ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಸ್ ಪ್ರಯಾಣಿಕರಿಗೊಂದು ‘ಗುಡ್ ನ್ಯೂಸ್’…!

    ಸಾರಿಗೆ ಸಚಿವರಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿದ್ದಾರೆ.ಪ್ರಯಾಣಿಕರೊಂದಿಗೆ ಪದ ಬಳಕೆಯ ಬದಲಿಸಿಕೊಳ್ಳಿ. ಸರ್, ಮೇಡಂ, ಅಣ್ಣ ಅಕ್ಕ ಎಂದು ಹೇಳುವುದು ಸೂಕ್ತ ಎಂದು ತಿಳಿಸಿದ್ದಾರೆ. ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿರುವ ಡಿಸಿಎಂ ಲಕ್ಷ್ಮಣ ಸವದಿ, ಸ್ವಂತ ವಾಹನವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಸಾರಿಗೆ ಸಂಸ್ಥೆಗಳ ಮೇಲೆಯು ಅದೇ ಭಾವನೆ ಹೊಂದಬೇಕೆಂದು ತಿಳಿಸಿದ್ದಾರೆ. ಬಸ್ ಚಾಲಕ, ನಿರ್ವಾಹಕರೊಬ್ಬರು ಮಾಡುವ ಕೆಲಸದಿಂದ…

  • ಸುದ್ದಿ

    ಸೌಂದರ್ಯವತಿ,ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ಬೆತ್ತಲೆ ಫೋಟೋ ವೈರಲ್, ಅದಕ್ಕೆ ಸಾರಾ ಹೇಳಿದ್ದೇನು ಗೊತ್ತ?

    ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ. ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಶ್ರೀ ಹನುಮ ಜಯಂತಿಯ ಶುಭಾಶಯಗಳು, ಈ ಶುಭ ದಿನದಂದು ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(20 ಡಿಸೆಂಬರ್, 2018) ಒತ್ತಡ ತೊಡೆದುಹಾಕಲು ಹಿತವಾದ ಸಂಗೀತವನ್ನುಆಲಿಸಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಥಿಯೇಟರ್ ಅಥವಾ ನಿಮ್ಮ…

  • ಸುದ್ದಿ

    ಕಣ್ಣಲ್ಲಿ ನೀರು ತುಂಬುತ್ತೆ ಆ ಪುಟ್ಟ ಬಾಲಕನ ಮನಕಲಕುವ ಕಥೆ…..!

    ಅನಾಥಶ್ರಮಗಳಲ್ಲಿ ಆಗುತ್ತಿರುವ ಅನಾಚಾರವನ್ನು ಬಯಲಿಗೆಳೆದ ಹಾಗೂ ಭಾರಿ ಹೋರಾಟದ ಬಳಿಕ ಡೌನ್ ಸಿಂಡ್ರೋಮ್ ಇರುವ ಬಾಲಕನನ್ನು ದತ್ತು ಪಡೆದ ಯುವಕನ ಕಥೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹೌದು, ಹ್ಯೂಮನ್ಸ್ ಆಫ್ ಮುಂಬೈ 26 ವರ್ಷದ ಆದಿತ್ಯ ತಿವಾರಿ‌ ಅವರ ಬಗ್ಗೆ ಪೋಸ್ಟ್ ಮಾಡಿದೆ. 2016ರಲ್ಲಿ ತಿವಾರಿ‌ 26ನೇ ವಯಸ್ಸಿಗೆ ಮಗುವನ್ನು ದತ್ತು ಪಡೆಯುವ ಮೂಲಕ ಅತಿ ಚಿಕ್ಕ ವಯಸ್ಸಿನಲ್ಲಿ ಭಾರತದಲ್ಲಿ ದತ್ತು ಪಡೆದ ವ್ಯಕ್ತಿಯಾಗಿ ದಾಖಲೆ ನಿರ್ಮಿಸಿದರು. ಅಷ್ಟಕ್ಕೂ ಆದಿತ್ಯ ದತ್ತು ಪಡೆದ ಬಾಲಕ…

  • ಸುದ್ದಿ

    ತಮಿಳು ಚಿತ್ರರಂಗದವರು ಈ ಹೆಸರು ಕೇಳಿದ್ರೆ ಬೆಚ್ಚಿಬೀಳುತ್ತರೆ…!ಯಾಕೆ ಗೊತ್ತ?

    ತಮಿಳು ರಾಕರ್ಸ್ ಈ ಹೆಸರನ್ನು ಕೇಳಿದರೆ ಸಾಕು ಇಡೀ ತಮಿಳು ಚಿತ್ರೋದ್ಯಮ ಬೆಚ್ಚಿ ಬೀಳುತ್ತದೆ. ಏಕೆಂದರೆ ನೂರಾರು ಕೋಟಿ ರೂಪಾಯಿ ಸುರಿದು ವರ್ಷಗಟ್ಟಲೆ ಸಿನಿಮಾ ಮಾಡಿ ಬಿಡುಗಡೆಯಾದ ದಿನವೇ ಮಧ್ಯಾಹ್ನದ ವೇಳೆಗೆ ಆ ಚಿತ್ರವನ್ನು ಮೊಬೈಲ್ ನಲ್ಲಿ ಲಭ್ಯವಾಗುವಂತೆ ಮಾಡುತ್ತಿದ್ದಾರೆ ಈ ತಮಿಳು ರಾಕರ್ಸ್.ಅಂದರೆ ಇವರ ದಂಧೆಯೇ ಹೊಸ ಹೊಸ ಚಿತ್ರಗಳನ್ನು ಪೈರಸಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿದೆ. ಈ ತಮಿಳು ರಾಕರ್ಸ್ ಕೇವಲ ತಮಿಳು ಚಿತ್ರೋದ್ಯಮಕ್ಕಷ್ಟೇ ಅಲ್ಲ ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ ಇತರೆ…

  • ಆಧ್ಯಾತ್ಮ, ಜ್ಯೋತಿಷ್ಯ

    ಸಾಯಂಕಾಲದ ವೇಳೆ ದೇವರಿಗೆ ದೀಪ ಹಚ್ಚುವುದರಿಂದ ಏನಾಗುತ್ತೆ ಗೊತ್ತಾ..!

    ಹಿಂದಿನ ಕಾಲದಲ್ಲಿ ಸಂಜೆಯ ಹೊತ್ತು ಶುಭಂ ಕರೋತಿ ಎನ್ನುವ ಸಂಜೆಯ ಪ್ರಾರ್ಥನೆಯನ್ನ ಮಾಡ್ತಿದ್ರು, ಆದ್ರೆ ಈಗಿನ ಮಕ್ಕಳಿಗೆ ಸಂಜೆಯ ಹೊತ್ತು ಟಿ.ವಿ . ನೋಡುವುದಕ್ಕೆ ಸಮಯವಿರುವುದಿಲ್ಲ. ಎಲ್ಲೋ ಹಿಂದೂಗಳು ನಮ್ಮ ಹಿಂದೂ ಸಂಸ್ಕೃತಿ ಇಂದ ಆಚಾರ ಧರ್ಮಗಳಿಂದ ದೂರ ಸರಿಯುತ್ತಿದೇವೆ ಎನ್ನಿಸುತ್ತಿದೆ. ಆಚಾರಧರ್ಮಗಳನ್ನ ಪಾಲಿಸುವುದೇ ಆಧ್ಯತ್ಮೀಕತೆಗೆ ಅಡಿಪಾಯವಾಗಿದೆ. ಸಂಧ್ಯಾ ಕಾಲ ವೆಂದರೆ ಸೂರ್ಯೋದಯಕ್ಕೂ ಮೊದಲು, ಸೂರ್ಯಾಸ್ತದ ನಂತರ ೪೮ ನಿಮಿಷಗಳ ಸಮಯವನ್ನು ಸಂಧಿಕಾಲವೆಂದು ಅಥವಾ ಪರ್ವಕಾಲವೆಂದು  ಕರೆಯಲಾಗುತ್ತದೆ.ಸಂಧ್ಯಾ ಕಾಲ / ಸಂಜೆಯ ಸಮಯದಲ್ಲಿ ಪಾಲಿಸಬೇಕಾದ ಕೆಲವು ಉಚಿತ…