ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸದನದಲ್ಲಿ ಪತ್ನಿಯನ್ನು ಹೊಗಳಿ, ಸಾಮಾಜಿಕ ತಾಣಕ್ಕೆ ಛೀ ತೂ ಅಂದ ಎಚ್‌ಡಿ ಕುಮಾರಸ್ವಾಮಿ…!

    ಬೆಂಗಳೂರು: ಸಿಎಂ ಕುಮಾರಸ್ವಾಮಿ ಕಲಾಪದಲ್ಲಿ ಮಾಡಿದ ಭಾಷಣದಲ್ಲಿ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ಹೊಗಳಿದ್ದಾರೆ. ಆಕೆ ಪ್ರತಿ ಹಂತದಲ್ಲೂ ನನ್ನ ಜತೆಯಲ್ಲಿದ್ದಾಳೆ ಎಂದು ಹೇಳಿದರು.  ಪತ್ನಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ಉಸ್ತುವಾರಿ ಸಿಎಂ ಸದನದಲ್ಲಿ ಕೊಂಡಾಡಿದ್ದಾರೆ. ಇನ್ನೊಂದೆಡೆ ಸಾಮಾಜಿಕ ಜಾಲತಾಣಗಳ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲವಾಗಿದ್ದಾರೆ.  ವಿಶ್ವಾಸಮತ ಯಾಚನೆ ನಿರ್ಣಯದ ಚರ್ಚೆಗೆ ಉತ್ತರಿಸುವ ವೇಳೆ, ನಾನು ಉದ್ದೇಶ ಪೂರ್ವಕವಾಗಿ ರಾಜಕೀಯಕ್ಕೆ ಬಂದವನಲ್ಲ. ರಾಜಕೀಯದಲ್ಲಿ ಇರುವವರನ್ನು ನಾನು ಮದುವೆಯಾಗುವುದಿಲ್ಲ ಎಂದಿದ್ದಳು ನನ್ನ ಪತ್ನಿ. ಆದರೆ ಈಗ ಅವರೂ ನನ್ನ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಹೊಟ್ಟೆ ತೊಳಸಿಂದಂತೆ ಆಗುವುದು, ವಾಂತಿಯಂತಹ ಕಾಯಿಲೆಗಳಿಗೆ ತಕ್ಷಣದ ಪರಿಹಾರ…

    ಕೆಲವೊಮ್ಮೆ ನಮ್ಮ ದೇಹದ ಒಳಗೆ ಆಹಾರ ಅಥವಾ ನೀರಿನ ಮೂಲಕ ಸೇರಿಕೊಂಡ ಕಲ್ಮಶಗಳು ನಮಗೆ ಹೊಟ್ಟೆ, ತೊಳಸುವುದ, ವಾಂತಿಯಂತಹ ಕಾಯಿಲೆಗಳನ್ನು ತಂದೊಡ್ಡುತ್ತದೆ. ಮತ್ತು ಈ ಸಮಸ್ಯೆಗೆ ತಲೆ ನೋವಿನಂತಹ ಬೇರೆ ಕಾರಣಗಳೂ ಇರಬಹುದು. ಆದರೆ ನೀವು ಕೆಲವು ಉಪಾಯ ಅನುಸರಿಸಿ ಈ ಸಮಸ್ಯೆ ಇಂದ ಪಾರಾಗಬಹುದು… 1. ದೀರ್ಘವಾಗಿ ಉಸಿರಾಡುವುದು. ವಾಂತಿ ಹೊಟ್ಟೆಯಲ್ಲಿ ತೊಳಸಿದದಂತೆ ಆಗುವುದು ಈ ರೀತಿಯ ಸಮಸ್ಯೆ ಇರುವಾಗ ನೀವು ಮೊದಲು ಮಾಡಬೇಕಾಗಿರುವುದು ದೀರ್ಘವಾದ ಉಸಿರಾಟ. ಮೊದಲು ದೀರ್ಘವಾಗಿ ಒಳ್ಳೆಯ ಗಾಳಿಯನ್ನು( ಆಮ್ಲಜನಕವನ್ನು )…

  • Health, ಉಪಯುಕ್ತ ಮಾಹಿತಿ

    ಊಟದ ನಂತರ ಒಂದು ತುಂಡು ಬೆಲ್ಲ ತಿನ್ನುವುದರಿಂದ ದೇಹಕ್ಕೆ ಏನೆಲ್ಲಾ ಲಾಭ ಗೊತ್ತ? ತಿಳಿದರೆ ತಪ್ಪದೆ ಬೆಲ್ಲ ಉಪಯೋಗಿಸುತ್ತೀರಾ..!

    ಸಕ್ಕರೆಯ ಬದಲು ಸಿಹಿಯಾದ ಬೆಲ್ಲವನ್ನು ಬಳಸುವುದರಿಂದ ಅದೆಷ್ಟು ಆರೋಗ್ಯಕರ ಪ್ರಯೋಜನವನ್ನು ನಾವು ಪಡೆದುಕೊಳ್ಳಬಹುದು ತಿಳಿದುಕೊಳ್ಳೋಣ. ನಮ್ಮ ಪೂರ್ವಿಕರು ಹಿಂದಿನ ಕಾಲದಲ್ಲಿ ಯಾವುದೇ ರೀತಿಯ ಸಕ್ಕರೆಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಇರಲಿಲ್ಲ ಅವರುಗಳು ಕಾಫಿ ಯನ್ನಾಗಲಿ ಯಾವುದೇ ಸಿಹಿ ಪದಾರ್ಥಗಳನ್ನು ತಯಾರಿಸುವುದಕ್ಕೆ ಬೆಲ್ಲವನ್ನು ಬಳಸುತ್ತಿದ್ದರು ಯಾಕೆ ಎಂದರೆ ಬೆಲ್ಲದಲ್ಲಿ ಇರುವಂತಹ ಅಂಶಗಳು ಒಳ್ಳೆಯ ಪೋಷಕಾಂಶ ಕೊಡುವುದರ ಜೊತೆಗೆ ಆರೋಗ್ಯಕರವಾಗಿಯೂ ಕೂಡ ಇರುತ್ತದೆ ಆದ್ದರಿಂದ ಬೆಲ್ಲವನ್ನು ಉಪಯೋಗಿಸುವುದು ತುಂಬಾನೇ ಉತ್ತಮಕಾರಿ . ಊಟವಾದ ಬಳಿಕ ಒಂದು ತುಂಡು ಬೆಲ್ಲವನ್ನು…

  • ದೇಶ-ವಿದೇಶ

    ಸೇನೆಯ ಮೇಲೆ ಕಲ್ಲು ತೂರಾಟ, ನಡೆಸಿದ ಯುವಕನಿಗೆ 10 ಲಕ್ಷ ಪರಿಹಾರ..!

    ಕಲ್ಲು ತೂರಾಟಗಾರರ ಹಣಿಯಲು, ಕಲ್ಲು ತೂರಾಟಗಾರರ ನಾಯಕನನ್ನು ಸೇನಾ ವಾಹನಕ್ಕೆ ಗುರಾಣಿಯಾಗಿ ಕಟ್ಟಿದ, ಪ್ರಕರಣ ಸಂಭಂದ ಸಂತ್ರಸ್ತ ಯುವಕನಿಗೆ ಜಮ್ಮುಕಾಶ್ಮೀರ ಮಾನವ ಹಕ್ಕುಗಳ ಆಯೋಗ 10 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

  • ಸುದ್ದಿ

    ಮದರಂಗಿ ಬಣ್ಣ ಕೆಂಪಗಲು ಇಗೆ ಮಾಡಿ…!

    ಕೈಗಳ ಅಂದ ಹೆಚ್ಚಿಸಲು ಮಾತ್ರ ಮೆಹಂದಿ ಬಳಸುವುದಿಲ್ಲ. ಇದನ್ನು ಶುಭ ಸಂಕೇತವೆಂದು ನಂಬಲಾಗಿದೆ. ನಮ್ಮ ದೇಶದಲ್ಲಿ ಯಾವುದೇ ಹಬ್ಬ, ಸಮಾರಂಭವಿರಲಿ. ಕೈಗೆ ಮೆಹಂದಿ ಬಣ್ಣವಿಲ್ಲದೆ ಅದು ಪೂರ್ತಿಯಾಗುವುದಿಲ್ಲ. ಚೆಂದದ ಬಟ್ಟೆ, ಸುಂದರ ಮೇಕಪ್ ಜೊತೆ ಕೈ ಅಂದ ಹೆಚ್ಚಿಸಲು ಮೆಹಂದಿ ಇರಬೇಕು. ಮೆಹಂದಿಹಚ್ಚಿದ್ರೆ ಸಾಕಾಗೊಲ್ಲ, ಅದು ಸರಿಯಾಗಿ ಬಣ್ಣ ಬಿಡಬೇಕು. ಎಲ್ಲ ಡಿಸೈನ್ ಸರಿಯಾಗಿ ಮೂಡಬೇಕು.ಕೆಲವೊಮ್ಮೆ ಮೆಹಂದಿ ಹಸಿಯಿರುವಾಗ ಸುಂದರವಾಗಿ ಕಾಣುತ್ತೆ. ಆದ್ರೆ ಬಣ್ಣ ಮಾತ್ರ ಸರಿಯಾಗಿಬಂದಿರುವುದಿಲ್ಲ. ಕೆಲವರ ಕೈಗೆ ಮೆಹಂದಿ ಕೇಸರಿಯಾದ್ರೆ ಮತ್ತೆ ಕೆಲವರ ಕೈಗೆ…

  • Cinema

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳಿಂದ ಮತ್ತೊಂದು ಬಿರುದು….! ಏನೆಂದು ತಿಳಿಯಲು ಇದನ್ನೊಮ್ಮೆ ಓದಿ.

    ಕುರುಕ್ಷೇತ್ರಸಿನಿಮಾ 100 ಕೋಟಿ ಕ್ಲಬ್ ಸೇರಿದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳುಹೊಸ ಬಿರುದು ಕೊಟ್ಟು ಸನ್ಮಾನಿಸಿದ್ದಾರೆ. ಕುರುಕ್ಷೇತ್ರ 100 ಕೋಟಿ ಕ್ಲಬ್ ಸೇರಿದ ಸಂಭ್ರಮವನ್ನು ದರ್ಶನ್ ಈಗಾಗಲೇಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಇದೀಗ ಬಾಕ್ಸ್ ಆಫೀಸ್ ಸುಲ್ತಾನನಿಗೆಅಭಿಮಾನಿಗಳು ಹೊಸ ಬಿರುದು ಕೊಟ್ಟಿದ್ದಾರೆ. ದರ್ಶನ್ ರನ್ನು ‘ಶತಕೋಟಿ ಸರದಾರ’ ಎಂಬ ಹೊಸ ಬಿರುದು ಕೊಟ್ಟುಸನ್ಮಾನಿಸಿದ್ದಾರೆ ಅಭಿಮಾನಿಗಳು. ಈಗಾಗಲೇ ದರ್ಶನ್ ರನ್ನು ಪ್ರೀತಿಯಿಂದ ಅಭಿಮಾನಿಗಳುಚಾಲೆಂಜಿಂಗ್ ಸ್ಟಾರ್, ಡಿ ಬಾಸ್, ಬಾಕ್ಸ್ ಆಫೀಸ್ ಸುಲ್ತಾನ್ ಎಂದೆಲ್ಲಾ ಕರೆಯುತ್ತಾರೆ….