ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಸಿಕ್ಕಿಂ ಸಮೀಪದ ಡೋಕ್ಲಾಮ್ ನಲ್ಲಿ ಭಾರತ ಮಾಡಿರುವುದು ಅತಿಕ್ರಮಣವಾಗಿದ್ದು, ಹೀಗಾಗಿ ಡೋಕ್ಲಾಮ್ ಪ್ರದೇಶದಿಂದ ನಿಮ್ಮ ಸೇನೆಯನ್ನು ಹಿಂತೆಗೆದುಕೊಳ್ಳಿ ಇಲ್ಲದಿದ್ದರೆ ನಿಮ್ಮ ಸೈನಿಕರು ಸೆರೆಯಾಗುತ್ತೀರಿ ಅಥವಾ ಸಾಯುತ್ತೀರಿ’ ಎಂದು ಚೀನಾ ಬೆದರಿಕೆ ಹಾಕಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೆಡ್ ವೈನ್ ಎಂಬುದು ಗಾಢ ಬಣ್ಣದ (ಕಪ್ಪು) ದ್ರಾಕ್ಷಿಗಳಿಂದ ತಯಾರಿಸಿದ ಒಂದು ಪಾನಿಯವಾಗಿದೆ ಮತ್ತು ದ್ರಾಕ್ಷಿಗಳು ಅನೇಕ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಕಾರಣ ಇದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳು ಬಹಳಷ್ಟಿವೆ. ಅಷ್ಟೇ ಅಲ್ಲ ಆರೋಗ್ಯಕರ ಮತ್ತು ಸುಂದರ ತ್ವಚೆಯನ್ನು ಸಹ ಪಡೆಯಬಹುದು.
ಜೇನುತುಪ್ಪವನ್ನು ಯಾರು ತಾನೇ ಬೇಡ ಎನ್ನುತ್ತಾರೆ. ಪ್ರಪಂಚದಲ್ಲಿ ‘ಏಕ್ಸ್ಪಾರ್ ಡೇಟ್’ ಇಲ್ಲದೆ ಇರುವ ಏಕೈಕ ವಸ್ತು ಎಂದರೆ ಅದು ಈ ಜೇನು ತುಪ್ಪ. ಈ ಜೇನು ತುಪ್ಪವನ್ನು ಗಾಜಿನ ಬಾಟಲಿಯಲ್ಲಿ ಇಟ್ಟರೆ ಅದು ಎಷ್ಟೇ ವರ್ಷ ಹಳೆಯದಾದರೂ ಬಳಸಬಹುದು.ಇದನ್ನು ಫ್ರಿಜ್ ನಲ್ಲಿ ಮತ್ತು ಬಿಸಿಲಿನಲ್ಲಿ ಇರಬಾರದು. ಯಾರಿಗೆ ಜೇನು ತುಪ್ಪ ಇಷ್ಟ ಇಲ್ಲವೋ ಅಥವಾ ಅದರ ಬಗ್ಗೆ ಮಾಹಿತಿ ಇಲ್ಲವೋ, ಅವರು ಈ ಮಾಹಿತಿಯನ್ನು ಒಮ್ಮೆ ಓದಿ.ಇದನ್ನು ಎಲ್ಲಾ ವಯೋಮಾನದವರು ಬಳಸ ಬಹುದು. ಇದನ್ನು ರಕ್ತವರ್ಧಕ ಟಾನಿಕ್…
ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ…
ಯಶಸ್ಸು ಯಾರಿಗೆ ಬೇಡ ಹೇಳಿ? ಎಷ್ಟೇ ಶ್ರಮವಹಿಸಿದ್ರೂ ಕೆಲವರಿಗೆ ಯಶಸ್ಸು ಲಭಿಸುವುದಿಲ್ಲ. ಜೀವನದಲ್ಲಿ ಒಂದಾದ ಮೇಲೆ ಒಂದು ಕಷ್ಟಗಳು ಬರ್ತಾನೆ ಇರುತ್ವೆ. ಮಾಡಿದ ಕೆಲಸಕ್ಕೆ ಯಶಸ್ಸು ಸಿಗಲಿ, ಜೀವನದಲ್ಲಿ ಸಫಲತೆ ಕಾಣಲಿ ಅಂತಾ ಎಲ್ಲರೂ ಬಯಸ್ತಾರೆ. ಯಶಸ್ಸಿನ ವಿಧಾನ ಹಾಗೂ ವಿಷಯಗಳು ಬೇರೆ ಬೇರೆಯಾದರೂ ಹೋರಾಟ ಮಾತ್ರ ತಪ್ಪಿದ್ದಲ್ಲ. ಕೆಲವರಿಗೆ ಬೇಗನೆ ಯಶಸ್ಸು ದೊರೆತರೆ ಇನ್ನು ಕೆಲವರು ಪಡಬಾರದ ಪಾಡೆಲ್ಲ ಪಡುತ್ತಾರೆ.
ಒಬ್ಬ ಸಾಮಾನ್ಯ ಮಹಿಳೆ ಹತ್ತು ಸಾವಿರ ಅಡಿ ಎತ್ತರದಿಂದ ಕೆಳಗೆ ಬೀಳುತ್ತಾಳೆ ಮತ್ತು ಆಕೆ ಕೆಳಗೆ ಬಿದ್ದ ನಂತರ ಏನಾಯಿತು ಎಂದು ತಿಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಈ ಘಟನೆ ನಡೆದಿದ್ದು 1971 ರ ಡಿಸೆಂಬರ್ ತಿಂಗಳಲ್ಲಿ, ಸ್ನೇಹಿತರೆ ಅಷ್ಟು ಎತ್ತರಿಂದ ಬಿದ್ದ ಈ ಹುಡುಗಿಯ ಹೆಸರು ಜೂಲಿಯನ್, ಈ ಹುಡುಗಿಯ ತಂದೆ ಹೊರದೇಶದಲ್ಲಿ ಕೆಲಸವನ್ನ ಮಾಡುತ್ತಿದ್ದ ಕಾರಣ 1971 ರ ಡಿಸೆಂಬರ್ ತಿಂಗಳಲ್ಲಿ ಜೂಲಿಯನ್ ತನ್ನ ತಾಯಿಯ ಜೊತೆ ತಂದೆಯನ್ನ ಭೇಟಿಯಾಗಲು ಹೊರದೇಶಕ್ಕೆ ವಿಮಾನದ…
ಸಮಾಜ ಸೇವೆ ಮಾಡುವುದು ಅಂದರೆ ಅಷ್ಟೊಂದು ಸುಲಭದ ಮಾತಲ್ಲ ಯಾಕೆಂದರೆ. ಮಾನವ ಬುದ್ದಿ ಜೀವಿಯಾಗಿದ್ದರು ಕೆಲವೊಂದು ಸಾರಿ ಬುದ್ದಿ ಇಲ್ಲದ ರೀತಿಯಲ್ಲಿ ವರ್ತಿಸುತ್ತಾನೆ ಅಂತ ಜನಗಳ ಮದ್ಯೆ ಒಂದು ಕೆಲಸವನ್ನು ಮಾಡ ಬೇಕೆಂದರೆ ಸುಲಭದ ಕೆಲಸ ಆಗಿರುವುದಿಲ್ಲ.ಅಲ್ಲದೆ ಒಂದು ಯಶಸ್ಸು ಕಾಣ ಬೇಕೆಂದರೆ ಅದರ ಹಿಂದಿನ ಕಷ್ಟಗಳು ಅನುಭವಿಸುವವರಿಗೆ ಮಾತ್ರ ಗೊತ್ತಿರುತ್ತದೆ.