ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಸಾಮಾನ್ಯವಾಗಿ ನಾವು ಎಲ್ಲಾರ ಮನೆಯಲ್ಲಿ ನಿಂಬೆ ಹಣ್ಣು ರಸ ತೆಗೆದು ಕೊಂಡು ಬಿಸಾಡುವುದು ಸಾಮಾನ್ಯವಾಗಿದೆ. ಆದ್ರೆ ನೀವು ಈ ಸ್ಟೋರಿ ನೋಡಿದ್ರೆ ಬಿಸಾಕಲ್ಲ ಬಿಡಿ. ಯಾಕೆ ಅಂದ್ರೆ ಈ ರಸ ಹಿಂಡಿದ ನಿಂಬೆ ಹಣ್ಣಿನಿಂದ ಹಲವು ಉಪಯೋಗಗಳು ಉಂಟುಗುವುತದೆ ಯಾವುಅಂತೀರಾ ಇಲ್ಲಿವೆ ನೋಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಲ್ಲೆಯಲ್ಲಿ ಮತ್ತೆ ಜೋಡೆತ್ತು ಸದ್ದು ಮಾಡಿದ್ದು, ರಾಜಕೀಯವಾಗಿ ಅಲ್ಲದೆ ಜೋಡೆತ್ತುಗಳು ಮಾನವೀಯತೆ ಮೆರೆದಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಗೋಮಾತೆ ಸೇವೆಗೆ ಸಿದ್ಧರಾಗಿದ್ದಾರೆ. ನಟ ದರ್ಶನ್ ಕಳೆದ ದಿನ ಚೈತ್ರ ಗೋಶಾಲೆಗೆ ಸುಮಾರು 15 ಟ್ರ್ಯಾಕ್ಟರ್ ಭತ್ತದ ಹುಲ್ಲನ್ನು ಅನುದಾನ ಮಾಡಿದ್ದರು. ಇದೀಗ ನಟ ಯಶ್ ಕೂಡ ಚೈತ್ರ ಗೋಶಾಲೆಗೆ ಸಹಾಯ ಮಾಡುತ್ತಿದ್ದಾರೆ. ಈ ಮೂಲಕ ಮಂಡ್ಯದ ಚೈತ್ರ ಗೋಶಾಲೆಗೆ ದರ್ಶನ್ ಮತ್ತು ಯಶ್ ಬೆಳಕಾಗಿದ್ದಾರೆ. ಯಶ್ ಪಾಂಡವಪುರದ ತಾಲೂಕಿನ ದೊಡ್ಡಬ್ಯಾಡರಹಳ್ಳಿಯಲ್ಲಿರುವ ಚೈತ್ರ ಗೋಶಾಲೆಯ…
ಇಂದು ಶನಿವಾರ, 10/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 6 ದಿನಗಳು ಬಾಕಿ ಉಳಿದಿವೆ. ಕೆಲ ವೀಕ್ಷಕರಿಂದ ‘ಡ್ರಾಮಾ ಕ್ವೀನ್’ ಅಂತಲೇ ಕರೆಯಿಸಿಕೊಂಡಿದ್ದ ಅನುಪಮಾ ಗೌಡ ಭಾನುವಾರ ನಡೆದ ಎಲಿಮಿನೇಷನ್ ಪಂಚಾಯ್ತಿಯಲ್ಲಿ ಮನೆಗೆ ಕಳುಹಿಸಲಾಗಿತ್ತು.
ಕೊತ್ತಂಬರಿ ಸೊಪ್ಪು….ಸಾಮಾನ್ಯವಾಗಿ ಎಲ್ಲರ ಮನೆಯ ಅಡುಗೆ ಮನೆಯಲ್ಲೂ ಇದ್ದೇ ಇರುತ್ತೆ. ಅಗ್ಗವಾಗಿ ಸಿಗುವ ಈ ಸೊಪ್ಪು ನೀಡುವ ರುಚಿ ಮಾತ್ರ ಅಮೋಘ. ಹಚ್ಚ ಹಸಿರಾಗಿರುವ ಕೊತ್ತಂಬರಿ ಸೊಪ್ಪಿನ ಔಷಧೀಯ ಗುಣಗಳ ಬಗ್ಗೆ ಕೇಳಿದರೆ ನೀವು ಬೆರಗಾಗೋದು ಖಂಡಿತ. ಕೊತ್ತಂಬರಿ ಸೊಪ್ಪು ಚರ್ಮದ ಸೋಂಕು ನಿವಾರಕವಾಗಿ ಕೆಲಸ ಮಾಡುತ್ತೆ. ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನೂ ಹೊಂದಿದೆ. ಜೊತೆಗೆ ಚರ್ಮದ ಮೇಲಿನ ಶೀಲೀಂದ್ರ ಸೋಂಕುಗಳನ್ನೂ ಸಹ ಕೊತ್ತಂಬರಿ ಸೊಪ್ಪು ನಿವಾರಿಸುತ್ತದೆ. ಮೌತ್ ಅಲ್ಸರ್ ಅಥವಾ ಬಾಯಿಯಲ್ಲಾಗುವ ಉಷ್ಣದ ಗುಳ್ಳೆಗಳನ್ನೂ ಕೊತ್ತಂಬರಿ ಸೊಪ್ಪು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ‘ದೇವರು ಒಂದೇ, ನಾಮ ಹಲವು’ ಅಂದರೆ ದೇವರು ಯಾವ ರೂಪದಲ್ಲಿರಲಿ, ಯಾವ ಧರ್ಮದ ದೇವರಾಗಿರಲಿ ದೇವರು ಒಂದೇ. ಇಲ್ಲಿ ನೋಡಿ ಮುಸ್ಲಿಂ ಸಹೋದರನ್ನು ಸುಪ್ರಭಾತದ ಶ್ಲೋಕವನ್ನು ಹೇಳುವುದರ ಜೊತೆಗೆ ಅದರ ಅರ್ಥವನ್ನು ಎಷ್ಟು ಚೆನ್ನಾಗಿ ತಿಳಿಸಿದ್ದಾರೆ. ಈ ವಿಡಿಯೋ ನೋಡಿ ಶಾಕ್ ಆಗ್ತೀರಾ..!
ಚುನಾವಣೆ ಹತ್ತಿರವಾದಂತೆ ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಗಳು ಬಿರುಸುಗೊಂಡಿವೆ. ನಟ ಹಾಗೂ ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಸಾರಥ್ಯದ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷವು ಮೊದಲ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಸಂಪೂರ್ಣ ಪಾರರ್ದಶಕ ಹಾಗೂ ಸರಳ ಆಡಳಿತ ನಡೆಸುವ ಭರವಸೆಯನ್ನು ನೀಡಿದ್ದಾರೆ.