ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮದ್ವೆ ಆಗಲು ಏಳು ಸಮುದ್ರ ದಾಟಿ ಬಂದಳು!ಯಾವ ಲವ್ ಸ್ಟೋರಿಗೂ ಕಡಿಮೆಯಿಲ್ಲ ಇವರ ಪ್ರೀತಿ…

    ಪ್ರೀತಿ ಕುರುಡು. ಅದಕ್ಕೆ ವಯಸ್ಸು, ಜಾತಿ, ಊರಿನ ನಿರ್ಬಂಧವಿಲ್ಲ. ಏಳು ಸಮುದ್ರಗಳನ್ನು ದಾಟಿ ಬರುವ ತಾಕತ್ತು ಪ್ರೀತಿಗಿದೆ ಎನ್ನಲಾಗುತ್ತದೆ. ಈ ಮಾತು ಮಧ್ಯಪ್ರದೇಶದ ಹೋಷಂಗಾಬಾದ್ ಯುವಕನ ಪ್ರೀತಿ ವಿಚಾರದಲ್ಲಿ ನಿಜವಾಗಿದೆ. ದೀಪಕ್ ರಜಪೂತ್ ಎಂಬಾತನನ್ನು ಅಮೆರಿಕಾ ಪ್ರೇಯಸಿ ಮದುವೆಯಾಗಿದ್ದಾಳೆ. 36 ವರ್ಷದ ದೀಪಕ್ ಹಾಗೂ ಅಮೆರಿಕಾದ 40 ವರ್ಷದ ಜೂಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜೂಲಿ, ಯುಎಸ್ಎಯ ಮಾನವ ಸಂಪನ್ಮೂಲ ಇಲಾಖೆಯಲ್ಲಿ ಕೆಲಸ ಮಾಡ್ತಿದ್ದಾಳೆ. ಫೇಸ್ಬುಕ್ ನಲ್ಲಿ ಶುರುವಾದ ಸ್ನೇಹ, ವಾಟ್ಸಾಪ್, ಕರೆ ಮೂಲಕ ಪ್ರೀತಿಗೆ ತಿರುಗಿತ್ತು….

  • ಸುದ್ದಿ, ಸ್ಪೂರ್ತಿ

    42 ನಿಮಿಷಗಳಲ್ಲಿ 80 ಕಿಮೀ ಚಲಿಸಿ. ಅವಳಿ ಮಕ್ಕಳ ಜೀವ ಉಳಿಸಿದ ಅಂಬ್ಯುಲೆನ್ಸ್ ಸಿಬ್ಬಂದಿ.

    ಸಂಚಾರಿ ಪೊಲೀಸರ ನೆರವಿನಿಂದ ಅವಳಿ ಮಕ್ಕಳನ್ನ ಅಂಬ್ಯುಲೆನ್ಸ್ ಸಿಬ್ಬಂದಿ ಹಾವೇರಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. ಹಾವೇರಿ ನಗರದ ನಿವಾಸಿ ಲಕ್ಷ್ಮಿ ಜಿಲ್ಲಾಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಮಕ್ಕಳಲ್ಲಿ ತೀವ್ರತರದ ಸಮಸ್ಯೆ ಕಾಣಿಸಿಕೊಂಡಿತ್ತು. ಜಿಲ್ಲಾಸ್ಪತ್ರೆಯ ವೈದ್ಯರ ಸಲಹೆಯಂತೆ ಆದಷ್ಟು ಬೇಗ ನವಜಾತ ಶಿಶುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅರ್ಥಮಾಡಿಕೊಂಡ ಅಂಬ್ಯುಲೆನ್ಸ್ ಸಿಬ್ಬಂದಿ ಕೇವಲ 42 ನಿಮಿಷಗಳಲ್ಲಿ 80 ಕಿಮೀ ಕ್ರಮಿಸಿ ಮಕ್ಕಳನ್ನು ಕಿಮ್ಸ್ ಗೆ ದಾಖಲಿಸಿದ್ದಾರೆ….

  • Sports

    Multiple Layout Options

    A number of such two-sided contests may be arranged in a tournament producing a champion. Many sports leagues make an annual champion by arranging games in a regular sports season, followed in some cases by playoffs. Hundreds of sports exist, from those between single contestants, through to those with hundreds of simultaneous participants, either in…

  • ಸುದ್ದಿ

    ಎಲೆಕ್ಷನ್ ಹತ್ತಿರ ಬರುತ್ತಿದ್ದಂತೆ ಮತ್ತೊಂದು ಮಹತ್ವದ ಘೋಷಣೆ ಮಾಡಿದ ರಾಹುಲ್ ಗಾಂಧಿ..?ತಿಳಿಯಲು ಈ ಸುದ್ದಿ ನೋಡಿ…

    ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ರಾಜಕೀಯ ನಾಯಕರಿಂದ ಭರವಸೆ ಮಹಾಪೂರವೇ ಹರಿದು ಬರ್ತಿದೆ. ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿಗಳನ್ನು ಸೆಳೆಯುವ ಪ್ರಯತ್ನವನ್ನು ರಾಹುಲ್ ಗಾಂಧಿ ಮಾಡಿದ್ದಾರೆ. 2019ನೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಸರ್ಕಾರಿ ಪರೀಕ್ಷೆ ಹಾಗೂ ಸರ್ಕಾರಿ ಹುದ್ದೆಗಳ ಪರೀಕ್ಷೆಗೆ ವಿಧಿಸುವ ಅರ್ಜಿ ಶುಲ್ಕವನ್ನು ರದ್ದು ಮಾಡುವುದಾಗಿ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಯಾವುದೇ ಅಭ್ಯರ್ಥಿಯಿಂದ ಸರ್ಕಾರಿ ಪರೀಕ್ಷೆಗೆ ಅರ್ಜಿ…

  • ಉಪಯುಕ್ತ ಮಾಹಿತಿ

    ವಾರಕ್ಕೆ ಒಂದು ಡ್ರ್ಯಾಗನ್ ಫ್ರೂಟ್ ತಿಂದ್ರೆ ಏನೆಲ್ಲಾ ಪ್ರಯೋಜನ ಆಗುತ್ತೆ ಆಗುತ್ತಾ?ಈ ಉಪಯುಕ್ತ ಮಾಹಿತಿ ನೋಡಿ

    ನೋಡಲು ಡ್ರಾಗನ್ ಅನ್ನು ಹೋಲುವ ಆಕೃತಿ ಇರುವ ಕಾರಣ ಇದಕ್ಕೆ ಡ್ರಾಗನ್ ಹಣ್ಣು ಎಂಬ ಹೆಸರು ಬಂದಿದೆ. ಈ ಹಣ್ಣಿನ ರುಚಿ ಕಿವಿ, ಪೈನಾಪಲ್ ಅನ್ನು ಹೋಲುತ್ತದೆ. ಈ ಹಣ್ಣನ್ನು ತಿನ್ನುವುದರಿಂದ ಏನೆಲ್ಲಾ ಲಾಭಗಳಿವೆ ಅಂತ ತಿಳಿಯೋಣ. * ಡ್ರಾಗನ್ ಹಣ್ಣು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಹೃದಯಕ್ಕೆ ಪ್ರಯೋಜನವಾಗುವಂತೆ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಪುನಃ ಸ್ಥಾಪಿಸಲು ನೆರವಾಗುತ್ತದೆ. * ಜೀರ್ಣಕಾರಿ ತೊಂದರೆಗಳಿಂದ ಬಳಲುತ್ತಿದ್ದರೆ, ಈ ಹಣ್ಣುಗಳನ್ನು ತಿನ್ನಬಹುದು. ಇದರಲ್ಲಿರುವ ಫೈಬರ್ ಅಂಶ ಕಳಪೆ…

  • ಸೌಂದರ್ಯ

    ಜಿಡ್ಡು ಮುಖ(ಆಯಿಲ್ ಪೇಸ್ )ಇರುವವರು ಫ್ರೇಶ್ ಆಗಿ ಕಾಣಲು ಇಲ್ಲಿದೆ ಪರಿಹಾರ..! ಈ ಲೇಖನ ಓದಿ…….

    ಕೆಲವರಿಗೆ ಎಣ್ಣೆ ಚರ್ಮದಿಂದ ಮುಖದಲ್ಲಿ ಎಣ್ಣೆ ಜಿನುಗುವಂತೆ ಕಾಣಿಸುತ್ತದೆ. ಇದರಿಂದ ಕೆಲವರಿಂದ ಕೀಟಲೆಯ ಮಾತು ಕೇಳಬಹುದು. ಮುಖದಲ್ಲಿ ಎಣ್ಣೆ ಪ್ರಮಾಣ ಕಡಿಮೆ ಮಾಡಿಕೊಂಡ ಮುಖ ಫ್ರೆಶ್ ಆಗಿ ಚೆನ್ನಾಗಿ ಕಾಣಲು ಕೆಲ ಸಲಹೆ ಇಲ್ಲಿವೆ.