ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    0

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಗದ್ದೆಯಲ್ಲಿ ಮಕ್ಕಳ ಹೆಜ್ಜೆ , “ನಮ್ಮ ನಡಿಗೆ ಕೃಷಿಯ ಕಡೆಗೆ”…!

    ಶಂಕರಪುರ ಸೈಂಟ್ ಜೋನ್ಸ್ ಫ್ರೌಢ ಶಾಲಾ ಭಾರತ ಸೇವಾದಳ, ಸ್ಕೌಟ್, ಗೈಡ್ಸ್, ನೇಸರ ಹಸಿರುಪಡೆಯ 134 ವಿದ್ಯಾರ್ಥಿಗಳು ಶಂಕರಪುರ ಸಮೀಪದ ಕುರ್ಕಾಲು ಗರಡಿಮನೆ ಪ್ರಗತಿಪರ ಕೃಷಿಕ ವಸಂತ ಪೂಜಾರಿಯವರ ಗದ್ದೆಗೆ ಭೇಟಿ ನೀಡಿದರು. ಟಿಲ್ಲರ್‍ನಲ್ಲಿ ಉಳುಮೆ ಮಾಡಿದ ಗದ್ದೆಗೆ ಇಳಿದರು. ಭಾರತ ಸೇವಾದಳದ ವಿದ್ಯಾರ್ಥಿಗಳು ಇತರ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ “ಸಾರೇ ಜಾಹಾಂಸೆ ಅಚ್ಚಾ,,,, ಹಿಂದೂಸ್ತಾನ್ ಹಮಾರಾ..! ಗೀತೆಯನ್ನು ಸಾಮೂಹಿವಾಗಿ ಅಭಿನಯದ ಮೂಲಕ ಹಾಡಿದರು. ಗದ್ದೆಯಲ್ಲಿ ಹೆಜ್ಜೆಯ ಮೇಲೆ ಹೆಜ್ಜೆಯನ್ನಿಡುತ್ತಾ, ಸಂಭ್ರಮಿಸಿದರು. ಕೆಸರುಗದ್ದೆಯಲ್ಲಿ ಇಳಿದ ಪ್ರಥಮ ಅನುಭವದ ವಿದ್ಯಾರ್ಥಿಗಳು…

  • ಸುದ್ದಿ

    ಶಾಕಿಂಗ್ ನ್ಯೂಸ್!ಯಲಹಂಕ ಏರ್ ಶೋ ನೋಡಲು ಹೋದವರ 150ಕ್ಕೂ ಹೆಚ್ಚು ಕಾರುಗಳು ಭಸ್ಮ?ಬಂದ್ ಆಯ್ತು ಏರ್ ಶೋ

    ಏರೋ ಇಂಡಿಯಾ 2019ರ ಏರ್ ಶೋ ನೋಡಲು ರಾಜಧಾನಿ ಬೆಂಗಳೂರಿನ ಯಲಹಂಕಕ್ಕೆ ಆಗಮಿಸಿದ್ದರು, ಎಲ್ಲರೂ ತಮ್ಮ ಕಾರುಗಳನ್ನು ಪಾರ್ಕ್ ಮಾಡಿ ವೈಮಾನಿಕ ಪ್ರದರ್ಶನವನ್ನು ನೋಡುವಲ್ಲಿ ಮುಳುಗಿ ಹೋಗಿದ್ದರು, ಆದರೆ ನೋಡು ನೋಡುತ್ತಿದ್ದಂತೆಯೇ ಕಣ್ಣ ಮುಂದೆಯೇ ಕಷ್ಟ ಪಟ್ಟು ತೆಗೆದುಕೊಂಡಿದ್ದ ಕಾರುಗಳು ಭಸ್ಮವಾದವು. ಏರ್ ಶೋ ನಡೆಯುತ್ತಿದ್ದ ಸಂದರ್ಭದಲ್ಲೇ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಗೇಟ್ ನಂಬರ್ 5 ರ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸುಮಾರು 150ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿದೆ. ಸ್ಥಳಕ್ಕೆ 10…

  • ಸುದ್ದಿ

    ನೀವು ಚಾರ್ ಕೋಲ್ ‘ಮಾಸ್ಕ್’ ಉಪಯೋಗಿಸುತ್ತೀರಾ..? ಹಾಗಾದ್ರೆ ಇದನ್ನು ತಪ್ಪದೆ ತಿಳಿದುಕೊಳ್ಳಿ,.!

    ಮುಖದ ಸೌಂದರ್ಯಕ್ಕೆ ವಿವಿಧ ರೀತಿಯ ಮಾಸ್ಕ್ ಗಳು ಹಾಕುವುದು ತಿಳಿದ ಸಂಗತಿ. ಅದರ ಜೊತೆಗೆ ಚಾರ್ ಕೋಲ್ ಫೇಸ್ ಮಾಸ್ಕ್ ಕೂಡ ಎಲ್ಲರ ಬ್ಯೂಟಿ ಪ್ರಾಡಕ್ಟ್ ಲಿಸ್ಟ್ ನಲ್ಲಿ ಇವೆ. ಈ ಮಾಸ್ಕ್ ಒಳ್ಳೆಯದೇ ಆದರೂ, ಕೆಲವು ಜಾಗ್ರತೆ ವಹಿಸಿದರೆ ಸುಂದರ ತ್ವಚೆಯನ್ನು ಪಡೆಯಬಹುದು. ಚಾರ್ ಕೋಲ್ ಮಾಸ್ಕ್ ನಿಂದ ಮುಖದ ಮೇಲಿರುವ ಮೊಡವೆ, ಮಚ್ಚೆಗಳು, ಬ್ಲ್ಯಾಕ್ ಹೆಡ್ಸ್, ಬ್ಯಾಕ್ಟೀರಿಯಾ ಅಂತಹ ಸಮಸ್ಯೆಗಳು ತೊಲಗುತ್ತವೆ. ಚಾರ್ ಕೋಲ್ ಮಾಮೂಲಿ ಇದ್ದಿಲು ಅಲ್ಲ. ಇದನ್ನು ಕೊಬ್ಬರಿ ಚಿಪ್ಪು ಇದ್ದಿಲನ್ನು…

  • ಸುದ್ದಿ

    ಒಂದೇ ಒಂದು ಪದವನ್ನು ಕನ್ನಡದಲ್ಲಿ ಮಾತನಾಡಿ ಕನ್ನಡಿಗರ ಹೃದಯವನ್ನು ಗೆದ್ದ ಅನುಷ್ಕಾ ಶರ್ಮಾ…ಅಷ್ಟಕ್ಕೂ ಅನುಷ್ಕಾ ಬಳಕೆ ಮಾಡಿದ ಪದ ಏನು ಗೊತ್ತಾ..?

    ಭಾರತಕ್ರಿಕೆಟ್ ತಂಡದನಾಯಕವಿರಾಟ್ ಕೊಹ್ಲಿ ಪತ್ನಿಹಾಗೂಬಾಲಿವುಡ್ ನಟಿಅನುಷ್ಕಾ ಶರ್ಮಾಕನ್ನಡದಲ್ಲಿ ಪದವೊಂದನ್ನು ಮಾತನಾಡುವ ಮೂಲಕ ಗಮನ ಸೆಳೆದಿದ್ದಾರೆ. ಸದ್ಯ ಪತಿ ಹಾಗೂ ಟೀಮ್ ಇಂಡಿಯಾ ನಾಯಕ ವಿರಾಟ್  ಕೊಹ್ಲಿ ಜತೆ ವೆಸ್ಟ್‌ಇಂಡೀಸ್ ಪ್ರವಾಸದಲ್ಲಿರುವ ಬಾಲಿವುಡ್ ನಟಿ ಅನುಷ್ಕಾ ಶರ್ಮಾ  ಕನ್ನಡದಲ್ಲಿ ಒಂದೇ ಒಂದು ಪದವನ್ನು ಮಾತನಾಡುವ ಮೂಲಕ ಕನ್ನಡಿಗರ ಹೃದಯ ಗೆದ್ದಿದ್ದಾರೆ.  ಅನುಷ್ಕಾ ಮಾಡಿರುವ ತಾಜಾ ಟ್ವೀಟ್‌ನಲ್ಲಿ ಧನಾತ್ಮಕತೆಯ ಬಗ್ಗೆ ಮಾತನಾಡುತ್ತಾ ಸಾಗುತ್ತಾರೆ. ಇಂಟರ್‌ನೆಟ್‌ನಲ್ಲಿ ಧನಾತ್ಮಕತೆಯನ್ನು ಪಸರಿಸುವ ಟ್ವೀಟ್‌ಗಳನ್ನು ಓದುತ್ತಾ ಸಾಗುತ್ತಾರೆ. ಕೊನೆಗೆ ದಟ್ಸ್ ಇಟ್ ಬದಲು ಕನ್ನಡದಲ್ಲೇ ‘ಅಷ್ಟೇ’ ಎಂದು ಹೇಳುವ…

  • ಜ್ಯೋತಿಷ್ಯ

    ಶನಿ ದೇವರನ್ನು ನೆನೆಯುತ್ತ ನಿಮ್ಮ ಇಂದಿನ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Saturday, December 4, 2021) ನಿಮ್ಮ ದೈಹಿಕ ಆರೋಗ್ಯವನ್ನು ಸುಧಾರಿಸಲು ಸಮತೋಲಿತ ಆಹಾರ ತೆಗೆದುಕೊಳ್ಳಿ ಇಂದು ನೀವು ನಿಮ್ಮ ಮನೆಯ ಸದಸ್ಯರನ್ನು ಎಲ್ಲಿಗಾದರೂ ಸುತ್ತಾಡಲು ಕರೆದುಕೊಂಡು ಹೋಗಬಹುದು ಮತ್ತು ನಿಮ್ಮ ಸಾಕಷ್ಟು ಹಣವು ಖರ್ಚಾಗಬಹುದು ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ ಸಾಧ್ಯತೆಯಿದೆ. ಇಂದು ಸಂವಹನ ನಿಮ್ಮ ಬಲವಾಗಿರುತ್ತದೆ. ನಿಮ್ಮ ಸಂಗಾತಿಯಿಂದ ನೀವು ಇಂದು ವಿಶೇಷ ಗಮನ ಪಡೆಯುತ್ತೀರಿ. ಬಹಳ ಸಮಯದ ನಂತರ…

  • ಸುದ್ದಿ

    ಬಾಲಿವುಡ್ನಮಹಾಭಾರತ ಕಥೆಯಲ್ಲಿ ದ್ರೌಪದಿ ಪಾತ್ರದಲ್ಲಿ ನಟಿಸಲಿರುವ ಬೆಂಗಳೂರು ಮೂಲದ ಹುಡುಗಿ..!ಆ ನಟಿ ಯಾರು ಗೊತ್ತಾ?

    ಬಾಲಿವುಡ್ನಲ್ಲಿ ಮಹಾಭಾರತ ಸಿನಿಮಾ ಸೆಟ್ಟೇರಲಿದೆ ಎಂಬ ಸುದ್ದಿ ಬಹಳ ದಿನಗಳಿಂದ ಸದ್ದು ಮಾಡ್ತಿದೆ. ನಟ ಅಮೀರ್ ಖಾನ್ ಇಂತಹದೊಂದು ಪ್ರಯತ್ನಕ್ಕೆ ಕೈಹಾಕಿದ್ದು, ಬಹುದೊಡ್ಡ ಬಜೆಟ್ ನಲ್ಲಿ, ಐದು ಸರಣಿಯಾಗಿ ಸಿನಿಮಾ ಮಾಡಲು ಚಿಂತಿಸಿದ್ದರು.ಆದ್ರೀಗ, ಅಮೀರ್ ಖಾನ್ ಗೂ ಮೊದಲು ಮತ್ತೊಬ್ಬ ನಿರ್ಮಾಪಕ ಮಹಾಭಾರತ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಈ ಚಿತ್ರವನ್ನ ದ್ರೌಪದಿ ದೃಷ್ಟಿಕೋನದಲ್ಲಿ ತೋರಿಸಲಾಗುತ್ತಿದ್ದು, ಪಾಂಚಲಿ ಪಾತ್ರಕ್ಕಾಗಿ ಸ್ಟಾರ್ ನಟಿಯನ್ನ ಆಯ್ಕೆ ಮಾಡಿಕೊಳ್ಳಲಾಗಿದೆ. ಯಾರದು? ಮುಂದೆ ಓದಿ. ಖ್ಯಾತ ನಿರ್ಮಾಪಕ ಮಧು ಮಂತೇನಾ ನಿರ್ಮಿಸಲಿರುವ ಮಹಾಭಾರತ ಚಿತ್ರದಲ್ಲಿ…