ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ಭಾರತೀಯ ಮಹಿಳೆಯರು ಆಭರಣಗಳನ್ನು ಧರಿಸುವುದರ ಹಿಂದಿರುವ ವೈಜ್ಞಾನಿಕ ಕಾರಣಗಳು ಗೊತ್ತಾ…? ಈ ಲೇಖನ ಓದಿ…

    ಪ್ರಮಂಚದಲ್ಲಿ ಮಹಿಳೆಯರು ಸುಂದರವಾಗಿ ಕಾಣಲು ಅಲಂಕಾರ ಮಾಡಿಕೊಳ್ಳುತ್ತಾರೆ. ಅಲಂಕಾರ ಮಾಡಿಕೊಳ್ಳದೆ ಮಹಿಳೆಯರ ದಿನ ಪೂರ್ಣವಾಗುವುದಿಲ್ಲ. ಅಲಂಕಾರ ಹಾಗೂ ಒಡವೆಗಳಿಗಾಗಿ ಸಾಕಷ್ಟು ಹಣವನ್ನು ಖರ್ಚುಮಾಡಲು ಹಿಂಜರಿಯುವುದಿಲ್ಲ. ಆದರೇ ನಮ್ಮ ಭಾರತೀಯ ಮಹಿಳೆಯರು ಅಲಂಕಾರಕ್ಕಾಗಿ ಧರಿಸುವ ಆಭರಣಗಳ ಹಿಂದಿರುವ ವೈಜ್ಞಾನಿಕ ಕಾರಣಗಳು ಏನೆಂದು ತಿಳಿಯೋಣ.

  • ಸಿನಿಮಾ

    ರೆಬೆಲ್ ಸ್ಟಾರ್ ಅಂಬರೀಶ್ ರವರ ಆ ಎರಡು ಕನಸು ಕೊನೆಗೂ ನನಸಾಗಲೇ ಇಲ್ಲಾ…

    ದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ಮಗ ಅಭಿಷೇಕ್ ಎಂದರೆ ಅಚ್ಚುಮೆಚ್ಚು, ಮಗನ ಮದುವೆ ಮಾಡಬೇಕು, ಅವನ ಮೊದಲ ಚಿತ್ರವನ್ನು ನೋಡಬೇಕು ಎಂದು ಕನಸು ಕಂಡಿದ್ದರು. ಅಂಬರೀಶ್ ಅವರಿಗೆ ಇದ್ದಿದ್ದು ಎರಡೇ ಆಸೆ. ಒಂದು ಮುದ್ದಿನ ಮಗ ಅಭಿಷೇಕ್ ಅವರ ಮದುವೆ ಮಾಡ್ಬೇಕು, ಇನ್ನೊಂದು ಮಗನ ಮೊದಲ ಸಿನಿಮಾ ಅಮರ್ ಚಿತ್ರವನ್ನು ನೋಡಬೇಕು ಅಂತಾ. ರೆಬೆಲ್ ಸ್ಟಾರ್ ಎಂದಿಗೂ ಅವರ ಮಗನಿಗೆ ನೀನು ಹೀಗೆ ಇರಬೇಕು, ಇಂತದ್ದೆ ಮಾಡಬೇಕು ಎಂದು ಹೇಳಿದವರಲ್ಲ.   ಅಂಬರೀಶ್ ಅವರ ಹಾಗೆ…

  • ಸುದ್ದಿ

    ಗುಂಡೇಟಿಗೆ ಬಲಿಯಾದ ಟಿಕ್ ಟಾಕ್ ಖ್ಯಾತಿಯ ಮೋಹಿತ್…..!

    ಸಾಮಾಜಿಕ ಜಾಲತಾಣದಲ್ಲಿ ಹೆಸರು ಮಾಡಿದ್ದ 24 ವರ್ಷದ ಮೋಹಿತ್ ಮೋರ್ ಅವರನ್ನು ಮೂವರು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಟಿಕ್ ಟಾಕ್ ಮೂಲಕ ಅರ್ಧ ಮಿಲಿಯನ್ ಸಂಖ್ಯೆಯ ಫಾಲೋಯರ್ಸ್ ಗಳನ್ನು ಹೊಂದಿರುವ ಮೋಹಿತ್ ಅವರು ಫಿಟ್ ನೆಸ್ ಗೆ ಸಂಬಂಧಿಸಿದಂತೆ ನಿರಂತರವಾಗಿ ವಿಡಿಯೋ ಅಪ್ ಲೋಡ್ ಮಾಡುತ್ತಿದ್ದರು. ಮಂಗಳವಾರ ಸಂಜೆ ಐದು ಗಂಟೆ ವೇಳೆಗೆ ನಜಾಫ್ ಗಡದಲ್ಲಿ ಅವರು ಗೆಳೆಯನೊಂದಿಗೆ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದ್ದು, ಏಕಾಏಕಿ ಮೂರು ಜನ ದಾಳಿ ಮಾಡಿದ್ದು, ಸಿಸಿ ಟಿವಿಯಲ್ಲಿ…

  • inspirational

    ರೈತರ ಬೆಳೆ‌ ಸಮಿಕ್ಷೆ ನೊಂದಣಿ ದಿನಾಂಕ ವಿಸ್ತರಣೆ

    ಬೆಂಗಳೂರು: ಅಗಷ್ಟ್  ತಿಂಗಳ 24ಕ್ಕೆ ಅಂತ್ಯಗೊಳ್ಳಲಿದ್ದ ಕೃಷಿ ಬೆಳೆ ಸಮೀಕ್ಷೆಯನ್ನು ಸೆಪ್ಟೆಂಬರ್ ತಿಂಗಳ 24  ತನಕ ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಕೃಷಿ ಬೆಳೆ ಸಮೀಕ್ಷೆ ಕುರಿತಂತೆ ಸುದೀರ್ಘ ಚರ್ಚೆ ನಡೆದ ಬಳಿಕ ಒಂದು ತಿಂಗಳು ಅವಧಿ ವಿಸ್ತರಿಸುವ ತೀರ್ಮಾನ ಕೈಗೊಂಡಿದೆ. ಬೆಳೆ ಸಮೀಕ್ಷೆ ವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದು .  .ಕಳೆದ ವರ್ಷ ಕೇವಲ 3,500 ಮಂದಿ ರೈತರು ಮಾತ್ರ ನೋಂದಣಿ ಮಾಡಿದ್ದರು, ಈ ವರ್ಷ ಅಲ್ಪ ಅವಧಿಯಲ್ಲೇ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…!

    ಶ್ರೀ ಕಟೀಲು ದುರ್ಗಾಪರಮೇಶ್ವರಿ ತಾಯಿಯ ಆಶೀರ್ವಾದದೊಂದಿಗೆ ಈ ರಾಶಿಗಳಿಗೆ ಶುಭಯೋಗ.! ನಿಮ್ಮ ರಾಶಿಯೂ ಇದೆಯಾ ನೋಡಿ.. ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ : (21 ಅಕ್ಟೋಬರ್, 2019)ಅನಂತ ಚೈತನ್ಯ ಮತ್ತು ಉತ್ಸಾಹ ನಿಮ್ಮನ್ನು ಆವರಿಸುತ್ತದೆ ಮತ್ತು ನೀವು ಯಾವುದೇ ಅವಕಾಶವನ್ನು ನಿಮ್ಮ ಅನುಕೂಲಕ್ಕೆ ಬಳಸಿಕೊಳ್ಳುತ್ತೀರಿ. ಆರ್ಥಿಕ ನಿರ್ಬಂಧಗಳನ್ನು…

  • ಸುದ್ದಿ

    ‘ಸರ್ಕಾರಿ ಆಸ್ಪತ್ರೆ’ ವೈದ್ಯರಿಗೆ ಖಡಕ್ ಹೆಚ್ಚರಿಕೆ ನೀಡಿದ ಬಿ.ಶ್ರೀರಾಮುಲು…!

    ಈ ಸರ್ಕಾರದಲ್ಲಿ ನಾನು ಆರೋಗ್ಯ ಮಂತ್ರಿಯಾಗಿ ಕೆಲಸ ಮಾಡುತ್ತಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡೋಕ್ಕೆ ನಿಮಗೆ ಆಗಲ್ಲ ಎಂದ್ರೆ ಇಲ್ಲಿಂದ ತೊಲಗಿ ಎಂದು ಕೊಡಗು ಜಿಲ್ಲೆಯ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ವೈದ್ಯರಿಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಖಡಕ್ ಎಚ್ಚರಿಕೆ ನೀಡಿದ್ದಾರೆ. ರಾತ್ರಿ ವೇಳೆಯಲ್ಲಿ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಆಗಮಿಸಿ, ಆಸ್ಪತ್ರೆಯ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ಹಾಗೂ ವಾಸ್ತವ್ಯ ಹೂಡಲು ಭೇಟಿ ನೀಡಿದ ಆರೋಗ್ಯ ಮಂತ್ರಿ ಶ್ರೀರಾಮುಲುರವರು, ಆಸ್ಪತ್ರೆಯ ಒಳಗೆ ಪರಿಶೀಲನೆ ನಡೆಸಿ ಆಸ್ಪತ್ರೆಯಲ್ಲಿ ಇದ್ದಂತಹ ರೋಗಿಗಳನ್ನು…