಿ ಮಲಗುವ ಮೊದಲು ಬೆಲ್ಲ ತಿಂದರೆ ಏನಾಗುತ್ತದೆ ಗೊತ್ತಾ, ಬಹಳಷ್ಟು ಜನರಿಗೆ ಗೊತ್ತಿಲ್ಲ ಬೆಲ್ಲದ ಮಹತ್ವ.

    ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ವಸ್ತುವಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಕಾಲ ಕಳೆದಂತೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯ ಮೊರೆ ಹೋಗುತ್ತಾರೆ, ಸಕ್ಕರೆ ಸಿಹಿಯಾಗಿ ಹೆಚ್ಚು ಪ್ರಚಾರ ಪಡೆದಿದೆ. ನಮ್ಮ ಆಯುರ್ವೇದದಲ್ಲಿ ಉತ್ತಮ ಆಹಾರವು ದೇಹಕ್ಕೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ದೊರೆಯುತ್ತವೆ….

  • ಸುದ್ದಿ

    ಕನ್ನಡದ ಕೋಟ್ಯಧಿಪತಿಯಲ್ಲಿ ಪುನೀತ್ ಬದಲು ಬೇರೆ ನಿರೂಪಕಿ! ಯಾರು?

    ರಚಿತಾ ರಾಮ್ ‘ಅನುಬಂಧ ಅವಾರ್ಡ್ಸ್2019’ರಲ್ಲಿ ಮೊದಲ ಬಾರಿಗೆ ನಿರೂಪಣೆಮಾಡುತ್ತಿದ್ದಾರೆ. ಚೆನ್ನಾಗಿದೆ ಅಂದ್ರೆ ಚೆನ್ನಾಗಿದೆ ಹೇಳಿ,ತಪ್ಪಿದ್ರೆ ಡಿಂಪಲ್ ನೋಡಿ ಕ್ಷಮಿಸಿಎಂದಿದ್ದರು. ಈಗ ಅವರು ಕೋಟ್ಯಧಿಪತಿಯಲ್ಲಿ ಪುನೀತ್ ಜಾಗವನ್ನು ಆಕ್ರಮಿಸಿಕೊಂಡರಾ? ಅಥವಾ ಅಪ್ಪು ಅವರೇಆ ಹುದ್ದೆ ಬಿಟ್ಟುಕೊಟ್ಟರಾ?ಎಂಬ ಪ್ರಶ್ನೆ ಮೂಡಬಹುದು. ಪುನೀತ್ ರಾಜ್‌ಕುಮಾರ್ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ನಿರೂಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ. ಆದರೆ ರಚಿತಾ ರಾಮ್ ಅಪ್ಪು ಜಾಗದಲ್ಲಿ ಕೂತು ಅಪ್ಪುಗೆ ಪ್ರಶ್ನೆ ಕೇಳುತ್ತಾರೆ, ಅದರ ಜೊತೆಗೆ ನಾಲ್ಕು ಆಪ್ಶನ್ ಕೊಡ್ತಾರೆ. ಹಾಟ್‌ಸೀಟ್‌ ಅಲ್ಲಿ ಕುಳಿತುಕೊಳ್ಳುವ ಸ್ಪರ್ಧಿಗಳಿಗೆ ಹೇಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆಯೋ ಅದೇ…

  • ಆರೋಗ್ಯ

    ಶುದ್ದೀಕರಿಸಿದ ನೀರನ್ನು ಕುಡಿಯುವುದಕ್ಕೆ ಮುಂಚೆ ಈ ಲೇಖನಿ ಓದಿ….

    ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.