ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(10 ಫೆಬ್ರವರಿ, 2019) ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ. ನೀವು ಅಪರೂಪಕ್ಕೆಭೇಟಿ ಮಾಡುವ…

  • govt, ಕರ್ನಾಟಕ

    ಬ್ರೆಜಿಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್‌ ಸಾರಿಗೆ ಸಮ್ಮೇಳನದಲ್ಲಿ KSRTC ವೋಲ್ವೊ ಬಸ್‌ಗೆ ಪ್ರಶಸ್ತಿ, ಯಾಕೆ ಗೊತ್ತಾ.?

    ಬ್ರೆಜಿಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್‌ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ(ಕೆಎಸ್‌ಆರ್‌ಟಿಸಿ) ವೋಲ್ವೊ ಬಸ್‌ಗಳು ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ. ಕ್ರಮಿಸಿ 2 ಮಿಲಿಯನ್‌  ಕ್ಲಬ್‌ಗೆ ಸೇರ್ಪಡೆಯಾಗಿ ಜಾಗತಿಕ ಮನ್ನಣೆ ಗಳಿಸಿವೆ. ರಾಜ್ಯ ಮತ್ತು ಹೊರ ರಾಜ್ಯದಲ್ಲಿ ಓಡುತ್ತಿರುವ ವೋಲ್ವೊ ಬಸ್‌ಗಳು ಹೆಚ್ಚಿನ ಮೈಲೇಜ್‌ ನೀಡುವ ಜತೆಗೆ, ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ ಸಂಚರಿಸಿವೆ. ಈ ಹಿನ್ನೆಲೆಯಲ್ಲಿ ಬ್ರೆಜಿಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್‌ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ವೋಲ್ವೊ ಬಸ್‌…

  • ಸುದ್ದಿ

    ರಾಮ ಭಂಟ ಆಂಜನೇಯನ ‘ಜಾತಿ’ ಪ್ರಮಾಣ ಪತ್ರಕ್ಕಾಗಿ ಅರ್ಜಿ!

    ಈಗಂತೂ ರಾಜಕಾರಣಿಗಳು ತಾವು ಗೆಲ್ಲುವುದಕ್ಕಾಗಿ ಏನು ಬೇಕೋ ಮಾಡುತ್ತಾರೆ, ಹೇಗೆಂದರೆ ಹಾಗೆ ಮಾತನಾಡುತ್ತಾರೆ ಕೂಡ. ಕೊನೆಗೂ ರಾಜಕೀಯಕ್ಕೆ ದೇವರನ್ನು ಎಳೆದು ತಂದು ದೇವರಿಗೂ ಜಾತಿಯ ಪಟ್ಟಿಯನ್ನು ಕಟ್ಟಿಬಿಟ್ಟಿದ್ದಾರೆ. ಹನುಮಂತ ಅರಣ್ಯವಾಸಿ. ಆತ ದಲಿತ ವರ್ಗಕ್ಕೆ ಸೇರಿದ್ದವನೆಂಬ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಬಳಿಕ ಈ ಕುರಿತು ಪರ-ವಿರೋಧದ ಚರ್ಚೆಗಳು ಮುಂದುವರೆದಿವೆ. ಆದಿತ್ಯನಾಥ್ ಅವರ ಹೇಳಿಕೆಗೆ ಸ್ವಪಕ್ಷೀಯರಿಂದಲೂ ವಿರೋಧ ವ್ಯಕ್ತವಾಗಿದ್ದು, ಯೋಗಿ ಹೇಳಿಕೆಯನ್ನು ಖಂಡಿಸಿದ್ದ ಬಿಜೆಪಿ ಸಂಸದೆ ಸಾವಿತ್ರಿಬಾಯಿ ಫುಲೆ ಈಗ ಪಕ್ಷ ತೊರೆದಿದ್ದಾರೆ….

  • ಸುದ್ದಿ

    ಎಲೆಕ್ಷನ್ ಮುಗಿದ ನಂತರ, ಸುಮಲತಾ ಅಂಬರೀಶ್ ಊರು ಖಾಲಿ ಮಾಡುತ್ತಾರೆ ಎಂದ ರೇವಣ್ಣ..?

    ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ದ ಜೆಡಿಎಸ್ ನಾಯಕರ ವಾಗ್ದಾಳಿ ಮುಂದುವರೆದಿದೆ. ಸಂಸದ ಎಲ್.ಆರ್. ಶಿವರಾಮೇಗೌಡ, ಸುಮಲತಾ ಗೌಡತಿ ಅಲ್ಲ. ಅವರು ನಾಯ್ಡು ಎಂದು ಹೇಳಿದ್ದರಲ್ಲದೆ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮ ಕಂಡು ಸುಮಲತಾ ಈ ಚುನಾವಣೆಗೆ ನಿಂತಿದ್ದಾರೆಂದು ಕಾಣಿಸುತ್ತದೆ ಎಂದಿದ್ದರು. ಇದೀಗ ಸಚಿವ ರೇವಣ್ಣ ಸುಮಲತಾ ವಿರುದ್ದ ವಾಗ್ದಾಳಿ ಮುಂದುವರೆಸಿದ್ದು, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಅವರು, ಮೇ 23 ರ…

  • ವಿಚಿತ್ರ ಆದರೂ ಸತ್ಯ

    ಈ ಮಹಿಳೆಯ ಕಾಲಿನಿಂದ ಸೂಜಿ, ಸಿರಿಂಜಿನ ಮುಳ್ಳು, ಪಿನ್ನುಗಳು ಹೊರಬರುತ್ತಿವೆ..!ತಿಳಿಯಲು ಈ ಲೇಖನ ಓದಿ…

    ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ.

  • ಜ್ಯೋತಿಷ್ಯ, ಭವಿಷ್ಯ

    ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಚಪ್ಪಲಿ ಸೇರಿದಂತೆ ಬೇರೆಯವರ ಈ ನಾಲ್ಕು ವಸ್ತುಗಳನ್ನು ಎಂದೂ ಬಳಸಬೇಡಿ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ..

    ದಿನ ನಿತ್ಯದ ಜೀವನದಲ್ಲಿ ನಾವು ಬೆಳಿಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವವರೆಗೂ  ಅನೇಕ ವಸ್ತುಗಳನ್ನು ನಾವು ಬಳಸುತ್ತಿರುತ್ತೇವೆ.ನಾವು ಹೀಗೆ ಬಳಸುವ ವಸ್ತುಗಳು ನಮ್ಮ ಜೀವನದ ಮೇಲೆ ಒಳ್ಳೆಯ ಮತ್ತು ಕೆಟ್ಟ ಪ್ರಭಾವವನ್ನು ಬೀರುತ್ತವೆ. ನಾವು ಸಾಮಾನ್ಯವಾಗಿ ನಮ್ಮ ಸ್ನೇಹಿತರ,ಸಂಭಂದಿಕರ ವಸ್ತುಗಳನ್ನು ಅದಲು ಬದಲು ಮಾಡಿಕೊಂಡು ಉಪಯೋಗಿಸುತ್ತಿರುತ್ತೇವೆ.ಆದರೆ ಜ್ಯೋತಿಷ್ಯದಲ್ಲಿ ಹೇಳಿರುವ ಪ್ರಖಾರ ಬೇರೆಯವರ ಕೆಲವೊಂದು ವಸ್ತುಗಳನ್ನು ಉಪಯೋಗಿಸುವುದರಿಂದ ಅವರ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತೆ ಅಂತ ಹೇಳಲಾಗಿದೆ. ಹಾಗಾದ್ರೆ ಬೇರೆಯವರ ಯಾವ ವಸ್ತುಗಳನ್ನು ಉಪಯೋಗಿಸುವುದರಿಂದ ನಮ್ಮ ಮೇಲೆ ಕೆಟ್ಟ…