ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಂಬಂಧ

    ನಿಮ್ಮಲ್ಲಿಯೂ ಸಹ ಯಾರಿಗೂ ಹೇಳಿಕೊಳ್ಳದ ಈ 13 ರಹಸ್ಯಗಳಿರುತ್ತವೆ..!ತಿಳಿಯಲು ಮುಂದೆ ಓದಿ…

    ಪ್ರತಿಯೊಬ್ಬ ವ್ಯಕ್ತಿಯಲ್ಲೂ, ಎಲ್ಲರಿಗೂ ಅವರ ಜೀವನದಲ್ಲಿ ಅವರದೇ ಆದ ಕೆಲವು ಬಿಟ್ಟುಕೊಡದ ರಹಸ್ಯಗಳಿರುತ್ತವೆ. ಆಯಾ ಕಾಲ, ಸಂದರ್ಭದಲ್ಲಿ ಪ್ರತಿಯೊಬ್ಬರೂ ಗುಟ್ಟು ಇಟ್ಟುಕೊಂಡಿರುತ್ತಾರೆ. ತಮ್ಮ ಪರಮಾಪ್ತರಲ್ಲಿ ಕೂಡ ಕೆಲವೊಂದನ್ನು ಹಂಚಿಕೊಳ್ಳುತ್ತಾರಷ್ಟೆ.

  • ಸುದ್ದಿ

    ಮದುವೆಯಾಗೋಲ್ಲ ಎಂದ ಪ್ರಿಯತಮನ ವಿರುದ್ಧ ಕ್ರೂರವಾಗಿ ಸೇಡು ತೀರಿಸಿಕೊಂಡ ಯುವತಿ…!

    ನವದೆಹಲಿ: ಈ ಯುವಕ-ಯುವತಿ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಅದೇನಾಯಿಯೋ ಯುವಕ ಮದುವೆಯಾಗಲು ನಿರಾಕರಿಸಿದ. ನಮ್ಮ ಸಂಬಂಧವನ್ನು ಮುರಿದುಕೊಳ್ಳೋಣ ಎಂದು ಯುವತಿ ಬಳಿ ಹೇಳಿದ. ಅದನ್ನು ಕೇಳಿದ ಯುವತಿ ಅಳಲಿಲ್ಲ, ಆತ್ಮಹತ್ಯೆ ಮಾಡಿಕೊಳ್ಳಲಿಲ್ಲ ಬದಲಿಗೆ ಕ್ರೂರವಾಗಿ ಸೇಡು ತೀರಿಸಿಕೊಂಡಳು. ಘಟನೆ ನಡೆದಿದ್ದು ದೆಹಲಿಯ ವಿಕಾಸಪುರಿಯಲ್ಲಿ. ಜೂನ್​ 11ರಂದು ಬೈಕ್​ನಲ್ಲಿ ಹೋಗುತ್ತಿದ್ದರು. ಯುವಕ ಅದಾಗಲೇ ಮದುವೆ ಬೇಡ ಎಂದಿದ್ದ. ಬೈಕ್​ನಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ಯುವತಿ ಆತನ ಬಳಿ ಹೆಲ್ಮೆಟ್​ ತೆಗೆಯುವಂತೆ ಕೇಳಿದ್ದಾಳೆ. ಆತ ತೆಗೆದಕೂಡಲೇ ಮುಖಕ್ಕೆ ಆ್ಯಸಿಡ್​ ಎರಚಿದ್ದಾಳೆ….

  • ಸುದ್ದಿ

    ಕೃಷ್ಣಾ ನದಿ ಪಾತ್ರಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ತುಂಬಿದ ನಾರಾಯಣಪುರ ಡ್ಯಾಂ…!

    ರಾಯಚೂರು/ವಿಜಯಪುರ/ಬೆಳಗಾವಿ: ಜುಲೈಮುಗಿಯುತ್ತಿದ್ದರೂ ರಾಜ್ಯದ ಯಾವ ಪ್ರಮುಖ ಡ್ಯಾಂಗಳು ಭರ್ತಿಯಾಗಿಲ್ಲವೆಂಬುವುದು ದುಃಖದಸಂಗತಿ. ಅದರೊಟ್ಟಿಗೆ ಅಲ್ಲಲ್ಲಿ ಮಳೆಯಾಗಿರುವ ಸುದ್ದಿ ಕೇಳಿದರೂ ಮನಸ್ಸು ಉಲ್ಲಾಸಿತಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಮಳೆಯಾಗುತ್ತಿದ್ದು, ನಾರಾಯಣಪುರಜಲಾಶಯದ ತುಂಬಿದೆ. ಕೃಷ್ಣಾ ನದಿ ನೀರಿನ ಹರಿವು ಹೆಚ್ಚಾಗಿದ್ದು, ಹೈಅಲರ್ಟ್ ಘೋಷಿಸಲಾಗಿದೆ. ಕೃಷ್ಣಾ ನದಿ ಪಾತ್ರಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದೆ.  ನಾರಾಯಣಪುರ ಜಲಾಶಯದಿಂದ 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು 18 ಗೇಟ್ ಮೂಲಕ ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೃಷ್ಣಾ ನದಿ ಪಾತ್ರದ ಗ್ರಾಮಸ್ಥರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ತಾಲೂಕು…

  • ಆರೋಗ್ಯ

    ಬೆಳ್ಳುಳ್ಳಿಯನ್ನು ಹಾಲಿನಲ್ಲಿ ಕುದಿಸಿ ಕುಡಿದ್ರೆ,ನಮ್ಮ ಆರೋಗ್ಯದ ಮೇಲೆ, ಏನೆಲ್ಲಾ ಪ್ರಯೋಜನ ಆಗುತ್ತೆ ಗೊತ್ತಾ?ತಿಳಿಯಲು ಮುಂದೆ ಓದಿ ಶೇರ್ ಮಾಡಿ…

    ನಾವು ದಿನನಿತ್ಯ ಹಾಲನ್ನು ಕುಡಿಯುತ್ತೇವೆ. ಹಾಗೆಯೇ ಬೆಳ್ಳುಳ್ಳಿಯನ್ನು ಸಹ ಊಟದ ಮುಖಾಂತರ ಸೇವಿಸುತ್ತೇವೆ. ಆದ್ರೆ ಅದೇ ಬೆಳ್ಳುಳ್ಳಿಯನ್ನು ಜಜ್ಜಿ ಹಾಲಿನ ಮುಖಾಂತರ ಸೇವಿಸಿದ್ರೆ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ?

  • ಸುದ್ದಿ

    ಭಾರಿ ಮಳೆಗೆ ಒಡೆದ ಸೇತುವೆ : 6 ಬಲಿ,17 ಮಂದಿ ನಾಪತ್ತೆಯಾಗಿದ್ದಾರೆ……!

    ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ ಜೋರಾಗಿದೆ. ಭಾರೀ ಮಳೆಗೆ ರತ್ನಗಿರಿ ತಾವ್ರೆ ಆಣೆಕಟ್ಟು ಮುರಿದು ಬಿದ್ದಿದೆ. ಆಣೆಕಟ್ಟಿನ ಕೆಳಗಿರುವ 7 ಹಳ್ಳಿಗಳು ಪ್ರವಾಹಕ್ಕೆ ಕೊಚ್ಚಿ ಹೋಗಿವೆ. ಈವರೆಗೆ 6 ಶವವನ್ನು ಹೊರ ತೆಗೆಯಲಾಗಿದೆ. 17 ಮಂದಿ ನಾಪತ್ತೆಯಾಗಿದ್ದಾರೆ. ಎನ್‌ಡಿಆರ್‌ಎಫ್‌ ತಂಡ ಪರಿಹಾರ ಕಾರ್ಯದಲ್ಲಿ ನಿರತವಾಗಿದೆ. ಆಣೆಕಟ್ಟೆಯ ಪಕ್ಕದಲ್ಲಿಯೇ ಇದ್ದ 12 ಮನೆಗಳು ಸಂಪೂರ್ಣ ನೆಲಸಮಗೊಂಡಿವೆ. 12 ಮನೆಗಳಲ್ಲಿ ಎಷ್ಟು ಮಂದಿ ವಾಸವಾಗಿದ್ದರು ಎನ್ನುವ ಬಗ್ಗೆ ಸ್ಪಷ್ಟ ಮಾಹಿತಿ ಸಿಗ್ತಿಲ್ಲ. ಘಟನೆ ಬಗ್ಗೆ ಮಾಹಿತಿ ಸಿಗ್ತಿದ್ದಂತೆ ಜಿಲ್ಲಾಡಳಿತ ರಕ್ಷಣಾ ಕಾರ್ಯ…

  • ಸುದ್ದಿ

    ಇನ್ಮುಂದೆ ಕೆಲವೇ ನಿಮಿಷಗಳಲ್ಲಿ ಪಡೆಯಬಹುದು ಇ-ಪ್ಯಾನ್ ಕಾರ್ಡ್,.!ಹೇಗೆ ಗೊತ್ತಾ,.?

    ಈ ಸಾಮಾಜಿಕ  ಯುಗದಲ್ಲಿ PAN CARD ಬಳಸದೆ ಇರುವ ವ್ಯಕ್ತಿಯನ್ನು ಹುಡುಕಲು ಕಷ್ಟ ಏಕೆಂದರೆ ಪ್ರತಿಯೊಂದು ಕೆಲಸಕ್ಕೂ ಮತ್ತು  ಬ್ಯಾಂಕಿಂಗ್ ಸಂಬಂಧಿತ ವಿವಿಧ ಸೇವೆ, ಸೌಲಭ್ಯಗಳನ್ನು ಪಡೆಯಲು ಅಗತ್ಯವಾಗಿ ಬೇಕಿರುವ Permanent Account Number (PAN) ಕಾರ್ಡ್ ಪಡೆಯುವುದು ಈಗ ಸುಲಭವಾಗಲಿದೆ. ಆದಾಯ ತೆರಿಗೆ ಇಲಾಖೆಯು ಪ್ರಧಾನಿ ಮೋದಿ ಅವರ ಡಿಜಿಟಲ್ ಇಂಡಿಯಾ ಕಲ್ಪನೆಯನ್ನು ಹೆಚ್ಚೆಚ್ಚು ಅನುಷ್ಠಾನಗೊಳಿಸಲು ಡಿಜಿಟಲೀಕರಣಕ್ಕೆ ಒತ್ತು ನೀಡುತ್ತಿದೆ. ಹೀಗಾಗಿ, ಇನ್ಮುಂದೆ ಕೆಲವೇ ನಿಮಿಷಗಳಲ್ಲಿ ಪ್ಯಾನ್ ಕಾರ್ಡ್ ಗಳನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಉಚಿತವಾಗಿ ಇ-ಪ್ಯಾನ್…