ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉದ್ಯೋಗ

    ಸಾಫ್ಟ್ ವೇರ್ ಉದ್ಯೋಗಿಗಳಲ್ಲಿ ಕವಿದ ಆತಂಕದ ಕಾರ್ಮೋಡ!!!

    ಆತ ಸಾಫ್ಟವೇರ್ ಟೆಕ್ಕಿ. ಒಳ್ಳೆಯ ಪ್ಯಾಕೇಜ್‌ನ ಸಂಬಳ. ಪ್ರತಿಷ್ಠಿತ ಶಾಲೆಯಲ್ಲಿ ಓದುವ ಇಬ್ಬರು ಮುದ್ದಾದ ಮಕ್ಕಳ ಸಂಸಾರ. ಸಕಲ ಆಧುನಿಕ ಸೌಲಭ್ಯಗಳಿರುವ ಅಪಾರ್ಟ್‌ಮೆಂಟ್‌ನಲ್ಲಿ ಬ್ಯಾಂಕ್ ಸಾಲದಿಂದ ಖರೀದಿಸಿದ ಮೂರು ಬೆಡ್ ರೂಮ್‌ನ ಐಷಾರಾಮಿ ಫ್ಲ್ಯಾಟ್. ಸದಾ ಚಟುವಟಿಕೆಯಿಂದ, ನಗುವಿನಿಂದ ತುಂಬಿರುತ್ತಿದ್ದ ಮನೆಯಲ್ಲಿ ಇತ್ತೀಚೆಗೆ ಸ್ವಲ್ಪ ಆತಂಕ ಕಾಣುತ್ತಿದೆ. ಮಕ್ಕಳ ವಿದ್ಯಾಭ್ಯಾಸ, 30-40 ಲಕ್ಷದಷ್ಟಿರುವ ಗೃಹಸಾಲ ಅವನನ್ನು ಅಣಕಿಸುತ್ತಿವೆ. ಸಹೋದ್ಯೋಗಿಗಳು ಬಿಟ್ಟು ಹೋದ ತಿರುಗುವ ಕುರ್ಚಿಗಳು ಅವನನ್ನು ಬೆವರಿಸುತ್ತವೆ. ತನ್ನ ಕುರ್ಚಿಯೂ ಹೀಗೆ ಬರಿದಾಗಬಹುದೇನೋ ಎನ್ನುವ ಅವ್ಯಕ್ತ ಭಯ ಅವನನ್ನು ಕಾಡಲು ಶುರು ಮಾಡಿದೆ. ಸಂಜೆ ಆಫೀಸು ಮುಗಿಯುವಾಗ ಬರುವ ಇ ಮೇಲ್ ತೆರೆಯುವಾಗ ಕೈ ನಡುಗುತ್ತದೆ. ಹಾಗೆಯೇ ಮುಂಜಾನೆ ಆಫೀಸಿನಲ್ಲಿ ಲಾಗ್ ಇನ್ ಮಾಡುವಾಗ ಎಸಿ ಕ್ಯಾಬಿನ್‌ನಲ್ಲಿಯೂ ಬೆವರುತ್ತಾನೆ.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎದೆಯುರಿ ಸಮಸ್ಯೆಯಿಂದ ಬಳಲಿತ್ತಿದ್ದೀರಾ ….ಅಗಾದರೆ ಇದನ್ನು ಒಮ್ಮೆ ಓದಿ ……!

    ಎದೆಯುರಿಯು ಸಾಮಾನ್ಯ ಜೀರ್ಣ ಸಮಸ್ಯೆಯಾಗಿದೆ. ಅದನ್ನು ಆಮ್ಲ ಹಿಮ್ಮುಖ ಹರಿವು ಎಂದೂ ಕರೆಯಲಾಗುತ್ತದೆ ಮತ್ತು ಜಠರಾಮ್ಲವು ಅನ್ನನಾಳದಲ್ಲಿ ದೂಡಲ್ಪಟ್ಟಾಗ ಈ ಸಮಸ್ಯೆಯು ಉದ್ಭವವಾಗುತ್ತದೆ. ನಿದ್ರೆಯ ಕೊರತೆ,ಸೂಕ್ತವಲ್ಲದ ಆಹಾರ,ಧೂಮ್ರಪಾನ,ಸೋಂಕು ಇತ್ಯಾದಿಗಳು ಎದೆಯುರಿಯನ್ನುಂಟು ಮಾಡುತ್ತವೆ. ಇದರಿಂದ ಪಾರಾಗಲು ಕೆಲವು ಸರಳ ಉಪಾಯಗಳಿಲ್ಲಿವೆ. ►ಆಗಾಗ್ಗೆ ಸಣ್ಣ ಊಟಗಳನ್ನು ಮಾಡಿ ಸಣ್ಣ ಊಟಗಳನ್ನು ಆಗಾಗ್ಗೆ ಮಾಡುವುದು ಎದೆಯುರಿಯಿಂದ ಪಾರಾಗಲು ಅತ್ಯಂತ ಸರಳ ಉಪಾಯವಾಗಿದೆ. ಏಕೆಂದರೆ ನಾವು ಒಂದೇ ಬಾರಿಗೆ ಅತಿಯಾಗಿ ಆಹಾರ ಸೇವಿಸುವುದರಿಂದ ಕೆಳ ಅನ್ನನಾಳದ ಭಾಗದಲ್ಲಿರುವ ಕವಾಟದಂತಹ ಸ್ನಾಯು ‘ಸ್ಫಿಂಕ್ಟರ್ (ಎಲ್‌ಇಎಸ್)…

  • ಸುದ್ದಿ

    ಬೆಂಗಳೂರಿನಾದ್ಯಂತ ಈ ದಿನದಂದು ಮದ್ಯ ಮಾರಾಟ ಬಂದ್ ಆಗಲಿದೆ ಕಾರಣವೇನು ಗೊತ್ತಾ,.?

    ಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದ  ಈದ್ ಮಿಲಾದ್ ಪ್ರಯುಕ್ತ ನವಂಬರ್ 10 ರಂದು  ಬೆಂಗಳೂರಿನಾದ್ಯಂತ ಮದ್ಯಬಂದ್ ಮಾಡಿ ಪೊಲೀಸ್ ಆಯುಕ್ತ ಆದೇಶ ಹೊರಡಿಸಿದ್ದಾರೆ. ಶಾಂತಿ‌ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯಮಾರಟ ನಿಷೇಧ ಮಾಡಿ ಆದೇಶ ಬೆಂಗಳೂರು ನಗರ ಪೊಲೀಸ್ ಆಯುಕ್ತ  ಭಾಸ್ಕರ್ರಾವ್ ಇಂದು ಮಂಗಳವಾರ ಆದೇಶ ಹೊರಡಿಸಿದ್ದಾರೆ. ಇದರಿಂದ ಎಲ್ಲರು  ಸಂತೋಷದಿಂದ ಹಬ್ಬವನ್ನು ಆಚರಿಸಲಿ ಎಂಬ ಉದ್ದೇಶವಷ್ಟೇ. ಇದೇ ನವೆಂಬರ್ 10 ರಂದು ಭಾನುವಾರ ಬೆಳಗ್ಗೆ 6 ರಿಂದ ಅದೇ ದಿನ ಮಧ್ಯರಾತ್ರಿ 12 ಗಂಟೆವರೆಗೂ ಮದ್ಯ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(1 ಏಪ್ರಿಲ್, 2019) ನಿಮ್ಮ ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬೇಡಿ ವಿಶೇಷವಾಗಿ ಮದ್ಯಪಾನ ಮಾಡಬೇಡಿ. ಇದು ಮತ್ತೊಂದು ಚೈತನ್ಯದಾಯಕ…

  • ದೇಶ-ವಿದೇಶ

    ಇದು ಭಾರತದ ಮಿನಿ ಇಸ್ರೇಲ್! ಆದ್ರೆ ಇಲ್ಲಿ ನಮ್ಮ ಭಾರತೀಯರಿಗೆ ಪ್ರವೇಶವಿಲ್ಲ !!!

    ನಮ್ಮ ಭಾರತದಲ್ಲಿರುವ ವಿವಿಧ ರೀತಿಯ ಸಂಪ್ರಧಾಯಗಳು, ನಮ್ಮ ಆಹಾರ ಪದ್ಧತಿ, ನಮ್ಮ ವೇಷ ಭೂಷಣ ಹಾಗೂ ಇಲ್ಲಿರುವ ಪಾಕೃತಿಕ ಸೌಂದರ್ಯವನ್ನು ವೀಕ್ಷಿಸಲು ಹಾಗೂ ಅಧ್ಯನ ಮಾಡಲು ಅನೇಕ ಬೇರೆ ಬೇರೆ ದೇಶದ ವಿದೇಶಿಗರು ಬರುತ್ತಿರುತ್ತಾರೆ.ಅವರಲ್ಲಿ ಇಸ್ರೇಲಿಗರು ಕೂಡ ಸೇರಿದ್ದಾರೆ. ನಮ್ಮ ಪ್ರಧಾನಿಗಳು ಕೂಡ ಇಸ್ರೇಲ್ ಪ್ರವಾಸ ಮುಗಿಸಿ ಬಂದಿದ್ದಾರೆ. ಆದರೆ ಭಾರತದಲ್ಲಿಯೇ ಒಂದು ಇಸ್ರೇಲ್ ಇದೆ.

  • ಸುದ್ದಿ

    ಬಸ್ ಕಂದಕಕ್ಕೆ ಬಿದ್ದು 6 ಮಂದಿ ಸಾವು, 39 ಜನರಿಗೆ ತೀವ್ರ ಗಾಯ….!

    ಬಸ್ ಕಂದಕಕ್ಕೆ ಉರುಳಿ 6 ಮಂದಿ ಮೃತಪಟ್ಟು, 39 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಜಾರ್ಖಂಡ್‍ನ ಗಹ್ರ್ವಾದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರವಾದ ಗಹ್ರ್ವಾದಿಂದ ಅಂಬಿಕಾಪುರ ರಸ್ತೆಯ 14 ಕಿ.ಮೀ ದೂರದಲ್ಲಿ ಇರುವ ಅನ್ನಜ್ ನವೀದ್ ಕಣಿವೆಯಲ್ಲಿ ಬಸ್ ಪ್ರಪಾತಕ್ಕೆ ಬಿದ್ದಿದೆ. ಪರಿಣಾಮ 6 ಮಂದಿ ಮೃತಪಟ್ಟಿದ್ದು, 39 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಅಂಬಿಕಾಪುರದಿಂದ ಸಾಸಾರಾಮ್ ಕಡೆಗೆ ಹೋಗುತ್ತಿತ್ತು. ನಸುಕಿನ ಜಾವ ಸುಮಾರು 2.30ಕ್ಕೆ ಈ ಅಪಘಾತ ನಡೆದಿದ್ದು, ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಹತ್ತಿರದ…

  • ಆರೋಗ್ಯ

    ನೀವು ದಿನಕ್ಕೆ 5 ಗಂಟೆಗಳ ಕಾಲ ಟಿವಿ ವೀಕ್ಷಿಸುವುದರಿಂದ ಆಗುವ ಸಮಸ್ಯೆ ..!ತಿಳಿಯಲು ಈ ಲೇಖನ ಓದಿ..

    ಟಿವಿ ವೀಕ್ಷಣೆಯಲ್ಲಿ ಅತಿ ಹೆಚ್ಚು ಆಸಕ್ತಿ ಹೊಂದಿರೋ ಪುರುಷರು ಓದಲೇಬೇಕು. ಯಾಕಂದ್ರೆ ಇತ್ತೀಚೆಗೆ ನಡೆದ ಸಂಶೋಧನೆಯೊಂದರ ಪ್ರಕಾರ ದಿನಕ್ಕೆ 5 ಗಂಟೆಗಳ ಕಾಲ ಟಿವಿ ವೀಕ್ಷಿಸುವ ಪುರುಷರ ವೀರ್ಯಾಣು ಶೇ.35ರಷ್ಟು ಕಡಿಮೆಯಾಗುತ್ತದೆ.