ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತಿಯ ನಟಿ ಮಯೂರಿ.

    ಕೃಷ್ಣ ಲೀಲಾ ಖ್ಯಾತಿಯ ನಟಿ ಮಯೂರಿಯವರು ಇಂದು ತನ್ನ ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೃಷ್ಣ ಲೀಲಾ ಸಿನಿಮಾ ಮೂಲಕ ಖ್ಯಾತ ಹೊಂದಿದ್ದ ನಟಿ ಮಯೂರಿ ಅವರು ಇಂದು ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುದಿನದ ಗೆಳೆಯ ಅರುಣ್ ಅವರ ಜೊತೆ ಬೆಂಗಳೂರಿನ ಜೆಪಿ ನಗರದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಬಳಿ ಇಂದು ಮದುವೆಯಾಗಿದ್ದಾರೆ. ಅರುಣ್ ಮತ್ತು ಮಯೂರಿ ಸುಮಾರು 10 ವರ್ಷಗಳಿಂದ ಪ್ರೀತಿ ಮಾಡುತ್ತಿದ್ದು, ಇಂದು ಕುಟುಂಬ ಒಪ್ಪಿಗೆಯ ಮೇರೆಗೆ…

  • ಉಪಯುಕ್ತ ಮಾಹಿತಿ

    ಹಿಮ್ಮಡಿಗಳ ಬಿರುಕಿನ ಸಮಸ್ಯೆಗೆ ಇಲ್ಲಿದೆ ಮನೆ ಮದ್ದು..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.

  • ಸುದ್ದಿ

    ಅಭಿಮಾನಿಗಳಿಗೆ ಕೃತಜ್ಞತೆ ತಿಳಿಸಿದ ಪೈಲ್ವಾನ್ ಕಿಚ್ಚ ಸುದೀಪ್…!

    ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್, ಪೈರಸಿ ಸಿನಿಮಾದ ನೋಡದೇ, ಚಿತ್ರಮಂದಿರಗಳಿಗೆ ಹೋಗಿ ಚಿತ್ರ ವೀಕ್ಷಣೆ ಮಾಡಿರುವ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ನಮ್ಮ ಹಾರ್ಡ್ ವರ್ಕ್ ಪರಿಗಣಿಸಿ ಸಿನಿಮಾವನ್ನು ಥಿಯೇಟರ್ ಗಳಲ್ಲಿ ವೀಕ್ಷಣೆ ಮಾಡಿರೋದು ನಿಮ್ಮ ಪ್ರಾಮಾಣಿಕತೆಯನ್ನು ತೋರಿಸುತ್ತದೆ. ನಮ್ಮ ಸಿನಿಮಾಗೆ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ನಾನು ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ. ಶುಕ್ರವಾರ ರಾತ್ರಿ ಚಿತ್ರದ ಪೈರಸಿ ಬಗ್ಗೆ ಖಡಕ್ ಟ್ವೀಟ್ ಮಾಡಿದ್ದ ಸುದೀಪ್, ನಾನು ಹಾಗೂ ನನ್ನ ಸ್ನೇಹಿತರು ಕೈಗೆ ಹಾಕಿರುವುದು ಕಡಗ, ಬಳೆ…

  • ಸಿನಿಮಾ

    ಹುಚ್ಚ ವೆಂಕಟ್ ಸ್ವಂತ ಹೊಸ ಪಕ್ಷ ಶುರು ಮಾಡ್ತಾರಂತೆ ,ನನ್ಮಗಂದ್ ಪ್ರಧಾನಿ ಆಗ್ತಾರಂತೆ..!ತಿಳಿಯಲು ಈ ಲೇಖನ ಓದಿ..

    ಚಿತ್ರ ನಟ ಹುಚ್ಚ ವೆಂಕಟ್ ತಮ್ಮ ಗುರಿಯನ್ನು ಬಹಿರಂಗ ಮಾಡಿದ್ದಾರೆ. “ನಾನೇ ರಾಜಕೀಯ ಪಕ್ಷವೊಂದನ್ನು ಆರಂಭಿಸುತ್ತೇನೆ. ಈ ದೇಶದ ಪ್ರಧಾನ ಮಂತ್ರಿ ಆಗ್ತೀನಿ” ಎಂದು ಹೇಳಿದ್ದಾರೆ ವೆಂಕಟ್.

  • Sports

    ಬಿಡಬ್ಲ್ಯುಎಫ್‌ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಗೆದ್ದು ನೂತನ ಇತಿಹಾಸ ಸೃಷ್ಟಿಸಿದ ಪಿವಿ ಸಿಂಧೂ…!

    ಭಾರತದ ಹೆಮ್ಮೆಯ ಪಿವಿ ಸಿಂಧೂ, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ನೂತನ ಇತಿಹಾಸ ಬರೆದಿದ್ದಾರೆ. ಮಹಿಳಾ ಸಿಂಗಲ್ಸ್ ಫೈನಲ್ ಮುಖಾಮುಖಿಯಲ್ಲಿ ಜಪಾನ್‌ನ ನಜೊಮಿ ಮಣಿಸಿ ವಿಶ್ವ ಚಾಂಪಿಯನ್‌ಶಿಪ್‌ಗೆ ಮುತ್ತಿಕ್ಕಿದರು, ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್‌ ತಾರೆ ಪಿವಿ ಸಿಂಧೂ, ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬ್ಯಾಡ್ಮಿಂಟನ್‌ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿಯೆನ್ನುವ ಚಾರಿತ್ರಿಕ ದಾಖಲೆಯನ್ನು ಬರೆದಿದ್ದಾರೆ. ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ತಮ್ಮ ಬದ್ದ ವೈರಿ ಜಪಾನ್‌ನ ಜಪಾನ್‌ನ ನಜೊಮಿ ಒಕುಹರಾ ವಿರುದ್ಧ21-7, 21-7ರ…

  • ಆಧ್ಯಾತ್ಮ, ಜ್ಯೋತಿಷ್ಯ

    ಮನೆಯಲ್ಲಿ ಶಿವಲಿಂಗ ಅಥ್ವಾ ಫೋಟೋವನ್ನು ಇಡಬಹುದಾ?

    ಸನಾತನ ಧರ್ಮದಲ್ಲಿ 33 ಕೋಟಿ ದೇವಾನುದೇವತೆಗಳಿವೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ದೇವಾನುದೇವತೆಗಳ ಫೋಟೋ ಹಾಕುವ ಮೊದಲು ಕೆಲವೊಂದು ವಿಷ್ಯಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಶಿವನ ಮೂರ್ತಿ ಅಥವಾ ಚಿತ್ರವನ್ನು ಮನೆಯಲ್ಲಿ ಸ್ಥಾಪನೆ ಮಾಡುವಾಗ ವಿಶೇಷ ಗಮನ ನೀಡಬೇಕಾಗುತ್ತದೆ. ಯಾವುದೇ ಹೊಸ ಫೋಟೋ ಅಥವಾ ಮೂರ್ತಿಯನ್ನಿಡುವಾಗ ಕೂಡ ದಿಕ್ಕು, ನಿಯಮವನ್ನು ಪಾಲನೆ ಮಾಡಬೇಕು. ಇಲ್ಲವಾದ್ರೆ ಲಾಭದ ಬದಲು ನಷ್ಟ ಅನುಭವಿಸಬೇಕಾಗುತ್ತದೆ. ಮನೆ ಅಥವಾ ಕಚೇರಿಯಲ್ಲಿ ಎಲ್ಲರ ಕಣ್ಣಿಗೆ ಬೀಳುವಂತೆ ಶಿವನ ಮೂರ್ತಿಯನ್ನು ಸ್ಥಾಪನೆ ಮಾಡಿ. ಭಗವಂತ ಶಿವನ…