ತಾಜಾ ಸುದ್ದಿ

  • inspirational

    ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು

    0

    ರಾಜ್ಯದಲ್ಲಿ ಇಂದಿನಿಂದ ಹೀಟ್​ ವೇವ್​ ಎಚ್ಚರಿಕೆ ನೀಡಲಾಗಿದೆ ರಾಜ್ಯದಲ್ಲಿ ದಿಢೀರ್​ ಹವಾಮಾನ ಬದಲಾವಣೆಗಳು (Weather Change) ಆಗುತ್ತಲೇ ಇರುತ್ತವೆ. ಇಷ್ಟು ದಿನ ಮಳೆಯ ಎಚ್ಚರಿಕೆ (Rain Alert) ಇದ್ದು, ಈಗ ಬೇಸಿಗೆಯ ಬಿಸಿಲು (Summer) ದಿನೇ ದಿನೇ ತೀವ್ರವಾಗುತ್ತಿದ್ದು, ಹವಾಮಾನ ಇಲಾಖೆಯಿಂದ ಎಚ್ಚರಿಕೆ ಬಂದಿದೆ. ಇಂದಿನಿಂದ ಮುಂದಿನ 5 ದಿನಗಳವರೆಗೆ ಹೀಟ್ ವೇವ್ (Heat Wave) ಬಗ್ಗೆ ಎಚ್ಚರಿಕೆ ನೀಡಲಾಗಿದೆ. ವಿಶೇಷವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಖದ ಅಲೆ ಗಂಭೀರವಾಗುವ ಸಾಧ್ಯತೆ ಇರುವುದರಿಂದ, ಜನರು ಜಾಗರೂಕತೆಯಿಂದ ಇರಬೇಕಾಗಿದೆ….

  • inspirational

    ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ

    ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ (ಏಪ್ರಿಲ್ 14, 2026) ದೇಶದಾದ್ಯಂತ ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಈ ದಿನವು ಭಾರತದಲ್ಲಿ ರಾಷ್ಟ್ರೀಯ ಹಬ್ಬವಾಗಿದ್ದು, ಸರ್ಕಾರಿ ಕಚೇರಿಗಳು, ಶಾಲೆಗಳು, ಬ್ಯಾಂಕ್‌ಗಳು ಹಲವೆಡೆ ಮುಚ್ಚಲಾಗಿತ್ತು. ಕೋಲಾರ ಜಿಲ್ಲೆಯ, ಮಾಲೂರು ತಾಲೂಕಿನ, ಹುಂಗೇನಹಳ್ಳಿ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ 135ನೇ ಜಯಂತಿ ಅಂಗವಾಗಿ ನಿವೃತ್ತ ಸೈನಿಕ:  ಹರೀಶ್ ಕುಮಾರ್ ಎಚ್.ಎಸ್. ಅವರಿಗೆ ಭವ್ಯ ಸನ್ಮಾನ ಗ್ರಾಮದಲ್ಲಿ Dr. B. R. Ambedkar Jayanti 135ನೇ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ…

  • inspirational

    MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB

    ಪಂದ್ಯ ಸಂಕ್ಷಿಪ್ತ ಮಾಹಿತಿ ಪಂದ್ಯ: ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಥಳ: ವಾಂಖೆಡೆ ಸ್ಟೇಡಿಯಂ, ಮುಂಬೈ ಫಲಿತಾಂಶ: RCB 18 ರನ್‌ಗಳಿಂದ ಜಯ RCB ಸ್ಕೋರ್: 240/4 (20 ಓವರ್) MI ಸ್ಕೋರ್: 222/5 (20 ಓವರ್) RCB ಬ್ಯಾಟಿಂಗ್ ಸಿಡಿಲು RCB ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ದೊಡ್ಡ ಮೊತ್ತ ಕಲೆಹಾಕಿತು: ನಾಯಕ ರಜತ್ ಪಟಿದಾರ್ ವೇಗದ ಅರ್ಧಶತಕ (20 ಬಾಲ್‌ಗಳಲ್ಲಿ 53 ರನ್) ವಿರಾಟ್ ಕೊಹ್ಲಿ ಸಮತೋಲನದ 50 ರನ್…

  • inspirational

    ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ

    ಕರ್ನಾಟಕ ಸರ್ಕಾರವು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ (CET quota) ಸೀಟುಗಳ ಶುಲ್ಕವನ್ನು 7.5% ಹೆಚ್ಚಿಸಲು ಅನುಮತಿ ನೀಡಿದೆ. ಈ ನಿರ್ಧಾರವನ್ನು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಶುಲ್ಕ ಎಷ್ಟು ಹೆಚ್ಚಾಗಿದೆ? CET ಮೂಲಕ ಖಾಸಗಿ ಕಾಲೇಜುಗಳಲ್ಲಿ ಸೇರುವ ವಿದ್ಯಾರ್ಥಿಗಳಿಗೆ: ಹಳೆಯ ಶುಲ್ಕ: ಸುಮಾರು ₹76,000 – ₹84,000 ಹೊಸ ಶುಲ್ಕ: ಸುಮಾರು ₹81,800 – ₹91,000 (ಕಾಲೇಜು ಪ್ರಕಾರ ಬದಲಾಗುತ್ತದೆ)  ಹೆಚ್ಚುವರಿ ಯೂನಿವರ್ಸಿಟಿ ಹಾಗೂ…

  • inspirational

    ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?

    ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ನೇರಳೆ ಬೀಜದ ಪುಡಿಯನ್ನು ನೈಸರ್ಗಿಕ ಮಾರ್ಗವಾಗಿ ಬಳಸಲಾಗುತ್ತದೆ. ಇದು ಶುಗರ್ ಲೆವೆಲ್‌ನ್ನು ನಿಯಂತ್ರಿಸಲು ಯಾವ ರೀತಿ ಸಹಕಾರಿಯಾಗಬಲ್ಲದು ಎನ್ನುವುದನ್ನು ತಿಳಿಯೋಣ. ಅಧಿಕ ರಕ್ತದ ಸಕ್ಕರೆಯಿಂದ ಉಂಟಾಗುವ ದೀರ್ಘಕಾಲೀನ ತೊಡಕುಗಳನ್ನು ತಡೆಗಟ್ಟಲು, ದೇಹದಾದ್ಯಂತ ರಕ್ತನಾಳಗಳು ಮತ್ತು ನರಗಳಿಗೆ ಹಾನಿಯಾಗದಂತೆ ಮಧುಮೇಹವನ್ನು ನಿರ್ವಹಿಸುವುದು ಅತ್ಯಗತ್ಯ. ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳುವುದು ಒಟ್ಟಾರೆ ಜೀವನದ ಗುಣಮಟ್ಟವನ್ನು ಸುಧಾರಿಸುತ್ತದೆ. ಆಹಾರದ ಮಧ್ಯಸ್ಥಿಕೆಗಳು ಈ ನಿರ್ವಹಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ, ಏಕೆಂದರೆ ಅವು ರಕ್ತದಲ್ಲಿನ ಸಕ್ಕರೆ…

  • ಸುದ್ದಿ

    ಈ ಹಳ್ಳಿಯಲ್ಲಿ ಒಂದು ಮೂಟೆ ಸಿಮೆಂಟ್’ಗೆ 8000 ಕೊಡ್ಬೇಕು.?ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ 50 ಕೆಜಿಯ ಒಂದು ಮೂಟೆ ಸಿಮೆಂಟ್‌’ಗೆ, ಅಮ್ಮಮ್ಮಾ ಅಂದ್ರೆ  300 ರಿಂದ 400ರೂ ವರೆಗೆ ಕೊಡಬಹುದು.ಆದ್ರೆ ಈ ಊರಿನ ಜನ ಒಂದು ಮೂಟೆ ಸಿಮೆಂಟ್’ಗೆ  8000ರೂ ವರೆಗೆ ಕೊಡ್ತಾರೆ. ಹೌದು, ನೀವು ಕೇಳಿದ್ದು ನಿಜ.ಅರುಣಾಚಲ ಪ್ರದೇಶದ ಗ್ರಾಮವೊಂದರ ಜನ 50 ಕೆಜಿಯ ಒಂದು ಮೂಟೆ ಸಿಮೆಂಟ್‌’ಗೆ ಬರೋಬ್ಬರಿ 8 ಸಾವಿರ ರೂ ಕೊಡುವುದು ಕಂಡು ಬರುತ್ತದೆ. ಕಾರಣ ಏನು ಗೊತ್ತಾ.? ಅಲ್ಲಿ ಸಿಮೆಂಟ್ ಅಭಾವವೇನು ಉದ್ಭವಿಸಿಲ್ಲ. ಸಿಮೆಂಟ್‌ಗೆ ಇಷ್ಟೊಂದು ದುಬಾರಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಹಾರ್ಟ್ ಅಟ್ಯಾಕ್ ಆದ 5 ನಿಮಿಷದ ಒಳಗಡೆ ಈ ಕೆಲಸ ಮಾಡಿದ್ರೆ ಆ ವ್ಯಕ್ತಿ ಬದುಕುವ ಸಾಧ್ಯತೆ ಹೆಚ್ಚು…

    ಮನುಧ್ಯನಿಗೆ ಆರೋಗ್ಯವೇ ಮಹಾ ಭಾಗ್ಯ ಎಂದು ಹೇಳಲಾಗುತ್ತೆ. ಆದ್ರೆ ಅಂತಹ ಆರೋಗ್ಯದ ಬಗ್ಗೆ ನಾವು ನಿರ್ಲಕ್ಷ್ಯ ಮಾಡಲೇಬಾರದು.ಅದರಲ್ಲೂ ಕೆಲವೊಂದು ಕಾಯಿಲೆಗಳ ಬಗ್ಗೆ ಎಚ್ಚರಿಕೆ ಇರಲೇಬೇಕು.ಹೃದಯಾಘಾತದಂತಹ ಅಪಾಯಕಾರಿ ರೋಗಗಳ ಬಗ್ಗೆ ಸದಾ ಎಚ್ಚರಕೆ ಇಂದ ಇರಲೇ ಬೇಕು. ಆದರೆ ಅನೇಕರಿಗೆ ಯಾವುದೇ ಮನುಷ್ಯನಿಗೆ ಹಾರ್ಟ್ ಅಟ್ಯಾಕ್ ಆದ ಕೂಡಲೇ ಪ್ರಥಮ ಚಿಕಿತ್ಸೆಯಾಗಿ ಏನು ಮಾಡಬೇಕು ಎಂದು ಗೊತ್ತಿರುವುದಿಲ್ಲ. ಗೊತ್ತಿದ್ದರೂ ಗಾಬರಿಯಿಂದ ಮಾಡಲು ಹೋಗುವುದಿಲ್ಲ.ಆದರೆ ಹೃದಯಾಘಾತವಾದ ಐದು ನಿಮಿಷದೊಳಗೆ ಈ ಕೆಲಸ ಮಾಡಿದ್ರೆ ಮನುಷ್ಯ ಬದುಕುವ ಸಾಧ್ಯತೆ ಹೆಚ್ಚಿರುತ್ತದೆ. *ಹಾರ್ಟ್…

  • ಸುದ್ದಿ

    ಬಾಲಕನಿಂದ ಮೋದಿಯವರಿಗೆ 37ನೇ ಪತ್ರ….ಕಾರಣ ಏನು?

    ಉತ್ತರ ಪ್ರದೇಶದ ಕಾನ್ಪುರದಲ್ಲಿ 8ನೇ ತರಗತಿಯ ಬಾಲಕನೊಬ್ಬ ತನ್ನ ತಂದೆಯ ಕೆಲಸವನ್ನು ಮರಳಿ ಕೊಡಿಸುವಂತೆ ಪ್ರಧಾನಿ ಮೋದಿ ಅವರಿಗೆ ಬರೋಬ್ಬರಿ 37 ಪತ್ರವನ್ನು ಬರೆದಿದ್ದಾನೆ.13 ವರ್ಷದ ಈ ಬಾಲಕ 2016ರಿಂದ ಮೋದಿಗೆ ಪತ್ರಗಳನ್ನು ಬರೆಯುತ್ತಿದ್ದಾನೆ. ಇದುವರೆಗೆ 36 ಪತ್ರಗಳನ್ನು ಬರೆದಿದ್ದಾನೆ. ಆದರೆ ಪ್ರಧಾನಿ ಮೋದಿ ಅವರಿಂದ ಪತ್ರಕ್ಕೆ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ. ಸರ್ಥಕ್ ತ್ರಿಪಾಠಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಬಾಲಕ. ಈತನ ತಂದೆ ಉತ್ತರ ಪ್ರದೇಶದಲ್ಲಿ ಸ್ಟಾಕ್ ಎಕ್ಸ್ ಚೇಂಜ್‍ನಲ್ಲಿ(ಯುಪಿಎಸ್‍ಇ)ಯಲ್ಲಿ ಕೆಲಸ ಮಾಡುತ್ತಿದ್ದರು….

  • ಆರೋಗ್ಯ

    ಈ 5 ಕ್ರಮಗಳಿಂದ ನಿಮ್ಮ ಕೂದಲು ಉದ್ದ ಮತ್ತು ಗಟ್ಟಿಯಾಗಿ ಬೇಗ ಬೆಳೆಯುತ್ತೆ !!!

    ಬೇಗ ಕೂದಲು ಬೆಳೆದರೆ ಯಾರು ತಾನೇ ಇಷ್ಟಪಡುವುದಿಲ್ಲ? ಹೊಳೆಯುವ, ದಪ್ಪವಾದ, ಬಲವಾದ ಮತ್ತು ಉದ್ದವಾದ ಕೂದಲನ್ನು ಹೊಂದವುದು ಪ್ರತಿ ಮಹಿಳೆಯ ಕನಸಾಗಿರುತ್ತೆ.ಆದರೆ ಎಷ್ಟು ಮಂದಿ ನಿಜವಾಗಿಯೂ ಆ ಉದ್ದವಾದ ಮತ್ತು ಗಟ್ಟಿಯಾದ ಕೂದಲನ್ನು ಹೊಂದಿದ್ದಾರೆ?

  • ಸುದ್ದಿ

    ನಟ ಯಶ್ ಕುಟುಂಬದ ವಿರುದ್ಧ ದೂರು ದಾಕಲೆ…ಕಾರಣ?

    ನಟ ರಾಕಿಂಗ್ ಸ್ಟಾರ್ ಯಶ್ 9 ವರ್ಷಗಳಿಂದ ಇದ್ದ ಬಾಡಿಗೆ ಮನೆಯನ್ನು ಖಾಲಿ ಮಾಡುವ ಸಂದರ್ಭದಲ್ಲಿ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕಮೋಡ್, ಲೈಟಿಂಗ್ಸ್ ವೈರಿಂಗ್, ಡೋರ್ ಸೇರಿದಂತೆ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂದು ಹೇಳಲಾಗಿದ್ದು, ಮತ್ತೊಂದು ಸುತ್ತಿನ ಕಾನೂನು ಹೋರಾಟಕ್ಕೆ ಮನೆ ಮಾಲೀಕರು ಮುಂದಾಗಿದ್ದಾರೆ. ಬಾಡಿಗೆ ಮನೆ ಡ್ಯಾಮೇಜ್ ವಿಚಾರಕ್ಕೆ ಸಂಬಂಧಿಸಿದಂತೆ ನಟ ಯಶ್ ಅವರ ತಾಯಿ ಪುಷ್ಪಾ ಮತ್ತು ಇತರರ ವಿರುದ್ಧ ದೂರು ದಾಖಲಿಸಲಾಗಿದೆ. ಗಿರಿನಗರ ಪೊಲೀಸ್…

  • ರಾಜಕೀಯ

    ಸಿದ್ದರಾಮಯ್ಯನವರು ಜೆಡಿಎಸ್ ಬಿಟ್ಟು ಬರಲು ಕಾರಣವೇನು…?ರೆಬೆಲ್ ಶಾಸಕ ಬಾಲಕೃಷ್ಣರವರು ಕೊಟ್ಟ ಹೇಳಿಕೆ..!

    ಜೆಡಿಎಸ್ ನ ರೆಬೆಲ್ ಶಾಸಕರಲ್ಲಿ ಗುರುತಿಸಿಕೊಂಡಿರುವ ಮಾಗಡಿ ಶಾಸಕ ಬಾಲಕೃಷ್ಣ ರವರು ಎಂದು ಮಾಜಿ ಪ್ರಧಾನಿ ದೇವೇಗೌಡ್ರು ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಜ್ಯೋತಿಷ್ಯ

    ಈ ಸ್ಥಿತಿಯಲ್ಲಿ ಹಲ್ಲಿ ಕಾಣಿಸಿಕೊಂಡರೆ ಏನಾಗುತ್ತೆ ಗೊತ್ತಾ..?

    ಕೆಲವೊಂದು ಜೀವ ಜಂತುಗಳು ನಮ್ಮ ಭವಿಷ್ಯದಲ್ಲಾಗುವ ಘಟನೆಗಳ ಬಗ್ಗೆ ಮೊದಲೇ ಮುನ್ಸೂಚನೆ ನೀಡುತ್ತವೆ. ಇದಕ್ಕೆ ಹಲ್ಲಿ ಕೂಡ ಹೊರತಾಗಿಲ್ಲ. ಹಲ್ಲಿ ಏನು ಮಾಡಿದ್ರೆ ಶುಭ? ಏನು ಮಾಡಿದ್ರೆ ಅಶುಭ? ಹಲ್ಲಿ ಯಾವ ಸ್ಥಿತಿಯಲ್ಲಿ ಕಾಣಬಾರದು ಎಂಬುದನ್ನು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. ಮನೆಯೊಳಗೆ ಪ್ರವೇಶ ಮಾಡುವಾಗ ಹಲ್ಲಿ ಕಂಡ್ರೆ ಶುಭ. ಆದ್ರೆ ಗೃಹಪ್ರವೇಶದ ದಿನ ಸತ್ತ ಹಲ್ಲಿ ಕಣ್ಣಿಗೆ ಬೀಳಬಾರದು. ಸತ್ತ ಹಲ್ಲಿ ಕಾಣಿಸಿಕೊಂಡ್ರೆ ಅವಶ್ಯವಾಗಿ ಪೂಜೆ ಮಾಡಿ ನಂತ್ರವೇ ಹೊಸ ಮನೆ ಪ್ರವೇಶ ಮಾಡಬೇಕು. ಸತ್ತ ಹಲ್ಲಿಗಳು…