ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ಈ 5 ಕೆಲಸಗಳನ್ನು ಬೆಳಿಗ್ಗೆ ಮನೆಯಿಂದ ಹೊರಡುವ ಮೊದಲು ಮಾಡಿದ್ರೆ, ಅದೃಷ್ಟ ತಾನಾಗೇ ನಿಮ್ಮ ಬಳಿ ಬರುವುದು..!

    ಬೆಳಿಗ್ಗೆ ಎದ್ದ ತಕ್ಷಣ, ನಮ್ಮ ಇವತ್ತಿನ ಇಡೀ ದಿನ ಚೆನ್ನಗಿರಲೆಂದು, ಎಲ್ಲರೂ ದೇವರಲ್ಲಿ ಪ್ರಾರ್ಥಿಸುವುದು ಸಾಮಾನ್ಯ. ಹಾಗೆಯೇ ತಮ್ಮ ಮನಸ್ಸನ್ನು ತುಂಬಾ ಪ್ರಶಾಂತವಾಗಿ ಇಟ್ಟುಕೊಂಡು ದಿನ ಪ್ರಾರಂಭಿಸಲು ಪ್ರಯತ್ನಿಸುತ್ತಾರೆ. ಇಷ್ಟೇ ಅಲ್ಲದೆ, ನಾವೀಗ ಹೇಳಲಿರುವ ಕೆಳಗಿನ ಸೂಚನೆಗಳೊಂದಿಗೆ ದಿನ ಪ್ರಾರಂಭಿಸಿದರೆ, ಅದರಿಂದ ಅದೃಷ್ಟ ಕೂಡಿಬರುತ್ತದೆ. ಎಲ್ಲವೂ ಶುಭವಾಗುತ್ತದೆ.

  • ಸುದ್ದಿ

    ಸರ್ಕಾರಿ ನೌಕರರಿಗೆ ಭರ್ಜರಿ ಕೊಡುಗೆ ನೀಡಿದ ಮೋದಿ ಸರ್ಕಾರ,.!!

    ನವದೆಹಲಿ, ಅಕ್ಟೋಬರ್ 04:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2.0 ಸರ್ಕಾರದ ಮೊದಲ ಬಜೆಟ್ ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳವಾಗಲಿದೆ. ಶೇ 05ರಷ್ಟು ತುಟ್ಟಿಭತ್ಯೆ ಹೆಚ್ಚಳಖಾತ್ರಿಯಾಗಿದೆ. ಇದರ ಜೊತೆಗೆ 7ನೇ ವೇತನಾ ಆಯೋಗದ ಅನ್ವಯ ಕೇಂದ್ರ ಸರ್ಕಾರ ಸ್ವಾಮ್ಯದ ಆರೋಗ್ಯ ಸಂಸ್ಥೆಗಳನೌಕರರಿಗೆ ಸಂಬಳ ಏರಿಕೆ, ಬಾಕಿ ಮೊತ್ತ(Arrears) ಕೂಡಾ ಲಭಿಸುತ್ತಿದೆ. ಆದರೆ, ಸರ್ಕಾರಿ ನೌಕರರ ಬೇಡಿಕೆಗಳುಇನ್ನು ಕಡಿಮೆಯಾಗಿಲ್ಲ. ಪ್ರಮುಖ ಬೇಡಿಕೆಗಳು ಈಡೇರಿಲ್ಲ. ಬೇಡಿಕೆಗೆ ಅನುಸಾರವಾಗಿ ಮೂಲ ವೇತನವನ್ನುಏರಿಕೆ ಮಾಡುವುದು ಹಾಗೂ ಫಿಟ್ಮೆಂಟ್…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಕಾನೂನು

    ತ್ರಿವಳಿ ತಲಾಖ್‌ ರದ್ದು! ಸುಪ್ರಿಂ ಕೋರ್ಟ್‌ನ ಐತಿಹಾಸಿಕ ತೀರ್ಪು…

    ತ್ರಿವಳಿ ತಲಾಖ್‌ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್‌ ಅನ್ನು ರದ್ದು ಪಡಿಸಿದೆ.

  • ಸ್ಪೂರ್ತಿ

    ಓದಿಲ್ಲ,ಬರೆದಿಲ್ಲ ಈ ಅಜ್ಜಿಗೆ ಸಿಕ್ಕಿದೆ ರಾಷ್ಟ್ರ ಪ್ರಶಸ್ತಿ ಗರಿಮೆ..!ಎಲ್ಲರಿಗೂ ಸ್ಪೂರ್ತಿ ಈ ಅಜ್ಜಿ…ತಿಳಿಯಲು ಈ ಲೇಖನ ಓದಿ…

    ಈ ಅಜ್ಜಿಗೆ ಬರೋಬ್ಬರಿ 80 ವರ್ಷ ವಯಸ್ಸು ಆದ್ರೂ ಇವರು ಛಲ ಬಿಡದೆ ಕೃಷಿಯಲ್ಲಿ ಸಾಧನೆಯನ್ನು ಮಾಡಿದ್ದಾರೆ. ಇವರ ಒಂದು ಸಾಧನೆಯು ಪ್ರತಿಯೊಬ್ಬ ರೈತನಿಗೆ ಸ್ಫೂರ್ತಿ ಅನ್ನಬಹುದು .ಈ ಅಜ್ಜಿಯ ಹೆಸರು ಲಕ್ಷ್ಮೀಬಾಯಿ ಮಲ್ಲಪ್ಪ ಜುಲ್ಪಿ ಎಂಬುದಾಗಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದವರು ಇವರಿಗೆ 80 ವರ್ಷ ವಯಸ್ಸು. ಮತ್ತೆ ಇವರಿಗೆ ಹೆಣ್ಣು ಮಕ್ಕಳು ಸೇರಿದಂತೆ ಮೊಮ್ಮಕ್ಕಳಿದ್ದಾರೆ. ಈ ವಯಸ್ಸಿನಲ್ಲೂ ಕೂಡ ಇವರ ಕಾರ್ಯ ವೈಖರಿಯನ್ನು ನೋಡಿದರೆ ಎಂತವರಿಗೂ ಕೂಡ ಅಚ್ಚರಿ ಮೂಡಿಸುತ್ತದೆ. ಆ…

  • ಉಪಯುಕ್ತ ಮಾಹಿತಿ, ಹಣ

    ನೀವು ದುಡ್ಡು ಉಳಿಸಬೇಕು, ಅಂದ್ರೆ ಮಾತ್ರ ಓದಿ..ಶೇರ್ ಮಾಡಿ..

    ಏನ್ಮಾಡಿದರು ಖರ್ಚು ಕಡಿಮೆ ಆಗ್ತಿಲ್ಲ !ನಮ್ಮನ ಬಡವರು ಅಂತ ನಾವೇ ಕರೆದುಕೊಳ್ಳೋ ಸ್ಥಿತಿ ಬಂದ್ಬಿಟ್ಟಿದೆ. ಇದಕ್ಕೆ ಸರಿಯಾದ ಪರಿಹಾರ ನಿಮ್ಮ ಹತ್ತಿರಾನೆ ಇದೆ. ಈ ಹಳ್ಳಿ ಹುಡುಗರು ಮಾಡುವ ಬುದ್ದಿವಂತಿಕೆ ಮಾಡಿ ಸಾಕು – ಏನದು ತಿಳಿಹಿರಿ.