ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    0

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ದರ್ಭೆಯ ಬಗ್ಗೆ ಮಾಹಿತಿ.!

    ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ದರ್ಭೆಯನ್ನು ಅನಾದಿ ಕಾಲದಿಂದಲೂ ಪೂಜಾಕೈಂಕಾರ್ಯಗಳಲ್ಲಿ ಯಾಕೆ ಉಪಯೋಗಿಸಲಾಗುತ್ತದೆ ? ಬನ್ನಿ ತಿಳಿಯೋಣ. ಗರುಡ ರಾಜನು ತನ್ನ ಪರಿವಾರವನ್ನು…

  • ರಾಜಕೀಯ

    ಖ್ಯಾತ ನಟ ಪ್ರಕಾಶ್ ರೈ:ಗುಜರಾತ್ ಫಲಿತಾಂಶದಿಂದ ನಿಜವಾಗಿಯೂ ಸಂತಸವಾಗಿದೆಯೇ?ಎಂದು ಮೋದಿಯವರಿಗೆ ಪ್ರಶ್ನೆನಿಸಿದ್ದಾರೆ ..!

    ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದ್ದಕ್ಕೆ ನಟ ಪ್ರಕಾಶ್ ರೈ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ, ಫಲಿತಾಂಶದಿಂದ ನಿಮಗೆ ನಿಜವಾಗಿಯೂ ತೃಪ್ತಿಯಾಗಿದೆಯೇ ಎಂದೂ ಮೋದಿಯವರನ್ನು ಪ್ರಶ್ನಿಸಿದ್ದಾರೆ.

  • ತಂತ್ರಜ್ಞಾನ

    ಭಾರತದಲ್ಲಿ ಹೀಗೆ ಹಾಗಿದ್ರೆ ಏನಾಗುತ್ತಿತ್ತೋ ಗೊತ್ತಿಲ್ಲ?ಆದ್ರೆ ಇವರು ಕುಸಿದ ಈ ರಸ್ತೆ ಮುಚ್ಚಲು ತೆಗೆದುಕೊಂಡ ಟೈಮ್ ಕೇಳಿದ್ರೆ ನೀವ್ ಶಾಕ್ ಆಗ್ತೀರಾ.!ಓದಿ ಶೇರ್ ಮಾಡಿ…

    ಒಮ್ಮೆ  ಜಪಾನಿನ ಫುಕವೋಕಾ ಎನ್ನುವ ಊರಿನಲ್ಲಿ ನಾಲ್ಕು ರಸ್ತೆ ಕೂಡುವ ಸರ್ಕಲ್ ಕೂಡು ರಸ್ತೆ ಕುಸಿದು ಬಿದ್ದಿತ್ತು ! 98 ಅಡಿ ಉದ್ದ, 88 ಅಡಿ ಅಗಲ ಇದ್ದ ರಸ್ತೆ ಇದ್ದಕ್ಕಿದ್ದ ಹಾಗೆ ಕುಸಿದು ಹೋಗಿತ್ತು ,ಕುಸಿದದ್ದು ಎಂದರೆ ನಮ್ಮಲ್ಲಿನಂತೆ ಸಣ್ಣದಾಗಿ ಎರಡಡಿ ಕೆಳಕ್ಕಿಳಿದಿರಲಿಲ್ಲ ಬರೊಬ್ಬರಿ 50 ಅಡಿಯಷ್ಟು ಕೆಳಗೆ ಕುಸಿದು ಹೋಗಿತ್ತು ! ಈ ಭೂಕುಸಿತವು ಅವರಿಗೇನೂ ಹೊಸದಲ್ಲ ಏಕೆಂದರೆ ಎಂತೆತಹಾ ಭೂಕಂಪಗಳನ್ನು ಎದುರಿಸಿದವರಿಗೆ ಇದಾವ ಲೆಕ್ಕ , ಆದರೆ ಈ ಭೂ ಕುಸಿತ ಅಂತರಾಷ್ಟ್ರೀಯ…

  • ಸುದ್ದಿ, ಸ್ಪೂರ್ತಿ

    15 ವರ್ಷಗಳಿಂದ ಹೆಗಲ ಮೇಲೆ ನೀರು ಹೊತ್ತು ಬರಡು ಭೂಮಿಯಲ್ಲಿ ಬಂಗಾರದಂತಹ ಬೆಳೆ ತೆಗೆದ ರೈತ, ಈ ಸುದ್ದಿ ನೋಡಿ.

    ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಗುಡಪಳ್ಳಿ ಗ್ರಾಮದ ವಿಲಾಸ್‍ರಾವ್ ಹೂಗಾರ್ ಇವತ್ತಿನ ನಮ್ಮ ಹೀರೋ. ಭೀಕರ ಬರಗಾಲದಿಂದ ನಲುಗಿ ಹೋಗಿರುವ ಜಿಲ್ಲೆಯಲ್ಲಿ ರೈತರು ತತ್ತರಿಸಿ ಹೋಗಿದ್ದಾರೆ. ಆದರೆ 15 ವರ್ಷಗಳ ಹಿಂದೆ ವಿಲಾಸ್‍ರಾವ್ ಬರಡು ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಬಿಸಿಲ ನಾಡು ಬೀದರ್ ನ ಔರಾದ್ ತಾಲೂಕಿನ ವಿಲಾಸ್‍ರಾವ್ ಹೂಗಾರ್ ಅವರು ಬರಡು ಭೂಮಿಯಲ್ಲಿ ಬಂಗಾರದ ಬೆಳೆ ತೆಗೆದಿದ್ದಾರೆ. ಇದಕ್ಕಾಗಿ 15 ವರ್ಷಗಳಿಂದ ಹೆಗಲ ಮೇಲೆ ನೀರು ಹೊತ್ತಿದ್ದಾರೆ. ಸಾಹಸಿ ಜೀವನ ನೋಡಿದ ಸ್ಥಳೀಯ…

  • ಸುದ್ದಿ

    ರೈಲಿನಲ್ಲಿ ಮೃತ ಆತ್ಮಗಳಿಗೂ ಆಗುತ್ತದೆ ಟಿಕೆಟ್ ಬುಕ್ಕಿಂಗ್ …!

    ಸದ್ಯ ಪಿತೃಪಕ್ಷ ನಡೆಯುತ್ತಿದೆ. ಹಿಂದೂ ಧರ್ಮದಲ್ಲಿ ಇದಕ್ಕೆ ಮಹತ್ವದ ಸ್ಥಾನವಿದೆ. ಪೂರ್ವಜರ ಆತ್ಮಕ್ಕೆ ಶಾಂತಿ ನೀಡಲು ಪಿತೃ ಪಕ್ಷದಲ್ಲಿ ಶ್ರಾದ್ಧ ಮಾಡಲಾಗುತ್ತದೆ. ದೇಶದ ಮೂಲೆ ಮೂಲೆಗಳಿಂದ ಜನರು ಗಯಾಕ್ಕೆ ಬಂದು ಪಿಂಡದಾನ ಮಾಡ್ತಾರೆ. ಒಡಿಸಾದ ಕಠ್ಮಂಡುವಿನಿಂದ ಬಂದ ಪಿಂಡದಾನಿಗಳ ತಂಡವೊಂದು ಗಮನ ಸೆಳೆದಿದೆ. ಅವ್ರು ರೈಲಿನಲ್ಲಿ ಪೂರ್ವಜರಿಗೂ ಟಿಕೆಟ್ ಬುಕ್ ಮಾಡಿದ್ದಾರೆ. ಪೂರ್ವಜರ ಬಗ್ಗೆ ಇವರಿಗೆ ನಂಬಿಕೆಯಿಂದೆಯಂತೆ. ಪಿಂಡದಾನಕ್ಕೆ ಬರುವ ಏಳು ದಿನಗಳ ಮೊದಲು ಭಗವದ್ಗೀತೆ ಪಠಣ ಮಾಡ್ತಾರಂತೆ. ನಂತ್ರ ಪೂರ್ವಜರ ವಸ್ತುಗಳನ್ನು ಕಟ್ಟಿ ಪಿತೃದಂಡ ಸಿದ್ಧಪಡಿಸುತ್ತಾರಂತೆ….

  • ಆಧ್ಯಾತ್ಮ

    ಬ್ರಹ್ಮ ಬರೆದ ಹಣೆಯ ಬರಹವನ್ನು ಬದಲಾಯಿಸುವ ಮಾಹಾ ಮಂತ್ರವಿದು.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಕಮಲಾಸನ ಪಾಣಿನಂ ಲಾಲಾಟೆ…