ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಗುಲ ದರ್ಶನ, ದೇವರು

    ಪ್ರತಿ ದಿನ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಊಟ ಮಾಡುವವರ ಸಂಖ್ಯೆ ಎಷ್ಟು ಗೊತ್ತಾ, ನೋಡಿ ದೇಶದಲ್ಲೇ ಮೊದಲು.

    ಅನ್ನಧಾನಕ್ಕಿಂತ ಮಿಗಿಲಾದ ಧಾನ ಯಾವುದು ಇಲ್ಲ. ಹಸಿದು ಬಂದವರಿಗೆ ಒಂದು ಹೊತ್ತು ಊಟ ಹಾಕಿದರೆ ಸಾವಿರ ಜನ್ಮದ ಪುಣ್ಯ ಸಿಗುತ್ತದೆ. ಹೌದು ಮನುಷ್ಯನಿಗೆ ಎಷ್ಟೇ ಹಣವನ್ನು ಕೊಟ್ಟರು ಆತನಿಗೆ ತೃಪ್ತಿ ಅನ್ನುವುದೇ ಇರುವುದಿಲ್ಲ. ಹಸಿದು ಬಂದವರಿಗೆ ಹೊಟ್ಟೆ ತುಂಬಾ ಅನ್ನ ಹಾಕಿದರೆ ಯಾವುದೇ ಮನುಷ್ಯ ಕೂಡ ತೃಪ್ತಿಯಾಗುತ್ತಾನೆ. ನಮ್ಮ ದೇಶದಲ್ಲಿ ಇರುವ ಹಲವು ಪುಣ್ಯಕ್ಷೇತ್ರಗಳಲ್ಲಿ ಪ್ರಖ್ಯಾತಿ ಹೊಂದಿರುವ ನಮ್ಮ ಕರ್ನಾಟಕದ ಶ್ರೀ ಕ್ಷೆತ್ರ ಧರ್ಮಸ್ಥಳ ಎಂದು ಹೇಳಬಹುದು. ಸುಮಾರು ನಾಲ್ಕು ನೂರಕ್ಕೂ ಹೆಚ್ಚು ವರ್ಷಗಳಿಂದ ಧರ್ಮಸ್ಥಳದಲ್ಲಿ ನೆಲೆಸೇರುವ…

  • ಸುದ್ದಿ, ಸ್ಪೂರ್ತಿ

    ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆ ಈಡೇರಿಸಿದ ದರ್ಶನ್.

    ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆಯನ್ನು ಈಡೇರಿಸಲು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಭೇಟಿ ಮಾಡಿದ್ದಾರೆ. ರತನ್, ದರ್ಶನ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ಚಿಕ್ಕವಯಸ್ಸಿನಲ್ಲೇ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾನೆ. ದರ್ಶನ್ ಅವರನ್ನು ನೋಡುವುದು ರತನ್‍ನ ಬಹುದಿನದ ಆಸೆ ಆಗಿದ್ದು. ಒಂದೇ ಒಂದು ಬಾರಿ ದರ್ಶನ್ ಅವರನ್ನು ನೋಡಬೇಕೆಂದು ರತನ್ ತುಂಬಾ ಹಂಬಲಿಸುತ್ತಿದ್ದನು. ಈ ವಿಷಯ ತಿಳಿದ ದರ್ಶನ್, ರತನ್ ಕುಟುಂಬವನ್ನು ಹಾಸನದಿಂದ ಬೆಂಗಳೂರಿಗೆ ಕರೆಸಿಕೊಂಡರು. ಬಳಿಕ ರತನ್ ದರ್ಶನ್ ಅವರನ್ನು ಭೇಟಿ ಆಗುತ್ತಿದ್ದಂತೆ ಸಿಕ್ಕಾಪಟ್ಟೆ ಖುಷಿಪಟ್ಟಿದ್ದಾನೆ….

  • ಸುದ್ದಿ

    ಸರ್ಕಾರಿ ಕೆಲಸದ ಸಮಯ ಬದಲು;ಇನ್ನು ಮುಂದೆ 8 ಗಂಟೆ ಕೆಲಸದ ಅವಧಿಯನ್ನು 9 ಗಂಟೆಗೆ ಬದಲು…!

    ಕೇಂದ್ರದ ಪ್ರಸ್ತಾವನೆ ಜಾರಿಗೊಂಡರೆ ಇನ್ನು ಸರಕಾರಿ ನೌಕರರು 8 ಗಂಟೆ ಬದಲು 9 ಗಂಟೆ ಕೆಲಸ ಮಾಡಬೇಕಾಗುತ್ತದೆ. ಬೆಳಗ್ಗೆ 9ರಿಂದ ಸಂಜೆ 5 ಗಂಟೆವರೆಗಿನ ಕೆಲಸದ ಅವಧಿ 6 ಗಂಟೆವರೆಗೆ ವಿಸ್ತರಣೆಯಾಗಲಿದೆ! ಕೇಂದ್ರ ಸರಕಾರ ಪ್ರಕಟಿಸುವ ವೇತನ ನಿಯಮಾವಳಿಯ ಕರಡು ವರದಿಯಲ್ಲಿಈ ವಿಚಾರವನ್ನು ಪ್ರಸ್ತಾಪಿಸಲಾಗಿದೆ. ಆದರೆ, ಬಹು ಚರ್ಚೆಯಲ್ಲಿರುವ ಕನಿಷ್ಠ ವೇತನದ ವಿಷಯವನ್ನು ಇಲ್ಲಿ ಉಲ್ಲೇಖಿಸಲಾಗಿಲ್ಲ. ಭವಿಷ್ಯದಲ್ಲಿ ವೇತನ ನಿಗದಿ ಮಾಡುವಾಗ ಮೂರು ಭೌಗೋಳಿಕ ವರ್ಗೀಕರಣವನ್ನು ಪರಿಗಣಿಸಬೇಕು ಎಂಬುದನ್ನು ಹೊರತು ಪಡಿಸಿದರೆ ಉಳಿದುದೆಲ್ಲವೂ ಹಳೆ ವಿಚಾರಗಳೆ. ಹಾಗಂತ,ಇದು…

  • ಸುದ್ದಿ

    ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್ ಗಳ ಮೇಲೆ ದಾಳಿಮಾಡಿ ನಕಲಿ ವೈದ್ಯರನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ,.!!

    ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್‍ಗಳ ಮೇಲೆ ಬೆಳ್ಳಂಬೆಳಗ್ಗೆ ಜಿಲ್ಲಾಧಿಕಾರಿ ಗಿರೀಶ್ ಅವರು ದಾಳಿಮಾಡಿ ನಕಲಿ ವೈದ್ಯರನ್ನು ತರಾಟೆಗೆತೆಗೆದುಕೊಂಡಿದ್ದಾರೆ ಅರಕಲಗೂಡುಪಟ್ಟಣದಲ್ಲಿ ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಶಾಪ್‍ಗಳನ್ನು ತೆರೆಯಲಾಗಿದೆ ಎಂಬ ಮಾಹಿತಿ ಮೇರೆಗೆ ಇಂದು ಬೆಳ್ಳಂಬೆಳಗ್ಗೆ ಗಿರೀಶ್ ಅವರು ದಾಳಿಮಾಡಿದರು. ಆಯುರ್ವೇದ ಕ್ಲಿನಿಕ್‍ನಲ್ಲಿ ಇಂಗ್ಲೀಷ್ ಮೆಡಿಸೆನ್ಸ್ ಮಾರುತ್ತಿರುವ  ಆರೋಪದ ಹಿನ್ನೆಲೆಯಲ್ಲಿ ಇವುಗಳಮೇಲೆಯೂ ದಾಳಿ ಮಾಡಿದರು. ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಈ ಮೆಡಿಕಲ್‍ಗಳಲ್ಲಿ ಔಷಧಿ ಪಡೆದುಕೊಂಡ ಹಲವರ ಪೈಕಿ ಐದಾರುಮಂದಿ ರೋಗಿಗಳು ಮೃತಪಟ್ಟಿದ್ದಾರೆ ಎಂಬ ಆರೋಪ ಸಹ ಕೇಳಿ…

  • ಜ್ಯೋತಿಷ್ಯ

    ವಿಘ್ನ ವಿನಾಯಕನನ್ನು ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷಸ್ನೇಹಿತರು ವ್ಯಾಪಾರ ಪಾಲುದಾರರು…

  • ಸಿನಿಮಾ

    ರಾಕಿಂಗ್ ಸ್ಟಾರ್ ಮತ್ತು ಆಕ್ಷನ್ ಪ್ರಿನ್ಸ್ ಗೇ ಖಡಕ್ ವಾರ್ನಿಂಗ್ ಕೊಟ್ಟಿದ್ದ ರೆಬೆಲ್ ಸ್ಟಾರ್!ಏನು ಗೊತ್ತಾ?

    ರೆಬೆಲ್ ಸ್ಟಾರ್ ಅಂಬರೀಶ್ ಸ್ಯಾಂಡಲ್‍ವುಡ್ ನಟರಾದ ರಾಕಿಂಗ್ ಸ್ಟಾರ್ ಯಶ್ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೆ ಖಡಕ್ ವಾರ್ನಿಂಗ್ ನೀಡಿದ್ದರು.ಯಶ್ ‘ಕೆಜಿಎಫ್’ ಚಿತ್ರಕ್ಕಾಗಿ ಗಡ್ಡ ಬಿಟ್ಟಿದ್ದರು. ಆಗ ಅಂಬರೀಶ್ ಯಶ್‍ಗೆ ಗಡ್ಡ ತೆಗೆಯುವಂತೆ ಅಂಬರೀಶ್ ವಾರ್ನ್ ಮಾಡಿದ್ದರು. ಯಶ್ ಸದಾ ಕ್ಲೀನ್ ಶೇವ್ ಲುಕ್‍ನಲ್ಲಿ ಇರುತ್ತಿದ್ದರು. ಆದರೆ ಕೆಜಿಎಫ್ ಸಿನಿಮಾಗಾಗಿ ಸ್ಟೈಲಿಶ್ ಆಗಿ ಗಡ್ಡ ಮೀಸೆ ಬಿಟ್ಟು ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದರು. ಯಶ್ ಅವರನ್ನು ಗಡ್ಡದಲ್ಲಿ ನೋಡಿ ಅಂಬರೀಶ್‍ಗೆ ಬೇಜಾರಾಗಿ ಹೋದಲ್ಲಿ ಬಂದಲ್ಲಿ ಯಶ್‍ಗೆ…