ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಹಾಗಲಕಾಯಿಯನ್ನು ನೀವು ತಿನ್ನೋದಿಲ್ವಾ ಹಾಗಾದರೆ ಈ ಹಾಗಲಕಾಯಿಯ ಮಹಿಮೆಯನ್ನು ನೋಡಿ.

    ಹಾಗಲಕಾಯಿಯ ಹಲವು ರೀತಿಯಲ್ಲಿ ನಮ್ಮ ದೇಹಕ್ಕೆ ಉತ್ತಮವಾಗಿದೆ. ಪ್ರಮುಖವಾಗಿ ಇದರ ನಿಯಮಿತ ಸೇವನೆಯಿಂದ ಯಕೃತ್‌ನಲ್ಲಿ ಸಂಗ್ರಹವಾಗಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ಸಾಧ್ಯವಾಗುತ್ತದೆ. ಇದರ ನಿಯಮಿತ ಸೇವನೆಯಿಂದ ಮುಖದ ಮೊಡವೆಗಳೂ ಕಲೆನೀಡದೇ ಮಾಗಲು ಸಾಧ್ಯವಾಗುತ್ತದೆ… ಬನ್ನಿ ಹಾಗಲಕಾಯಿಯ ಆರೋಗ್ಯಕಾರಿ ಗುಣಗಳ ಬಗ್ಗೆ ತಿಳಿಯೋಣ. ಜೀರ್ಣಕ್ರಿಯೆಯಲ್ಲಿ ನೆರವಾಗುತ್ತದೆ : ಕೆಲವೊಮ್ಮೆ ಆಹಾರ ಜೀರ್ಣಗೊಳ್ಳಲು ಸಾಮಾನ್ಯಕ್ಕಿಂತಲೂ ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳುವುದರಿಂದ ಹೊಟ್ಟೆಯಲ್ಲಿಯೇ ಉಳಿದು ಹಲವು ವಾಯುಗಳು ಉತ್ಪತ್ತಿಯಾಗಿ ಉರಿ ತರಿಸುತ್ತವೆ. ಅಜೀರ್ಣವ್ಯಾಧಿ (dyspepsia) ಎಂದು ಕರೆಯಲಾಗುವ ಈ ತೊಂದರೆಗೆ ಹಾಗಲಕಾಯಿಯ ರಸ…

  • ಸುದ್ದಿ

    ದೀಪಾವಳಿ ಹಬ್ಬದಂದು ಕೆಲವು ನಿಷೇಧಿತ ಪ್ರದೇಶದಲ್ಲಿ ಪಟಾಕಿ ಬಳಸುವಂತಿಲ್ಲ…!ಯಾವ ಯಾವ ಸ್ಥಳ ಗೊತ್ತ?

    ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ನಿಟ್ಟಿನಿಂದ ಪರಿಸರ ಸಂರಕ್ಷಣೆ ನಿಯಮಾವಳಿಗಳು 1999 ರ ಅನ್ವಯ ಹಾಗೂ ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದ ಪ್ರಕಾರ 125 ಆb (ಂI) ಅಥವಾ 145 ಆb(ಅ) ಠಿಞ ಕ್ಕಿಂತ , ಪಟಾಕಿ ಸಿಡಿಸುವ ಸ್ಥಳದಿಂದ 4 ಮೀಟರ್ ಅಂತರದಲ್ಲಿ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಮಾರಾಟ ಮಾಡುವುದಾಗಲಿ ಮತ್ತು ಉಪಯೋಗಿಸುವುದಾಗಲಿ ನಿಷೇಧಿಸಲ್ಪಟ್ಟಿದೆ. ಆದುದರಿಂದ ಸಾರ್ವಜನಿಕರು…

  • ಜ್ಯೋತಿಷ್ಯ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಆಶಿರ್ವಾದದಿಂದ ಈ ರಾಶಿಗಳಿಗೆ ಶುಭಯೋಗ..ನಿಮ್ಮ ರಾಶಿಯೂ ಇದೆಯಾ ನೋಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮಹತ್ವಾಕಾಂಕ್ಷೆಗಳನ್ನು ಸಿದ್ಧಪಡಿಸಿಕೊಳ್ಳಲು ಸಕಾರಾತ್ಮಕ ಶಕ್ತಿ ನಿಮ್ಮನ್ನು ಹುರಿದುಂಬಿಸಲಿದೆ. ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ನೀವು ಸಮಾಜದಲ್ಲಿ ಗುರುತಿಸಿಕೊಳ್ಳುವಿರಿ. ದೃಢ ನಿರ್ಧಾರ ನಿಮಗೆ ಮುಂದೆ ಒಳಿತನ್ನು ಮಾಡುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ…

  • ಉಪಯುಕ್ತ ಮಾಹಿತಿ

    ವಿಧ್ಯಾರ್ಥಿಗಳೇ ವೋಟ್ ಮಾಡಿ, ಉಚಿತ ಇಂಟರ್ನೆಟ್ ಜೊತೆಗೆ, ದಿನಸಿಯನ್ನು ಪಡೆಯಿರಿ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ಹತ್ತಿರವಾಗುತ್ತಿದ್ದಂತೆ ಮತದಾನದ ಬಗ್ಗೆ ಹರಿವು ಮೂಡಿಸುವ ಅನೇಕ ಪ್ರಯತ್ನಗಳು ನಡೆಯುತ್ತಿವೆ.ಈಗಾಗಲೇ ಚುನಾವಣಾ ಆಯೋಗ ಕೂಡ ಹಲವು ವಿಡಿಯೋಗಳು ಸೇರಿದಂತೆ ಪ್ಲೆಕ್ಸ್ ಬ್ಯಾನರ್’ಗಳನ್ನೂ ಹಾಕಿ ಜನರಲ್ಲಿ ಮತದಾನದ ಹರಿವು ಮೂಡಿಸುತ್ತಿದ್ದಾರೆ. ಇದರ ಜೊತೆಗೆ ಹಲವು ಸಂಘಟನೆಗಳು ಕೂಡ ಜನರಲ್ಲಿ ಅದರಲ್ಲೂ ಯುವಕರಲ್ಲಿ, ವಿಧ್ಯಾರ್ಥಿಗಳಲ್ಲಿ ಮತದಾನದ ಹರಿವು ಮೂಡಿಸುವ ಸಲುವಾಗಿ ವಿಧ್ಯಾರ್ಥಿಗಳಿಗಾಗಿ ಹಲವು ಆಫರ್’ಗಳನ್ನೂ ನೀಡಲು ಮುಂದಾಗಿವೆ. ಹೌದು, ಬೆಂಗಳೂರಿನ ಸಂಘಟನೆಯೊಂದು ವೋಟ್ ಹಾಕುವ ವಿದ್ಯಾರ್ಥಿಗಳಿಗೆಲ್ಲಾ ಉಚಿತವಾಗಿ ಇಂಟರ್ ನೆಟ್…