ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಇತಿಹಾಸ

    ʼಮೈಸೂರು ದಸರಾʼ ಶುರುವಾಗಿದ್ದೇಗೆ ಗೊತ್ತಾ?,ಅದರ ಹಿನ್ನೆಲೆ ಏನೆಂದು ತಿಳಿಹಿರಿ…!

    ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಆರಾಧನೆಯೊಡನೆ ಆರಂಭವಾಗುವ ನವರಾತ್ರಿ ವೈಭವದ ವಿಜಯ ದಶಮಿಯ ಮೈಸೂರು ದಸರಾ ಮಹೋತ್ಸವಕ್ಕೆ ಅದರದೇ ಆದ ಐತಿಹಾಸಿಕ ಪರಂಪರೆ ಹಾಗೂ ಸಾಂಸ್ಕೃತಿಕ ಹಿರಿಮೆ ಇದೆ. ವಿಜಯನಗರ ಸಾಮ್ರಾಜ್ಯದ ಅರಸರ ಕಾಲದಲ್ಲಿ ಆರಂಭಗೊಂಡು ಆಚರಿಸಲ್ಪಡುತ್ತಿದ್ದ ನವರಾತ್ರಿ ಉತ್ಸವದ ವಿಜಯ ದಶಮಿಯ ದಸರಾ ಹಬ್ಬಕ್ಕೆ ಇನ್ನೂ ಹೆಚ್ಚಿನ ವೈಭವದ ವರ್ಣಮಯ ಕಳೆ ತಂದುಕೊಟ್ಟವರು ವಿಜಯನಗರ ಅರಸರಲ್ಲೇ ಅತ್ಯಂತ ಪ್ರಖ್ಯಾತರಾಗಿದ್ದ ಶ್ರೀ ಕೃಷ್ಣದೇವರಾಯರು. ಆಗ ಹಂಪೆಯಲ್ಲಿರುವ ಮಹಾನವಮಿ ದಿಬ್ಬ ಮತ್ತು ವಿಜಯ ವಿಠಲ ದೇವಾಲಯಗಳು ಈ ಮಹೋತ್ಸವದ…

  • ತಂತ್ರಜ್ಞಾನ

    ಪರೀಕ್ಷಾರ್ಥ ಉಡಾವಣೆಯಲ್ಲಿ ಕೊನೆಗೂ ಯಶಸ್ವಿಯಾದ ನಿರ್ಭಯ್ ಕ್ಷಿಪಣಿ..!ತಿಳಿಯಲು ಇದನ್ನು ಓದಿ …

    ಭಾರತದ ಹೆಮ್ಮೆಯ ಕ್ಷಿಪಣಿ ಬ್ರಹ್ಮೋಸ್ ಗೆ ಪರ್ಯಾಯ ಎಂದೇ ಕರೆಯಲಾಗುತ್ತಿದ್ದ ನಿರ್ಭಯ್ ಕ್ಷಿಪಣಿ ಸಿದ್ಧವಾಗಿ ದಶಕಗಳೇ ಕಳೆದರೂ ಈವರೆಗೆ ನಡೆದ ಎಲ್ಲ ಪರೀಕ್ಷಾರ್ಥ ಪ್ರಯೋಗಗಳಲ್ಲಿ ಅದು ವಿಫಲವಾಗಿತ್ತು. ಈ ಹಿಂದೆ ನಡೆದ ಒಟ್ಟು ನಾಲ್ಕು ಪರೀಕ್ಷೆಗಳಲ್ಲಿ ನಿರ್ಭಯ್ ವಿಫಲವಾಗುವ ಮೂಲಕ ವಿಜ್ಞಾನಿಗಳಲ್ಲಿ ಭಾರಿ ನಿರಾಸೆ ಮೂಡಿಸಿತ್ತು.

  • ದೇಗುಲ ದರ್ಶನ

    ತಲಕಾವೇರಿ ತೀರ್ಥೋದ್ಭವ ಸಂಭ್ರಮ: ಬ್ರಹ್ಮ ಕುಂಡಲದಲ್ಲಿ ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ ಕೊಡವರ ಕುಲದೇವತೆ..!

    ಕಾವೇರಿ ಕೊಡವರ ಕುಲದೇವಿ,ಕಾವೇರಿ ಜನ್ಮಸ್ಥಳ ತಲಕಾವೇರಿಯಲ್ಲಿ  ಅರ್ಚಕರ ಮಂತ್ರಘೋಷ ,ಮಂಗಳವಾದ್ಯ  ನಡುವೆ ತಡರಾತ್ರಿ ಸರಿಯಾಗಿ 12 ಗಂಟೆ 57 ನಿಮಿಷಕ್ಕೆ ಕರ್ಕಾಟಕಲಗ್ನ, ರೋಹಿಣಿ ನಕ್ಷತ್ರದಲ್ಲಿ ಘಟಿಸಿದ ಪವಿತ್ರ ತೀರ್ಥೋದ್ಭವವನ್ನು ರಾಜ್ಯ ಮತ್ತು ಹೊರರಾಜ್ಯದಿಂದಬಂದ ನೂರಾರು ಭಕ್ತರು ಕಣ್ತುಂಬಿಕೊಂಡರು. 12:59ಕ್ಕೆ ತೀರ್ಥೋದ್ಭವ ಘಟಿಸಲಿದೆ ಎಂದು ಹೇಳಲಾಗಿತ್ತಾದರೂ 2 ನಿಮಿಷ ಮುನ್ನವೇ ತೀರ್ಥೋದ್ಭವಾಯಿತು. 30 ಕ್ಕೂ ಹೆಚ್ಚು ಅರ್ಚಕರ ಮಂತ್ರಘೋಷ, ಮಂಗಳವಾದ್ಯದ ನಡುವೆ ಕಾವೇರಿ ಮಾತೆ ತೀರ್ಥರೂಪಿಣಿಯಾಗಿ ಕಾಣಿಸಿಕೊಳ್ಳುತ್ತಿದ್ದಂತೆ ಭಕ್ತರ ಜಯಘೋಷ ಮುಗಿಲು ಮುಟ್ಟಿತು. ಈ ವಿಸ್ಮಯಕ್ಕೆ ಅಪಾರ ಭಕ್ತ…

  • ಆಧ್ಯಾತ್ಮ

    ಭಗವಾನ್ ಶಿವನ ಈ ವಸ್ತುಗಳು ಕನಸಿನಲ್ಲಿ ಬಂದ್ರೆ ಏನಾಗುತ್ತೆ ಗೊತ್ತಾ ???

    ಪ್ರತಿಯೊಬ್ಬರಿಗೂ ಕನಸು ಬೀಳುವುದು ಸಾಮಾನ್ಯ. ಅದರಲ್ಲಿ ಬೆಳಗ್ಗೆ ನಾಲ್ಕು ಗಂಟೆಯಿಂದ 5 ಗಂಟೆಯ ಒಳಗೆ ಬೀಳುವ ಕನಸುಗಳು ನಿಜವಾಗುತ್ತವೆ ಎಂಬ ನಂಬಿಕೆ ಇದೆ.ಕನಸಿನಲ್ಲಿ ಅನೇಕ ವ್ಯಕ್ತಿಗಳು ಹಾಗೂ ವಸ್ತುಗಳು ಬಂದು ಹೋಗುತ್ತವೆ.ಆದ್ರೆ ಕನಸಿನಲ್ಲಿ ಬರೋದೆಲ್ಲಾ ಒಳ್ಳೆಯದೋ ಅಥವಾ ಕೆಟ್ಟದ್ದೋ ಅಂತ ಅನೇಕರಿಗೆ ಗೊತ್ತಿರುವುದಿಲ್ಲ.ಅದರಲ್ಲಿ ದೇವರ ದೇವ ಮಹಾದೇವ ಸಂಭಂದಿಸಿದ ವಸ್ತುಗಳು ಕನಸಿನಲ್ಲಿ ಬಂದ್ರೆ ಅದೃಷ್ಟ ಬಾಗಿಲು ತೆರೆದಿದೆ ಎಂದೇ ಅರ್ಥ

  • ಸುದ್ದಿ

    ರೆಫ್ರಿಜರೇಟರ್ ಸ್ಫೋಟಗೊಂಡು ಮೂವರ ದುರ್ಮರಣ…..!

    ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿ ದಂಪತಿ ಹಾಗೂ ತಾಯಿ ಒಟ್ಟು ಮೂವರು ಮೃತಪಟ್ಟಿರುವ ಘಟನೆ ಚೆನ್ನೈ ಬಳಿಯ ತಂಬರಂ ಪೂರ್ವದ ಸೆಲಾಯುರ್‍ನಲ್ಲಿ ನಡೆದಿದೆ. ಖಾಸಗಿ ಸುದ್ದಿ ವಾಹಿನಿ ವರದಿಗಾರ ಪ್ರಸನ್ನ(35) ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ರೆಫ್ರಿಜಿರೇಟರ್ ಗ್ಯಾಸ್ ಸ್ಫೋಟಗೊಂಡು ದಂಪತಿ ಹಾಗೂ ವ್ಯಕ್ತಿಯ ತಾಯಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿನ ವಸ್ತುಗಳು ಚೂರು ಚೂರಾಗಿದ್ದು, ಗೋಡೆ ಕಪ್ಪಾಗಿದ್ದರಿಂದ ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ. ಗುರುವಾರ ಬೆಳಗ್ಗೆ ಪಕ್ಕದ…

  • Village

    ಕೋಲಾರ ಜಿಲ್ಲೆಯಲ್ಲಿರುವ ಹುಂಗೇನಹಳ್ಳಿ ಗ್ರಾಮದ ಬಗ್ಗೆ ನಿಮಗೆಷ್ಟು ಗೊತ್ತು? ಓದಿ ಈ ಲೇಖನವನ್ನು

    ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…